ಹೈಕಮಾಂಡ್ ಸೂಚಿಸಿದರೆ ತಕ್ಷಣ ರಾಜೀನಾಮೆ ನೀಡುವೆ: ಸಿಎಂ ಬಿಎಸ್‌ವೈ ಸ್ಫೋಟಕ ಹೇಳಿಕೆಗೆ ರಾಜಕೀಯದಲ್ಲಿ ತೀವ್ರ ಸಂಚಲನ

ಬೆಂಗಳೂರು: ಹೈಕಮಾಂಡ್ ಸೂಚಿಸಿದರೆ ರಾಜೀನಾಮೆ ನೀಡುತ್ತೇನೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದಾರೆ. ಭಾನುವಾರ ವಿಧಾನಸೌಧದಲ್ಲಿ ಮಾತನಾಡಿದ ಅವರು, ಬಿಜೆಪಿ ಹೈಕಮಾಂಡಿಗೆ ಎಲ್ಲಿ ವರೆಗೆ ನನ್ನ ಮೇಲೆ ವಿಶ್ವಾಸವಿರುತ್ತದೆಯೋ ಅಲ್ಲಿಯವರೆಗೆ ಮುಖ್ಯಮಂತ್ರಿ ಪದವಿಯಲ್ಲಿ ಮುಂದುವರಿಯುತ್ತೇನೆ, ನನ್ನ ಶಕ್ತಿಮೀರಿ ಕೆಲಸ ಮಾಡುತ್ತೇನೆ, ಮುಂದೆಯೂ ರಾಜ್ಯದ ಜನತೆಯ ಒಳಿತಿಗಾಗಿ … Continued

ಎಚ್‌ಐವಿ ಪೀಡಿತ ಮಹಿಳೆ ದೇಹದಲ್ಲಿ 216 ದಿನಗಳ ವರೆಗೆ ಇದ್ದ ಕೋವಿಡ್ -19 ವೈರಸ್‌..! ಅಲ್ಲಿಯೇ 32 ವೈರಸ್ ರೂಪಾಂತರಗಳ ಅಭಿವೃದ್ಧಿ..!!

ದಕ್ಷಿಣ ಆಫ್ರಿಕಾದಲ್ಲಿ ತೀವ್ರ ತರಹದ ಎಚ್‌ಐವಿ ರೋಗಕ್ಕೆ ತುತ್ತಾಗಿರುವ 36 ವರ್ಷದ ಮಹಿಳೆಯಲ್ಲಿ ದಕ್ಷಿಣ ಆಫ್ರಿಕಾದ ಸಂಶೋಧಕರು ಅಪಾಯಕಾರಿ ಕೊರೊನಾ ವೈರಸ್ ರೂಪಾಂತರಗಳನ್ನು ಪತ್ತೆ ಮಾಡಿದ್ದಾರೆ. ಮಹಿಳೆ ಕೋವಿಡ್ -19 ವೈರಸ್ ಅನ್ನು 216 ದಿನಗಳ ವರೆಗೆ ತನ್ನ ದೇಹದಲ್ಲಿ ಹೊಂದಿದ್ದಳು ಮತ್ತು ಈ ಅವಧಿಯಲ್ಲಿ, ವೈರಸ್‌ ಅವಳ ದೇಹದಲ್ಲಿ 30 ಕ್ಕೂ ಹೆಚ್ಚು ರೂಪಾಂತರಗಳನ್ನು … Continued

ಕರ್ನಾಟಕದಲ್ಲಿ 52 ದಿನಗಳ ನಂತರ ಶೇ.10ಕ್ಕಿಂತ ಕಡಿಮೆ ಬಂದ ಕೋವಿಡ್‌ ಸಕಾರಾತ್ಮಕತೆ ದರ…!

ಬೆಂಗಳೂರು : ಏಪ್ರಿಲ್‌ 15ರ ನಂತರ ಇದೇ ಮೊದಲ ಬಾರಿಗೆ ಕರ್ನಾಟಕದ ಕೋವಿಡ್‌ ಸಕಾರಾತ್ಮಕತೆ (ಪಾಸಿಟಿವಿಟಿ) ದರ 10ಕ್ಕಿಂತ ಕಡಿಮೆ ಬಂದಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ ಹೇಳಿದ್ದಾರೆ. ಈ ಕುರಿತು ಶನಿವಾರ ಟ್ವೀಟ್‌ ಮಾಡಿರುವ ಅವರು, ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆ ಕಂಡಿದ್ದು, ಕಳೆದ 24 ಗಂಟೆಯಲ್ಲಿ 1,42,291 ಮಂದಿಗೆ ಕೊರೊನಾ ಪರೀಕ್ಷೆ … Continued

