500 ರೂ.ಗಳಿಗೆ ಪತ್ನಿಯನ್ನೇ ಮಾರಾಟ ಮಾಡಿದ ಭಂಡ ಪತಿ..!: ಖರೀದಿಸಿದವನಿಂದ ಅತ್ಯಾಚಾರ

ಅಹಮದಾಬಾದ್: ಗುಜರಾತಿನಲ್ಲಿ ತನ್ನ ಪತ್ನಿಯನ್ನು 500 ರೂ.ಗಳಿಗೆ ಮಾರಿದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆಗೆ ಹಣ ನೀಡಿದ ಪುರುಷರು ಏಕಾಂತ ಸ್ಥಳಕ್ಕೆ ಕರೆದೊಯ್ದು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಶುಕ್ರವಾರ ಪ್ರಕರಣದ ಬಗ್ಗೆ ಮಾಹಿತಿ ಪಡೆದ ಪೊಲೀಸರು, ದೂರಿನ ಮೇಲೆ ತಕ್ಷಣ ಕ್ರಮ ಕೈಗೊಂಡರು ಮತ್ತು 24 ಗಂಟೆಗಳಲ್ಲಿ ಘಟನೆಯಲ್ಲಿ ಪಾಲ್ಗೊಂಡವರನ್ನು ಬಂಧಿಸಿದ್ದಾರೆ. … Continued

ಡ್ರಗ್ಸ್​ ಕೇಸ್​ನಲ್ಲಿ ಬಾಲಿವುಡ್‌ ನಟ ಶಾರುಖ್​ ಖಾನ್​ ಮಗ ಆರ್ಯನ್​ ಖಾನ್​ ಬಂಧನ

ಮುಂಬೈ: ಡ್ರಗ್ಸ್​​ ಪಾರ್ಟಿಗೆ ತೆರಳಿದವರಲ್ಲಿ ಬಾಲಿವುಡ್‌ ನಟ ಶಾರುಖ್​ ಖಾನ್​ ಮಗ ಆರ್ಯನ್​ ಖಾನ್​ ಅವರನ್ನು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದ ಎನ್​ಸಿಬಿ ಅಧಿಕಾರಿಗಳು ಈಗ ಅವರನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ಹೊರಬಂದಿದೆ. ಇದರಿಂದ ನಟ ಶಾರುಖ್​ ಖಾನ್​ಗೆ ಸಂಕಷ್ಟ ಹೆಚ್ಚಿದೆ. ಮುಂಬೈನ ಸಮುದ್ರ ತೀರದ ಐಷಾರಾಮಿ ಹಡಗಿನಲ್ಲಿ ಶನಿವಾರ (ಅ.2) ರಾತ್ರಿ ನಡೆಯುತ್ತಿದ್ದ ರೇವ್​ … Continued

ರೋಗಿಯ ಹೊಟ್ಟೆಯಿಂದ 1 ಕೆಜಿಗಿಂತ ಹೆಚ್ಚು ಕಬ್ಬಿಣದ ತುಂಡು-ಉಗುರು ಹೊರತೆಗೆದ ವೈದ್ಯರು..!

ಹೊಟ್ಟೆ ನೋವಿನಿಂದ ಬಳಲುತ್ತಿರುವ ರೋಗಿಯ ಹೊಟ್ಟೆಯಲ್ಲಿ 1 ಕೆಜಿಗಿಂತಲೂ ಹೆಚ್ಚಿನ ಉಗುರು ಮತ್ತು ಕಬ್ಬಿಣದ ತುಂಡುಗಳು ಇರುವುದು ಪತ್ತಯಾಗಿದೆ. ಇದು ಲಿಥುವೇನಿಯಾದ ಕ್ಲೈಪೆಡಾ ನಗರದಲ್ಲಿ ವರದಿಯಾಗಿದೆ. ವ್ಯಕ್ತಿಯನ್ನು ಹೊಟ್ಟೆ ನೋವಿನಿಂದ ಬಾಲ್ಟಿಕ್ ಬಂದರು ನಗರ ಕ್ಲೈಪೆಡಾ ಆಸ್ಪತ್ರೆಗೆ ದಾಖಲಾಗಿದ್ದ. ಆತ ಕುಡಿಯುವುದನ್ನು ನಿಲ್ಲಿಸಿದ ನಂತರ ಲೋಹದ ತುಂಡುಗಳನ್ನು ನುಂಗಲು ಪ್ರಾರಂಭಿಸಿದನೆಂದು ಆ ವ್ಯಕ್ತಿ ಒಪ್ಪಿಕೊಂಡಿದ್ದಾನೆ. ತೀವ್ರವಾದ … Continued

