ಉತ್ತರ ಪ್ರದೇಶ ಸರ್ಕಾರ-ಪ್ರತಿಭಟನಾ ನಿರತ ರೈತರ ನಡುವೆ ಮಾತುಕತೆ ಯಶಸ್ವಿ: ಮೃತರ ಕುಟುಂಬಕ್ಕೆ 45 ಲಕ್ಷ ರೂ. ಪರಿಹಾರ, ಗಾಯಾಳಿಗಳಿಗೆ ತಲಾ 10 ಲಕ್ಷ ರೂ.ಪರಿಹಾರ

ಲಖನೌ: ಲಖಿಂಪುರ ಖೇರಿಯಲ್ಲಿ ಭಾನುವಾರ ನಡೆದ ಹಿಂಸಾಚಾರದಲ್ಲಿ ಎಂಟು ಮಂದಿ ಪ್ರಾಣ ಕಳೆದುಕೊಂಡ ನಂತರ ಪ್ರತಿಭಟನೆ ನಡೆಸುತ್ತಿದ್ದ ರೈತರೊಂದಿಗೆ ಉತ್ತರ ಪ್ರದೇಶ ಸರ್ಕಾರ ನಡೆಸಿದ ಮಾತುಕತೆ ಯಶಸ್ವಿಯಾಗಿದ್ದು, ಹೀಗಾಗಿ ತಮ್ಮ ಹೋರಾಟ ಕೈಬಿಡುವುದಾಗಿ ರೈತರು ಪ್ರಕಟಿಸಿದ್ದಾರೆ. ಹೆಚ್ಚುವರಿ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತಕುಮಾರ್ ಪ್ರಕಾರ, ಮಾತುಕತೆ ವೇಳೆ ಹಿಂಸಾಚಾರದಲ್ಲಿ ಮೃತಪಟ್ಟ ನಾಲ್ವರು ರೈತರ ಕುಟುಂಬಗಳಿಗೆ … Continued

ದೇವರ ಪ್ರಸಾದದ ಹೆಸರಲ್ಲಿ ವಿದೇಶಕ್ಕೆ ಡ್ರಗ್ಸ್‌ ಸಾಗಾಟ..! :ಮತ್ತೊಂದು ಡ್ರಗ್ಸ್‌ ಜಾಲ ಬಯಲು, ಮೂವರ ಬಂಧನ

ಬೆಂಗಳೂರು : ಎನ್‌ಸಿಬಿ ಅಧಿಕಾರಿಗಳು ಮುಂಬೈನಲ್ಲಿ ರೇವ್‌ ಪಾರ್ಟಿ ನಡೆಯುತ್ತಿದ್ದ ಹಡಗಿನ ಮೇಲೆ ದಾಳಿ ನಡೆಸಿದ ಬೆನ್ನಲ್ಲೇ ಬೆಂಗಳೂರಲ್ಲಿ ಮತ್ತೊಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ದೇವರ ಪ್ರಸಾದದ ಹೆಸರಲ್ಲಿ ಮಾದಕ ವಸ್ತುಗಳನ್ನು ಆಸ್ಟ್ರೇಲಿಯಾ ಹಾಗೂ ಬಹ್ರೇನ್‌ಗೆ ಸಾಗಾಟ ಮಾಡುತ್ತಿದ್ದ ಜಾಲವನ್ನು ಬೇಧಿಸುವಲ್ಲಿ ಎನ್‌ಸಿಬಿ ಅಧಿಕಾರಿಗಳು ಯಶಸ್ವಿಯಾಗಿದ್ದು, ಈ ಸಂಬಂಧ ಬೆಂಗಳೂರಲ್ಲಿ ಮೂವರನ್ನು ಬಂಧಿಸಿದ್ದಾರೆ…! ಎನ್‌ಸಿಬಿ ಅಧಿಕಾರಿಗಳು … Continued

ಲಖಿಂಪುರ್ ಖೇರಿ ಹಿಂಸಾಚಾರ: ಕೇಂದ್ರ ಸಚಿವ ಅಜಯ್ ಮಿಶ್ರಾ ತೇನಿ ಪುತ್ರ ಆಶಿಶ್, ಇತರ 15 ಜನರ ವಿರುದ್ಧ ಎಫ್ಐಆರ್

