ಗಜ ಗರ್ಭ.. 10 ಶಿಶುಗಳ ಹೆತ್ತ ದಕ್ಷಿಣ ಆಫ್ರಿಕಾದ ಮಹಾತಾಯಿ..! ವೈದ್ಯರು ದೃಢಪಡಿಸಿದರೆ ವಿಶ್ವ ದಾಖಲೆ..!!

ದಕ್ಷಿಣ ಆಫ್ರಿಕಾದ ಮಹಿಳೆಯೊಬ್ಬಳು ಒಂದೇ ಗರ್ಭಾವಸ್ಥೆಯಲ್ಲಿ 10 ಶಿಶುಗಳಿಗೆ ಜನ್ಮ ನೀಡಿರುವುದಾಗಿ ಹೇಳಿಕೊಂಡಿದ್ದಾಳೆ. ಇದು ವೈದ್ಯರಿಂದ ನಿಜವೆಂದು ಸಾಬೀತಾದರೆ, ಇದು ಗಿನ್ನೆಸ್ ವಿಶ್ವ ದಾಖಲೆ ಮುರಿಯಬಹುದು. ಪ್ರಸ್ತುತ ದಾಖಲೆ ಆಸ್ಪತ್ರೆಯಲ್ಲಿ ಒಂಭತ್ತು ಶಿಶುಗಳಿಗೆ ಜನ್ಮ ನೀಡಿದ ಮಾಲಿಯ ಹಲೀಮಾ ಸಿಸ್ಸೆ ಹೊಂದಿದ್ದಾರೆ. ಹಲೀಮಾ ನಾನ್‌ಪ್ಲೆಟ್‌ಗಳಿಗೆ ಜನ್ಮ ನೀಡಿದರೆ, 37 ವರ್ಷದ ಗೋಸಿಯಮ್ ತಮಾರಾ ಸಿಥೋಲ್ ಜೂನ್ … Continued

ಕರ್ನಾಟಕದಲ್ಲಿ 10 ಸಾವಿರಕ್ಕಿಂತ ಕಡಿಮೆ ಬಂದ ಕೊರೊನಾ ದೈನಂದಿನ ಸೋಂಕು, ಸಾವಿನಲ್ಲೂ ಇಳಿಕೆ..!

ಬೆಂಗಳೂರು :ಕರ್ನಾಟಕದಲ್ಲಿ ಕೊರೊನಾ ಸೋಂಕು ಇಳಿಕೆಯಾಗುತ್ತಿದ್ದು ಕಳೆದ 24 ಗಂಟೆಯಲ್ಲಿ (ಮಂಗಳವಾರ) 9808 ಜನರಿಗೆ ಸೋಂಕು ತಗುಲಿದೆ. ಈ ಮೂಲಕ ಸೋಂಕಿತರ ಸಂಖ್ಯೆ 27,17,289 ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಕೊರೊನಾ ಸೋಂಕಿಗೆ ಕಳೆದ 24 ಗಂಟೆಯಲ್ಲಿ 179 ಸೋಂಕಿತರು ಮೃತಪಟ್ಟಿದ್ದಾರೆ, ಇದುವರೆಗೆ 32,099 ಸೋಂಕಿತರು … Continued

25 ಕೋಟಿ ಕೋವಿಶೀಲ್ಡ್ ಡೋಸ್‌, 19 ಕೋಟಿ ಕೋವಾಕ್ಸಿನ್ ಡೋಸ್‌ಗಳಿಗೆ ಹೊಸ ಆರ್ಡರ್‌: ಕೇಂದ್ರ ಸರ್ಕಾರ

ನವ ದೆಹಲಿ: 25 ಕೋಟಿಗೂ ಹೆಚ್ಚು ಡೋಸ್‌ ಕೋವಿಶೀಲ್ಡ್ ಮತ್ತು 19 ಕೋಟಿಗೂ ಡೋಸ್ ಕೋವಾಕ್ಸಿನ್ ಕೋವಿಡ್ -19 ಲಸಿಕೆಗಳಿಗೆ ಹೊಸ ಆದೇಶಗಳನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಹೇಳಿದೆ. ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ಬಗ್ಗೆ ಆರೋಗ್ಯ ಸಚಿವಾಲಯದ ವಾಡಿಕೆಯ ಪತ್ರಿಕಾಗೋಷ್ಠಿಯಲ್ಲಿ ಈ ಘೋಷಣೆ ಮಾಡಲಾಗಿದೆ. ಈ ಖರೀದಿಯ ಆದೇಶಗಳು ಬಯಾಲಾಜಿಕಲ್‌ ಇ … Continued