ಪಿಎಂ ಮೋದಿ, ಕ್ಸಿ ಪಿಂಗ್ ಜವಾಬ್ದಾರಿಯುತ ನಾಯಕರು, ಚೀನಾ-ಭಾರತದ ಸಮಸ್ಯೆಗಳನ್ನು ಪರಿಹರಿಸಬಲ್ಲರು:ರಷ್ಯಾ ಅಧ್ಯಕ್ಷ ಪುಟಿನ್

ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಇಬ್ಬರೂ “ಜವಾಬ್ದಾರಿಯುತ” ನಾಯಕರು ಎಂದು ಪ್ರತಿಪಾದಿಸಿದ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಯಾವುದೇ “ಹೆಚ್ಚುವರಿ ಪ್ರಾದೇಶಿಕ ಶಕ್ತಿ” ಮಧ್ಯಸ್ಥಿಕೆ ಇಲ್ಲದೆಯೇ ಉಭಯ ದೇಶಗಳ ನಡುವಿನ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಅವರಿಬ್ಬರೂ ಸಮರ್ಥರಾಗಿದ್ದಾರೆ ಎಂದು ಹೇಳಿದ್ದಾರೆ. ಭಾರತ,ಅಮೆರಿಕ, ಜಪಾನ್ ಮತ್ತು ಆಸ್ಟ್ರೇಲಿಯಾದ ನಾಲ್ಕು ರಾಷ್ಟ್ರಗಳ ಗುಂಪು ಕ್ವಾಡ್ … Continued

ಮಹತ್ವದ ಸುದ್ದಿ.. ಎಸ್ಸೆಸ್ಸೆಲ್ಸಿಅಂಕಗಳನ್ನೂ ಪರಿಗಣಿಸಿ ದ್ವಿತೀಯ ಪಿಯು ಫಲಿತಾಂಶ ಘೋಷಣೆ : ಸಚಿವ ಸುರೇಶಕುಮಾರ

ಬೆಂಗಳೂರು :ಶುಕ್ರವಾರ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶಕುಮಾರ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಪಡಿಸಿರುವುದುನ್ನು ಪ್ರಕಟಿಸಿದ್ದರು. ವಿದ್ಯಾರ್ಥಿಗಳನ್ನು ಪ್ರಥಮ ಪಿಯುಸಿ ಅಂಕ ಆಧರಿಸಿ ಪಾಸ್ ಮಾಡುವುದಾಗಿ ತಿಳಿಸಿದ್ದರು. ಇಂದು (ಶನಿವಾರ) ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮತ್ತೊಂದು ಮಾಹಿತಿ ನೀಡಿದ್ದು, ಎಸ್ಎಸ್ಎಲ್‌ಸಿ ಅಂಕಗಳನ್ನೂ ಪರಿಗಣಿಸಿ ದ್ವಿತೀಯ ಪಿಯು ಫಲಿತಾಂಶ ಘೋಷಣೆ ಮಾಡಲಾಗುತ್ತದೆ ಎಂದುಗಿ … Continued

ಕರ್ನಾಟಕಕ್ಕೆ ಮುಂಗಾರು ಪ್ರವೇಶ; ಕರಾವಳಿಯಲ್ಲಿ ಇಂದು ರೆಡ್ ಅಲರ್ಟ್​ ಘೋಷಣೆ

ಬೆಂಗಳೂರು: ಕರ್ನಾಟಕಕ್ಕೆ ನೈರುತ್ಯ ಮುಂಗಾರು ಪ್ರವೇಶಿಸಿದ್ದು, ಇಂದಿನಿಂದ (ಶನಿವಾರದಿಂದ) ಮಳೆಯ ಆರ್ಭಟ ಹೆಚ್ಚಾಗುವ ಸಾಧ್ಯತೆಯಿದೆ. ಇಂದು, ನಾಳೆ ಕರ್ನಾಟಕದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಮಳೆಯ ಆರ್ಭಟ ಮುಂದುವರೆಯಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಇಂದು ರೆಡ್ ಅಲರ್ಟ್​ ಘೋಷಿಸಲಾಗಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಅರಬ್ಬೀ ಸಮುದ್ರದಲ್ಲಿ ಮೇಲ್ಮೈ … Continued

ಲಸಿಕೆ ತೆಗೆದುಕೊಂಡ ನಂತರವೂ ಕೋವಿಡ್ -19 ಸೋಂಕಿಗೆ ಒಳಗಾದವರಲ್ಲಿ ಯಾವುದೇ ಸಾವು ಸಂಭವಿಸಿಲ್ಲ: ಏಮ್ಸ್ ಅಧ್ಯಯನ

