೮೦ ಕೋಟಿ ರೂ.ವಿದ್ಯುತ್‌ ಬಿಲ್‌ ಕಂಡು ರಕ್ತದೊತ್ತಡ ಹೆಚ್ಚಾಗಿ ವ್ಯಕ್ತಿ ಆಸ್ಪತ್ರೆಗೆ

ಮುಂಬೈ: ಸುಮಾರು 80 ಕೋಟಿ ರೂ.ಗಳ ವಿದ್ಯುತ್ ಬಿಲ್ ಪಡೆದು ಆಘಾತಕ್ಕೊಳಗಾದ ನಲಸೋಪರಾದ 80 ವರ್ಷದ ವ್ಯಕ್ತಿಯನ್ನು ಅಧಿಕ ರಕ್ತದೊತ್ತಡದ ಕಾರಣಕ್ಕೆ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಇಂಡಿಯಾ ಟುಡೆ ವರದಿ ಪ್ರಕಾರ, ನಲಸೋಪರಾದ ನಿರ್ಮಲ್ ಗ್ರಾಮದಲ್ಲಿ ಅಕ್ಕಿ ಗಿರಣಿ ನಡೆಸುತ್ತಿರುವ ಗಣಪತ್ ನಾಯಕ್ ಹೃದಯ ರೋಗಿಯಾಗಿದ್ದು, ಸುಮಾರು ೮೦ ಕೋಟಿ ರೂ.ಗಳ ವಿದ್ಯುತ್‌ ಪಡೆದ ನಂತರ ಅಧಿಕ … Continued

ರಾಜ್ಯಪಾಲರ ಬಳಿ ಶಬ್ನಮ್‌ ಕ್ಷಮಾದಾನದ ಅರ್ಜಿ: ಗಲ್ಲಿಗೆ ವಿಳಂಬ

ಲಕ್ನೋ: ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು ಗಲ್ಲುಶಿಕ್ಷಗೆ ಒಳಗಾಗಿರುವ ಮಹಿಳೆ ಶಬ್ನಮ್‌ ಕ್ಷಮಾದಾನದ ಮನವಿಯ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ವರೆಗೂ ಅವಳನ್ನು ಗಲ್ಲಿಗೇರಿಸುವುದನ್ನು ಮುಂದೂಡಲಾಗಿದೆ. .ಏಪ್ರಿಲ್ 2008 ರಲ್ಲಿ ತನ್ನ ಕುಟುಂಬದ ಏಳು ಸದಸ್ಯರನ್ನು ನಿದ್ರಾಹೀನಗೊಳಿಸಿದ ನಂತರ ಅವರನ್ನು ಕೊಂದ ಆರೋಪದಲ್ಲಿ ಗಲ್ಲುಶಿಕ್ಷೆಗೆ ಒಳಗಾಗಿರುವ ಶಬ್ನಮ್ ಕ್ಷಮಾದಾನ ಕೋರಿ ಸಲ್ಲಿಸಿದ ಅರ್ಜಿಯು ಉತ್ತರ … Continued

