ಹಣಕಾಸು ಇಲಾಖೆ ಅಧಿಕಾರಿಗಳೇ ಸಿಎಂ ಯಡಿಯೂರಪ್ಪಗೆ ಟೋಪಿ ಹಾಕಿದ್ದಾರೆ: ಎಚ್‌.ವಿಶ್ವನಾಥ

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಮಂಡಿಸಿದ ಬಜೆಟ್‌ನಲ್ಲಿ ಏನೂ ಹೊಸತನವಿಲ್ಲ, ಹಣಕಾಸು ಇಲಾಖೆ ಅಧಿಕಾರಿಗಳೇ ಮುಖ್ಯಮಂತ್ರಿಗೆ ಟೋಪಿ ಹಾಕಿದ್ದಾರೆ ಎಂದು ಬಿಜೆಪಿ ಮುಖಂಡ ಎಚ್‌.ವಿಶ್ವನಾಥ ಹೇಳಿದರು. ಕಳೆದ ೧೦ ವರ್ಷಗಳ ಬಜೆಟ್‌ ನೋಡಿದ್ದೇನೆ. ಇದರಲ್ಲಿ ಏನೂ ಹೊಸ ಯೋಜನೆಗಳಿಲ್ಲ. ಅಂಕಿ-ಅಂಶಗಳನ್ನು ತಿರುಗು-ಮುರುಗು ಮಾಡಿದ್ದಾರೆ. ಹಣಕಾಸು ಖಾತೆ ನಿಭಾಯಿಸಿದ ಯಡಿಯೂರಪ್ಪ, ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಹಲವು ಬಾರಿ ಬಜೆಟ್‌ … Continued

ಅಮೆರಿಕದಿಂದ ೩೦ ಸಶಸ್ತ್ರ ಡ್ರೋನ್‌ ಖರೀದಿಗೆ ಭಾರತ ಚಿಂತನೆ

ಭಾರತ ತನ್ನ ಸಮುದ್ರ ಹಾಗೂ ಭೂ ರಕ್ಷಣಾ ಸಾಮರ್ಥ್ಯ ಹೆಚ್ಚಿಸುವ ದಿಸೆಯಲ್ಲಿ ಅಮೆರಿಕದಿಂದ ೩೦ ಸಶಸ್ತ್ರ ಡ್ರೋನ್‌ಗಳನ್ನು ಖರೀದಿಸಲು ಮುಂದಾಗಿದೆ. ನೆರೆಯ ಪಾಕಿಸ್ತಾನ ಹಾಗೂ ಚೀನಾದಲ್ಲಿ ಉದ್ವಿಗ್ನತೆ ಮುಂದುವರೆದಿರುವ ಹಿನ್ನೆಲೆಯಲ್ಲಿ ಡ್ರೋನ್‌ಗಳನ್ನು ಖರೀದಿಸಲು ಚಿಂತನೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಸ್ಯಾನ್‌ ಡಿಯಾಗೊ ಮೂಲದ ಜನರಲ್‌ ಅಟಾಮಿಕ್ಸ್‌ ತಯಾರಿಸಿದ ಎಂಕ್ಯು ೯-ಬಿ ಪ್ರಿಡೇಟರ್‌ ಡ್ರೋನ್‌ಗಳನ್ನು ೩೦೦ … Continued

ಉತ್ತರಾಖಂಡ: ತೀರತ್‌ ಸಿಂಗ್‌ ನೂತನ ಮುಖ್ಯಮಂತ್ರಿ

ತೀರತ್‌ ಸೀಂಗ್‌ ರಾವತ್‌ ಉತ್ತರಾಖಂಡದ ನೂತನ ಮುಖ್ಯಮಂತ್ರಿಯಾಗಲಿದ್ದಾರೆ. ತ್ರಿವೇಂದ್ರ ಸಿಂಗ್‌ ರಾವತ್‌ ರಾಜಿನಾಮೆ ನೀಡಿದ ನಂತರ ತೀರತ್‌ ಸಿಂಗ್‌ ಸಿಎಂ ಹುದ್ದೆಗೇರಲಿದ್ದಾರೆ. ಉತ್ತರಾಖಂಡದ ಮೊದಲ ಶಿಕ್ಷಣ ಸಚಿವರಾಗಿದ್ದ ತೀರತ್‌ ಸಿಂಗ್‌, ರಾಜ್ಯದ ಬಿಜೆಪಿ ಘಟಕದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ತ್ರಿವೇಂದ್ರ ರಾವತ್ ಅವರ ಆಡಳಿತದ ಬಗ್ಗೆ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ … Continued

