ವಾಝೆ ಎನ್ಐಎ ಕೋರ್ಟಿಗೆ ಕೊಡಲು ಮುಂದಾಗಿದ್ದ ಪತ್ರದಲ್ಲಿ ಸ್ಫೋಟಕ ಆರೋಪ.. ಕೋಟ್ಯಂತರ ರೂ. ವಸೂಲಿ ಮಾಡಲು ಸಚಿವರುಗಳಿಂದ ಆದೇಶದ ಬಗ್ಗೆ ಪ್ರಸ್ತಾಪ..!!

ಮುಂಬೈ: ಆಂಟಿಲಿಯಾ ಬಾಂಬ್ ಬೆದರಿಕೆ ಪ್ರಕರಣದ ಮತ್ತೊಂದು ಸ್ಫೋಟಕ ಬೆಳವಣಿಗೆಯಲ್ಲಿ, ಪ್ರಧಾನ ಆರೋಪಿ ಸಚಿನ್ ವಾಝೆ ಈಗ ಅನಿಲ್ ದೇಶ್ಮುಖ್ ಮತ್ತು ಅನಿಲ್ ಪರಬ್ ಸುಲಿಗೆ ಮಾಡಿದ್ದಾರೆ ಎಂದು ಆರೋಪಿಸಿ ಎನ್ಐಎ ನ್ಯಾಯಾಲಯಕ್ಕೆ ಪತ್ರ ಬರೆದಿದ್ದಾರೆ. ಸಹಾಯಕ ಪೊಲೀಸ್ ಇನ್ಸ್‌ಪೆಕ್ಟರ್ ಸಚಿನ್ ವಾಝೆ ವಿಶೇಷ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ನ್ಯಾಯಾಲಯಕ್ಕೆ ಬುಧವಾರ ಸಲ್ಲಿಸಲು ಯತ್ನಿಸಿದ … Continued

ಕರ್ನಾಟಕದಲ್ಲಿ ಬುಧವಾರ 7 ಸಾವಿರದ ಸಮೀಪ ಬಂದ ದೈನಂದಿನ ಕೊರೊನಾ ಸೋಂಕು..!

ಬೆಂಗಳೂರು: ಕರ್ನಾಟಕದಲ್ಲಿ ಕೊರೋನಾ ಎರಡನೇ ಅಲೆಯಲ್ಲಿ ಸೋಂಕು ದಿನದಿಂದ ದಿನ್ಕೆ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 6,976 ಜನರಿಗೆ ಹೊಸ ಕೊರೊನಾ ಸೋಂಕು ದೃಢಪಟ್ಟ ವರದಿಯಾಗಿದೆ. ಇದೇವೇಳೆ ಸೋಂಕಿನಿಂದ 35 ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಈಗ ಕೊರೋನಾ ಸೋಂಕಿತರ ಒಟ್ಟು ಸಂಖ್ಯೆ 10,33,560ಕ್ಕೆ ಏರಿಕೆಯಾಗಿದೆ. ಸಾವಿನ ಸಂಖ್ಯೆ 12,731ಕ್ಕೆ ತಲುಪಿದೆ ಎಂದು ಆರೋಗ್ಯ ಮತ್ತು ಕುಟುಂಬ … Continued

ಮಹತ್ವದ ಸುದ್ದಿ…ಕರ್ನಾಟಕದಲ್ಲಿ ಏಪ್ರಿಲ್‌ ಈ ದಿನದಿಂದ ಕೆಲಸ ಸ್ಥಳದಲ್ಲಿಯೇ ಲಸಿಕೆ..! 

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹವಾಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಸಿಕೆ ಅಭಿಯಾನವನ್ನ ಮತ್ತಷ್ಟು ಚುರುಕುಗೊಳಿಸಲು ಸರ್ಕಾರ ನಿರ್ಧರಿಸಿದೆ. ಮಹತ್ವದ ನಿರ್ಧಾರದಲ್ಲಿ ಕೇಂದ್ರ ಸರ್ಕಾರವು ಕೆಲಸದ ಸ್ಥಳದಲ್ಲಿಯೇ ಲಸಿಕೆ ನೀಡಬಹುದು ಎಂದು ರಾಜ್ಯಗಳಿಗೆ ಅನುಮತಿ ನೀಡಿದ ನಂತರ ಕರ್ನಾಟಕ ಸರ್ಕಾರವು ಏಪ್ರಿಲ್ 11 ರಿಂದ ಕಚೇರಿಗಳಲ್ಲಿ ಮತ್ತು ಇತರೆ ಉದ್ಯೋಗ ಸ್ಥಳಗಳಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು … Continued

ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ…ಕೆಲಸದ ಸ್ಥಳದಲ್ಲಿಯೇ ಕೋವಿಡ್ -19 ಲಸಿಕೆ ನೀಡಲು ಅನುಮತಿ..!!

