ಲಾಕ್ಡೌನ್ ಬಗ್ಗೆ ತಜ್ಞರ ಸಮಿತಿ ಸಿಎಂ ಬಿಎಸ್ವೈಗೆ ನೀಡಿದ ವರದಿಯಲ್ಲೇನಿದೆ..?
ಬೆಂಗಳೂರು: ಜೂನ್ 7ರ ಬಳಿಕ ಕರ್ನಾಟಕದಲ್ಲಿ ಲಾಕ್ಡೌನ್ ವಿಸ್ತರಿಸಬೇಕೇ ಅಥವಾ ಬೇಡವೇ ಎಂಬುದರ ಕುರಿತು ತಜ್ಞರು ಮತ್ತು ತಾಂತ್ರಿಕ ಸಲಹಾ ಸಮಿತಿಯವರು ವರದಿ ತಯಾರಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ನೀಡಿದ್ದಾರೆ. ರಾಜ್ಯದಲ್ಲಿ ಲಾಕ್ಡೌನ್ ಜೂ. 13ರ ವರೆಗೂ ಲಾಕ್ಡೌನ್ ವಿಸ್ತರಣೆಯಾಗುವ ಸಾಧ್ಯತೆಗಳಿವೆ.ಲಾಕ್ಡೌನ್ ವಿಸ್ತರಣೆ ಸಂಬಂಧ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ವರದಿ ಮುಖ್ಯಮಂತ್ರಿ ಯಡಿಯೂರಪ್ಪನವರ ಕೈ … Continued