ಭಾರತ ಏಕಪಕ್ಷೀಯ ದೇಶವಾಗುತ್ತದೆಯೋ ಇಲ್ಲವೋ ಎಂಬುದಕ್ಕೆ ಬಂಗಾಳ ಚುನಾವಣೆ ನಿರ್ಣಾಯಕ

ತೃಣಮೂಲ ಕಾಂಗ್ರೆಸ್‌ ಮುಖ್ಯಸ್ಥೆ ಹಾಗೂ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ  ಮಮತಾ ಬ್ಯಾನರ್ಜಿಯವರ ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್  ಪಶ್ಚಿಮ ಬಂಗಾಳದ ಚುನಾವಣೆ ಹೊಸ್ತಿಲಲ್ಲಿ  ಸವಾಲುಗಳು, ತೃಣಮೂಲ ಕಾಂಗ್ರೆಸ್‌ ಪ್ರಬಲ್ಯ, ಬಿಜೆಪಿ ಪ್ರಯತ್ನ, ಎಡ-ಕಾಂಗ್ರೆಸ್‌ ಒಕ್ಕೂಟ, ಮಮತಾ ಬ್ಯಾನರ್ಜಿ ನಾಯಕತ್ವ. ಲೋಕಸಭೆ ಚುನಾವಣೆ ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ವಿಭಿನ್ನ ಫಲಿತಾಂಶದ  ಇತ್ಯಾದಿ ಸಂಗತಿಗಳ ಬಗ್ಗೆ ಟೆಲಿಗ್ರಾಫ್‌ … Continued

ಭಾರತದಲ್ಲಿ ಲಸಿಕೆ ವ್ಯರ್ಥದ ಪ್ರಮಾಣ 6.5%, ತೆಲಂಗಾಣಕ್ಕೆ ಮೊದಲ ಸ್ಥಾನ, ಕರ್ನಾಟಕಕ್ಕೆ ನಾಲ್ಕನೇ ನಂಬರ್‌

ನವ ದೆಹಲಿ: ಭಾರತದಲ್ಲಿ ಸರಾಸರಿ ಕೊವಿಡ್‌-19 ಲಸಿಕೆ ವ್ಯರ್ಥವು 6.5% ರಷ್ಟಿದೆ, ಲಸಿಕೆ ವ್ಯರ್ಥವಾಗಿರುವ ರಾಜ್ಯಗಳಲ್ಲಿ ತೆಲಂಗಾಣ (17.6 %) ಮತ್ತು ಆಂಧ್ರಪ್ರದೇಶ (11.6% ) ವ್ಯರ್ಥವಾಗುತ್ತಿದೆ ಎಂದು ಕೇಂದ್ರವು ತಿಳಿಸಿದೆ. ದೇಶದಲ್ಲಿ ಒಟ್ಟು 3,64,67,744 ಲಸಿಕೆ ಪ್ರಮಾಣ ನೀಡಲಾಗಿದೆ, ಇದರಲ್ಲಿ 45-60 ವರ್ಷ ವಯಸ್ಸಿನ 1,48,60,930 ಫಲಾನುಭವಿಗಳು ನಿರ್ದಿಷ್ಟ ಸಹ-ಕಾಯಿಲೆಗಳು ಮತ್ತು ಹಿರಿಯ ನಾಗರಿಕರಿಗೆ … Continued

20 ವರ್ಷದ ಯುವತಿ ಹೊಟ್ಟೆಯಲ್ಲಿ 16 ಕೆಜಿ ತೂಕದ ಗಡ್ಡೆ…!

ಭೋಪಾಲ್: ಭೋಪಾಲ್‌ನ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಭಾನುವಾರ 6 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿದ ನಂತರ 20 ವರ್ಷದ ಮಹಿಳೆಯ ಹೊಟ್ಟೆಯಿಂದ 16 ಕಿಲೋಗ್ರಾಂ ಗೆಡ್ಡೆ ಹೊರ ತೆಗೆದಿದ್ದಾರೆ. ಆಸ್ಪತ್ರೆಯ ವ್ಯವಸ್ಥಾಪಕ ದೇವೇಂದ್ರ ಚಂದೋಲಿಯಾ ಅವರು, ಇದು ಅಂಡಾಶಯದ ಗೆಡ್ಡೆಯಾಗಿದ್ದು, ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಯಿತು. ಮಹಿಳೆಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ. “ಎರಡು ದಿನಗಳ ಹಿಂದೆ, … Continued