ಮಾಜಿ ಸಚಿವ, ಹಾನಗಲ್ ಶಾಸಕ ಸಿ.ಎಂ.ಉದಾಸಿ ನಿಧನ

ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದಂತ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಸಿಎಂ ಉದಾಸಿ ಚಿಕಿತ್ಸೆ ಫಲಕಾರಿಯಾಗದೇ ನಿಧರಾಗಿದ್ದಾರೆ. ಸಿಎಂ ಉದಾಸಿ ಮಧ್ಯಾಹ್ನ 2.54ಕ್ಕೆ ಕೊನೆಯುಸಿರೆಳೆದಿದ್ದಾರೆ. ಹಾವೇರಿ ಜಿಲ್ಲೆಯ ಹಾನಗಲ್‌ನಲ್ಲಿ ನಾಳೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಉದಾಸಿ ಪುತ್ರ ಹಾಗೂ ಹಾವೇರಿ ಕ್ಷೇತ್ರದ ಸಂಸದ ಶಿವಕುಮಾರ್ ಉದಾಸಿ ಹೇಳಿಕೆ ನೀಡಿದ್ದಾರೆ. ಕಳೆದ ಕೆಲ … Continued

ಕೇಂದ್ರೀಕೃತ ಉಚಿತ ಲಸಿಕೆ ನೀಡಲು 50,000 ಕೋಟಿ ರೂ.ಗಳಷ್ಟು ವೆಚ್ಚವಾಗಬಹುದು…

ನವದೆಹಲಿ: ಜೂನ್ 21 ರಿಂದ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲ ರಾಜ್ಯಗಳಿಗೆ ಉಚಿತ ಲಸಿಕೆಗಳನ್ನು ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಪ್ರಕಟಿಸಿದ ಒಂದು ದಿನದ ನಂತರ 50,000 ಕೋಟಿ ರೂ. ಬೇಕಾಗುತ್ತದೆ ಎಂದು ಅಂದಾಜಿಸಲಾಗಿದೆ. ಈ ಕುಎಇರು ಎನ್ಡಿಟಿವ ವರದಿ ಪ್ರಕಟಿಸಿದ್ದು, ಇದಕ್ಕೆ ಸುಮಾರು 50,000 ಕೋಟಿ ರೂ. ಬೇಕಾಗುತ್ತದೆ ಎಂದು ಕೇಂದ್ರ ಹಣಕಾಸು ಸಚಿವಾಲಯದ … Continued

ಮಹತ್ವದ ನಿರ್ಧಾರ.. ಆಗಸ್ಟ್‌ 28, 29ರಂದು ಸಿಇಟಿ ಪರೀಕ್ಷೆ, ವೃತ್ತಿ ಕೋರ್ಸುಗಳಿಗೆ ಸಿಇಟಿ ಅಂಕ ಮಾತ್ರ ಪರಿಗಣನೆ

ಬೆಂಗಳೂರು : ವೃತ್ತಿಪರ ಕೋರ್ಸುಗಳ ಆಯ್ಕೆಗಾಗಿ ನಡೆಯುವಂತ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯನ್ನು ಆಗಸ್ಟ್ 28, 29 ರಂದು ನಡೆಯಲಿದೆ ಹಾಗೂ ವೃತ್ತಿ ಕೋರ್ಸುಗಳಿಗೆ ಸಿಇಟಿ ಅಂಕಗಳನ್ನು ಮಾತ್ರ ಪರಿಗಣಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎಸ್. ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ಸಿಇಟಿ ಪರೀಕ್ಷೆ ಈ ಮೊದಲಿನಂತೆಯೇ … Continued

ಕೊರೊನಾದಿಂದ ಭಾರತದಲ್ಲಿ ಪೋಷಕರನ್ನು ಕಳೆದುಕೊಂಡ 30,000ಕ್ಕೂ ಮಕ್ಕಳು : ಸುಪ್ರೀಂಕೋರ್ಟಿಗೆ ಮಕ್ಕಳ ಆಯೋಗ ಮಾಹಿತಿ

ನವ ದೆಹಲಿ: ಭಾರತದಲ್ಲಿ ಕೊರೊನಾ ಎರಡನೇ ಅಲೆಗೆ ವಿವಿಧ ರಾಜ್ಯಗಳು ಸಲ್ಲಿಸಿದ ಮಾಹಿತಿಯ ಪ್ರಕಾರ 30,071 ಮಕ್ಕಳು ಪೋಷಕರನ್ನು ಕಳೆದುಕೊಂಡು ಅನಾಥರಾಗಿದ್ದಾರೆ, ಪೋಷಕರನ್ನು ಕಳೆದುಕೊಂಡಿದ್ದಾರೆ ಎಂದು ಸುಪ್ರೀಂ ಕೋರ್ಟ್​ಗೆ ರಾಷ್ಟ್ರೀಯ ಮಕ್ಕಳ ಆಯೋಗ ಮಾಹಿತಿ ನೀಡಿದೆ. ಕೊರೊನಾದಿಂದಾಗಿ ಒಟ್ಟು, 26,176 ಮಕ್ಕಳು ಪೋಷಕರನ್ನು ಕಳೆದುಕೊಂಡಿದ್ದರೆ 3,621 ಮಕ್ಕಳು ಅನಾಥರಾಗಿದ್ದಾರೆ ಮತ್ತು 274 ಮಕ್ಕಳನ್ನು ಮನೆಯಿಂದ ಹೊರದಬ್ಬಲಾಗಿದೆ … Continued

