ಭಾರತದಲ್ಲಿ ಶುಕ್ರವಾರ 81 ಸಾವಿರ ದಾಟಿದ ಕೊರೊನಾ ಪ್ರಕರಣ..6 ತಿಂಗಳಲ್ಲಿ ದೈನಂದಿನ ಸೋಂಕಿನಲ್ಲಿ ಅತಿ ಹೆಚ್ಚು ಜಿಗಿತ..!!

ನವ ದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 81,466 ಜನರು ಕೊರೊನಾ ವೈರಸ್‌ ಸೋಂಕಿಗೆ ಒಳಗಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ. ಕಳೆದ ಆರು ತಿಂಗಳಲ್ಲಿ ದೇಶವು ವರದಿ ಮಾಡಿದ ದೈನಂದಿನ ಹೊಸ ಸೋಂಕುಗಳಲ್ಲಿ ಇದು ಅತಿದೊಡ್ಡ ಜಿಗಿತವಾಗಿದೆ. ಕಳೆದ ವರ್ಷ ಅಕ್ಟೋಬರ್ 1 ರಂದು ಸುಮಾರು 81,000 ಪ್ರಕರಣಗಳು ವರದಿಯಾಗಿತ್ತು. ಈಗ … Continued

ಮುಂಬೈನಲ್ಲಿ ಕೊರೊನಾ ವೈರಸ್‌ ಹರಡುವಿಕೆ ದರ ಆಘಾತಕಾರಿ ಹೆಚ್ಚಳ..ಫೆಬ್ರವರಿಗೆ ಹೋಲಿಸಿದರೆ ಶೇ. 475 ಏರಿಕೆ…!!

ಮುಂಬೈ: ಮುಂಬೈ ನಗರದಲ್ಲಿ ಈ ವರ್ಷದ ಮಾರ್ಚ್‌ನಲ್ಲಿ 88,710 ಕೊರೊನಾವೈರಸ್ ಪ್ರಕರಣಗಳು ವರದಿಯಾಗಿವೆ, ಇದು ಹಿಂದಿನ ತಿಂಗಳ ಸೋಂಕಿನ ಪ್ರಮಾಣಕ್ಕಿಂತ ಶೇಕಡಾ 475 ರಷ್ಟು ಹೆಚ್ಚಾಗಿದೆ ಎಂದು ಬೃಹನ್‌ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಅಂಕಿ ಅಂಶಗಳು ತಿಳಿಸಿವೆ. ನಗರದಲ್ಲಿ ಈ ವರ್ಷದ ಜನವರಿಯಲ್ಲಿ 16,328 ಪ್ರಕರಣಗಳು ಹಾಗೂ ಫೆಬ್ರವರಿಯಲ್ಲಿ 18,359 ಕೊವಿಡ್‌-19 ಪ್ರಕರಣಗಳು ವರದಿಯಾಗಿತ್ತು. … Continued

ಕೊರೊನಾ ಹೆಚ್ಚಳ : ಬೆಂಗಳೂರಲ್ಲಿ 6 ರಿಂದ 9ನೇ‌ ತರಗತಿ ಸ್ಥಗಿತಗೊಳಿಸಿ ಆದೇಶ

ಬೆಂಗಳೂರು ನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳನ್ನು ಪರಿಗಣಿಸಿ ಪ್ರಸ್ತುತ ನಡೆಯುತ್ತಿರುವ 6-9ನೇ‌ ಭೌತಿಕ ತರಗತಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಲಾಗಿದೆ  ಎಂದು ಸಚಿವ ಸುರೇಶ್‌ಕುಮಾರ್ ಹೇಳಿದ್ದಾರೆ. ಮುಂದಿನ‌ ಆದೇಶದ ವರೆಗೆ ಭೌತಿಕ ತರಗತಿಗಳನ್ನು ನಿಲ್ಲಿಸಲಾಗುತ್ತದೆ ಎಂದು ತಿಳಿಸಿರುವ ಸಚಿವರು, ಈ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗಿದೆ ಎಂದು ಹೇಳಿದ್ದಾರೆ, ಈ ವಯೋಮಾನದ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ‌ … Continued

ಕೊರಗಜ್ಜ ದೈವಸ್ಥಾನ ಅಪವಿತ್ರಗೊಳಿಸಿದವರಲ್ಲಿ ಒಬ್ಬನ ಸಾವು: ಹೆದರಿ ಇನ್ನಿಬ್ಬರು ಸ್ವಯಂ ತಪ್ಪೊಪ್ಪಿಗೆ…!

