‘ಕಲ್ಯಾಣ ಕರ್ನಾಟಕ’ಕ್ಕೆ ಸಿಹಿ ಸುದ್ದಿ : 1,493 ಕೋಟಿ ರೂ.ಗಳ ಕ್ರಿಯಾಯೋಜನೆಗೆ ರಾಜ್ಯಪಾಲರ ಅನುಮೋದನೆ
ಬೆಂಗಳೂರು : ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಪ್ರಸಕ್ತ ಸಾಲಿನ ಕ್ರಿಯಾಯೋಜನೆ ರೂಪಿಸಲು ಅನುಮೋದನೆ ಕೋರಿ ರಾಜ್ಯಪಾಲರಿಗೆ ಸಲ್ಲಿಸಿದ್ದ 1492.97 ರೂ.ಗಳ ಕೋಟಿ ಅನುದಾನಕ್ಕೆ ರಾಜ್ಯಪಾಲರು ಅನುಮೋದನೆ ನೀಡಿದ್ದಾರೆ. ಗಿರಿಜನ ಉಪಯೋಜನೆಗೆ 100 ಕೋಟಿ ರೂ.ಗಳು, ವಿಶೇಷ ಘಟಕ (ಎಸ್ಸಿಪಿ) 300 ಕೋಟಿ ರೂ.ಗಳು ಹಾಗೂ ಸಾಮಾನ್ಯ 1092.97 ಕೋಟಿ ರೂ.ಗಳ ಅನುದಾನ ಹಂಚಿಕೆ ಮಾಡಲಾಗಿದ್ದು, … Continued