ವಿಡಿಯೋ..| ಭಾರತದ ಮೊದಲ ಬುಲೆಟ್ ರೈಲು ಹೇಗೆ ಕಾಣುತ್ತದೆ ಗೊತ್ತಾ? ಬುಲೆಟ್‌ ರೈಲಿನ ಫಸ್ಟ್‌ ಲುಕ್ ಅನಾವರಣ…!

ನವದೆಹಲಿ: ಭಾರತದ ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆಯಾದ ‘ಮುಂಬೈ-ಅಹಮದಾಬಾದ್ ಬುಲೆಟ್ ರೈಲು’ ಯೋಜನೆಯ ಮೊದಲ ಲುಕ್ (First Look) ಅನಾವರಣಗೊಂಡಿದೆ. ನವದೆಹಲಿಯಲ್ಲಿರುವ ರೈಲ್ವೆ ಸಚಿವಾಲಯದ ಕಟ್ಟಡದಲ್ಲಿ ದೇಶದ ಈ ಮೊದಲ ಹೈಸ್ಪೀಡ್ ರೈಲಿನ ಮಾದರಿ ಚಿತ್ರವನ್ನು ಪ್ರದರ್ಶಿಸಲಾಗಿದೆ. ರೈಲ್ವೆ ಸಚಿವಾಲಯದ ಕಟ್ಟಡದ ‘ಗೇಟ್ ಸಂಖ್ಯೆ 4’ ರಲ್ಲಿ ಈ ಹೈಸ್ಪೀಡ್ ರೈಲಿನ ಆಕರ್ಷಕ ಚಿತ್ರವನ್ನು ಅಳವಡಿಸಲಾಗಿದೆ. ಈ … Continued

ನೀಟ್‌ ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ : ‘ಕಿಂಗ್‌ಪಿನ್’ ಬಂಧಿಸಿದ ಸಿಬಿಐ

ನವದೆಹಲಿ: ದೇಶಾದ್ಯಂತ ಸಂಚಲನ ಮೂಡಿಸಿರುವ ನೀಟ್‌ ಯುಜಿ (NEET UG) 2026 ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಸೂತ್ರಧಾರಿಯನ್ನು (Kingpin) ಕೇಂದ್ರ ತನಿಖಾ ದಳ (CBI) ಬಂಧಿಸಿದೆ. ಹಲವು ವರ್ಷಗಳಿಂದ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಪರವಾಗಿ ಪರೀಕ್ಷಾ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿದ್ದ ರಸಾಯನಶಾಸ್ತ್ರ ಉಪನ್ಯಾಸಕ ಪಿ. ವಿ. ಕುಲಕರ್ಣಿ ಈ ಹಗರಣದ ಮುಖ್ಯ ಆರೋಪಿ … Continued

ಭೋಜಶಾಲಾ ‘ವಾಗ್ದೇವಿ ಸರಸ್ವತಿ ಮಂದಿರ’ : ಮಧ್ಯಪ್ರದೇಶ ಹೈಕೋರ್ಟ್ ಮಹತ್ವದ ತೀರ್ಪು

ಭೋಪಾಲ : ದಶಕಗಳಿಂದ ವಿವಾದದ ಕೇಂದ್ರವಾಗಿದ್ದ ಮಧ್ಯಪ್ರದೇಶದ ಧಾರ್‌ ಜಿಲ್ಲೆಯ ಭೋಜಶಾಲಾ-ಕಮಲ್ ಮೌಲಾ ಮಸೀದಿ ಸಂಕೀರ್ಣವು ಸಂಕೀರ್ಣವು ‘ವಾಗ್ದೇವಿ’ (ಸರಸ್ವತಿ ದೇವಿಯ) ಮಂದಿರ ಎಂದು ಮಧ್ಯಪ್ರದೇಶ ಉಚ್ಚ ನ್ಯಾಯಾಲಯವು ಶುಕ್ರವಾರ ಮಹತ್ವದ ತೀರ್ಪು ಪ್ರಕಟಿಸಿದೆ. ಭೋಜಶಾಲಾ ಸಂಕೀರ್ಣದ ನಿರ್ವಹಣೆಯು ಎಎಸ್‌ಐ (ASI) ವಶದಲ್ಲಿದ್ದರೂ, ಅಲ್ಲಿ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸುವ ಹಕ್ಕು ಕೇವಲ ಹಿಂದೂಗಳಿಗೆ ಮಾತ್ರ ಇರುತ್ತದೆ … Continued

ಇಂಧನ ಉಳಿತಾಯಕ್ಕೆ ದೆಹಲಿ ಸರ್ಕಾರದ ಪ್ಲಾನ್: ವಾರದಲ್ಲಿ 2 ದಿನ ‘ವರ್ಕ್ ಫ್ರಂ ಹೋಮ್’, 1 ದಿನ ಮೆಟ್ರೋ ಪ್ರಯಾಣ ಕಡ್ಡಾಯ