ಮಂಗಳೂರು; ತುಳುನಾಡ ದೈವಸ್ಥಾನಗಳು ಕಾರಣಿಕ ಶಕ್ತಿ ಹೊಂದಿದೆ ಎನ್ನುವುದು ನಂಬಿಕೆ. ಈ ನಂಬಿಕೆಗೆ ಪುಷ್ಟಿ ನೀಡುವಂತಹ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನಲ್ಲಿ ದೈವಸ್ಥಾನಗಳಿಗೆ ಅಪಚಾರ ಮಾಡಿದ ವ್ಯಕ್ತಿಯೊಬ್ಬ ಸತ್ತಿದ್ದು, ಈ ಕೃತ್ಯಕ್ಕೆ ಸಹಕರಿಸಿದ ಇಬ್ಬರು ದೈವಗಳ ಮುಂದೆ ಶರಣಾಗಿದ್ದಾರೆ. ಮಂಗಳೂರು ನಗರ ಭಾಗದಲ್ಲೇ ದುಷ್ಕರ್ಮಿಗಳು ದೈವಸ್ಥಾನಕ್ಕೆ ಅಪಚಾರ ಎಸಗುತ್ತಿದ್ದರು. ಕಾರಣಿಕ ದೈವ ಕೊರಗಜ್ಜನ ದೈವಸ್ಥಾನಗಳ ಕಾಣಿಕೆ … Continued

ಎಟಿಎಂ:ಇನ್ಮುಂದೆ ಯಾವುದೇ ಕಾರ್ಡ್‌ಗಳ ಅಗತ್ಯವಿಲ್ಲ..ಯುಪಿಐ, ಕ್ಯೂಆರ್ ಕೋಡ್ ಬಳಸಿ ಹಣ ತೆಗೆಯಿರಿ..!

ಸ್ವಯಂಚಾಲಿತ ಎಟಿಎಂ ಯಂತ್ರಗಳ ತಯಾರಕ ಎನ್‌ಸಿಆರ್ ಕಾರ್ಪೊರೇಷನ್, ಏಕೀಕೃತ ಪಾವತಿ ಇಂಟರ್ಫೇಸ್ (ಯುಪಿಐ) ಪ್ಲಾಟ್‌ಫಾರ್ಮ್ ಆಧರಿಸಿ ಮೊದಲ ಇಂಟರ್ಪೋರೆಬಲ್ ಕಾರ್ಡ್‌ಲೆಸ್ ನಗದು-ಹಿಂತೆಗೆದುಕೊಳ್ಳುವಿಕೆ (ಐಸಿಸಿಡಬ್ಲ್ಯೂ) ಪರಿಹಾರ ಬಿಡುಗಡೆ ಮಾಡಿದೆ ಎಂದು ತಿಳಿಸಿದೆ. ಈ ಹೊಸ ಸೌಲಭ್ಯವನ್ನು ಸ್ಥಾಪಿಸಲು ಸಿಟಿ ಯೂನಿಯನ್ ಬ್ಯಾಂಕ್ ಎನ್‌ಸಿಆರ್ ಜೊತೆ ಕೈಜೋಡಿಸಿದೆ. ಕ್ಯೂಆರ್ ಕೋಡ್ ಆಧಾರಿತ ಇಂಟರ್ಪೋರೆಬಲ್ ಕಾರ್ಡ್‌ಲೆಸ್ ನಗದು ಹಿಂಪಡೆಯುವ ಸೌಲಭ್ಯವನ್ನು … Continued

