ಕೊರೊನಾ ಸಾಂಕ್ರಾಮಿಕದ ಮಧ್ಯೆ ಆಫೀಸ್‌ ಲೀಸ್‌ ಜನವರಿ-ಮಾರ್ಚ್‌ನಲ್ಲಿ ಶೇ.36 ಕುಸಿತ: ವರದಿ

ಕೊವಿಡ್‌-19 ಸಾಂಕ್ರಾಮಿಕ ರೋಗದಿಂದಾಗಿ ಕಡಿಮೆ ಬೇಡಿಕೆಯ ಮೇರೆಗೆ ಈ ವರ್ಷದ ಜನವರಿ-ಮಾರ್ಚ್ ಅವಧಿಯಲ್ಲಿ ಏಳು ಪ್ರಮುಖ ನಗರಗಳಲ್ಲಿ ಕಚೇರಿ ಜಾಗದ ನಿವ್ವಳ ಲೀಸ್‌ (ಗುತ್ತಿಗೆ) ಶೇಕಡಾ 36 ರಷ್ಟುಕುಸಿತವಾಗಿದ್ದು, 5.5 ದಶಲಕ್ಷ ಚದರ ಅಡಿಗಳಿಗೆ ತಲುಪಿದೆ ಎಂದು ಆಸ್ತಿ ಸಲಹೆಗಾರ ಜೆಎಲ್ಎಲ್ ಇಂಡಿಯಾ ತಿಳಿಸಿದೆ. ಆದಾಗ್ಯೂ, ಕಚೇರಿ ಬಾಡಿಗೆ ಸ್ಥಿರವಾಗಿದೆ ಎಂದು ಹೇಳಿದೆ. ಏಳು ಪ್ರಮುಖ … Continued

ಸರ್ಕಾರದ ಮಹತ್ವದ ಆದೇಶ: ಬೆಂಗಳೂರು ಸೇರಿದಂತೆ ರಾಜ್ಯದ 9 ಜಿಲ್ಲೆಗಳಲ್ಲಿ ‘ನೈಟ್ ಕರ್ಪ್ಯೂ’ ಜಾರಿ

ಬೆಂಗಳೂರು : ಕರ್ನಾಟಕದಲ್ಲಿ ಕೊರೊನಾ ಹೆಚ್ಚಳವಿರುವ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ ಒಂಭತ್ತು ಜಿಲ್ಲೆಗಳಲ್ಲಿ ಏಪ್ರಿಲ್‌10ರಿಂದ 10 ದಿನ ‘ನೈಟ್ ಕರ್ಪ್ಯೂ’ ಜಾರಿಗೊಳಿಸಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮಹತ್ವದ ಆದೇಶ ಹೊರಡಿಸಿದ್ದಾರೆ. ಕೊರೊನಾ ಸೋಂಕು ಆರ್ಭಟಿಸುತ್ತಿರುವ ಎಂಟು ಜಿಲ್ಲೆಗಳಲ್ಲಿ ರಾತ್ರಿ 10 ಗಂಟೆಯಿಂದ ಮುಂಜಾನೆ 5 ಗಂಟೆ ವರೆಗೆ ನೈಟ್ ಕರ್ಪ್ಯೂ … Continued

ಮುಷ್ಕರಕ್ಕೆ ಬೆಂಬಲಿಸಿ ಕೆಲಸಕ್ಕೆ ಗೈರು; ತರಬೇತಿ ನಿರತ 96 ನೌಕರರಿಗೆ ಬಿಎಂಟಿಸಿ ಗೇಟ್‌ ಪಾಸ್..!

ಬೆಂಗಳೂರು: ಬಿಎಂಟಿಸಿಯು ನೌಕರರಿಗೆ ಬಿಗ್‌ ಶಾಕ್‌ ನೀಡಿದ್ದು, ತರಬೇತಿ ನಿರತ 96 ಸಾರಿಗೆ ನೌಕರರನ್ನ ವಜಾ ಮಾಡಿ ಬಿಎಂಟಿಸಿ ಆದೇಶ ಹೊರಡಿಸಿದೆ. ಈ ಕುರಿತು ಮಾಹಿತಿ ನೀಡಿರುವ ಬಿಎಂಟಿಸಿ, ‘ಸಾರಿಗೆ ನೌಕರರ ಮುಷ್ಕರ ಬೆಂಬಲಿಸಿ ಕೆಲಸಕ್ಕೆ ಗೈರಾಗಿದ್ದ ತರಬೇತಿ ನೌಕರರನ್ನ ಮಾತ್ರ ವಜಾ ಮಾಡಲಾಗಿದೆ. ಕಡ್ಡಾಯವಾಗಿ ಕೆಲಸಕ್ಕೆ ಹಾಜರಾಗುವಂತೆ ಬಿಎಂಟಿಸಿ ನೋಟಿಸ್ ನೀಡಿತ್ತು. ಆದರೆ ನೋಟಿಸ್ … Continued

