ಕರ್ನಾಟಕ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ : ಸಿಎಂ ಸ್ಥಾನದಿಂದ ಕೆಳಗಿಳಿಯಲಿದ್ದಾರಾ ಸಿದ್ದರಾಮಯ್ಯ ?
ಬೆಂಗಳೂರು: ಮಂಗಳವಾರ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನಡುವೆ ನಡೆದ ಸುದೀರ್ಘ ಸಭೆಗಳ ನಂತರ ಕರ್ನಾಟಕದಲ್ಲಿ ಸಂಭಾವ್ಯ ನಾಯಕತ್ವ ಬದಲಾವಣೆಯ ಬಗ್ಗೆ ಊಹಾಪೋಹಗಳು ಮತ್ತೊಮ್ಮೆ ತೀವ್ರಗೊಂಡಿದೆ. ಕಾಂಗ್ರೆಸ್ ಪಕ್ಷ ಈ ವರದಿಗಳನ್ನು “ಕೇವಲ ವದಂತಿಗಳು” ಎಂದು ಹೇಳಿದೆ. ಹಾಗೂ ನಾಯಕತ್ವದ ವಿಚಾರದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು … Continued