ಎಎಟಿ ಪ್ರೋಟೀನ್‌ ಕೊರತೆಯೇ ಯುರೋಪ್‌-ಉತ್ತರ ಅಮೆರಿಕದ ಜನರಲ್ಲಿ  ಕೊರೋನಾ ತೀವ್ರತೆ ಹೆಚ್ಚಲು ಕಾರಣ: ಕೊಲ್ಕತ್ತಾ ಸಂಸ್ಥೆ ಅಧ್ಯಯನದಲ್ಲಿ ಬೆಳಕಿಗೆ

ಯುರೋಪ್ ಮತ್ತು ಉತ್ತರ ಅಮೆರಿಕಾದ ಜನಸಂಖ್ಯೆಯಲ್ಲಿ ಸಾಮಾನ್ಯವಾಗಿ ಕಂಡುಬರುವ ಪ್ರೊಟೀನ್‌ ಕೊರತೆಯ ಕಾರಣದಿಂದ ಅವರು ಕೊವಿಡ್‌-೧೯ ಏಷ್ಯಾದ ಜನರಿಗಿಂತ ಹೆಚ್ಚು ಬಾಧೆಗೊಳಗಾಗಿರಬಹುದು ಎಂದು ಕೊಲ್ಕತ್ತಾ ಮೂಲದ ರಾಷ್ಟ್ರೀಯ ಸಂಸ್ಥೆಯ ಸಂಶೋಧಕರು ಹೇಳಿದ್ದಾರೆ. ಆಲ್ಫಾ -1 ಆಂಟಿಟ್ರಿಪ್ಸಿನ್ (ಎಎಟಿ) ಎಂಬ ಪ್ರೊಟೀನ್‌,  ಶ್ವಾಸಕೋಶದ ಅಂಗಾಂಶಗಳ ಹಾನಿ ತಡೆಯುತ್ತದೆ ಮತ್ತು ಅದರ ಕೊರತೆಯು ಕೊರೊನಾವೈರಸ್ (ಸಾರ್ಸ್-ಕೋವಿ -2) ನ … Continued

ಸೋಶಿಯಲ್‌ ಮೀಡಿಯಾ ವೇದಿಕೆಗಳ ಡಬಲ್ ಸ್ಟ್ಯಾಂಡರ್ಡ್‌ಗೆ ಅವಕಾಶವಿಲ್ಲ: ಟ್ವಿಟ್ಟರ್‌ಗೆ ಸಚಿವರ ಖಡಕ್‌ ಸಂದೇಶ

ನವ ದೆಹಲಿ; ಸಾಮಾಜಿಕ ಮಾಧ್ಯಮ (ಸೋಶಿಯಲ್‌ ಮೀಡಿಯಾ)ವೇದಿಕೆಗಳ ಡಬಲ್ ಸ್ಟ್ಯಾಂಡರ್ಡ್‌ಗೆ ಭಾರತದಲ್ಲಿ ಅವಕಾಶವಿಲ್ಲ ಎಂದು ಐಟಿ ಸಚಿವ ರವಿಶಂಕರ್ ಪ್ರಸಾದ್ ಗುರುವಾರ ಸಂಸತ್ತಿನಲ್ಲಿ ಹೇಳಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಸುದ್ದಿ ಹಾಗೂ ದ್ವೇಷದ ಸುದ್ದಿ ಹರಡುವುದನ್ನು ಸರಕಾರ ಸಹಿಸುವುದಿಲ್ಲ ಸಾಮಾಜಿಕ ಜಾಲತಾಣಗಳ ದೈತ್ಯರಾದ ಟ್ವಿಟರ್‌, ಫೇಸ್‌ಬುಕ್‌ ಹಾಗೂ ವ್ಯಾಟ್ಸಪ್‌ ನಮ್ಮ ನೆಲದ ನಿಯಮವನ್ನು ಪಾಲನೆ ಮಾಡಬೇಕು … Continued