ಕರ್ನಾಟಕದಲ್ಲಿ ಗುರುವಾರ 6570 ಜನರಿಗೆ ಕೊರೋನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಗುರುವಾರ 6570 ಜನರಿಗೆ ಕೊರೋನಾ ಸೋಂಕು ದಾಖಲಾಗಿದೆ.. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಏರಿಕೆಯಾಗುತ್ತಿದೆ. ರಾಜ್ಯದಲ್ಲಿ ಇಂದು 36 ಸೋಂಕಿತರು ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ 12,767 ಕ್ಕೆ ಏರಿಕೆಯಾಗಿದೆ. ಇಂದು 2393 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 9,73,949 ಜನ ಬಿಡುಗಡೆ ಆಗಿದ್ದಾರೆ. 53 395 ಸಕ್ರಿಯ ಪ್ರಕರಣಗಳಿದ್ದು, 357 ಜನ … Continued

ನಿಲ್ಲದ ಮುಷ್ಕರ, ಬಸ್‌ ಓಡಿಸಲು ಸಾರಿಗೆ ನಿವೃತ್ತ ನೌಕರರಿಗೆ ಸರ್ಕಾರದಿಂದ ಆಹ್ವಾನ, ದರವೂ ನಿಗದಿ..!!

ಬೆಂಗಳೂರು: ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಮುಷ್ಕರ ಮುಂದುವರಿಸಲು ನಿರ್ದಾರ ಮಾಡಿರುವ ಕಾರಣ ಸರ್ಕಾರ ಪರ್ಯಾಯ ಕ್ರಮಕ್ಕೆ ಮುಂದಾಗಿದೆ. ಸಾರಿಗೆ ಸಂಸ್ಥೆಯ ನಿವೃತ್ತ ಚಾಲಕ ಹಾಗೂ ನಿರ್ವಾಹಕರನ್ನು ಕರೆಸಿ ಅವರಿಗೆ ಸಂಬಳ ನೀಡಿ ಬಸ್‌ಗಳನ್ನು ಓಡಿಸಲು ಯೋಜಿಸಿವೆ. ಇದಕ್ಕೆ ಈಗಾಗಲೇ ವಿವಿಧ ಸಾರಿಗೆ ನಿಗಮಗಳು ತಯಾರಿ ನಡೆಸಿವೆ. ಅವರಿಗೆ ಗೌರವ ಧನವನ್ನೂ ನಿಗದಿಗೊಳಿ … Continued

ಮಹತ್ವದ ಸುದ್ದಿ.. ಕಾಶಿ ವಿಶ್ವನಾಥ ದೇಗುಲ- ಜ್ಞಾನವಪಿ ಮಸೀದಿ ವಿವಾದ: ಎಎಸ್‌ಐ ಸಮೀಕ್ಷೆಗೆ ಕೋರ್ಟ್ ‌ಅಸ್ತು.

ಕಾಶಿ ವಿಶ್ವನಾಥ ದೇವಸ್ಥಾನ ಮತ್ತು ಜ್ಞಾನವಪಿ ಮಸೀದಿ ಸಂಕೀರ್ಣದ ಸಮೀಕ್ಷೆಗೆ ವಾರಣಾಸಿ ನ್ಯಾಯಾಲಯ ಗುರುವಾರ ಅನುಮೋದನೆ ನೀಡಿದೆ ಎಂದು ಭಾರತೀಯ ಪುರಾತತ್ವ ಇಲಾಖೆ (ಎಎಸ್‌ಐ) ತಿಳಿಸಿದೆ. ಸಮೀಕ್ಷೆಯ ವೆಚ್ಚವನ್ನು ಭರಿಸಬೇಕೆಂದು ನ್ಯಾಯಾಲಯವು ಉತ್ತರ ಪ್ರದೇಶ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಸ್ಥಳೀಯ ವಕೀಲ ವಿ.ಎಸ್.ರಸ್ತೋಗಿ ಅವರು ಸಲ್ಲಿಸಿದ್ದ ಅರ್ಜಿಯ ಮೇರೆಗೆ ನ್ಯಾಯಾಲಯದ ಆದೇಶ ಬಂದಿದ್ದು, ಜ್ಞಾನವಪಿ ಮಸೀದಿಗೆ … Continued

ತಿರುಪತಿ ದೇವಸ್ಥಾನದ ಉಚಿತ ದರ್ಶನ ಟಿಕೆಟ್‌ ಈ ದಿನದಿಂದ ಬಂದ್‌..

ಆಂಧ್ರಪ್ರದೇಶದಲ್ಲಿ ಕೊವಿಡ್‌-19 ಪ್ರಕರಣಗಳ ಉಲ್ಬಣದಿಂದ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಏಪ್ರಿಲ್ 12 ರಿಂದ ತಿರುಪತಿಯ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ಉಚಿತ ಸರ್ವ ದರ್ಶನ ಟಿಕೆಟ್ಟುಗಳನ್ನು ಅಮಾನತುಗೊಳಿಸುವುದಾಗಿ (ಸಸ್ಪೆಂಡ್‌) ಪ್ರಕಟಿಸಿದೆ. ಮುಂದಿನ ಆದೇಶ ಮಾಡುವ ವರೆಗೆ ಏಪ್ರಿಲ್ 11 ರ ಸಂಜೆ ವರೆಗೆ ಮಾತ್ರ ಟೋಕನ್ ನೀಡಲಾಗುವುದು ಎಂದು ತಿಳಿಸಿದೆ. ಬುಧವಾರ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ … Continued