ಮುಂಬೈ ಕ್ರೂಸ್ ಡ್ರಗ್ಸ್ ಪ್ರಕರಣ: ಬಾಲಿವುಡ್‌ ಸ್ಟಾರ್‌ ಶಾರುಖ್ ಪುತ್ರ ಆರ್ಯನ್ ಖಾನ್ ವಿಚಾರಣೆ

ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಅವರನ್ನು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ಮುಂಬೈ ಡ್ರಗ್ ಬಸ್ಟ್ ಪ್ರಕರಣದಲ್ಲಿ ಕಾರ್ಡೆಲಿಯಾ ಕ್ರೂಸ್ ಎಂಪ್ರೆಸ್ ಹಡಗಿನಲ್ಲಿ ಪ್ರಶ್ನಿಸುತ್ತಿದೆ ಎಂದು ವರದಿಯಾಗಿದೆ. ಮುಂಬೈ ಕರಾವಳಿಯಲ್ಲಿ ಶನಿವಾರ ರಾತ್ರಿ ನಡೆದ ರೇವ್ ಪಾರ್ಟಿಗೆ ಸಂಬಂಧಿಸಿದಂತೆ ಆರ್ಯನ್ ಖಾನ್ ಅವರನ್ನು ಎನ್‌ಸಿಬಿ ಪ್ರಶ್ನಿಸುತ್ತಿದೆ. ಆರ್ಯನ್ … Continued

ಉತ್ತರಾಖಂಡದ ಹಿಮಪಾತ: ಕಾಣೆಯಾದ ಐವರಲ್ಲಿ ನಾಲ್ವರು ನೌಕಾಪಡೆ ಪರ್ವತಾರೋಹಿಗಳ ಮೃತದೇಹ ಪತ್ತೆ

ನವದೆಹಲಿ: ಉತ್ತರಾಖಂಡದ ಪರ್ವತದ ಮೇಲೆ ಶುಕ್ರವಾರ ಹಿಮಪಾತದಲ್ಲಿ ಸಿಲುಕಿ ನಾಪತ್ತೆಯಾಗಿದ್ದ ಭಾರತೀಯ ನೌಕಾಪಡೆಯ ಐವರು ಪರ್ವತಾರೋಹಿಗಳಲ್ಲಿ ನಾಲ್ವರ ಮೃತದೇಹವನ್ನು ಪತ್ತೆ ಮಾಡಲಾಗಿದೆ. ಲೆಫ್ಟಿನೆಂಟ್ ಸಿಡಿಆರ್ ರಜನಿಕಾಂತ್ ಯಾದವ್, ಲೆಫ್ಟಿನೆಂಟ್ ಸಿಡಿಆರ್ ಯೋಗೀಶ್ ತಿವಾರಿ, ಲೆಫ್ಟಿನೆಂಟ್ ಸಿಡಿಆರ್ ಅನಂತ್ ಕುಕ್ರೆಟಿ ಮತ್ತು ಹರಿ ಓಂ ಅವರ ಶವಗಳನ್ನು ಚಮೋಲಿಯಿಂದ ಶನಿವಾರ ಪತ್ತೆಹಚ್ಚಲಾಗಿದೆ ಎಂದು ಭಾರತೀಯ ನೌಕಾಪಡೆ ಟ್ವೀಟ್ … Continued