ಪಿಎಂ ಗರಿಬ್ ಕಲ್ಯಾಣ ಅನ್ನ ಯೋಜನೆ ವಿಸ್ತರಣೆ, ದೀಪಾವಳಿ ವರೆಗೆ ಉಚಿತ ಪಡಿತರ:ಮೋದಿ

ನವ ದೆಹಲಿ: ಅಗತ್ಯವಿರುವವರಿಗೆ ಉಚಿತ ಪಡಿತರವನ್ನು ಒದಗಿಸುವುದನ್ನು ಖಚಿತಪಡಿಸಿಕೊಳ್ಳಲು ಪ್ರಧಾನ ಮಂತ್ರಿ ಗರಿಬ್ ಕಲ್ಯಾಣ್ ಯೋಜನೆ (ಪಿಎಂಜಿಕೆಎ) ಯನ್ನು ಈ ವರ್ಷ ದೀಪಾವಳಿ ವರೆಗೆ ವಿಸ್ತರಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಪ್ರಕಟಿಸಿದ್ದಾರೆ. ಕೇಂದ್ರ ಯೋಜನೆಯ ಭಾಗವಾಗಿ, 80 ಕೋಟಿ ಭಾರತೀಯರು ನವೆಂಬರ್ ವರೆಗೆ ತಿಂಗಳಿಗೆ ನಿಗದಿತ ಪ್ರಮಾಣದ ಆಹಾರ ಧಾನ್ಯಗಳನ್ನು ಸ್ವೀಕರಿಸುತ್ತಾರೆ ಎಂದು ಅವರು … Continued

ಸಿಎಂ ಬದಲಾವಣೆ ವಿಚಾರ: ಪರ-ವಿರೋಧ ಸಹಿ ಸಂಗ್ರಹ ಮಾಡಬೇಡಿ:ಶಾಸಕರಿಗೆ ಸಿಎಂ ಬಿಎಸ್‌ವೈ ಖಡಕ್‌ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಗಂಭೀರ ಸ್ವರೂಪಕ್ಕೆ ತಿರುಗುತ್ತಿದ್ದು ಇದರ ನಡುವೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಕಠಿಣ ಸಂದೇಶವೊಂದನ್ನು ರವಾನಿಸಿದ್ದಾರೆ. ಒಂದೆಂಡೆ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಬೇಕು ಎಂದು ಕೆಲ ಬಿಜೆಪಿ ನಾಯಕರು ಸಹಿ ಸಂಗ್ರಹ ಅಭಿಯಾನ ಆರಂಭಿಸಿದ್ದರೆ ಇದಕ್ಕೆ ಪ್ರತಿಯಾಗಿ ಯಡಿಯೂರಪ್ಪನವರ ಪರ ಇರುವವರು ಸಹಿ ಸಂಗ್ರಹಕ್ಕೆ ಮುಂದಾಗಿದ್ದಾರೆ. ಇದೆಲ್ಲವನ್ನು ಸೂಕ್ಷ್ಮವಾಗಿ … Continued

ಎಲ್ಲರಿಗೂ ಉಚಿತ ಲಸಿಕೆ.. ಜೂನ್ 21 ರಿಂದ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಕೇಂದ್ರ ಸರ್ಕಾರದಿಂದ ಉಚಿತ ಲಸಿಕೆ: ಪ್ರಧಾನಿ ಮೋದಿ ಘೋಷಣೆ’

ನವ ದೆಹಲಿ: ಜೂನ್ 21 ರಿಂದ 18 ವರ್ಷ ಮೇಲ್ಪಟ್ಟ ವಯಸ್ಸಿನ ಎಲ್ಲರಿಗೂ ಉಚಿತ ಲಸಿಕೆಗಳನ್ನು ನೀಡುವುದಾಗಿ ಪ್ರದಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ. ಜೂನ್ 21 ರಿಂದ ರಾಜ್ಯಗಳಿಗೆ ಉಚಿತವಾಗಿ ಲಸಿಕೆಗಳನ್ನು ನೀಡಲಾಗುವುದು. ಕೇಂದ್ರವು ಶೇಕಡಾ 75 ರಷ್ಟು ಲಸಿಕೆಗಳನ್ನು ಸಂಗ್ರಹಿಸುತ್ತದೆ ಮತ್ತು ರಾಜ್ಯಗಳಿಗೆ ಉಚಿತವಾಗಿ ನೀಡುತ್ತದೆ. ಖಾಸಗಿ ಆಸ್ಪತ್ರೆಗಳು ಶೇಕಡಾ 25 ರಷ್ಟು … Continued