ಮಹತ್ವದ ಬೆಳವಣಿಗೆಯಲ್ಲಿ ದೇಶದಲ್ಲಿ ಕೋವಿಡ್ -19 ಲಸಿಕಾ ಅಭಿಯಾನವನ್ನು ಹೆಚ್ಚಿಸುವ ಸಲುವಾಗಿ, ಕೆಲಸದ ಸ್ಥಳಗಳಲ್ಲಿ (ಸಾರ್ವಜನಿಕ ಮತ್ತು ಖಾಸಗಿ ಕಚೇರಿಗಳು) ವ್ಯಾಕ್ಸಿನೇಷನ್ ಅಧಿವೇಶನಗಳನ್ನು ಆಯೋಜಿಸಲು ಅವಕಾಶ ನೀಡಬಹುದು ಎಂದು ಕೇಂದ್ರ ಸರ್ಕಾರ ಬುಧವಾರ ಹೇಳಿದೆ. ಅಸ್ತಿತ್ವದಲ್ಲಿರುವ ಕೋವಿಡ್ ಲಸಿಕಾ ಕೇಂದ್ರದೊಂದಿಗೆ ಈ ಕೆಲಸದ ಸ್ಥಳಗಳನ್ನು ಟ್ಯಾಗ್ ಮಾಡುವ ಮೂಲಕ ಸುಮಾರು 100 ಅರ್ಹ ಮತ್ತು ಸಿದ್ಧ … Continued

ಕಾರಿನಲ್ಲಿ ಒಬ್ಬರೇ ಪ್ರಯಾಣಿಸುವಾಗ ಮಾಸ್ಕ್​ ಬೇಕೇ?: ದೆಹಲಿ ಹೈಕೋರ್ಟ್​ ಮಹತ್ವದ ಆದೇಶ

ನವ ದೆಹಲಿ: ಕೊವಿಡ್‌ ಸಾಂಕ್ರಾಮಿಕಕ್ಕೆ ಸಂಬಂಧಿಸಿದಂತೆ ಮಾಸ್ಕ್‌ ಧರಿಸುವ ಬಗ್ಗೆ ದೆಹಲಿಯ ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ವ್ಯಕ್ತಿಯೊಬ್ಬ ಒಬ್ಬರೇ ಕಾರನ್ನು ಚಲಾಯಿಸುತ್ತಿರುವಾಗಲೂ ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಹೇಳಿರುವ ದೆಹಲಿ ದಿಲ್ಲಿ ಹೈಕೋರ್ಟ್, ಕಾರು ಸಾರ್ವಜನಿಕ ಸ್ಥಳ’ ಎಂದು ಅಭಿಪ್ರಾಯಪಟ್ಟಿದೆ. ಮಾಸ್ಕ್’ ಅದನ್ನು ಧರಿಸಿರುವ ವ್ಯಕ್ತಿಗಷ್ಟೇ ಅಲ್ಲ, ಸುತ್ತಮುತ್ತಲಿನವರಿಗೂ ಸುರಕ್ಷತಾ ರಕ್ಷಾ ಕವಚ ಎಂದು … Continued

ಲಸಿಕೆ ಪಡೆದ ಬಳಿಕವೂ ಕೊರೊನಾ ಸೋಂಕು: ಮಾಹಿತಿ ಸಂಗ್ರಹಿಸಲು ಮುಂದಾದ ಕೇಂದ್ರ

ನವ ದೆಹಲಿ:ದೇಶದಲ್ಲಿ ಎರಡನೇ ಅಲೆಯ ಕೊರೊನಾ ಸಾಂಕ್ರಾಮಿಕ ವ್ಯಾಪಕವಾಗಿ ಹರಡುತ್ತಿದೆ.‌ ಈಗ ಪ್ರತಿ ದಿನ ಲಕ್ಷಕ್ಕೂ ಹೆಚ್ಚು ಪ್ರಕರಣಗಳು ಕಂಡು ಬರಲು ಆರಂಭಿಸಿವೆ. ಲಸಿಕೆ ಪಡೆದವರಲ್ಲಿಯೂ ಕೂಡ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದೆ. ಹೀಗಾಗಿ ಕೇಂದ್ರ ಸರ್ಕಾರವು ಲಸಿಕೆ ಪಡೆದ ಬಳಿಕವೂ ಕೊರೊನಾ ಸೋಂಕುದೃಢಪಟ್ವರೆಷ್ಟು ಎಂದು ಮಾಹಿತಿ ಕಲೆಹಾಕಲು ಮುಂದಾಗಿದೆ. ಕೇಂದ್ರ ಆರೋಗ್ಯ ಇಲಾಖೆಯು ಈ ಬಗ್ಗೆ … Continued

ಭಾರತದಲ್ಲಿ ಒಂದೇ ದಿನ 1.15 ಲಕ್ಷಕ್ಕೂ ಹೆಚ್ಚು ಪ್ರಕರಣ ದಾಖಲು..! ವೇಗದಲ್ಲಿ ಹರಡುತ್ತಿರುವ ಕೊರೊನಾ ಎರಡನೇ ಅಲೆ..!!