ಲಡಾಕಿನ ಲೇಹದಲ್ಲಿ ಜಗತ್ತಿನ ಅತಿ ದೊಡ್ಡ ಖಾದಿ ರಾಷ್ಟ್ರಧ್ವಜದ ಅನಾವರಣ

ನವದೆಹಲಿ: ಖಾದಿ ಬಟ್ಟೆಯಲ್ಲಿ ರಚಿಸಲಾದ ಜಗತ್ತಿನ ಅತಿ ದೊಡ್ಡ ರಾಷ್ಟ್ರಧ್ವಜವನ್ನು ಮಹಾತ್ಮ ಗಾಂಧೀಜಿಯವರ 152ನೇ ಜನ್ಮದಿನವಾದ ಅಕ್ಟೋಬರ್‌ 2ರಂದು ಲಡಾಕಿನ ಲೇಹದಲ್ಲಿ ಅನಾವರಣಗೊಳಿಸಲಾಯಿತು. ಲಡಾಕ್ ನ ಲೆಫ್ಟಿನೆಂಟ್ ಗವರ್ನರ್ ಆರ್.ಕೆ. ಮಾಥುರ್ ನೂತನ ರಾಷ್ಟಧ್ವಜವನ್ನು ಅರಳಿಸಿದರು. 225 ಅಡಿ ಉದ್ದ ಹಾಗೂ 150 ಅಡಿ ಅಗಲದ ಈ ತ್ರಿವರ್ಣ ಧ್ವಜವು 1 ಸಾವಿರ ಕೆ.ಜಿ. ಭಾರವಿದೆ. … Continued

ರೈತರ ಪ್ರತಿಭಟನೆಗೆ ಮಣಿದ ಕೇಂದ್ರ: ಅಕ್ಟೋಬರ್‌ 3ರಿಂದಲೇ ಭತ್ತ ಖರೀದಿಗೆ ಗ್ರೀನ್ ಸಿಗ್ನಲ್..

ನವದೆಹಲಿ : ಪಂಜಾಬ್​, ಹರಿಯಾಣ ರೈತರ ಪ್ರತಿಭಟನೆಗೆ ಕೊನೆಗೂ ಮಣಿದ ಕೇಂದ್ರ ಸರ್ಕಾರ ನಾಳೆಯಿಂದಲೇ ಭತ್ತ (Paddy) ಖರೀದಿಗೆ ಗ್ರೀನ್​ ಸಿಗ್ನಲ್ ನೀಡಿದೆ. ಭತ್ತ ಹಾಗೂ ರಾಗಿ ಖರೀದಿಗೆ ಅಕ್ಟೋಬರ್​ 11ರಿಂದ ಚಾಲನೆ ನೀಡಲಾಗುತ್ತದೆ ಎಂದು ಈ ಹಿಂದೆ ಕೇಂದ್ರ ಸರ್ಕಾರ ತಿಳಿಸಿತ್ತು. ಹೀಗಾಗಿ, ಪಂಜಾಬ್​ ಹಾಗೂ ಹರಿಯಾಣದಲ್ಲಿ ಕಳೆದ ಕೆಲ ದಿನಗಳಿಂದ ರೈತರು ಪ್ರತಿಭಟನೆಗೆ … Continued

ಸಂಬಂಧ ಸಾಬೀತಿಗೆ ಇತರೆ ಸಾಕ್ಷ್ಯಗಳಿದ್ದರೆ ನ್ಯಾಯಾಲಯಗಳು ಡಿಎನ್ಎ ಪರೀಕ್ಷೆಗೆ ಆದೇಶಿಸುವಂತಿಲ್ಲ: ಸುಪ್ರೀಂಕೋರ್ಟ್