ಲಖಿಂಪುರ್ ಖೇರಿ: ಲಖಿಂಪುರ್ ಖೇರಿಯಲ್ಲಿರುವ ಟಿಕುನಿಯಾ ಪೋಲಿಸ್ ಸೋಮವಾರ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ತೇನಿ ಅವರ ಪುತ್ರ ಆಶಿಶ್ ಮಿಶ್ರಾ ಮತ್ತು ಇತರ 15 ಜನರ ವಿರುದ್ಧ ಕೊಲೆ, ಕಾನೂನುಬಾಹಿರ ಸಭೆ, ದುಡುಕಿನ ಚಾಲನೆ, ಉತ್ತರ ಪ್ರದೇಶದಲ್ಲಿ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಕುರಿತು ಎಫ್‌ಐಆರ್‌ ದಾಖಲಿಸಿದ್ದಾರೆ. ಸುದ್ದಿಸಂಸ್ಥೆ ಪಿಟಿಐ ಜೊತೆ … Continued

ವಿಚಾರಣೆ ವೇಳೆ ನಿರಂತರವಾಗಿ ಅಳುತ್ತಿದ್ದ ಆರ್ಯನ್ ಖಾನ್, 4 ವರ್ಷಗಳಿಂದ ಡ್ರಗ್ಸ್ ಸೇವಿಸುತ್ತಿದ್ದ ಎಂಬುದು ವಿಚಾರಣೆ ವೇಳೆ ಬಹಿರಂಗ:ಎನ್‌ಸಿಬಿ

ಮುಂಬೈ: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ಬಂಧಿಸಿದ ನಂತರ, ಆರ್ಯನ್ ಖಾನ್ ವಿಚಾರಣೆಯ ಸಮಯದಲ್ಲಿ ಅಳುತ್ತಿದ್ದ ಎಂದು ಎನ್‌ಸಿಬಿ ಮೂಲಗಳು ತಿಳಿಸಿವೆ ಎಂದು ವರದಿಯಾಗಿದೆ. ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಅವರನ್ನು ಮುಂಬೈ ಕ್ರೂಸ್ ಡ್ರಗ್ಸ್ ಪ್ರಕರಣದಲ್ಲಿ ಭಾನುವಾರ ಬಂಧಿಸಲಾಗಿದೆ. ವಿಚಾರಣೆ ವೇಳೆ ಆರ್ಯನ್ ಖಾನ್ ನಿರಂತರವಾಗಿ ಅಳುತ್ತಿದ್ದರು ಎಂದು ಎನ್ ಸಿಬಿ … Continued

ಲಖಿಂಪುರ ಹಿಂಸಾಚಾರ: ಸ್ಥಳಕ್ಕೆ ಭೇಟಿ ನೀಡಲು ತೆರಳುತ್ತಿದ್ದ ಪ್ರಿಯಾಂಕಾ ಗಾಂಧಿ ಬಂಧನ: ಕಾಂಗ್ರೆಸ್‌ ಆರೋಪ

ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರ ಭೇಟಿಯ ವಿರುದ್ಧ ನಡೆದ ರೈತರ ಪ್ರತಿಭಟನೆಯ ಸಂದರ್ಭದಲ್ಲಿನ ಹಿಂಸಾಚಾರದಲ್ಲಿ 8 ಮಂದಿ ಮೃತಪಟ್ಟಿರುವ ಲಖಿಂಪುರ ಖೇರಿಗೆ ತೆರಳುತ್ತಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಯವರನ್ನು ಬಂಧಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಲಖಿಂಪುರ್ ಖೇರಿಗೆ ಹೋಗುತ್ತಿದ್ದ ಪ್ರಿಯಾಂಕಾ ಗಾಂಧಿಯನ್ನು ಉತ್ತರಪ್ರದೇಶ ಪೊಲೀಸರು ಮ್ಯಾನ್‌ ಹ್ಯಾಂಡ್ಲಿಂಗ್‌ ಮಾಡಿದ್ದಾರೆ … Continued