ಭಾರತದಲ್ಲಿ 46,951 ದೈನಂದಿನ ಕೊರೊನಾ ಸೋಂಕು…ಮಹಾರಾಷ್ಟ್ರವೇ ದೊಡ್ಡ ತಲೆನೋವು

ನವ ದೆಹಲಿ: ಭಾರತದಲ್ಲಿ ಕಳೆದ 24 ತಾಸಿನಲ್ಲಿ 46,951 ಹೊಸ ಕೊರೊನಾ ಸೋಂಕು ದಾಖಲಿಸಿದೆ.ಇದರಲ್ಲಿ 30,535 ಪ್ರಕರಣಗಳು ಮಹಾರಾಷ್ಟ್ರದಲ್ಲಿ ಮತ್ತು 2,644 ಪ್ರಕರಣಗಳು ಪಂಜಾಬ್‌ನಲ್ಲಿ ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಜನವರಿ 12 ರಿಂದ ಮೊದಲ ಬಾರಿಗೆ ದೇಶಾದ್ಯಂತ ಸಾವುಗಳ ಸಂಖ್ಯೆ 200 ಅಂಕಿಗಳನ್ನು ದಾಟಿದ್ದು, 212 ಜನ ಮೃತಪಟ್ಟಿದ್ದಾರೆ. ಸಕ್ರಿಯ ಪ್ರಕರಣಗಳು … Continued

ಸಿಬಿಎಸ್ಇ ವಿದ್ಯಾರ್ಥಿಗಳಿಗೆ ಒಳ್ಳೆಯ ಸುದ್ದಿ, ೧೦, ೧೨ನೇ ಕ್ಲಾಸಿನವರು‌ ಮನೆ ಹತ್ತಿರದ ಕೇಂದ್ರದಲ್ಲೇ ಪರೀಕ್ಷೆ ಬರೆಯಬಹುದು

ನವ ದೆಹಲಿ : ಕೊವಿಡ್‌-೧೯ ಸಾಂಕ್ರಾಮಿಕ ರೋಗದ ನಡುವೆ, ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್ಇ) ೧೦ ಮತ್ತು ೧೨ನೇ ತರಗತಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿದೆ. ಅವರು ತಮ್ಮ ಪರೀಕ್ಷಾ ಕೇಂದ್ರವನ್ನು ಬದಲಾಯಿಸುವ ಆಯ್ಕೆಯನ್ನು ಮಂಡಳಿ ನೀಡಿದೆ. ಇದಕ್ಕಾಗಿ ವಿದ್ಯಾರ್ಥಿಗಳು ಮಾರ್ಚ್ 25ರೊಳಗೆ ತಮ್ಮ ಸ್ವಂತ ಶಾಲೆಗೆ ಮನವಿ ಸಲ್ಲಿಸಬಹುದು. ಆದರೆ, ಶಾಲೆಗಳು ಮಾರ್ಚ್ … Continued

ಮಹಾರಾಷ್ಟ್ರದಲ್ಲಿ ಒಂದೇ ದಿನ 30 ಸಾವಿರ ದಾಟಿದ ಕೊರೊನಾ ಪ್ರಕರಣ..ಇದು ಈವರೆಗಿನ ದಾಖಲೆ ಉಲ್ಬಣ..!!

ಮುಂಬೈ: ಮಹಾರಾಷ್ಟ್ರದಲ್ಲಿ ಕೊವಿಡ್‌-19 ಪ್ರಕರಣಗಳಲ್ಲಿ ಮತ್ತೊಂದು ಅಗಾಧ ಹೆಚ್ಚಳ ಕಂಡಿದೆ. ಭಾನುವಾರ 30,535 ದೈನಂದಿನ ಕೊರೊನಾ ಪ್ರಕರಣಗಳು ವರದಿಯಾಗಿವೆ. ಸಾಂಕ್ರಾಮಿಕ ರೋಗದ ಪ್ರಾರಂಭದಿಂದೀಚೆಗೆ ಇದು ಅತ್ಯಧಿಕ ದೈನಂದಿನ ಪ್ರಕರಣಗಳಾಗಿವೆ.ಈವರೆಗಿನ ದೈನಂದಿನ ಪ್ರಕರಣಗಳಲ್ಲಿ ಅತಿ ಹೆಚ್ಚು 27,126 ಆಗಿತ್ತು. ಹಾಗೂ ಅದು ಶನಿವಾರ ದಾಖಲಾಗಿತ್ತು. ಭಾನುವಾರ ಅದಕ್ಕಿಂತಲೂ ಮೂರುವರೆ ಸಾವಿರ ಪ್ರಕರಣಗಳು ದಾಖಲಾಗಿವೆ. ದಿನದಲ್ಲಿ 99ಕೊವಿಡ್‌-19 ಸಾವುಗಳು … Continued

ಕರ್ನಾಟಕದಲ್ಲಿ 1715 ದೈನಂದಿನ ಕೊರೊನಾ ಸೋಂಕು.. !

