ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ : ಸಿಎಂ ಸ್ಥಾನದಿಂದ ಕೆಳಗಿಳಿಯಲಿದ್ದಾರಾ ಸಿದ್ದರಾಮಯ್ಯ ?

ಬೆಂಗಳೂರು: ಮಂಗಳವಾರ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನಡುವೆ ನಡೆದ ಸುದೀರ್ಘ ಸಭೆಗಳ ನಂತರ ಕರ್ನಾಟಕದಲ್ಲಿ ಸಂಭಾವ್ಯ ನಾಯಕತ್ವ ಬದಲಾವಣೆಯ ಬಗ್ಗೆ ಊಹಾಪೋಹಗಳು ಮತ್ತೊಮ್ಮೆ ತೀವ್ರಗೊಂಡಿದೆ. ಕಾಂಗ್ರೆಸ್ ಪಕ್ಷ ಈ ವರದಿಗಳನ್ನು “ಕೇವಲ ವದಂತಿಗಳು” ಎಂದು ಹೇಳಿದೆ. ಹಾಗೂ ನಾಯಕತ್ವದ ವಿಚಾರದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು … Continued

ಅತಿದೊಡ್ಡ ಸೈಬರ್‌ ವಂಚನೆ : ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ನಿವೃತ್ತ ಶಿಕ್ಷಕಿಗೆ ‘ಡಿಜಿಟಲ್ ಅರೆಸ್ಟ್’; 24 ಕೋಟಿ ರೂ. ಲೂಟಿ..!

ಬೆಂಗಳೂರು: ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೂಡ್ಡದಾದ ‘ಡಿಜಿಟಲ್ ಅರೆಸ್ಟ್’ ವಂಚನೆ ಜಾಲವನ್ನು ರಾಜ್ಯದ ಸೈಬರ್ ಕಮಾಂಡ್ ಭೇದಿಸಿದ್ದು, ಸಿಬಿಐ (CBI) ಅಧಿಕಾರಿಗಳ ಸೋಗಿನಲ್ಲಿ ಬಂದು ನಿವೃತ್ತ ಶಿಕ್ಷಕಿಯೊಬ್ಬರಿಗೆ ಬರೋಬ್ಬರಿ 24 ಕೋಟಿ ರೂಪಾಯಿ ವಂಚಿಸಿದ್ದ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಸಕಾಲಿಕ ಮತ್ತು ಚುರುಕಿನ ಕಾರ್ಯಾಚರಣೆಯಿಂದಾಗಿ ವಂಚನೆಗೊಳಗಾಗಿದ್ದ ಹಣದಲ್ಲಿ ಸುಮಾರು 5.46 ಕೋಟಿ … Continued

ಜಾಗತಿಕ ತೈಲ ಬಿಕ್ಕಟ್ಟಿಗೆ ಮುಕ್ತಿ ? ಶಾಂತಿ ಒಪ್ಪಂದವಾದ 30 ದಿನಗಳಲ್ಲಿ ಹಾರ್ಮುಜ್ ಜಲಸಂಧಿ ಹಡುಗು ಸಂಚಾರಕ್ಕೆ ಮುಕ್ತ ಎಂದ ಇರಾನ್ !

ವಾಷಿಂಗ್ಟನ್/ತೆಹ್ರಾನ್: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಭೀಕರ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಮತ್ತು ಇರಾನ್ ಐತಿಹಾಸಿಕ ಒಪ್ಪಂದವೊಂದಕ್ಕೆ ಅತ್ಯಂತ ಹತ್ತಿರವಾಗಿದ್ದು, ಜಾಗತಿಕ ಮಟ್ಟದಲ್ಲಿ ಶಾಂತಿಯ ಭರವಸೆ ಮೂಡಿದೆ. ಈ ಮಹತ್ವದ ಒಪ್ಪಂದ ಜಾರಿಯಾದ 30 ದಿನಗಳ ಒಳಗಾಗಿ ವಿಶ್ವದ ಅತ್ಯಂತ ಪ್ರಮುಖ ತೈಲ ಸಾರಿಗೆ ಮಾರ್ಗವಾದ ‘ಹಾರ್ಮುಜ್ ಜಲಸಂಧಿ’ಯಲ್ಲಿ (Strait of Hormuz) ವಾಣಿಜ್ಯ ಹಡಗುಗಳ ಸಂಚಾರವು … Continued

