ಉತ್ತರ ಪ್ರದೇಶ ಸರ್ಕಾರ-ಪ್ರತಿಭಟನಾ ನಿರತ ರೈತರ ನಡುವೆ ಮಾತುಕತೆ ಯಶಸ್ವಿ: ಮೃತರ ಕುಟುಂಬಕ್ಕೆ 45 ಲಕ್ಷ ರೂ. ಪರಿಹಾರ, ಗಾಯಾಳಿಗಳಿಗೆ ತಲಾ 10 ಲಕ್ಷ ರೂ.ಪರಿಹಾರ
ಲಖನೌ: ಲಖಿಂಪುರ ಖೇರಿಯಲ್ಲಿ ಭಾನುವಾರ ನಡೆದ ಹಿಂಸಾಚಾರದಲ್ಲಿ ಎಂಟು ಮಂದಿ ಪ್ರಾಣ ಕಳೆದುಕೊಂಡ ನಂತರ ಪ್ರತಿಭಟನೆ ನಡೆಸುತ್ತಿದ್ದ ರೈತರೊಂದಿಗೆ ಉತ್ತರ ಪ್ರದೇಶ ಸರ್ಕಾರ ನಡೆಸಿದ ಮಾತುಕತೆ ಯಶಸ್ವಿಯಾಗಿದ್ದು, ಹೀಗಾಗಿ ತಮ್ಮ ಹೋರಾಟ ಕೈಬಿಡುವುದಾಗಿ ರೈತರು ಪ್ರಕಟಿಸಿದ್ದಾರೆ. ಹೆಚ್ಚುವರಿ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತಕುಮಾರ್ ಪ್ರಕಾರ, ಮಾತುಕತೆ ವೇಳೆ ಹಿಂಸಾಚಾರದಲ್ಲಿ ಮೃತಪಟ್ಟ ನಾಲ್ವರು ರೈತರ ಕುಟುಂಬಗಳಿಗೆ … Continued