ರಮೇಶ ಜಾರಕಿಹೊಳಿಗೆ ನಾನು ಧೈರ್ಯ ಹೇಳಿದ್ದು ನಿಜ:ರೇವಣ್ಣ
ಹಾಸನ: ಸಿಡಿ ಪ್ರಕರಣದಲ್ಲಿ ಸಿಲುಕಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ “ನಾನು ಧೈರ್ಯ ಹೇಳಿದ್ದು ನಿಜ. ಒಳ್ಳೆಯದ್ದು ಮತ್ತು ಕೆಟ್ಟದ್ದನ್ನು ದೇವರಿಗೆ ಬಿಡೋಣ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಹೇಳಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ನಮಗೆ ಮೊದಲು ಮನುಷ್ಯತ್ವ ಬೇಕು. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕಷ್ಟಪಟ್ಟು ಮೇಲೆ ಬಂದವರು. ಅವರಿಗೆ ನಾನು ಧೈರ್ಯ … Continued