ನಾಯಿ ಬೇಟೆಗೆ ಬಂದ ಚಿರತೆ ಮನೆಯಲ್ಲಿ ಬಂಧಿ
ಉಡುಪಿ: ನಾಯಿ ಹಿಡಿಯಲು ಬಂದ ಚಿರತೆಯೊಂದು ಮನೆಯೊಳಗೆ ಪ್ರವೇಶಿಸಿ ತಾನೇ ಬಧಿಯಾದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡದಿದೆ. ಬ್ರಹ್ಮಾವರ ಬಳಿಯ ನೈಲಾಡಿಯಲ್ಲಿ ಈ ಘಟನೆ ನಡೆದಿದೆ. ಚಿರತೆ ಕುಟುಂಬದ ಸಾಕು ನಾಯಿ ಹಿಡಿಯಲು ಹೊರಟಿತ್ತು, ಆದರೆ ಅದು ತಪ್ಪಿಸಿಕೊಂಡು ಮನೆಯೊಳಗೆ ಓಡಿ ಹೋಯಿತು.ಚಿರತೆಯೂ ನಾಯಿಯನ್ನು ಹಿಂಬಾಲಿಸಿತು.ಶಬ್ದದಿಂದಾಗಿ ಎಚ್ಚರಗೊಂಡ ಮನೆಯ ಮಾಲೀಕರು ನೋಡಿದರೆ ಮನೆಯೊಳಗೆ ಚಿರತೆ ನುಗ್ಗಿದೆ. … Continued