ಮಕ್ಕಳ ಕೋವಿಡ್ -19 ಲಸಿಕೆ ಅಭಿಯಾನದಲ್ಲಿ ಕೊಮೊರ್ಬಿಡಿಟಿ ಇರುವ ಮಕ್ಕಳಿಗೆ ಸರ್ಕಾರ ಆದ್ಯತೆ:ಎನ್‌ಟಿಜಿಐ ಮುಖ್ಯಸ್ಥ

ನವದೆಹಲಿ: ದೇಶದಲ್ಲಿ ಮಕ್ಕಳಿಗೆ ಕೋವಿಡ್ -19 ಲಸಿಕೆ ಹಾಕುವ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ರೋಗ ಅಥವಾ ತೊಂದರೆ ಹೊಂದಿರುವ ಮಕ್ಕಳಿಗೆ ಆದ್ಯತೆ ನೀಡಲಿದೆ ಎಂದು ರಾಷ್ಟ್ರೀಯ ಇಮ್ಯುನೈಸೇಶನ್ ತಾಂತ್ರಿಕ ಸಲಹಾ ಗುಂಪು (ಎನ್‌ಟಿಜಿಐ) ಅಧ್ಯಕ್ಷೆ ಡಾ ಎನ್ ಕೆ ಅರೋರಾ ಭಾನುವಾರ ಹೇಳಿದ್ದಾರೆ. ನಾವು ಕೊಮೊರ್ಬಿಡಿಟಿ ಹೊಂದಿರುವ ಮಕ್ಕಳಿಗೆ ಕೋವಿಡ್ -19 ಲಸಿಕೆಯನ್ನು ಆದ್ಯತೆ ನೀಡುತ್ತೇವೆ. … Continued

ಕಾಬೂಲ್‌ ಬಾಂಬ್‌ ಸ್ಫೋಟ: ಮೃತರ ಸಂಖ್ಯೆ 12ಕ್ಕೆ ಏರಿಕೆ:32 ಜನರಿಗೆ ಗಾಯ

ಕಾಬೂಲ್(ಅಫ್ಘಾನಿಸ್ತಾನ): ಅಫ್ಘಾನಿಸ್ತಾನದ ರಾಜಧಾನಿಯಲ್ಲಿ ಭಾನುವಾರ ನಡೆದ ಬಾಂಬ್ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ ಏರಿದೆ. ಮತ್ತು 32 ಜನರು ಗಾಯಗೊಂಡಿದ್ದಾರೆ. ತಾಲಿಬಾನ್ ವಕ್ತಾರರ ಪ್ರಕಾರ, ಸ್ಫೋಟವು ಕಾಬೂಲ್‌ನ ಮಸೀದಿಯ ಹೊರಗೆ ನಾಗರಿಕರನ್ನು ಗುರಿಯಾಗಿಸಿಕೊಂಡಿದೆ. ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಅಫ್ಘಾನ್ ಆಂತರಿಕ ಸಚಿವಾಲಯದ ವಕ್ತಾರ ಖಾರಿ ಸಯೀದ್ ಖೋಸ್ಟಿ ಹೇಳಿದ್ದಾರೆ. ಮಾಹಿತಿ ಮತ್ತು ಸಂಸ್ಕೃತಿಯ ಉಪ … Continued

ಲಖಿಂಪುರ್ ಖೇರಿ ಹಿಂಸಾಚಾರ: ಸಾವಿನ ಸಂಖ್ಯೆ 8 ಕ್ಕೆ ಏರಿಕೆ, ರೈತರಿಂದ ಸಚಿವರ ಮಗನ ವಿರುದ್ಧ ರೈತರ ಮೇಲೆ ಕಾರು ಓಡಿಸಿದ ಆರೋಪ