ಭಾರತದೊಂದಿಗೆ ವ್ಯಾಪಾರ ಪುನರಾರಂಭಿಸುವ ನಿರ್ಧಾರ:ಯು-ಟರ್ನ್ ಹೊಡೆದ ಪಾಕಿಸ್ತಾನ

ಪ್ರಧಾನಿ ಇಮ್ರಾನ್ ಖಾನ್ ಅಧ್ಯಕ್ಷತೆಯಲ್ಲಿ ನಡೆದ ಕ್ಯಾಬಿನೆಟ್ ಸಭೆಯು ನೆರೆಯ ದೇಶದಿಂದ ಸಕ್ಕರೆ ಮತ್ತು ಹತ್ತಿ ಆಮದು ಮಾಡಿಕೊಳ್ಳಲು ಅನುಮತಿ ನೀಡುವ ಸರ್ಕಾರದ ಸಮಿತಿಯ ನಿರ್ಧಾರ ತಿರಸ್ಕರಿಸಿದ್ದು, ಪಾಕಿಸ್ತಾನ ಗುರುವಾರ ಭಾರತದೊಂದಿಗೆ ವ್ಯಾಪಾರ ಪುನರಾರಂಭಿಸುವ ನಿಟ್ಟಿನಲ್ಲಿ ಬುಧವಾರದ ನಿರ್ಧಾರಕ್ಕೆ ಯು-ಟರ್ನ್ ಹೊಡೆದಿದೆ.ಪಾಕಿಸ್ತಾನ ಸರ್ಕಾರವು ಅಲ್ಲಿನ ಕಟ್ಟರ್‌ ಪಂಥೀಯರ ಒತ್ತಡಕ್ಕೆ ಮಣಿದು ಈ ನಿರ್ಧಾರಕ್ಕೆ ಬಂದಿದೆ ಎಂದು … Continued

ಮಹತ್ವದ ನಿರ್ಧಾರ… ಏಪ್ರಿಲ್‌ನಲ್ಲಿ ತಿಂಗಳ ಎಲ್ಲ ದಿನವೂ ಲಸಿಕೆ ನೀಡಲಾಗುತ್ತದೆ..!

ನವದೆಹಲಿ: ದೇಶಾದ್ಯಂತ ಇಂದಿನಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೋನಾ ವೈರಸ್ ವ್ಯಾಕ್ಸಿನೇಷನ್ ಆರಂಭವಾಗಿದ್ದು, ಲಸಿಕೆ ಅಭಿಯಾನವನ್ನು ಮತ್ತಷ್ಟು ವೇಗಗೊಳಿಸಲು ಸರ್ಕಾರಿ ರಜಾ ದಿನ ಸೇರಿದಂತೆ ಎಲ್ಲಾ ದಿನಗಳಲ್ಲೂ ಸರ್ಕಾರಿ ಮತ್ತು ಖಾಸಗಿ ಲಸಿಕಾ ಕೇಂದ್ರಗಳಲ್ಲಿ ಲಸಿಕೆ ಹಾಕಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ತಿಂಗಳ ಪೂರ್ತಿ ರಜಾ ದಿನಗಳಂದೂ ಸಹ ಲಸಿಕಾ ಕೇಂದ್ರಗಳು ಕಾರ್ಯನಿರ್ವಹಿಸಲಿವೆ … Continued

ಮಾರ್ಚ್ 2021 ರಲ್ಲಿ ಅತಿ ಹೆಚ್ಚು ಜಿಎಸ್‌ಟಿ ಸಂಗ್ರಹ: ಕಳೆದ ಮಾರ್ಚಿಗಿಂತ 27% ರಷ್ಟು ಹೆಚ್ಚಳ..!