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1715 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿವೆ. ಇಬ್ಬರು ಕೊರೊನಾ ಸೊಂಕಿನಿಂದ ಮೃತಪಟ್ಟಿದ್ದಾರೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಭಾನುವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ 1048 ಸೋಂಕಿತರು ಒಟ್ಟಾರೆ ಸಾವಿನ ಸಂಖ್ಯೆ 12,434ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 13,493ಕ್ಕೆ ತಲುಪಿದೆ. ಬೆಂಗಳೂರಿನಲ್ಲಿ 24 … Continued

ಮನ್ಸುಖ್ ಹಿರೆನ್ ಸಾವಿನ ಪ್ರಕರಣ ಬಗೆಹರಿದಿದೆ: ಮಹಾರಾಷ್ಟ್ರ ಎಟಿಎಸ್ ಡಿಐಜಿ

ಮುಂಬೈ; ಮಹಾರಾಷ್ಟ್ರ ಎಟಿಎಸ್ ಡಿಐಜಿ ಶಿವದೀಪ್ ಲ್ಯಾಂಡೆ ಮನ್ಸುಖ್ ಹಿರೆನ್ ಸಾವಿನ ಪ್ರಕರಣ ಬಗೆಹರಿಸಲಾಗಿದೆ ಎಂದು ಹೇಳಿಕೊಂಡಿದ್ದಾರೆ. ಶಿವದೀಪ್ ಲ್ಯಾಂಡೆ ಫೇಸ್‌ಬುಕ್‌ನಲ್ಲಿ ಪೋಸ್ಟ್‌ನಲ್ಲಿ ಈ ಪ್ರಕರಣವನ್ನು ಬಗೆಹರಿಸಲಾಗಿದೆ ಎಂದು ಹೇಳಿಕೊಂಡಿದ್ದಾರೆ. ಅತ್ಯಂತ ಸೂಕ್ಷ್ಮವಾದ ಮನ್ಸುಖ್ ಹಿರೆನ್ ಕೊಲೆ ಪ್ರಕರಣ ಬಗೆಹರಿಸಲಾಗಿದೆ. ಕಳೆದ ಹಲವು ದಿನಗಳಿಂದ ಹಗಲು ರಾತ್ರಿ ಕೆಲಸ ಮಾಡುವ ಮೂಲಕ ಈ ಪ್ರಕರಣದಲ್ಲಿ ನ್ಯಾಯ … Continued

ಬೇಕಾದರೆ ನನ್ನ ತಲೆ ಮೇಲೆ ಕಾಲಿಟ್ಟು ಒದೆಯಿರಿ, ಆದರೆ ಬಂಗಾಳಿ ಜನರ ಕನಸನ್ನು ಒದೆಯಲು ಬಿಡುವುದಿಲ್ಲ: ಮಮತಾ ವಿರುದ್ಧ ಮೋದಿ ವಾಗ್ದಾಳಿ

ಕೊಲ್ಕತ್ತಾ :ಬೇಕಿದ್ದರೆ ನನ್ನ ತಲೆಯ ಮೇಲೆ ನಿಮ್ಮ ಕಾಲಿಟ್ಟು ನನ್ನನ್ನು ಒದೆಯಿರಿ, ಆದರೆ, ನೀವು ಬಂಗಾಳದ ಅಭಿವೃದ್ಧಿ ಮತ್ತು ಅದರ ಜನರ ಕನಸುಗಳನ್ನು ಕಾಲಿನಿಂದ ಒದೆಯುವುದಕ್ಕೆ ನಾನು ಬಿಡುವುದಿಲ್ಲ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಬಂಕುರಾದಲ್ಲಿ ಭಾನುವಾರ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, ಮಮತಾ ಬ್ಯಾನರ್ಜಿ ವಿರುದ್ಧ ಮೇಲೆ ವಾಗ್ದಾಳಿ ನಡೆಸಿದರು. ಬಂಗಾಳದ ಬೀದಿಗಳಲ್ಲಿ … Continued

ನಾನು ಕತ್ತೆ, ಯಾಕೆಂದರೆ ನನಗೆ ಅಧಿಕಾರಿ ಕುಟುಂಬದ ನೈಜ ಮುಖ ಗುರುತಿಸಲು ಸಾಧ್ಯವಾಗಲಿಲ್ಲ : ಮಮತಾ

ಕೊಲ್ಕತ್ತಾ : ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಭಾನುವಾರ ಪುರ್ಬಾ ಮೇದಿನಿಪುರ ಜಿಲ್ಲೆಯ ಪ್ರಭಾವಿ ಅಧಿಕಾರಿ ಕುಟುಂಬದ ‘ನಿಜವಾದ ಮುಖ’ ವನ್ನು ಗುರುತಿಸಲು ತನಗೆ ಸಾಧ್ಯವಾಗಲಿಲ್ಲ ಎಂದು ತನ್ನನ್ನೇ ತಾನು ದೂಷಿಸಿಕೊಂಡಿದ್ದಾರೆ. ಸುವೇಂಧು ಅಧಿಕಾರಿ ಕಳೆದ ವರ್ಷ ಡಿಸೆಂಬರ್ ನಲ್ಲಿ ಟಿಎಂಸಿ ತೊರೆದು ಬಿಜೆಪಿ ಸೇರಿ ಈಗ ವಿಧಾನಸಭೆ … Continued