ಸೀರಮ್ ಇನ್‌ಸ್ಟಿಟ್ಯೂಟ್‌ನ ಮತ್ತೊಂದು ಕೋವಿಡ್‌ ಲಸಿಕೆ ಕೊವಿವ್ಯಾಕ್ಸ್‌ ತುರ್ತು ಬಳಕೆಗಾಗಿ ಡಬ್ಲ್ಯುಎಚ್‌ಒ ಅನುಮೋದನೆ

ನವದೆಹಲಿ: ಮತ್ತೊಂದು ಕೊರೊನಾ ಲಸಿಕೆ ತುರ್ತು ಬಳಕೆಗೆ ವಿಶ್ವ ಆರೋಗ್ಯ ಸಂಸ್ಥೆ ಅನುಮೋದನೆ ನೀಡಿದೆ. SARS-CoV-2 ವೈರಸ್ ವಿರುದ್ಧ ವಿಶ್ವ ಆರೋಗ್ಯ ಸಂಸ್ಥೆ (WHO)-ಶುಕ್ರವಾರ CovovaxTM ಲಸಿಕೆಗೆ ತುರ್ತು ಬಳಕೆಗೆ ಅನುಮೋದನೆ ನೀಡಿದೆ. ನೊವಾವ್ಯಾಕ್ಸ್‌ (Novavax)ನಿಂದ ಪರವಾನಗಿ ಅಡಿಯಲ್ಲಿ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದಿಂದ ತಯಾರಿಸಲ್ಪಟ್ಟಿದೆ, CovovaxTM EUL ನೊಂದಿಗೆ ವಿಶ್ವಾದ್ಯಂತ ತುರ್ತು ಅನುಮೋದನೆ ಪಡೆದ … Continued

ಫ್ಯೂಚರ್ ಗ್ರೂಪ್‌ನೊಂದಿಗಿನ 2019ರ ಒಪ್ಪಂದ ಅಮಾನತು ಮಾಡಿ, ಅಮೆಜಾನ್‍ಗೆ 202 ಕೋಟಿ ರೂ. ದಂಡ ವಿಧಿಸಿದ ಸ್ಪರ್ಧಾತ್ಮಕ ಆಯೋಗ

ನವದೆಹಲಿ: ಆನ್‍ಲೈನ್ ಶಾಪಿಂಗ್‍ನಲ್ಲಿ ಅಮೆರಿಕದ ಇ-ಕಾಮರ್ಸ್ ದೈತ್ಯ ಅಮೆಜಾನ್ ಮತ್ತು ಭಾರತದ ಫ್ಯೂಚರ್ ಗ್ರೂಪ್ ಜೊತೆಗಿನ 2019ರ ಒಪ್ಪಂದವನ್ನು ಭಾರತೀಯ ಸ್ಪರ್ಧಾತ್ಮಕ ಆಯೋಗ(ಸಿಸಿಐ) ಅಮಾನತುಗೊಳಿಸಿದ್ದು, ಅಮೆಜಾನ್‍ಗೆ 202 ಕೋಟಿ ರೂ.ಗಳ ದಂಡ ವಿಧಿಸಿದೆ. ಭಾರತದ ಫ್ಯೂಚರ್ ಗ್ರೂಪ್ ಜೊತೆ ಅಮೆರಿಕಾದ ಅಮೆಜಾನ್ 2019ರಲ್ಲಿ ಹೂಡಿಕೆ ಒಪ್ಪಂದ ಮಾಡಿಕೊಂಡಿತ್ತು. ಈ ನಡುವೆ ಫ್ಯೂಚರ್ ಗ್ರೂಪ್ 2019ರಲ್ಲಿ 24,713 … Continued

ಭಾರತದ ಮಾನಸ ವಾರಣಾಸಿ ಸೇರಿದಂತೆ ಹಲವಾರು ಸ್ಪರ್ಧಿಗಳು ಕೋವಿಡ್-19 ಪಾಸಿಟಿವ್: ವಿಶ್ವ ಸುಂದರಿ 2021 ಸ್ಪರ್ಧೆ ಮುಂದಕ್ಕೆ