ತೆಂಡುಲ್ಕರ್‌, ಲತಾ ಮಂಗೇಶ್ಕರ್‌ ವಿರುದ್ಧ ತನಿಖೆಗೆ ಆದೇಶ:ರಾಜ್ಯಸಭೆಯಲ್ಲಿ ಚರ್ಚೆಗೆ ನೋಟಿಸ್‌

ನವ ದೆಹಲಿ: ಸಚಿನ್ ತೆಂಡೂಲ್ಕರ್ ಮತ್ತು ಲತಾ ಮಂಗೇಶ್ಕರ್ ವಿರುದ್ಧ ಮಹಾರಾಷ್ಟ್ರ ಸರ್ಕಾರ ಆದೇಶಿಸಿರುವ ತನಿಖೆಯ ಬಗ್ಗೆ ಕಳವಳ ವ್ಯಕ್ತಪಡಿಸಿ ಬಿಜೆಪಿ ಸಂಸದ ಭಗವತ್ ಕರದ್ ಗುರುವಾರ ರಾಜ್ಯಸಭೆಯಲ್ಲಿ ಶೂನ್ಯ ವೇಳೆ ನೋಟಿಸ್ ನೀಡಿದ್ದಾರೆ. ಶೂನ್ಯವೇಳೆಯಲ್ಲಿ ಸಂಸದರು ತುರ್ತು ಸಾರ್ವಜನಿಕ ಪ್ರಾಮುಖ್ಯತೆಯ ಸಮಸ್ಯೆಗಳನ್ನು ಎತ್ತಬಹುದಾಗಿದ್ದು, ರೈತರ ಪ್ರತಿಭಟನೆ ಕುರಿತು ಸಚಿನ್ ತೆಂಡೂಲ್ಕರ್, ಅಕ್ಷಯ್ ಕುಮಾರ್, ಲತಾ … Continued

ಫೆ,೧೮ರಂದು ರಾಷ್ಟ್ರವ್ಯಾಪಿ ರೈಲು ತಡೆ:ಸಂಯುಕ್ತ ಕಿಸಾನ್‌ ಮೋರ್ಚಾ ಘೋಷಣೆ

ನವ ದೆಹಲಿ: ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ತಮ್ಮ ಆಂದೋಲನವನ್ನು ತೀವ್ರಗೊಳಿಸಿದ ರೈತ ಸಂಘಗಳು ಫೆಬ್ರವರಿ 18 ರಂದು ರಾಷ್ಟ್ರವ್ಯಾಪಿ ನಾಲ್ಕು ತಾಸುಗಳ ರೈಲು ತಡೆ ಚಳವಳಿ ಮಾಡುವುದಾಗಿ ಪ್ರಕಟಿಸಿವೆ. ಫೆಬ್ರವರಿ 12 ರಿಂದ ರಾಜಸ್ಥಾನದಲ್ಲಿ ಟೋಲ್ ಸಂಗ್ರಹಣೆಗೆ ನೀಡುವುದಿಲ್ಲ ಎಂದು ಪ್ರತಿಭಟನೆಯ ನೇತೃತ್ವ ವಹಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ ಪ್ರಕಟಣೆಯಲ್ಲಿ ತಿಳಿಸಿದೆ. ಫೆಬ್ರವರಿ … Continued

ಕೃಷಿ ಕಾಯ್ದೆಯಲ್ಲಿ ತೊಡಕಿದ್ದರೆ ಬದಲಾವಣೆಗೆ ಸಿದ್ಧ: ರೈತರಿಗೆ ಪ್ರಧಾನಿ ಅಭಯ

ನವದೆಹಲಿ: ಇತ್ತೀಚೆಗೆ ಜಾರಿಗೆ ಬಂದ ಕೃಷಿ ಕಾನೂನುಗಳು ಬಲವಂತವಾಗಿಲ್ಲ ಮತ್ತು ಆಯ್ಕೆಗಳನ್ನು ಮಾತ್ರ ನೀಡುತ್ತವೆ. ಒಂದೊಮ್ಮೆ ರೈತರು ಮನವರಿಕೆಯಾಗುವ ಸಮರ್ಥ ಸಲಹೆಯೊಂದಿಗೆ ಬಂದರೆ ಕಾನೂನಿನಲ್ಲಿ ಬದಲಾವಣೆ ಮಾಡಲು ಸಿದ್ಧ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಬುಧವಾರ ಲೋಕಸಭೆಯಲ್ಲಿ ಮಾತನಾಡಿದ ಪ್ರಧಾನಿ, ಕೃಷಿ ಮಾರುಕಟ್ಟೆಗಳ ಹಳೆಯ ವ್ಯವಸ್ಥೆ ಮತ್ತು ಎಂಎಸ್‌ಪಿ ಮುಂದುವರಿಯುತ್ತದೆ ಎಂದು ಪುನರುಚ್ಚರಿಸಿದ ಅವರು, … Continued

