ಮೈಸೂರು ಬಳಿ ಮೂರು ಚಿರತೆಗಳ ಅನುಮಾನಾಸ್ಪದ ಸಾವು
ಮೈಸೂರು: ಬೆಳವಾಡಿ ಕೈಗಾರಿಕಾ ಪ್ರದೇಶದ ಬಯಲು ಪ್ರದೇಶದಲ್ಲಿ ಮೂರು ಚಿರತೆಗಳ ಶವಪತ್ತೆಯಾಗಿದೆ. ಇದಕ್ಕೆ ವಿಷ ಪ್ರಾಷನ ಮಾಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಎರಡು ದಿನಗಳ ಹಿಂದಷ್ಟೇ ಬೆಮೆಲ್ ಕಾರ್ಖಾನೆಯ ಕಾಂಪೌಂಡ್ ಬಳಿ ಸಿಸಿಟಿವಿಯಲ್ಲಿ ಈ ತಾಯಿ ಚಿರತೆ ಹಾಗೂ ಎರಡು ಚಿರತೆ ಮರಿಗಳುಸೆರೆಯಾಗಿದ್ದವು. ತಿನ್ನುವ ಆಹಾರದಲ್ಲಿ ವಿಷ ಬೆರಸಿ ದುಷ್ಕರ್ಮಿಗಳು ಚಿರತೆಗಳಿಗೆ ವಿಷ ಪ್ರಾಶನ ಮಾಡಿರಬಹುದು … Continued