ಕೊವಿಡ್‌-19 ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ, ಕೆಲವು ರಾಜ್ಯಗಳಲ್ಲಿ ಲಸಿಕೆ ಕೊರತೆ ಮಾತು

ಭಾರತದಾದ್ಯಂತ ಕೋವಿಡ್ -19 ಪ್ರಕರಣಗಳು ಹೆಚ್ಚುತ್ತಿರುವ ಮಧ್ಯೆ, ಮಹಾರಾಷ್ಟ್ರದಂತಹ ಕೆಟ್ಟ ಪೀಡಿತ ರಾಜ್ಯಗಳ ಹಲವಾರು ಜಿಲ್ಲೆಗಳು ಲಸಿಕೆ ಕೊರತೆಯ ಬಗ್ಗೆ ದೂರು ನೀಡುತ್ತಿವೆ. ವಿಶೇಷವಾಗಿ ಮಹಾರಾಷ್ಟ್ರದಲ್ಲಿ ಲಸಿಕೆ ಕೊರತೆ ಬಗ್ಗೆ ಆರೋಗ್ಯ ಸಚಿವ ರಾಜೇಶ್‌ ತೋಪೆ ಹಾಗೂ ಎನ್‌ಸಿಪಿ ನಾಯಕಿ ಹಾಗೂ ಸಂಸದೆ ಸುಪ್ರಿಯಾ ಸುಳೆ ಮಾತನಾಡಿದ್ದಾರೆ. ಮಾರ್ಚ್ ಮಧ್ಯದ ವೇಳೆಗೆ ಭಾರತವು ದೇಶದಲ್ಲಿ ನೀಡುತ್ತಿದ್ದ … Continued

ಭಾರತದಲ್ಲಿ ಗುರುವಾರ ಮತ್ತೊಂದು ದಾಖಲೆ ಮಾಡಿದ ದೈನಂದಿನ ಕೊರೊನಾ ಪ್ರಕರಣ.. …!!

ನವ ದೆಹಲಿ: ಭಾರತವು 24 ಗಂಟೆಗಳ ಅವಧಿಯಲ್ಲಿ ಗುರುವಾರ 1,26,789 ಹೊಸ ಕೋವಿಡ್ -19 ಪ್ರಕರಣಗಳನ್ನು ದಾಖಲಿಸಿದೆ. ಇದು ಸಾಂಕ್ರಾಮಿಕ ರೋಗ ಪ್ರಾರಂಭವಾದಾಗಿನಿಂದ ಇದುವರೆಗೆ ಅತಿ ಹೆಚ್ಚು ದೈನಂದಿನ ಪ್ರಕರಣಗಳಾಗಿವೆ. ಕೇಂದ್ರ ಆರೋಗ್ಯ ಸಚಿವಾಲಯ ನವೀಕರಿಸಿದ ಅಂಕಿಅಂಶಗಳ ಪ್ರಕಾರ ದೇಶದ ಒಟ್ಟಾರೆ ಸೋಂಕಿನ ಸಂಖ್ಯೆ ಈಗ 1,29,28,574 ಆಗಿದೆ. ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 685 … Continued

ಪಾಲಕರೇ ಎಚ್ಚರ: ಕೊರೊನಾ ಎರಡನೇ ಅಲೆಯಲ್ಲಿ ಭಾರತದ 5 ರಾಜ್ಯಗಳ 79 ಸಾವಿರಕ್ಕೂ ಹೆಚ್ಚು ಮಕ್ಕಳಿಗೆ ಸೋಂಕು…!!

ಎರಡನೇ ಕೊವಿಡ್‌-19 ತರಂಗವು ತೀವ್ರವಾಗಿ ಹರಡುತ್ತಿದೆ ಮತ್ತು ಪ್ರತಿದಿನವೂ ಭಾರತದ ಅನೇಕ ರಾಜ್ಯಗಳಲ್ಲಿ ಪ್ರಕರಣಗಳ ಸಂಖ್ಯೆ ತೀವ್ರ ವೇಗದಲ್ಲಿ ಹೆಚ್ಚಳವಾಗುತ್ತಿದೆ.ವೈರಸ್‌ನಿಂದ ಹೆಚ್ಚು ಹಾನಿಗೊಳಗಾದ ಐದು ರಾಜ್ಯಗಳಲ್ಲಿ 79,688 ಮಕ್ಕಳು ಸೋಂಕಿಗೆ ಒಳಗಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳು ತಿಳಿಸಿವೆ…!! ಈಗಿನ ವರೆಗೆ ಮಕ್ಕಳಿಗೆ ಯಾವುದೇ ಲಸಿಕೆ ಅಭಿವೃದ್ಧಿಪಡಿಸಲಾಗಿಲ್ಲ. ರಕ್ತ ಹೆಪ್ಪುಗಟ್ಟುವಿಕೆಗೆ ಲಸಿಕೆ ಸಂಬಂಧಿಸಿದೆ … Continued