ದೆಹಲಿಯಲ್ಲಿ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್) ನಡೆಸಿದ ಅಧ್ಯಯನವು, 2021 ರ ಏಪ್ರಿಲ್-ಮೇ ತಿಂಗಳಲ್ಲಿ ಕೋವಿಡ್ -19 ಸೋಂಕಿಗೆ ಒಳಗಾದ ನಂತರವೂ ಲಸಿಕೆ ಹಾಕಿದ ಜನರು ಮೃತಪಟ್ಟಿಲ್ಲ ಎಂದು ಕಂಡುಹಿಡಿದಿದೆ. ಭಾರತದಲ್ಲಿ ಕೋವಿಡ್ -19 ರ ಎರಡನೇ ಅಲೆಯಲ್ಲಿ ದೇಶದಲ್ಲಿನ ಪ್ರಗತಿಯ ಸೋಂಕುಗಳ ಮೊದಲ ಜೀನೋಮಿಕ್ ಅನುಕ್ರಮ ಅಧ್ಯಯನದಲ್ಲಿ ಇದು ಬಹಿರಂಗವಾಗಿದೆ. … Continued

ಸಾಹಸವೋ, ವ್ಯವಸ್ಥೆ ದುಸ್ಥಿತಿಯ ಪ್ರತಿಬಿಂಬವೋ ?: ಮಹಿಳೆ ಕೋವಿಡ್‌ ಪಾಸಿಟಿವ್‌ ಮಾವನನ್ನು ತನ್ನ ಬೆನ್ನ ಮೇಲೆ ಆಸ್ಪತ್ರೆಗೆ ಹೊತ್ತೊಯ್ದ ಚಿತ್ರ ವೈರಲ್‌..!

ಗುವಾಹಟಿ: ಸೋಶಿಯಲ್ ಮೀಡಿಯಾದಲ್ಲಿ ಹೃದಯ ವಿದ್ರಾವಕ ಚಿತ್ರವೊಂದು ಕಾಣಿಸಿಕೊಳ್ಳುತ್ತಿದೆ, ಇದರಲ್ಲಿ ಯುವತಿಯೊಬ್ಬಳು ವಯಸ್ಸಾದ ವ್ಯಕ್ತಿಯನ್ನು ಬೆನ್ನಿನ ಮೇಲೆ ಹೊತ್ತುಕೊಂಡು ಹೋಗುವುದನ್ನು ಕಾಣಬಹುದಾಗಿದೆ. ಚಿತ್ರದಲ್ಲಿ ಕಾಣುವ ಮಹಿಳೆ, ನಿಹಾರಿಕಾ ದಾಸ್ ಎಂದು ಗುರುತಿಸಲ್ಪಟ್ಟಿದ್ದಾಳೆ, ಅವಳು ತನ್ನ ಮಾವನನ್ನು ಬೆನ್ನಿನ ಮೇಲೆ ಹೊತ್ತುಕೊಂಡು ಕೋವಿಡ್‌ ಕೇರ್ ಕೇಂದ್ರಕ್ಕೆ ಕರೆದೊಯ್ದಿದ್ದಾಳೆ, ಏಕೆಂದರೆ ಆಕೆಯ ಮಾವನಿಗೆ ಕೋವಿಡ್‌-19 ಪಾಸಿಟಿವ್. ನಂತರ, ಅವಳಿಗೂ … Continued

ಕೆಎಸ್‌ಆರ್‌ಟಿಸಿ ಹೆಸರು ಕರ್ನಾಟಕದಿಂದ ಕೈ ತಪ್ಪುವ ಭಯ ಬೇಡ: ಡಿಸಿಎಂ ಸವದಿ

ಬೆಂಗಳೂರು:ಕೆ.ಎಸ್ಆರ್ ಟಿಸಿ ಎಂಬ ಹೆಸರು ಕರ್ನಾಟಕದಿಂದ ಕೈತಪ್ಪಿದೆ ಎಂಬ ಆತಂಕ ಪಡಬೇಕಾಗಿಲ್ಲ. ಕೇರಳ ಸರ್ಕಾರವು ಈ ಬಗ್ಗೆ ಏನೇ ಹೇಳಿಕೆ ನೀಡಿದರೂ ನಮ್ಮ ಕರ್ನಾಟಕ ಸರ್ಕಾರವು ಸೂಕ್ತ ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳುವ ಮೂಲಕ ರಾಜ್ಯದ ಹಿತಾಸಕ್ತಿಯನ್ನು ಕಾಪಾಡಿಕೊಳ್ಳುತ್ತದೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಕೆ.ಎಸ್.ಆರ್.ಟಿಸಿ ಎಂಬ ಹೆಸರನ್ನು ಮುಂದೆಯೂ ಕರ್ನಾಟಕವು ಬಳಸಲು ಸ್ವತಂತ್ರವಾಗಿದೆ. … Continued