ವಿಶ್ವ ಸುಂದರಿ- 2021ರ ಅಂತಿಮ ಪಂದ್ಯವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಅಂತಿಮ ಪಂದ್ಯವು ಡಿಸೆಂಬರ್ 16 ರಂದು ಪೋರ್ಟೊ ರಿಕೊದಲ್ಲಿ ನಡೆಯಲಿದೆ. ವರದಿಗಳ ಪ್ರಕಾರ ಮಿಸ್ ವರ್ಲ್ಡ್ 2021 ಸ್ಪರ್ಧಿಗಳು ಮತ್ತು ಸಿಬ್ಬಂದಿ ಸೇರಿದಂತೆ 17 ಜನರು ಕೋವಿಡ್ -19 ಸೋಂಕಿಗೆ ಒಳಗಾಗಿದ್ದಾರೆ. ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ಮಿಸ್ ಇಂಡಿಯಾ 2020 ಮಾನಸಾ ವಾರಣಾಸಿ ಕೂಡ ಒಬ್ಬರು. … Continued

‘ಅತ್ಯಾಚಾರವನ್ನು ಆನಂದಿಸಿ’ ಹೇಳಿಕೆ: ಕಾಂಗ್ರೆಸ್ ಶಾಸಕ ರಮೇಶ್ ಕುಮಾರ್ ವಿರುದ್ಧ ನಿರ್ಭಯಾ ತಾಯಿ ವಾಗ್ದಾಳಿ

ನವದೆಹಲಿ: ಕರ್ನಾಟಕದ ಶಾಸಕ ಕೆ.ಆರ್. ರಮೇಶಕುಮಾರ್ ಅವರು “ಅತ್ಯಾಚಾರ ಅನಿವಾರ್ಯವಾದಾಗ, ಮಲಗಿ ಆನಂದಿಸಿ” ಎಂದು ಹೇಳಿಕೆಯನ್ನು 2012ರ ದೆಹಲಿಯ ಸಾಮೂಹಿಕ ಅತ್ಯಾಚಾರ ಸಂತ್ರಸ್ತೆ ನಿರ್ಭಯಾ ತಾಯಿ ಖಂಡಿಸಿದ್ದು ಹೇಳಿಕೆಯನ್ನು “ಸಮಾಜದ ಮೇಲಿನ ಅಗೌರವದ ಕಳಂಕ” ಎಂದು ಹೇಳಿದ್ದಾರೆ. ಅಲ್ಲದೆ ರಮೇಶಕುಮಾರ ಅವರನ್ನು ಅಮಾನತು ಮಾಡಿ ಎಂದು ಒತ್ತಾಯಿಸಿದ್ದಾರೆ. . ಶಾಸಕರು ತಮ್ಮ ಅತಿರೇಕದ ಕಾಮೆಂಟ್‌ನೊಂದಿಗೆ ಸಮಾಜಕ್ಕೆ … Continued

ಅತ್ಯಾಚಾರದ ಹೇಳಿಕೆಗೆ ಟೀಕೆಗೆ ಗುರಿಯಾದ ಮಾಜಿ ಸ್ಪೀಕರ್‌ ರಮೇಶ್ ಕುಮಾರ್ ಕ್ಷಮೆಯಾಚನೆ

ಬೆಳಗಾವಿ: ಗುರುವಾರ ಕರ್ನಾಟಕ ವಿಧಾನಸಭೆಯಲ್ಲಿ ಅತ್ಯಾಚಾರದ ಬಗೆಗಿನ ಹೇಳಿಕೆಗಾಗಿ ಕಾಂಗ್ರೆಸ್ ಶಾಸಕ ಮತ್ತು ಮಾಜಿ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ಕ್ಷಮೆಯಾಚಿಸಿದ್ದಾರೆ. ರೇಪ್ ಆಸ್ವಾದಿಸಿ ಎಂಬ ಹೇಳಿಕೆಗೆ ಮಾಜಿ ಸ್ಪೀಕರ್ ಕೆ.ಆರ್.ರಮೇಶಕುಮಾರ್ ಕ್ಷಮೆಯಾಚಿಸಿದ್ದಾರೆ. ಈ ಹೇಳಿಕೆಯಿಂದ ಮಹಿಳೆಯರ ಭಾವನೆಗೆ ಧಕ್ಕೆ ಉಂಟಾದರೆ ಕ್ಷಮೆ ಯಾಚಿಸುವ ಸಮಸ್ಯೆ ಇಲ್ಲ ಎಂದು ರಮೇಶ್ ಕುಮಾರ್ ಹೇಳಿದ್ದಾರೆ. ನಾನು ನನ್ನ … Continued