ನೇಪಾಳ: ಸಂಸತ್ತು ವಿಸರ್ಜನೆ ರದ್ದುಗೊಳಿಸಿದ ಸುಪ್ರೀಂಕೋರ್ಟ್‌:ಓಲಿಗೆ ಮುಖಭಂಗ

ನೇಪಾಳ ಸುಪ್ರೀಂ ಕೋರ್ಟ್  ವಿಸರ್ಜಿಸಿದ ಜನಪ್ರತಿನಿಧಿ ಸಭೆ ವಿಸರ್ಜಿಸಿದ್ದನ್ನು ಮಂಗಳವಾರ ರದ್ದುಗೊಳಿಸಿ ತೀರ್ಪು ನೀಡಿದೆ.. ನೇಪಾಳಿ ಪ್ರಧಾನಿ ಕೆ.ಪಿ.ಶರ್ಮಾ ಓಲಿ ಆಡಳಿತಾರೂ ಕಮ್ಯುನಿಸ್ಟ್ ಪಕ್ಷದಲ್ಲಿ ತಮ್ಮ ಪ್ರತಿಸ್ಪರ್ಧಿಗಳೊಂದಿಗೆ ಅಧಿಕಾರಕ್ಕಾಗಿ ನಡೆದ ಜಗಳದ ನಡುವೆ ಕ್ಷಿಪ್ರ ಬೆಳವಣಿಗೆಯಲ್ಲಿ ನೇಪಾಳಿ ಸಂಸತ್ತನ್ನು ವಿಸರ್ಜಿಸಿದ್ದರು. ಮುಖ್ಯ ನ್ಯಾಯಮೂರ್ತಿ ಕೋಲೆಂದ್ರ ಶುಮ್ಶರ್ ನೇತೃತ್ವದ ಐದು ಸದಸ್ಯರ ಸಾಂವಿಧಾನಿಕ ಪೀಠವು 275 ಸದಸ್ಯರ … Continued

ಕೋವಿಡ್‌ನಿಂದ ಹೆಚ್ಚುತ್ತಿರುವ ಆತ್ಮಹತ್ಯೆ: ಒಂಟಿತನ (ಲೋನ್ಲಿನೆಸ್) ಸಚಿವರ ನೇಮಕ..!

ಟೋಕಿಯೊ: ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ 11 ವರ್ಷಗಳಲ್ಲಿ ದೇಶದ ಆತ್ಮಹತ್ಯೆ ಪ್ರಮಾಣ ಮೊದಲ ಬಾರಿಗೆ ಹೆಚ್ಚಾದ ನಂತರ ಜಪಾನ್ ಈ ತಿಂಗಳು ತನ್ನ ಮೊದಲ ಒಂಟಿತನ (ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ 11 ವರ್ಷಗಳಲ್ಲಿ ದೇಶದ ಆತ್ಮಹತ್ಯೆ ಪ್ರಮಾಣ ಮೊದಲ ಬಾರಿಗೆ ಹೆಚ್ಚಾದ ನಂತರ ಜಪಾನ್ ಈ ತಿಂಗಳು ತನ್ನ ಮೊದಲ ಒಂಟಿತನ ( … Continued

ದಿಶಾ ರವಿಗೆ ಜಾಮೀನು ನೀಡುವಾಗ ಋಗ್ವೇದ ಉಲ್ಲೇಖಿಸಿದ ನ್ಯಾಯಾಧೀಶರು

ನವ ದೆಹಲಿ:  ಹವಾಮಾನ ಕಾರ್ಯಕರ್ತೆ ದಿಶಾ ರವಿ ಅವರಿಗೆ ಮಂಗಳವಾರ ಜಾಮೀನು ನೀಡಿದ ದೆಹಲಿ ನ್ಯಾಯಾಲಯದ ನ್ಯಾಯಾಧೀಶರು ಋಗ್ವೇದವನ್ನು ಉಲ್ಲೇಖಿಸಿದ್ದಾರೆ. ನಮ್ಮ 5000 ವರ್ಷಗಳಷ್ಟು ಹಳೆಯದಾದ ಈ ನಾಗರಿಕತೆಯು ವೈವಿಧ್ಯಮಯ ಭಾಗಗಳಿಂದ ಬಂದ ವಿಚಾರಗಳಿಗೆ ಎಂದಿಗೂ ಹಿಂಜರಿಯಲಿಲ್ಲ. ನಮ್ಮ ರಾಷ್ಟ್ರ ನಿರ್ಮಾತೃರು ನಮ್ಮ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು, ಉಲ್ಲಂಘಿಸಲಾಗದ ಮೂಲಭೂತ ಹಕ್ಕು ಎಂದು ಗುರುತಿಸುವ ಮೂಲಕ ಅಭಿಪ್ರಾಯದ … Continued

ಕೇರಳ ವಿಧಾನಸಭಾ ಚುನಾವಣೆ ೨೦೨೧: ‘ಮೆಟ್ರೊಮ್ಯಾನ್‌ ಶ್ರೀಧರನ್‌ಗಾಗಿ ಬಿಜೆಪಿಯಿಂದ 75 ವರ್ಷದ ವಯೋಮಿತಿ ನಿಯಮ ಸಡಿಲ?