ನವದೆಹಲಿ: ನ್ಯಾಯಾಲಯಗಳು ಯಾವುದೇ ವ್ಯಕ್ತಿಯನ್ನು ಡಿಎನ್‌ಎ ಪರೀಕ್ಷೆಗೆ ಯಾಂತ್ರಿಕವಾಗಿ ಆದೇಶಿಸಬಾರದು. ಮಹತ್ವವಿರುವ ಅರ್ಹ ಪ್ರಕರಣಗಳಲ್ಲಿ ಮಾತ್ರವೇ ಡಿಎನ್‌ಎ ಪರೀಕ್ಷೆಗೆ ಅದೇಶಿಸಬೇಕು ಎಂದು ಸುಪ್ರೀಂ ಕೋರ್ಟ್‌ ಶುಕ್ರವಾರ ತೀರ್ಪು ನೀಡಿದೆ. ಉಭಯ ಪಕ್ಷಕಾರರ ಹಿತಾಸಕ್ತಿಯಲ್ಲಿ ಸಮತೋಲನ ಸಾಧಿಸಿದ ನಂತರವಷ್ಟೇ ನ್ಯಾಯಾಲಯಗಳು ಈ ನಿಟ್ಟಿನಲ್ಲಿ ತಮ್ಮ ವಿವೇಚನೆಯನ್ನು ಬಳಸಬೇಕು ಹಾಗೂ ನ್ಯಾಯಯುತ ನಿರ್ಧಾರಕ್ಕಾಗಿ ಡಿಎನ್‌ಎ ಪರೀಕ್ಷೆಯ ಅಗತ್ಯವಿದೆಯೇ ಎಂದು … Continued

ಮದುವೆಯಾದ 4 ವರ್ಷಗಳ ವಿಚ್ಛೇದನ ಘೋಷಿಸಿದ ಟಾಲಿವುಡ್ ಸ್ಟಾರ್​ ಜೋಡಿ ಸಮಂತಾ-ನಾಗ ಚೈತನ್ಯ ಅಕ್ಕಿನೇನಿ…!

ಸಾಕಷ್ಟು ಊಹಾಪೋಹಗಳ ನಂತರ ಟಾಲಿವುಡ್​ನ ಸ್ಟಾರ್​ ದಂಪತಿ ನಾಗ ಚೈತನ್ಯ ಮತ್ತು ಸಮಂತಾ ಅಕ್ಕಿನೇನಿ ನಾಲ್ಕು ವರ್ಷದ ತಮ್ಮ ದಾಂಪತ್ಯಕ್ಕೆ ಅಂತ್ಯ ಹಾಡಿದ್ದಾರೆ. ಇವರಿಬ್ಬರು ವಿಚ್ಛೇದನ ಪಡೆದು ಬೇರೆಯಾಗಲು ನಿರ್ಧರಿಸಿದ್ದಾರೆ. ನಟಿ ಸಮಂತಾ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ಸುದ್ದಿಯನ್ನು ದೃಢಪಡಿಸಿದ್ದಾರೆ. ಇವರಿಬ್ಬರ ಸಂಸಾರದಲ್ಲಿ ಬಿರುಗಾಳಿ ಎದ್ದಿದೆ ಎಂಬವದಂತಿಗಳು ಹಲವು ದಿನಗಳಿಂದಲೂ ಕೇಳಿಬರುತ್ತಲೇ ಇತ್ತು. ಆದರೆ … Continued

ಗಾಂಧಿ ಜಯಂತಿಯಂದು ಜಲ ಜೀವನ ಮಿಷನ್ ಆಪ್ ಬಿಡುಗಡೆ, ಈ ಮಿಷನ್ ಜಾರಿಯಿಂದ 5 ಕೋಟಿ ಮನೆಗಳಿಗೆ ನೀರು-ಮೋದಿ

ನವದೆಹಲಿ: ಮಹಾತ್ಮ ಗಾಂಧಿಯವರ 152 ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ಜಲ ಜೀವನ ಮಿಷನ್ ಆಪ್ ಬಿಡುಗಡೆ ಮಾಡಿದರು. ಹಾಗೂ ಗ್ರಾಮ ಪಂಚಾಯಿತಿಗಳು ಮತ್ತು ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿಗಳೊಂದಿಗೆ (ವಿಡಬ್ಲ್ಯೂಎಸ್ಸಿ) ಸಂವಾದ ನಡೆಸಿದರು. ಜನರಲ್ಲಿ ಅರಿವು ಹೆಚ್ಚಿಸಲು ಮತ್ತು ಹೆಚ್ಚಿನ ಪಾರದರ್ಶಕತೆ ಮತ್ತು ಮಿಷನ್ … Continued