ಡೆಲ್ಟಾ, ಮತ್ತು ಮೂಲ ಕೋವಿಡ್-19 ವೈರಸ್‌ 70 ಪಟ್ಟು ಹೆಚ್ಚು ವೇಗವಾಗಿ ಓಮಿಕ್ರಾನ್ ವೈರಸ್‌ ಸೋಂಕು ತಗುಲುತ್ತದೆ: ಅಧ್ಯಯನ…!

ಬೀಜಿಂಗ್; ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿ ವಿಶ್ವದ ಹಲವು ದೇಶಗಳಲ್ಲಿ ಕಾಣಿಸಿಕೊಂಡಿರುವ ಕೊರೊನಾ ವೈರಸ್‌ನ ಹೊಸ ರೂಪಾಂತರ ತಳಿ ಓಮಿಕ್ರಾನ್, ಡೆಲ್ಟಾಗಿಂತಲೂ 70 ಪಟ್ಟು ಹೆಚ್ಚು ಸಾಂಕ್ರಾಮಿಕವಾಗಿದೆ, ಆದರೆ, ರೋಗದ ತೀವ್ರತೆ ಅತ್ಯಂತ ಕಡಿಮೆ ಇದ್ದಂತೆ ತೋರುತ್ತಿದೆ ಎಂದು ಹಾಂಗ್‌ಕಾಂಗ್‌ನ ಹೊಸ ಅಧ್ಯಯನವೊಂದು ಹೇಳಿದೆ. ಡೆಲ್ಟಾ ರೂಪಾಂತರ ತಳಿ ಮತ್ತು ಮೂಲ ವೈರಸ್ ಸಾರ್ಸ್-ಕೋವ್-2ಕ್ಕೆ ಹೋಲಿಸಿದರೆ ಓಮೈಕ್ರಾನ್ … Continued

 ಹೈದರಾಬಾದ್: ಹುಬ್ಬಳ್ಳಿ ವ್ಯಕ್ತಿಯ ದೇಹದಿಂದ ಬರೋಬ್ಬರಿ 156 ಕಿಡ್ನಿ ಸ್ಟೋನ್ಸ್ ತೆಗೆದ ವೈದ್ಯರು…!

ಹೈದರಾಬಾದ್: ನಗರದ ಪ್ರಮುಖ ಮೂತ್ರಪಿಂಡ ಆಸ್ಪತ್ರೆ ಪ್ರೀತಿ ಯುರಾಲಜಿ ಮತ್ತು ಕಿಡ್ನಿ ಆಸ್ಪತ್ರೆಯ ವೈದ್ಯರು ಬರೋಬ್ಬರಿ 156 ಮೂತ್ರಪಿಂಡದ ಕಲ್ಲುಗಳನ್ನು (ಕಿಡ್ನಿ ಸ್ಟೋನ್ಸ್) ತೆಗೆದುಹಾಕಿದ್ದಾರೆ…! ಮುಖ ಆಸ್ಪತ್ರೆಯ ವೈದ್ಯರು 50 ವರ್ಷದ ರೋಗಿಯಿಂದ ಲ್ಯಾಪರೊಸ್ಕೋಪಿ ಮತ್ತು ಎಂಡೋಸ್ಕೋಪಿಯನ್ನು ಬಳಸಿ 156 ಕಿಡ್ನಿ ಸ್ಟೋನ್ಸ್ ಗಳನ್ನು ಹೊರತೆಗೆದಿದ್ದಾರೆ. ಈ ಆಪರೇಷನ್ ಸುಮಾರು ಮೂರು ಗಂಟೆಗಳ ಕಾಲ ನಡೆದಿದ್ದು, … Continued