ನವದೆಹಲಿ: ಜಾಗತಿಕ ಅನಿಶ್ಚಿತತೆ ಮತ್ತು ಹೆಚ್ಚುತ್ತಿರುವ ಇಂಧನ ದರಗಳ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ್ದ ಕರೆಗೆ ಓಗೊಟ್ಟಿರುವ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ, ದೆಹಲಿಯಲ್ಲಿ ಕಠಿಣ ಇಂಧನ ಸಂರಕ್ಷಣಾ ಕ್ರಮಗಳನ್ನು ಪ್ರಕಟಿಸಿದ್ದಾರೆ. ಸರ್ಕಾರಿ ಕಚೇರಿಗಳಿಗೆ ವಾರದಲ್ಲಿ ಎರಡು ದಿನ ‘ವರ್ಕ್ ಫ್ರಮ್ ಹೋಮ್’ ಸೇರಿದಂತೆ ಹಲವು ಮಹತ್ವದ ನಿರ್ಧಾರಗಳು ಶುಕ್ರವಾರದಿಂದ (ಮೇ 15) … Continued

ಉತ್ತರ ಪ್ರದೇಶದಲ್ಲಿ ಭೀಕರ ಬಿರುಗಾಳಿ ಮಳೆಗೆ 100ಕ್ಕೂ ಹೆಚ್ಚು ಮಂದಿ ಸಾವು

ಲಕ್ನೋ: ಉತ್ತರ ಪ್ರದೇಶದಾದ್ಯಂತ ಬುಧವಾರ ಸಂಭವಿಸಿದ ಭೀಕರ ಗುಡುಗು ಸಹಿತ ಮಳೆ ಮತ್ತು ಚಂಡಮಾರುತಕ್ಕೆ 100ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಸಾವಿರಾರು ಮರಗಳು ಹಾಗೂ ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ರಾಜ್ಯದ ಹಲವೆಡೆ ಮನೆಗಳು ಧರಾಶಾಯಿಯಾಗಿದ್ದು, ಭಾರೀ ಆಸ್ತಿಪಾಸ್ತಿ ಹಾನಿ ಸಂಭವಿಸಿದೆ. ಈ ನೈಸರ್ಗಿಕ ವಿಕೋಪದಲ್ಲಿ ಪ್ರಯಾಗರಾಜ್ ಜಿಲ್ಲೆ ಅತಿ ಹೆಚ್ಚು … Continued

2022ರ ಆದೇಶ ಹಿಂಪಡೆದ ಸರ್ಕಾರ ; ರಾಜ್ಯದ ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ ಧರಿಸಲು ಅವಕಾಶ

ಬೆಂಗಳೂರು: ಕರ್ನಾಟಕ ಸರ್ಕಾರವು ಫೆಬ್ರವರಿ 2022 ರಲ್ಲಿ ಶಾಲಾ ಸಮವಸ್ತ್ರಗಳ ಕುರಿತು ತನ್ನ ಆದೇಶವನ್ನು ಹಿಂತೆಗೆದುಕೊಂಡಿದೆ ಮತ್ತು ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ನಿಗದಿತ ಸಮವಸ್ತ್ರಗಳ ಜೊತೆಗೆ ಸಾಂಪ್ರದಾಯಿಕ ಮತ್ತು ಧರ್ಮ ಆಧಾರಿತ ಚಿಹ್ನೆಗಳನ್ನು ಸೀಮಿತ ಶ್ರೇಣಿಯಲ್ಲಿ ಧರಿಸಲು ವಿದ್ಯಾರ್ಥಿಗಳಿಗೆ ಅನುಮತಿ ನೀಡುವ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ಸರ್ಕಾರದ … Continued

ತಮಿಳುನಾಡು : ವಿಶ್ವಾಸ ಮತ ಗೆದ್ದ ಸಿಎಂ ವಿಜಯ ; ಎಐಡಿಎಂಕೆ ಛಿದ್ರ…! 25 ಶಾಸಕರಿಂದ ವಿಜಯ ಪರ ಅಡ್ಡಮತದಾನ !!

 ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ದಶಕಗಳಿಂದ ಬೇರೂರಿದ್ದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಪಕ್ಷಗಳ 62 ವರ್ಷಗಳ ಅಧಿಪತ್ಯಕ್ಕೆ ತೆರೆಬಿದ್ದಿದೆ. ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ನಾಯಕ, ನಟ ‘ದಳಪತಿ’ ವಿಜಯ ಬುಧವಾರ ನಡೆದ ಹೈಡ್ರಾಮಾದಿಂದ ಕೂಡಿದ್ದ ವಿಶ್ವಾಸ ಮತಯಾಚನೆಯಲ್ಲಿ ಜಯಗಳಿಸುವ ಮೂಲಕ ತಮಿಳುನಾಡಿನ ವಿಧಾನಸಭೆಯಲ್ಲಿ ವಿಶ್ವಾಸಮತವನ್ನು ಗೆದ್ದಿದ್ದಾರೆ. ತಮಿಳುನಾಡು ವಿಧಾನಸಭೆಯಲ್ಲಿ ವಿಜಯ ಪರವಾಗಿ … Continued

ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರ ನೀಟ್ ಪರೀಕ್ಷೆ ರದ್ದು : ಸಿಬಿಐ ತನಿಖೆಗೆ ಆದೇಶ

ನವದೆಹಲಿ: ದೇಶಾದ್ಯಂತ ವೈದ್ಯಕೀಯ ಶಿಕ್ಷಣ ಪ್ರವೇಶಾತಿಗಾಗಿ ಮೇ 3 ರಂದು ನಡೆದಿದ್ದ ‘ನೀಟ್-ಯುಜಿ 2026’ (NEET-UG) ಪರೀಕ್ಷೆಯನ್ನು ಪೇಪರ್ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮಂಗಳವಾರ ಅಧಿಕೃತವಾಗಿ ರದ್ದುಗೊಳಿಸಿದೆ. ಪರೀಕ್ಷಾ ಪ್ರಕ್ರಿಯೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯನ್ನು ಕಾಪಾಡುವ ದೃಷ್ಟಿಯಿಂದ ಈ ಕಠಿಣ ಕ್ರಮ ಕೈಗೊಳ್ಳಲಾಗಿದ್ದು, ಶೀಘ್ರದಲ್ಲೇ ಹೊಸ ಪರೀಕ್ಷಾ ದಿನಾಂಕಗಳನ್ನು ಪ್ರಕಟಿಸುವುದಾಗಿ … Continued

ಎಐಎಡಿಎಂಕೆಯಲ್ಲಿ ಭುಗಿಲೆದ್ದ ಬಂಡಾಯ: ಇಪಿಎಸ್‌ ವಿರುದ್ಧ ಷಣ್ಮುಗಂ ಕಿಡಿ ; ವಿಜಯ ಸರ್ಕಾರಕ್ಕೆ ಬೆಂಬಲ ಘೋಷಣೆ !

ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ಭಾರಿ ಸಂಚಲನ ಉಂಟಾಗಿದ್ದು, ಎಐಎಡಿಎಂಕೆ (AIADMK) ಪಕ್ಷದ ಒಳಗಿನ ಬಿಕ್ಕಟ್ಟು ಮಂಗಳವಾರ ತಾರಕಕ್ಕೇರಿದೆ. ಪಕ್ಷದ ಹಿರಿಯ ನಾಯಕ ಸಿ.ವಿ. ಷಣ್ಮುಗಂ ಅವರು ಎಡಪ್ಪಾಡಿ ಕೆ. ಪಳನಿಸ್ವಾಮಿ (EPS) ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದು, ನಟ ವಿಜಯ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (TVK) ಸರ್ಕಾರಕ್ಕೆ ಬೆಂಬಲ ಘೋಷಿಸಿದ್ದಾರೆ. ಬಂಡಾಯ ಶಾಸಕರೊಂದಿಗೆ ಸಮಾಲೋಚನಾ … Continued

“ಪೆಟ್ರೋಲ್‌-ಡೀಸೆಲ್‌ ಉಳಿಸಿ, ವರ್ಕ್ ಫ್ರಮ್ ಹೋಮ್‌ಗೆ ಆದ್ಯತೆ ನೀಡಿ, 1 ವರ್ಷ ಚಿನ್ನ ಖರೀದಿಸಬೇಡಿ”: ಇರಾನ್‌-ಅಮೆರಿಕ ಯುದ್ಧದ ನಡುವೆ ಪ್ರಧಾನಿ ಮೋದಿ ಕರೆ

ಹೈದರಾಬಾದ್‌: ಇರಾನ್‌-ಅಮೆರಿಕ ನಡುವೆ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಜಾಗತಿಕವಾಗಿ ತೈಲ ಬೆಲೆ ಏರಿಕೆಯಾಗುತ್ತಿದ್ದು, ದೇಶದ ವಿದೇಶಿ ವಿನಿಮಯವನ್ನು ಉಳಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ವಿಶೇಷ ಮನವಿ ಮಾಡಿದ್ದಾರೆ. ಭಾನುವಾರ ನಗರದಲ್ಲಿ ಆಯೋಜಿಸಿದ್ದ ಬೃಹತ್‌ ರ್ಯಾಲಿಯಲ್ಲಿ ಮಾತನಾಡಿದ ಅವರು, ಇಂಧನ ಬಳಕೆ ಕಡಿಮೆ ಮಾಡಲು ಮತ್ತೆ ‘ವರ್ಕ್ ಫ್ರಮ್ ಹೋಮ್’ ಅನ್ನು ಜಾರಿಗೆ … Continued