ಸಂವಿಧಾನ-ಕಾನೂನು ಚೌಕಟ್ಟಿನೊಳಗೆ ಮೀಸಲಾತಿ ಬೇಡಿಕೆ ಬಗ್ಗೆ ತೀರ್ಮಾನ: ಬಿಎಸ್‌ವೈ

ಬೆಂಗಳೂರು: ಸಂವಿಧಾನ ಹಾಗೂ ಕಾನೂನು ಚೌಕಟ್ಟಿನಡಿಯಲ್ಲಿ ವಿವಿಧ ಜಾತಿ, ಸಮುದಾಯಗಳ ಮೀಸಲಾತಿ ಬೇಡಿಕೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. ಮಾಜಿ ಮುಖ್ಯಮಂತ್ರಿ ದಿ. ಕೆಂಗಲ್ ಹನುಮಂತಯ್ಯನವರ ೧೧೩ನೇ ಜಯಂತಿ ಅಂಗವಾಗಿ ವಿಧಾನಸೌಧದ ಮುಂಭಾಗದಲ್ಲಿರುವ ಕೆಂಗಲ್ ಹನುಮಂತಯ್ಯನವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಜಾತಿ-ಸಮುದಾಯಗಳಿಗೆ ಸಂವಿಧಾನದ ಪ್ರಕಾರವೇ … Continued

ಮುಂಬೈ ಸೆಲೆಬ್ರಿಟಿಗಳ ಟ್ವೀಟ್‌ಗಳ ತನಿಖೆ ನಿರ್ಧಾರವೂ…ಮಹಾರಾಷ್ಟ್ರದ ಸರ್ಕಾರದ ತುಘಲಕ್‌ ದರ್ಬಾರವೂ..

ಮೂರು ಪಕ್ಷಗಳು ಸೇರಿ ರಚನೆಯಾಗಿರುವ ಮಹಾರಾಷ್ಟ್ರ ವಿಕಾಸ್ ಅಘಾಡಿ ಸರ್ಕಾರವು ಮೂರು ಕುದುರೆಗಳ ಮೇಲೆ ನಡೆಯುತ್ತಿದೆ. ಆದರೆ ಪ್ರತಿ ಕುದುರೆಯೂ ಒಂದೊಂದು ದಿಕ್ಕಿನತ್ತ ಸಾಗಿದರೆ ಸರ್ಕಾರದ ನಿಲುವುಗಳು ಹಾಗೂ ನಿರ್ಧಾರಗಳು ಸಹ ಅಸಂಭದ್ಧವಾಗಿಯೇ ಇರುತ್ತದೆ ಎಂಬುದಕ್ಕೆ ತಾಜಾ ಉದಾಹರಣೆ ಮಹಾರಾಷ್ಟ್ರದ ಉದ್ಧವ ಠಾಕ್ರೆ ಸರ್ಕಾರ ಎರಡು ದಿನಗಳ ಹಿಂದೆ ಮುಂಬೈ ಸೆಲೆಬ್ರಿಟಿಗಳು ಕೇಂದ್ರ ಸರ್ಕಾರ ಬೆಂಬಲಿಸಿ … Continued