ಶಾಂತಿ ಒಪ್ಪಂದದತ್ತ ಇರಾನ್‌-ಅಮೆರಿಕ ? ಹಾರ್ಮುಜ್ ಜಲಸಂಧಿ ಮುಕ್ತ-ಯುರೇನಿಯಂ ಸಂಗ್ರಹ ಹಸ್ತಾಂತರಕ್ಕೆ ಒಪ್ಪಿದ ಇರಾನ್‌-ವರದಿ

ವಾಷಿಂಗ್ಟನ್: ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ಕಳೆದ ಕೆಲವು ಸಮಯದಿಂದ ನಡೆಯುತ್ತಿರುವ ತೀವ್ರ ಸಂಘರ್ಷಕ್ಕೆ  ತೆರೆ ಬೀಳುವ ಲಕ್ಷಣಗಳು ಕಾಣಿಸುತ್ತಿವೆ. ಅಮೆರಿಕದೊಂದಿಗೆ ಏರ್ಪಡುತ್ತಿರುವ ಹೊಸ ಶಾಂತಿ ಒಪ್ಪಂದದ ಭಾಗವಾಗಿ ತನ್ನಲ್ಲಿರುವ ಅತ್ಯಂತ ಹೆಚ್ಚು ಪುಷ್ಟೀಕರಿಸಿದ (Highly Enriched) ಯುರೇನಿಯಂ ಸಂಗ್ರಹವನ್ನು ಸಂಪೂರ್ಣವಾಗಿ ಬಿಟ್ಟುಕೊಡಲು ಇರಾನ್ ಒಪ್ಪಿಕೊಂಡಿದೆ ಎಂದು ‘ದಿ ನ್ಯೂಯಾರ್ಕ್ ಟೈಮ್ಸ್’ ವರದಿ ಮಾಡಿದೆ. … Continued

ಭಟ್ಕಳದಲ್ಲಿ ದುರಂತ; ಕಪ್ಪೆ ಚಿಪ್ಪು ಸಂಗ್ರಹಿಸಲು ಹೋಗಿದ್ದ ಒಂದೇ ಕುಟುಂಬದ 8 ಮಂದಿ ನೀರು ಪಾಲು

ಕಾರವಾರ : ಕಪ್ಪೆ ಚಿಪ್ಪು ಸಂಗ್ರಹಿಸಲು ನದಿಗೆ ಇಳಿದಿದ್ದ ಒಂದೇ ಕುಟುಂಬದ ಎಂಟು ಮಂದಿ ಸಮುದ್ರದ ಅಲೆಗಳ ಅಬ್ಬರಕ್ಕೆ ಕೊಚ್ಚಿಹೋಗಿ ನೀರು ಪಾಲಾದ ಘಟನೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಅಳ್ವೇಕೋಡಿ ಸಮುದ್ರ ತೀರದಲ್ಲಿ ಸಂಭವಿಸಿದೆ ಎಂದು ವರದಿಯಾಗಿದೆ. ಇನ್ನೂ ಮೂವರು ನಾಪತ್ತೆಯಾಗಿದ್ದು, ಅವರಿಗಾಗಿ ಹುಡುಕಾಟ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ​ಭಟ್ಕಳ ತಾಲೂಕಿನ … Continued

ಸಮುದ್ರದ ಒಳಗೆ ಚೀನಾದ ಎಐ(AI) ಕ್ರಾಂತಿ ! ಸಮುದ್ರದಾಳದಲ್ಲಿ 2000 ಸರ್ವರ್‌ಗಳ ಹಸಿರು ಎಐ ಡೇಟಾ ಸೆಂಟರ್ ಆರಂಭಿಸಿದ ಚೀನಾ !!