೭೫ ವರ್ಷಕ್ಕಿಂತ ಮೇಲ್ಪಟ್ಟವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡದಿರುವ  ಅಲಿಖಿತ ನಿಯಮವನ್ನು ಕಳೆದ ಕೆಲ ವರ್ಷಗಳಿಂದ ಪಾಲಿಸಿಕೊಂಡು ಬಂದಿದ್ದ ಬಿಜೆಪಿ ಈಗ ನಿಯಮ ಸಡಿಲಿಸಿದಂತೆ ಕಂಡುಬರುತ್ತಿದೆ. ೨೦೧೪ರಲ್ಲಿ ಕೇಂದ್ರದಲ್ಲಿ ಹೊಸದಾಗಿ ಚುನಾಯಿತರಾದ ಮೋದಿ ನೇತೃತ್ವದ ಸರ್ಕಾರವು 75 ವರ್ಷಕ್ಕಿಂತ ಮೇಲ್ಪಟ್ಟ ಬಿಜೆಪಿ ನಾಯಕರಿಗೆ ಕೇಂದ್ರ ಅಥವಾ ರಾಜ್ಯ ಸರ್ಕಾರಗಳಲ್ಲಿ ಯಾವುದೇ ಆಡಳಿತಾತ್ಮಕ ಹುದ್ದೆಗಳನ್ನು ನೀಡುವುದಿಲ್ಲ ಎಂದು … Continued

ಪಾಕಿಸ್ತಾನ ಪ್ರಧಾನಿ ವಿಮಾನಕ್ಕೆ ತನ್ನ ವಾಯು ಪ್ರದೇಶ ಬಳಸಲು ಅವಕಾಶ ನೀಡಿದ ಭಾರತ

  ಶ್ರೀಲಂಕಾಕ್ಕೆ ಭೇಟಿ ನೀಡಲಿರುವ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರ ವಿಮಾನಕ್ಕೆ ಭಾರತೀಯ ವಾಯುಪ್ರದೇಶವನ್ನು ಬಳಸಲು ಭಾರತ ಅನುಮತಿ ನೀಡಿದೆ. ಮಂಗಳವಾರ (ಫೆ.೨೩ರಂದು) ಇಮ್ರಾನ್‌ ಖಾನ್ ಶ್ರೀಲಂಕಾಕ್ಕೆ ತಮ್ಮ ಮೊದಲ ಭೇಟಿ ನೀಡಲಿದ್ದಾರೆ. ಭಾರತದೊಂದಿಗೆ ಮುಖಾಮುಖಿಯಾಗುವುದನ್ನು ತಪ್ಪಿಸಲು.ಶ್ರೀಲಂಕಾವು ಸಂಸತ್ತಿನಲ್ಲಿ ಪಾಕಿಸ್ತಾನದ ಪ್ರಧಾನಿ ಇಮ್ರಾನ್‌ ಖಾನ್‌ ಅವರ ನಿಗದಿತ ಭಾಷಣವನ್ನು ರದ್ದುಗೊಳಿಸಿತ್ತು, ಕಾಶ್ಮೀರದಲ್ಲಿ ನಡೆದ ಮಾನವ … Continued