ನವದೆಹಲಿ: ಉತ್ತರ ಪ್ರದೇಶದ ಲಖಿಂಪುರ್ ಖೇರಿ ಜಿಲ್ಲೆಯಲ್ಲಿ ರೈತರ ಪ್ರತಿಭಟನೆ ವೇಳೆ ಹಿಂಸಾಚಾರ ಭುಗಿಲೆದ್ದಿದ್ದು, ಎಂಟು ಜನರು ಮೃತಪಟ್ಟಿದ್ದಾರೆ. ವರದಿಗಳ ಪ್ರಕಾರ, ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಮತ್ತು ಉಪಮುಖ್ಯಮಂತ್ರಿ ಕೇಶವ ಮೌರ್ಯ ಅವರ ಭೇಟಿ ಸಂದರ್ಭದಲ್ಲಿ ರೈತರು ಬೆಳಿಗ್ಗೆಯಿಂದ ಪ್ರತಿಭಟನೆಗಳನ್ನು ನಡೆಸುತ್ತಿದ್ದರು. ಹಿಂಸಾಚಾರದಲ್ಲಿ ನಾಲ್ಕು ರೈತರು ಸೇರಿದಂತೆ ಎಂಟು ಜನರು … Continued

ಕುಮಟಾ ಕಡ್ಲೆ ತೀರದಲ್ಲಿ ಅಪರೂಪದ ೨ ಮೀಟರ್‌ ಉದ್ದದ ಮೂರಿಯಾ ಮೀನಿನ ಕಳೇಬರಪತ್ತೆ: ಚಂಡಮಾರುತ ಪ್ರಭಾವ ಜಲಚರಗಳಿಗೆ ಕುತ್ತು…?

ಕುಮಟಾ; ಭಾನುವಾರ ಸಂಜೆ ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಕಡ್ಲೆ ತೀರಕ್ಕೆ ಮೂರಿಯಾ ಮೀನಿನ ಕಳೆಬರಹ ಬಂದು ಬಿದ್ದಿದೆ. ಸುಮಾರು ೧.೫ಯಿಂದ ೨ ಮೀಟರ್‌ ಉದ್ದ ೨೦ ಕೆಜಿ ತೂಕ ಇರಬಹುದು ಎಂದು ಅಂದಾಜಿಸಲಾಗಿದೆ. ಸಾಮಾನ್ಯವಾಗಿ ಈ ಮೀನು ಸಮುದ್ರದಲ್ಲಿ ಬಂಡೆಯ ಮಧ್ಯದಲ್ಲಿ ಇರುತ್ತದೆ.ಅರಬ್ಬೀ ಸಮುದ್ರದ ಆಳದಲ್ಲಿ ದ್ವಿಪದ ಬಂಡೆಯ ಮಧ್ಯ ಹೆಚ್ಚಾಗಿ ಕಂಡುಬರುತ್ತದೆ. ಪರ್ಶಿಯನ್ … Continued

ಉತ್ತರಪ್ರದೇಶದ ಲಖಿಂಪುರ್ ಖೇರಿಯಲ್ಲಿ ರೈತರ ಮೇಲೆ ಕಾರು ಹಾಯ್ದು ಇಬ್ಬರು ರೈತರು ಸಾವು: ಕೇಂದ್ರ ಸಚಿವರ ಮಗ ಹಾಯಿಸಿದ ಆರೋಪ, ಸಚಿವರಿಂದ ನಿರಾಕರಣೆ

ಲಕ್ನೋ: ಉತ್ತರಪ್ರದೇಶದ ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಭಾನುವಾರ ಟಿಕೊನಿಯಾ-ಬನ್ಬೀರ್‌ಪುರ ರಸ್ತೆಗೆ ಭೇಟಿ ನೀಡುವುದಕ್ಕೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಕೃಷಿ ವಿರೋಧಿ ಪ್ರತಿಭಟನಾಕಾರರ ಗುಂಪಿನ ಮೇಲೆ ಎರಡು ಎಸ್‌ಯುವಿಗಳು ಹಾಯ್ದ ಪರಿಣಾಮ ಇಬ್ಬರು ರೈತರು ಮೃತಪಟ್ಟ ನಂತರ ಹಿಂಸಾಚಾರ ಆರಂಭವಾಯಿತು. ಹಾಗೂ ಪರಿಸ್ಥಿತಿ ಉದ್ವಿಗ್ನತೆಯಿಂದ ಕೂಡಿದೆ. ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ … Continued