ಬೀಜಿಂಗ್: ಜಾಗತಿಕವಾಗಿ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಬೆಳವಣಿಗೆಯಿಂದಾಗಿ ಉಂಟಾಗುತ್ತಿರುವ ವಿದ್ಯುತ್ ಅಭಾವದ ಸಮಸ್ಯೆಗೆ ಚೀನಾ ವಿಶಿಷ್ಟ ಪರ್ಯಾಯವೊಂದನ್ನು ಕಂಡುಕೊಂಡಿದೆ. ಸಮುದ್ರದ ಆಳದಲ್ಲಿ ಸೀಲ್ ಮಾಡಲಾದ ಸರ್ವರ್ ಮಾಡ್ಯೂಲ್‌ಗಳನ್ನು ಇರಿಸಿ, ಅಲ್ಲಿನ ತಂಪಾದ ನೀರನ್ನೇ ಬಳಸಿ ನಿಷ್ಕ್ರಿಯ ಕೂಲಿಂಗ್ (Passive Cooling) ವ್ಯವಸ್ಥೆಯ ಮೂಲಕ ಕಾರ್ಯನಿರ್ವಹಿಸುವ ವಿಶ್ವದ ಮೊದಲ ವಾಣಿಜ್ಯ ಬಳಕೆಯ ನೀರಿನ ಅಡಿಯ (underwater) … Continued

ಉದ್ಯೋಗ ವಜಾಗೊಳಿಸುವಿಕೆ ತಂದ ಆಘಾತ: ‘60 ದಿನಗಳಲ್ಲಿ ಕೆಲಸ ಹುಡುಕಿ, ಇಲ್ಲವೇ ಅಮೆರಿಕ ಬಿಡಿ’ ; ಇಕ್ಕಟ್ಟಿನಲ್ಲಿ ಭಾರತೀಯ ಟೆಕ್ಕಿಗಳು !

ನವದೆಹಲಿ: ಮೆಟಾ (Meta) ಕಂಪನಿಯಲ್ಲಿ ಇತ್ತೀಚೆಗೆ ನಡೆದ ಉದ್ಯೋಗ ಕಡಿತದ (Layoff) ಅಲೆಯು H-1B ವೀಸಾ ಹೊಂದಿರುವ ಭಾರತೀಯ ತಂತ್ರಜ್ಞರಿಗೆ ಭಾರಿ ಹೊಡೆತ ನೀಡಿದೆ. ವರ್ಷಗಳಿಂದ ಭಾರತೀಯ ಎಂಜಿನಿಯರ್‌ಗಳು ಮತ್ತು ಸಾಫ್ಟ್‌ವೇರ್ ಡೆವಲಪರ್‌ಗಳು ಅಮೆರಿಕದ ಅತಿ ದೊಡ್ಡ ತಂತ್ರಜ್ಞಾನ ಕಂಪನಿಗಳನ್ನು ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಕೋಡಿಂಗ್ ಬರೆಯುವುದು, ತಂಡಗಳನ್ನು ಮುನ್ನಡೆಸುವುದು ಸೇರಿದಂತೆ ಾನೇಕ ನೈಪುಣ್ಯ … Continued

ಚಂದ್ರಯಾನ-3 : ಚಂದ್ರನ ಮೇಲೆ ವಿಕ್ರಂ ಲ್ಯಾಂಡರಿನ ಸಣ್ಣ ಜಿಗಿತ ; ವಿಜ್ಞಾನಲೋಕವನ್ನೇ ಬೆರಗುಗೊಳಿಸಿದ ಇಸ್ರೋದ ಮಹಾ ಆವಿಷ್ಕಾರ !

ಚಂದ್ರಯಾನ-3ರ ವಿಕ್ರಮ್ ಲ್ಯಾಂಡರ್ ಮಾಡಿದ ಆ ಒಂದು ಸಣ್ಣ ‘ಹಾಪ್’ (ಜಿಗಿತ), ಚಂದ್ರನ ಭೂವಿಜ್ಞಾನದ ರಹಸ್ಯಗಳನ್ನು ಬಿಚ್ಚಿಡುವಲ್ಲಿ ಒಂದು ದೈತ್ಯ ಹೆಜ್ಜೆಯನ್ನೇ ಇಟ್ಟಿದೆ. ಭಾರತದ ಈ ಐತಿಹಾಸಿಕ ಮಿಷನ್ ತನ್ನ ನಿಗದಿತ ಅವಧಿಯನ್ನು ಪೂರ್ಣಗೊಳಿಸಿದ ನಂತರವೂ ಜಗತ್ತಿಗೆ ನಿರಂತರ ಅಚ್ಚರಿಗಳನ್ನು ನೀಡುತ್ತಲೇ ಇದೆ. ಈ ಹೊಸ ಸಂಶೋಧನೆಯು ನಾಸಾ (NASA) ತನ್ನ ‘ಆರ್ಟೆಮಿಸ್’ ಮಿಷನ್ ಮೂಲಕ … Continued

