ಗ್ರಾಹಕರೇ ಗಮನಿಸಿ: ಏ.1ರಿಂದ ಈ ಬ್ಯಾಂಕುಗಳ ಹಳೆ ಚೆಕ್ – ಪಾಸ್‌ ಪುಸ್ತಕ ರದ್ದಾಗಲಿದೆ

ದೇನಾ ಬ್ಯಾಂಕ್, ವಿಜಯ ಬ್ಯಾಂಕ್, ಕಾರ್ಪೊರೇಶನ್ ಬ್ಯಾಂಕ್, ಆಂಧ್ರ ಬ್ಯಾಂಕ್, ಓರಿಯಂಟಲ್ ಬ್ಯಾಂಕ್ ಆಫ್ ಕಾಮರ್ಸ್, ಯುನೈಟೆಡ್ ಬ್ಯಾಂಕ್ ಮತ್ತು ಅಲಹಾಬಾದ್ ಬ್ಯಾಂಕ್, ಸಿಂಡಿಕೇಟ್ ಬ್ಯಾಂಕ್ ಕಳೆದ ವರ್ಷ ವಿಲೀನಗೊಂಡಿವೆ. ಈ ಬ್ಯಾಂಕುಗಳ ಚೆಚೆಕ್ ಪುಸ್ತಕ ಹಾಗೂ ಪಾಸ್‌ ಪುಸ್ತಕ‌ಗಳನ್ನು ಈಗಲೂ ಬಳಸುತ್ತಿದ್ದಾರೆ. ಆದರೆ ಬ್ಯಾಂಕ್‌ ವಿಲೀನಗೊಂಡ ಒಂದು ವರ್ಷದ ನಂತರ ಅಂದರೆ ಏಪ್ರಿಲ್ 1, … Continued

ಜಯಲಲಿತಾ ಸಾವಿಗೆ ಡಿಎಂಕೆ ಮುಖಂಡರೇ ಕಾರಣ: ಸಿಎಂ ಪಳನಿಸ್ವಾಮಿ ನೇರ ಆರೋಪ

ಮಾಜಿ ಮುಖ್ಯಮಂತ್ರಿ ಜಯಲಲಿತಾ ಸಾವಿಗೆ ಡಿಎಂಕೆ ಮುಖಂಡರಾದ ಎಂ. ಕರುಣಾನಿಧಿ ಹಾಗೂ ಸ್ಟಾಲಿನ್‌ ಕಾರಣಕರ್ತರು ಎಂದು ಆರೋಪಿಸಿದ ತಮಿಳುನಾಡು ಮುಖ್ಯಮಂತ್ರಿ ಇ.ಕೆ.ಪಳನಿಸ್ವಾಮಿ, ಡಿಎಂಕೆ ಮುಖಂಡರಿಗೆ ಜಯಲಲಿತಾ ಅವರ ಆತ್ಮ ತಕ್ಕ ಶಿಕ್ಷೆ ನೀಡುತ್ತದೆ ಎಂದು ಹೇಳಿದ್ದಾರೆ. ಜಯಲಲಿತಾ ೨೦೧೫ರಲ್ಲಿ ಎಲ್ಲ ಆರೋಪಗಳಿಂದ ಮುಕ್ತರಾಗಿದ್ದರೂ ಡಿಎಂಕೆ ಮುಖಂಡರು ಮೇಲ್ಮನವಿ ಸಲ್ಲಿಸಿದ್ದರಿಂದ ಜಯಲಲಿತಾ ಖಿನ್ನತೆಗೊಳಗಾದರು. ಜಯಲಲಿತಾ ಸಾವಿಗೆ ಕಾರಣರಾದ … Continued

ಭಾರತದಲ್ಲಿ 26 ಸಾವಿರ ದಾಟಿದ ದಿನವೊಂದರ ಕೊರೊನಾ ಸೋಂಕು..!

ನವ ದೆಹಲಿ: ದೇಶದಲ್ಲಿ ದಿನದಿನವೂ ಕೊವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಕಳೆದ 24ಗಂಟೆಯಲ್ಲಿ 26,291 ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಕಳೆದ ಮೂರು ತಿಂಗಳಲ್ಲಿ ಇದೇ ಮೊದಲ ಬಾರಿಗೆ ಇಷ್ಟು ಪ್ರಮಾಣದ ಸೋಂಕಿತರು ಒಂದೇ ದಿನ ಪತ್ತೆಯಾಗಿದ್ದಾರೆ. 2020ರ ಡಿಸೆಂಬರ್​ 20ರಂದು 26,624 ಕೊರೊನಾ ಸೋಂಕಿನ ಕೇಸ್​ಗಳು ದಾಖಲಾಗಿದ್ದವು. ಭಾನುವಾರ 25,320 ಪ್ರಕರಣಗಳು ದಾಖಲಾಗಿದ್ದವು. ಸೋಮವಾರ ಸುಮಾರು … Continued

ಕೊರೊನಾ ಸೋಂಕಿತರು: ಬೆಂಗಳೂರು ನಗರ ಜಿಲ್ಲೆ ದೇಶದಲ್ಲಿ ೫ನೇ ನಂಬರ್‌..!

ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ದೇಶದಲ್ಲಿ ಅತಿ ಹೆಚ್ಚು ಕೊವಿಡ್‌-೧೯ ಸೋಂಕಿತರಿರುವ ಜಿಲ್ಲೆಗಳಲ್ಲಿ ಬೆಂಗಳೂರು ನಗರ ಜಿಲ್ಲೆ ೫ನೇ ಸ್ಥಾನ ಪಡೆದಿರುವುದು ಎಚ್ಚರಿಕೆ ವಹಿಸಬೇಕು ಎಂಬುದರ ಮುನೂಚನೆಯಾಗಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟು 6,107 ಸಕ್ರಿಯ ಸೋಂಕಿತರಿದ್ದಾರೆ. 18,474 ಸಕ್ರಿಯ ಸೋಂಕಿತರಿರುವ ಪುಣೆ ಮೊದಲ ಸ್ಥಾನದಲ್ಲಿದೆ. 12,724 ಸಕ್ರಿಯ ಸೋಂಕಿತರಿರುವ ನಾಗಪುರ ಎರಡನೇ ಸ್ಥಾನ, … Continued

ರಾಜ್ಯದಲ್ಲಿ ಸಿಡಿ ತಯಾರಿಸುವ ೨ ಫ್ಯಾಕ್ಟರಿಗಳಿವೆ: ಯತ್ನಾಳ

ವಿಜಯಪುರ: ರಾಜ್ಯದಲ್ಲಿ ಸಿಡಿ ತಯಾರಿಸುವ ಫ್ಯಾಕ್ಟರಿಗಳಿದ್ದು, ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್‌ನಲ್ಲಿ ಸಿಡಿ ತಯಾರಿಸುವ ಇಬ್ಬರು ನಿಷ್ಣಾತ ವ್ಯಕ್ತಿಗಳಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸಿಡಿ ತಯಾರಿಕೆಯಲ್ಲಿ ಪಳಗಿದ ಮುಖಂಡರು ಯಾರು ಎಂಬುದನ್ನು ಬಹಿರಂಗಗೊಳಿಸುವುದಿಲ್ಲ. ಸಿಡಿ ವಿಚಾರದಲ್ಲಿ ಕಾಂಗ್ರೆಸ್‌ ಕೈವಾಡವಿದೆ ಎಂಬ ಎಸ್‌.ಟಿ.ಸೋಮಶೇಖರ ಹೇಳಿಕೆ ಸಮರ್ಥಿಸಿಕೊಂಡ ಯತ್ನಾಳ, ಸೋಮಶೇಖರ … Continued

ಮೀಸಲಾತಿ ಬಗ್ಗೆ ಕೂಲಂಕುಷವಾಗಿ ಪರಾಮರ್ಶಿಸಿ ಸುಪ್ರೀಂ ಕೋರ್ಟಿಗೆ ವರದಿ:ಸಚಿವ ಬೊಮ್ಮಾಯಿ

ಬೆಂಗಳೂರು: ರಾಜ್ಯದ ಎಸ್ ಸಿ/ಎಸ್ ಟಿ ಮತ್ತು ಹಿಂದುಳಿದ ವರ್ಗಗಳ ಮೀಸಲಾತಿಯನ್ನು ಸಂವಿಧಾನಾತ್ಮಕವಾಗಿ  ರಕ್ಷಣೆ ಮಾಡುವ ಕುರಿತು ಕೂಲಂಕುಷವಾಗಿ ಪರಾಮರ್ಶೆ ನಡೆಸಿ ಸುಪ್ರೀಂಕೋರ್ಟಿಗೆ ವರದಿ ಸಲ್ಲಿಸಲಾಗುವುದು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಹಾರಾಷ್ಟ್ರ ಸರ್ಕಾರ ಮೀಸಲಾತಿ ಪ್ರಮಾಣವನ್ನು ಶೇ. ೫೦ಕ್ಕಿಂತಲೂ ಹೆಚ್ಚು ಮಾಡಿದೆ. ಸುಪ್ರೀಂಕೋರ್ಟ್ ಈ  ಪ್ರಕರಣದ … Continued

ಅಂಬಾನಿ ಮನೆ ಬಳಿ ಸ್ಫೋಟಕ ತುಂಬಿದ ಎಸ್‌ಯುವಿ ಪತ್ತೆ ಪ್ರಕರಣ:ತಿಹಾರ ಜೈಲಿನಲ್ಲಿ ಉಗ್ರ ತೆಹ್ಸೀನ್ ಅಖ್ತರ್ ವಿಚಾರಣೆ