ಕರ್ನಾಟಕದಲ್ಲಿ ಮತ್ತೆ ಓಮಿಕ್ರಾನ್ ರೂಪಾಂತರದ ಐದು ಪ್ರಕರಣಗಳು ಪತ್ತೆ : ಭಾರತದ ಸಂಖ್ಯೆ 87ಕ್ಕೆ ಏರಿಕೆ

ಬೆಂಗಳೂರು: ಓಮಿಕ್ರಾನ್ ರೂಪಾಂತರದ ಐದು ಪ್ರಕರಣಗಳು ಕರ್ನಾಟಕದಲ್ಲಿ ಪತ್ತೆಯಾಗಿವೆ ಎಂದು ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್ ಗುರುವಾರ ತಿಳಿಸಿದ್ದಾರೆ. ರಾಜ್ಯದಲ್ಲಿ ಹೊಸ ರೂಪಾಂತರದಿಂದ ಒಟ್ಟು ಸೋಂಕಿತರ ಸಂಖ್ಯೆ ಈಗ ಎಂಟಕ್ಕೆ ಏರಿದೆ. ಐವರಲ್ಲಿ 19-70 ವರ್ಷ ವಯೋಮಾನದ ರೋಗಿಗಳಲ್ಲಿ ನಾಲ್ವರು ಪುರುಷರು ಮತ್ತು ಒಬ್ಬ ಮಹಿಳೆ. ಇದರಲ್ಲಿ ಬ್ರಿಟನ್ನಿನಿಂದ … Continued

ಬಿಸಿಸಿಐ ನೋಡಿಕೊಳ್ಳುತ್ತದೆ ಎಂದು ಕೊಹ್ಲಿ ಹೇಳಿಕೆಗೆ ಉತ್ತರ ಕೊಟ್ಟ ಗಂಗೂಲಿ

ಕೋಲ್ಕತ್ತಾ: ವಿರಾಟ್‌ ಕೊಹ್ಲಿ ನಡೆಸಿದ ವಿವಾದಾತ್ಮಕ ಪತ್ರಿಕಾಗೋಷ್ಠಿಯ ಒಂದು ದಿನದ ಬಳಿಕ ಮೌನ ಮುರಿದಿರುವ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸೌರವ್‌ ಗಂಗೂಲಿ, ಈ ವಿಚಾರವಾಗಿ ಕ್ರಿಕೆಟ್‌ ಮಂಡಳಿಯೇ ಎಲ್ಲವನ್ನೂ ನೋಡಿಕೊಳ್ಳುತ್ತದೆ ಎಂದು ಹೇಳಿದ್ದಾರೆ. ಸದ್ಯಕ್ಕೆ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಈ ವಿಚಾರವಾಗಿ ಬಿಸಿಸಿಐ ಎಲ್ಲವನ್ನೂ ನೋಡಿಕೊಳ್ಳುತ್ತದೆ ಎಂದು ಭಾರತ … Continued

ಮುಂದಿನ ಆದೇಶದ ವರೆಗೆ ಕನ್ನಡ ಕಲಿಕೆ ಕಡ್ಡಾಯ ಮಾಡದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಬೆಂಗಳೂರು: ಪದವಿ ಹಂತದಲ್ಲಿ ಕನ್ನಡ ಭಾಷಾ ವಿಷಯವನ್ನು ಆಯ್ಕೆ ಮಾಡಿಕೊಳ್ಳಲು ಬಯಸದ ವಿದ್ಯಾರ್ಥಿಗಳಿಗೆ ನ್ಯಾಯಾಲಯದ ಮುಂದಿನ ಆದೇಶದ ವರೆಗೆ ಕನ್ನಡ ಕಲಿಕೆ ಕಡ್ಡಾಯ ಮಾಡುವುದು ಬೇಡ ಎಂದು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಗುರುವಾರ ನಿರ್ದೇಶಿಸಿದೆ. ಪದವಿ ಹಂತದಲ್ಲಿ ಕನ್ನಡ ಕಲಿಕೆ ಕಡ್ಡಾಯ ಮಾಡಿರುವ ರಾಜ್ಯ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಸಂಸ್ಕೃತ ಭಾರತಿ (ಕರ್ನಾಟಕ) ಟ್ರಸ್ಟ್‌, … Continued