ಪ್ರಧಾನಿ ಮೋದಿಯನ್ನು ‘ಹಾವಾಡಿಗ’ನಂತೆ ಬಿಂಬಿಸಿ ʼಜನಾಂಗೀಯ ನಿಂದನೆʼಯ ಕಾರ್ಟೂನ್ ಪ್ರಕಟಿಸಿದ ನಾರ್ವೆ ಪತ್ರಿಕೆ

ಓಸ್ಲೋ: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ನಾರ್ವೆ ಪ್ರವಾಸ ಹಾಗೂ ಮಾಧ್ಯಮ ಸ್ವಾತಂತ್ರ್ಯದ ಕುರಿತಾದ ಚರ್ಚೆಗಳ ಬೆನ್ನಲ್ಲೇ, ನಾರ್ವೆಯ ಮುಂಚೂಣಿಯ ದಿನಪತ್ರಿಕೆಯೊಂದು ಪ್ರಧಾನಿ ಮೋದಿ ಅವರನ್ನು ‘ಹಾವಾಡಿಗ’ನಂತೆ ಬಿಂಬಿಸುವ ಜನಾಂಗೀಯ ನಿಂದನೆಯ ಕಾರ್ಟೂನ್ ಪ್ರಕಟಿಸಿ ಜಾಗತಿಕ ಮಟ್ಟದಲ್ಲಿ ಭಾರಿ ಆಕ್ರೋಶಕ್ಕೆ ಗುರಿಯಾಗಿದೆ. ಪ್ರಧಾನಿ ಮೋದಿ ಅವರು ನಾರ್ವೆಯ ರಾಜಧಾನಿ ಓಸ್ಲೋದಲ್ಲಿ ಇಳಿಯುವುದಕ್ಕೂ ಕೆಲವೇ ಗಂಟೆಗಳ … Continued

ವಿಡಿಯೋ..| ಭಾರತದ ಮೊದಲ ಬುಲೆಟ್ ರೈಲು ಹೇಗೆ ಕಾಣುತ್ತದೆ ಗೊತ್ತಾ? ಬುಲೆಟ್‌ ರೈಲಿನ ಫಸ್ಟ್‌ ಲುಕ್ ಅನಾವರಣ…!

ನವದೆಹಲಿ: ಭಾರತದ ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆಯಾದ ‘ಮುಂಬೈ-ಅಹಮದಾಬಾದ್ ಬುಲೆಟ್ ರೈಲು’ ಯೋಜನೆಯ ಮೊದಲ ಲುಕ್ (First Look) ಅನಾವರಣಗೊಂಡಿದೆ. ನವದೆಹಲಿಯಲ್ಲಿರುವ ರೈಲ್ವೆ ಸಚಿವಾಲಯದ ಕಟ್ಟಡದಲ್ಲಿ ದೇಶದ ಈ ಮೊದಲ ಹೈಸ್ಪೀಡ್ ರೈಲಿನ ಮಾದರಿ ಚಿತ್ರವನ್ನು ಪ್ರದರ್ಶಿಸಲಾಗಿದೆ. ರೈಲ್ವೆ ಸಚಿವಾಲಯದ ಕಟ್ಟಡದ ‘ಗೇಟ್ ಸಂಖ್ಯೆ 4’ ರಲ್ಲಿ ಈ ಹೈಸ್ಪೀಡ್ ರೈಲಿನ ಆಕರ್ಷಕ ಚಿತ್ರವನ್ನು ಅಳವಡಿಸಲಾಗಿದೆ. ಈ … Continued