ಮುಂಬೈ; ಮುಖೇಶ್ ಅಂಬಾನಿಗೆ ಬಾಂಬ್ ಬೆದರಿಕೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಇಂಡಿಯನ್‌ ಮುಜಾಹಿದ್ದೀನ್ ಭಯೋತ್ಪಾದಕ ಸಂಘಟನೆಯ ತೆಹ್ಸೀನ್ ಅಖ್ತರ್ ಅವರನ್ನು ದೆಹಲಿ ಪೊಲೀಸರ ವಿಶೇಷ ಕೋಶದ ತಂಡವು ತಿಹಾರ್ ಜೈಲಿನೊಳಗೆ “ಸುಮಾರು ನಾಲ್ಕು ತಾಸುಗಳ ಕಾಲ” ಪ್ರಶ್ನಿಸಿದೆ ಎಂದು ಜೈಲಿನ ಮೂಲಗಳು ತಿಳಿಸಿವೆ ಎಂದು ಫ್ರಿ ಪ್ರೆಸ್‌ ಜರ್ನಲ್‌ ವರದಿ ಮಾಡಿದೆ. ತಿಹಾರ್ ಜೈಲಿನಲ್ಲಿರುವ ಅಖ್ತರ್ … Continued

ಆಂಟಿಲಿಯಾ ಬಳಿ ಎಸ್‌ಯುವಿಯಲ್ಲಿ ಸ್ಫೋಟಕ ಪತ್ತೆ ಪ್ರಕರಣ: ಪೊಲೀಸ್‌ ಅಧಿಕಾರಿ ಸಚಿನ್ ವಾಝೆ ಮಾ.25ರ ವರೆಗೆ ಎನ್‌ಐಎ ಕಸ್ಟಡಿಗೆ

ಮುಂಬೈ: ಉದ್ಯಮಿ ಮುಕೇಶ್ ಅಂಬಾನಿ ಅವರ ಮುಂಬೈ ನಿವಾಸದ ಬಳಿ ಸ್ಫೋಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮುಂಬೈ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಅವರನ್ನು ನ್ಯಾಯಾಲಯ ಮಾರ್ಚ್ 25ರವರೆಗೂ ರಾಷ್ಟ್ರೀಯ ತನಿಖಾ ದಳದ (ಎನ್ವ‌ಐಎ)ಶಕ್ಕೆ ನೀಡಿದೆ. ಶನಿವಾರ ಮಧ್ಯರಾತ್ರಿ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಅವರನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. … Continued

ಎಫ್ಐಆರ್ ದಾಖಲಾಗುತ್ತಿದ್ದಂತೆ ಯುವತಿ ಹೇಳಿಕೆ ವಿಡಿಯೋ ಬಿಡುಗಡೆ..!

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೋಳಿ ಅವರ   ಸಿಡಿ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೋಳಿ ಅವರ ಸಿಡಿ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ಬೆಂಗಳೂರಿನ ಸದಾಶಿವ ನಗರದಲ್ಲಿ ರಮೇಶ ಜಾರಕಿಹೊಳಿ ಪ್ರಕರಣ ದಾಖಲಿಸುತ್ತಿದ್ದಂತೆ ವಿಡಿಯೋದಲ್ಲಿರುವವಳು ಎನ್ನಲಾದ  ಯುವತಿ ಮೊದಲ ಬಾರಿಗೆ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು, ರಮೇಶ್ ಜಾರಕಿಹೊಳಿ ಅವರೇ … Continued

2022ರ ಏಪ್ರಿಲ್ 1ರ ನಂತರ ಹಳೆ ವಾಹನಗಳ ನೋಂದಣಿ ಮಾಡುವಂತಿಲ್ಲ

ರಾಜ್ಯ ಸಾರಿಗೆ ಸಂಸ್ಥೆ ಒಡೆತನದ ಬಸ್ʼಗಳು ಸೇರಿದಂತೆ 15 ವರ್ಷ ಮೇಲ್ಪಟ್ಟ ಸರ್ಕಾರಿ ವಾಹನಗಳನ್ನ 2022ರ ಏಪ್ರಿಲ್ 1ರ ನಂತರ ನೋಂದಾಣಿ ಮಾಡುವಂತಿಲ್ಲ ಎಂದು ಕರಡು ಅಧಿಸೂಚನೆಗೆ ಕೇಂದ್ರ  ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಒಪ್ಪಿಗೆ ಸೂಚಿಸಿದೆ. ಹೊಸ ನಿಯಮಗಳನ್ನ ಪರಾಮರ್ಶಿಸಿ ತಿದ್ದುಪಡಿಗಳನ್ನ ಮಾಡಲು ಮಧ್ಯಸ್ಥಗಾರರ ಅಭಿಪ್ರಾಯಗಳನ್ನು ಸಚಿವಾಲಯ ಹುಡುಕುತ್ತಿದ್ದು, ಈ ಸಂಬಂಧ ಸಾರಿಗೆ … Continued