ನವ ದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ಶರವೇಗದಲ್ಲಿ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 1,15,736 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಕೊರೊನಾ ಪ್ರಕರಣ ದೇಶದಲ್ಲಿ ಕಂಡುಬಂದ ದಿನದಿಂದ ಈವರೆಗಿನ ಅತಿ ಹೆಚ್ಚು ಏಕದಿನದ ಸೋಂಕು ಇದಾಗಿದೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,28,01,785ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 630 ಜನರು ಕೊರೊನಾ ಸೋಂಕಿಗೆ … Continued

ರಮೇಶ ಜಾರಕಿಹೊಳಿ ಆಸ್ಪತ್ರೆಯಿಂದ ಬಿಡುಗಡೆ, ಮನೆಯಲ್ಲಿಯೇ ಕ್ವಾರಂಟೈನ್‌

ಬೆಳಗಾವಿ : ಸಿಡಿ ಪ್ರಕರಣದಿಂದ ಸುದ್ದಿಯಾಗಿರುವ ಮಾಜಿ ಸಚಿವ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಬುಧವಾರ ಬೆಳಿಗ್ಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಮಾಜಿ ರಮೇಶ್ ಜಾರಕಿಹೊಳಿ ಏಪ್ರಿಲ್ 4ರಂದು ಕೋವಿಡ್-19 ಸೋಂಕಿನ ಹಿನ್ನೆಲೆಯಲ್ಲಿ ಬೆಳಗಾವಿಯ ಗೋಕಾಕ್ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ ಏಪ್ರಿಲ್ 1ರಂದು ಕೊರೋನಾ ಸೋಂಕು ದೃಢಪಟ್ಟಿತ್ತು … Continued

ಭಾರತದಲ್ಲಿ ಮೊದಲ ಬಾರಿಗೆ ಒಂದೇ ದಿನದಲ್ಲಿ 1.07 ಲಕ್ಷ ಹೊಸ ಕೊರೊನಾ ಪ್ರಕರಣ…!!!

ನವ ದೆಹಲಿ: ಮಂಗಳವಾರ ಭಾರತವು ಅತಿಹೆಚ್ಚು ದೈನಂದಿನ ಕೊರೊನಾ ಸೋಂಕು ದಾಖಲಿಸಿದೆ. ಎಲ್ಲ ರಾಜ್ಯಗಳ ಅಂಕಿ-ಅಂಶಗಳನ್ನು ಗಮನಿಸಿ ಭಾರತವು ಮಂಗಳವಾರ 1.07 ಲಕ್ಷ ದೈನಂದಿನ ಕೊರೊನಾ ಪ್ರಕರಣಗಳನ್ನು ದಾಖಲಿಸಿದೆ. ಮಂಗಳವಾರ ಮುಂದಿನ ನಾಲ್ಕು ವಾರಗಳು “ಬಹಳ ನಿರ್ಣಾಯಕ” ಎಂದು ಕೇಂದ್ರವು ಎಚ್ಚರಿಸಿದೆ ಹಾಗೂ ಕೊವಿಡ್‌ ಸಾಂಕ್ರಾಮಿಕ ರೋಗದ ಎರಡನೇ ತರಂಗ ನಿಯಂತ್ರಿಸಲು ಜನರ ಪಾಲ್ಗೊಳ್ಳುವಿಕೆ ಕೋರಿದೆ. … Continued

ಸಂಸದ ಅನಂತಕುಮಾರ ಹೆಗಡೆಗೆ ಮತ್ತೊಂದು ಜೀವ ಬೆದರಿಕೆ ಕರೆ

ಶಿರಸಿ: ಕೇಂದ್ರದ ಮಾಜಿ ಸಚಿವ ಹಾಗೂ ಉತ್ತರ ಕನ್ನಡ ಸಂಸದ, ಬಿಜೆಪಿ ಫೈರ್‌ ಬ್ರ್ಯಾಂಡ್‌  ಅನಂತಕುಮಾರ ಹೆಗಡೆ ಅವರಿಗೆ ಜೀವ ಬೆದರಿಕೆ ಹಾಕಿದವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಇಲ್ಲಿನ ಹೊರ ಮಾರುಕಟ್ಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಶಿರಸಿಯ ಕೆಎಚ್‌ಬಿ ಕಾಲೊನಿಯಲ್ಲಿರುವ ಸಂಸದರ ನಿವಾಸದ ಸ್ಥಿರ ದೂರವಾಣಿಗೆ ೯೪೬೪೫೫೪೦೩೯೯ ಈ ಸಂಖ್ಯೆಯಿಂದ ಎಪ್ರಿಲ್‌ ೫ರಂದು ಬೆಳಗ್ಗೆ … Continued