500ಕ್ಕೂ ಹೆಚ್ಚು ಖಾತೆ ತಡೆಹಿಡಿದ ಟ್ವಟ್ಟರ್‌

ನವ ದೆಹಲಿ: ಸರ್ಕಾರ ನೀಡಿದ ನೋಟಿಸ್‌ನಲ್ಲಿ ಗುರುತಿಸಲಾದ ಕೆಲವು ಖಾತೆಗಳನ್ನು ತಡೆಹಿಡಿಯಲಾಗಿದೆ ಎಂದು ಟ್ವಿಟ್ಟರ್‌ ಬುಧವಾರ ತಿಳಿಸಿದೆ. ಆದಾಗ್ಯೂ, ಸುದ್ದಿ ಮಾಧ್ಯಮ ಸಂಸ್ಥೆಗಳು, ಪತ್ರಕರ್ತರು, ಕಾರ್ಯಕರ್ತರು ಮತ್ತು ರಾಜಕಾರಣಿಗಳ ಖಾತೆಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ; ತಡೆಹಿಡಿಯಲಾದ ಖಾತೆಗಳು ಭಾರತದ ಹೊರಗೆ ಲಭ್ಯವಿದೆ. ಟ್ವಿಟರ್ ನಿಯಮಗಳ ಸ್ಪಷ್ಟ ಉಲ್ಲಂಘನೆಗಾಗಿ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯದ ಆದೇಶಗಳಂತೆ … Continued

ಟ್ವಿಟ್ಟರ್‌ ಬದಲಾಗಿ ದೇಶೀಯ ಕೂ ಬಳಸಲಾರಂಭಿಸಿದ ಸಚಿವರು, ಅಧಿಕಾರಿಗಳು

ನವ ದೆಹಲಿ: ರೈತರ ಪ್ರತಿಭಟನೆಗೆ ಸಂಬಂಧಿಸಿದ ವಿಷಯ ಮತ್ತು ಖಾತೆಗಳನ್ನು ನಿರ್ಬಂಧಿಸುವುದರ ಕುರಿತು ಸರ್ಕಾರ ಮತ್ತು ಮೈಕ್ರೋಬ್ಲಾಗಿಂಗ್ ಪ್ಲಾಟ್‌ಫಾರ್ಮ್ ಟ್ವಿಟರ್ ನಡುವೆ ನಡೆಯುತ್ತಿರುವ ಸಂಘರ್ಷದ ಮಧ್ಯೆ, ಕೇಂದ್ರ ಸಚಿವರು ಮತ್ತು ಸರ್ಕಾರಿ ಇಲಾಖೆಗಳು ಟ್ವಿಟರ್‌ಗೆ ಮೇಡ್-ಇನ್-ಇಂಡಿಯಾ ಪರ್ಯಾಯವಾದ ಕೂನಲ್ಲಿ ಖಾತೆಗಳನ್ನು ತೆರೆಯಲು ಆರಂಭಿಸಿದ್ದಾರೆ. ಕೇಂದ್ರ ಸಚಿವ ಪಿಯೂಷ್ ಗೋಯಲ್ ಮಂಗಳವಾರ ಟ್ವಿಟ್ಟರ್ ನಲ್ಲಿ, “ನಾನು ಈಗ … Continued

೪೦ ಲಕ್ಷ ಟ್ರ್ಯಾಕ್ಟರ್‌ಗಳೊಂದಿಗೆ ಮತಪ್ರದರ್ಶನ:ಟಿಕಾಯಿತ್

ರಾಷ್ಟ್ರದ ರಾಜಧಾನಿಯ ಗಡಿಯಲ್ಲಿ ಕೇಂದ್ರದ ವಿವಾದಾತ್ಮಕ ಮೂರು ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆ ಮುಂದುವರಿಯುತ್ತದೆ ಮತ್ತು ಉಳಿದ ಭಾಗಗಳಿಗೆ ಹರಡಲಿದೆ. ರೈತರು ಈಗ ಇನ್ನೂ ದೊಡ್ಡದಾದ ಟ್ರಾಕ್ಟರ್ ರ್ಯಾಲಿಯನ್ನು ಕೈಗೊಳ್ಳಲಿದ್ದಾರೆ ಎಂದು ರಾಕೇಶ ಟಿಕಾಯಿತ್‌ ಹೇಳಿದರು. ಹರಿಯಾಣದ ಪೆಹೋವಾದಲ್ಲಿ ‘ಕಿಸಾನ್ ಮಹಾಪಂಚಾಯತ್’ ಉದ್ದೇಶಿಸಿ ಮಾತನಾಡಿದ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಅವರು, ಈಗ, … Continued