ನವ ದೆಹಲಿ: ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸಂಗ್ರಹವು ಮಾರ್ಚ್ 2021 ರಲ್ಲಿ 1.24 ಲಕ್ಷ ಕೋಟಿ ರೂ.ಗಳನ್ನು ದಾಟಿದೆ. ಇದು 2020 ರ ಮಾರ್ಚ್‌ನಲ್ಲಿ 97,590 ಕೋಟಿ ರೂ.ಗಳಿಂದ 26.96 ರಷ್ಟು ಹೆಚ್ಚಾಗಿದೆ. ಮಾರ್ಚ್ 2021 ರಲ್ಲಿ ಸಂಗ್ರಹಿಸಿದ ಒಟ್ಟು ಜಿಎಸ್‌ಟಿ ಆದಾಯ 1,23,902 ಕೋಟಿ ರೂ. ಇದರಲ್ಲಿ ಸಿಜಿಎಸ್‌ಟಿ 22,973 ಕೋಟಿ … Continued

ಕರ್ನಾಟಕದಲ್ಲಿ ಕೊರೊನಾ ಹೆಚ್ಚಳ: 3 ಟಿ ಸೂತ್ರ ಪಾಲನೆಗೆ ಸರ್ಕಾರ ಕಟ್ಟುನಿಟ್ಟಿನ ಆದೇಶ..!

ಬೆಂಗಳೂರು: ರಾಜ್ಯದಲ್ಲಿ ಕೊರೋನಾಸೋಂಕು ವೇಗವಾಗಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ‘3 ಟಿ’ (ಟೆಸ್ಟ್-ಟ್ರ್ಯಾಕ್-ಟ್ರೀಟ್) ಸೂತ್ರಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಈ ಬಗ್ಗೆ ಬುಧವಾರ ಆದೇಶ ಹೊರಡಿಸಿದ್ದು, ರಾಜ್ಯದಲ್ಲಿ ಐದು ತಿಂಗಳಿಂದ ಕೊರೋನಾ ಪ್ರಕರಣ ಇಳಿಮುಖಗೊಂಡಿತ್ತು. ಆದರೆ, ಕೆಲವೆಡೆ ಕೆಲದಿನಗಳಿಂದ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದೆ. ಹೀಗಾಗಿ ಮಾ.23ರಂದು ಕೇಂದ್ರ … Continued

ಕೊವಿಡ್‌ ಲಸಿಕೆ ಪಡೆಯಲು ಕೋ-ವಿನ್ ಪ್ಲಾಟ್‌ಫಾರ್ಮ್ ಅಥವಾ ಆರೋಗ್ಯ ಸೇತು ಅಪ್ಲಿಕೇಶನ್ನಿನಲ್ಲಿ ನೋಂದಾಯಿಸುವ ಮಾಹಿತಿ ಇಲ್ಲಿದೆ..

5 ವರ್ಷಕ್ಕಿಂತ ಮೇಲ್ಪಟ್ಟ ಜನರಿಗೆ ವಿಶ್ವದ ಅತಿದೊಡ್ಡ ಕೋವಿಡ್ -19 ಲಸಿಕಾ ಮುಂದಿನ ಹಂತವು ಇಂದು ಏಪ್ರಿಲ್ 1 ರಿಂದ ಪ್ರಾರಂಭವಾಗಿದೆ. ಕೋ-ವಿನ್ ಪ್ಲಾಟ್‌ಫಾರ್ಮ್ ಅಥವಾ ಆರೋಗ್ಯಾ ಸೇತು ಅಪ್ಲಿಕೇಶನ್ ಬಳಸಿ ನಾಗರಿಕರು ನೋಂದಾಯಿಸಿಕೊಳ್ಳಬಹುದು, ವ್ಯಾಕ್ಸಿನೇಷನ್‌ಗಾಗಿ ಅಪಾಯಿಂಟ್ಮೆಂಟ್ ಕಾಯ್ದಿರಿಸಬಹುದು. ಆರೋಗ್ಯ ಸಚಿವಾಲಯದ ಪ್ರಕಾರ, ನಾಗರಿಕರು ಮಧ್ಯಾಹ್ನ 3 ಗಂಟೆಯ ನಂತರ ತಮ್ಮ ಹತ್ತಿರದ ವ್ಯಾಕ್ಸಿನೇಷನ್ ಕೇಂದ್ರಕ್ಕೆ … Continued