ರಾಜ್ಯದಲ್ಲಿ ಮತ್ತೊಂದು ಜಿಲೆಟಿನ್‌ ಸ್ಫೋಟ: ಆರು ಜನರ ಸಾವು

ಇತ್ತೀಚೆಗಷ್ಟೇ ಶಿವಮೊಗ್ಗದಲ್ಲಿ ನಡೆದ ಜಿಲೆಟಿನ್ ಸ್ಫೋಟ ದುರಂತ ಮರೆಯುವ ಮುನ್ನವೇ ಮತ್ತೆ ರಾಜ್ಯದಲ್ಲಿ ಅದೇ ಮಾದರಿಯ ಮತ್ತೊಂದು ಜಿಲೆಟಿನ್ ಸ್ಫೋಟ ಪ್ರಕರಣ ನಡೆದಿದೆ. ಕ್ವಾರಿಯಲ್ಲಿ ಜಿಲೆಟಿನ್‌ ಸ್ಪೋಟದಿಂದ ಆರು ಜನ ಮೃತಪಟ್ಟಿರುವ  ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಮಂಡಿಕಲ್‌ ಹೋಬಳಿಯ ಹಿರೇನಾಗವೇಲಿ ಗ್ರಾಮದ ಬಳಿ ನಡೆದ ಬಗ್ಗೆ ವರದಿಯಾಗಿದೆ. ಸ್ಪೋಟದ ತೀವ್ರತೆಗೆ ಮೃತದೇಹಗಳೆಲ್ಲ ಛಿದ್ರ ಛಿದ್ರವಾಗಿ ಚೆಲ್ಲಾಪಿಲ್ಲಿಯಾಗಿ … Continued

ಕೋವಿಡ್‌ ೨ನೇ ಅಲೆ ಭೀತಿ; ಮದುವೆ ಸಮಾರಂಭಗಳಿಗೆ ಮಾರ್ಷಲ್‌ಗಳ ನಿಯೋಜನೆ

ಬೆಂಗಳೂರು: ಕೋವಿಡ್‌ ಎರಡನೇ ಅಲೆ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ  ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ. ಮದುವೆ ಸಮಾರಂಭಗಳಲ್ಲಿ ಕೋವಿಡ್ ಸುರಕ್ಷತಾ ಕ್ರಮ ಕಟ್ಟುನಿಟ್ಟಾಗಿ  ಪಾಲಿಸಲು ಮಾರ್ಷಲ್ ನಿಯೋಜಿಸಲಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಸೋಮವಾರ ಕರ್ನಾಟಕದ ಎಲ್ಲ ಜಿಲ್ಲೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮದುವೆ … Continued

ವಸತಿ ಸಮುಚ್ಚಯಗಳಿಗೆ ಎಲೆಕ್ಟ್ರಿಕ್‌ ಚಾರ್ಜಿಂಗ್‌ ಕಡ್ಡಾಯ

ಬೆಂಗಳೂರು:ವಸತಿ ಸಮುಚ್ಚಯಗಳು ಸೇರಿದಂತೆ ದೊಡ್ಡ ದೊಡ್ಡ ಕಟ್ಟಡಗಳು ಎಲೆಕ್ಟ್ರಿಕ್ ವಾಹನಗಳ ಚಾರ್ಜ್ ಮಾಡಿಕೊಳ್ಳುವ ವ್ಯವಸ್ಥೆಯನ್ನು ಕಡ್ಡಾಯವಾಗಿ ಹೊಂದಿರಬೇಕು ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು. ಬೆಂಗಳೂರಿನಲ್ಲಿ ಸೋಮವಾರ ಎಲೆಕ್ಟ್ರಿಕ್ ವಾಹನಗಳ ಬಳಕೆಯ ಬಗ್ಗೆ ಹಾರ್ವರ್ಡ್ ಇಂಡಿಯಾ ಕಾನರೆನ್ಸ್ ವತಿಯಿಂದ ಏರ್ಪಡಿಸಿದ್ದ ಭವಿಷ್ಯದತ್ತ ಸುಸ್ಥಿರ ಸಾರಿಗೆ ವರ್ಚುಯಲ್ ಗೋಷ್ಠಿಯಲ್ಲಿ ಮಾತನಾಡಿದ ಅವರು, ಚಾರ್ಜಿಂಗ್ ವ್ಯವಸ್ಥೆಯ ಬಗ್ಗೆ ಅಗತ್ಯ ಕ್ರಮ … Continued