ತನ್ನ ಕದ್ದ ಎಮ್ಮೆ ಪತ್ತೆಗೆ ಡಿಎನ್‌ಎ ಪರೀಕ್ಷೆಗೆ ಒತ್ತಾಯಿಸಿ ಪೊಲೀಸ್‌ ಠಾಣೆ ಮೆಟ್ಟಲೇರಿದ ಉತ್ತರ ಪ್ರದೇಶದ ವ್ಯಕ್ತಿ…!

ನವ ದೆಹಲಿ: ಉತ್ತರ ಪ್ರದೇಶದ ಶಾಮ್ಲಿ ಪೊಲೀಸರು ವಿಚಿತ್ರ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ವ್ಯಕ್ತೊಯೊಬ್ಬ ತನ್ನ ಎಮ್ಮೆ ಕದ್ದ ಬಗ್ಗೆ ಪೊಲೀಸರಿಗೆ ಅರ್ಜಿ ಸಲ್ಲಿಸಿದ್ದು, ಈ ವ್ಯಕ್ತಿಯು ತನ್ನನ್ನು ಮಾಲೀಕ ಎಂದು ಹೇಳಿಕೊಂಡಿದ್ದಾನೆ. ಅದರ ಮಾಲೀಕತ್ವದ ವಿವಾದ ಬಗೆಹರಿಸಲು ಎಮ್ಮೆಯ ಡಿಎನ್‌ಎ ಪರೀಕ್ಷೆಗೆ ಕೋರಿದ್ದಾನೆ…! ಝಿಂಝಾನಾದ ರೈತ ಚಂದ್ರಪಾಲ್ ಸಿಂಗ್ (40), 2020 ರ ಆಗಸ್ಟ್ … Continued

ಮ್ಯಾನ್ಮಾರ್: ಸೈನ್ಯದ ಮುಂದೆ ಮಂಡಿಯೂರಿ ಮಕ್ಕಳನ್ನು ಬಿಟ್ಟುಬಿಡಿ ನನ್ನ ಕೊಂದು ಬಿಡಿ ಎಂದ ಸಿಸ್ಟರ್

ಯಾಂಗೂನ್ : ಉತ್ತರ ಮ್ಯಾನ್ಮಾರ್ ನ ನಗರವೊಂದರಲ್ಲಿ ಮಂಡಿಯೂರಿ ಕುಳಿತ ಸಿಸ್ಟರ್ ಆನ್ ರೋಸ್ ನು ತವಾಂಗ್ ಅವರು ಭಾರಿ ಶಸ್ತ್ರಸಜ್ಜಿತ ಪೊಲೀಸ್ ಅಧಿಕಾರಿಗಳ ಮುಂದೆ ಮಕ್ಕಳನ್ನು’ ಬಿಟ್ಟು ತಮ್ಮ ಪ್ರಾಣ ತೆಗೆಯುವಂತೆ ಬೇಡಿಕೊಂಡಿರುವ ದೃಶ್ಯ ಸದ್ಯ ವೈರಲ್ ಆಗುತ್ತಿದೆ. ಕ್ಯಾಥೋಲಿಕ್ ಸನ್ಯಾಸಿನಿ ಪ್ರತಿಭಟನಾ ನಿರತರ ಮೇಲೆ ದಾಳಿ ನಡೆಸಲು ಸಿದ್ಧವಾಗಿದ್ದ ಮಿಲಿಟರಿ ಎದುರು ಆಕೆ … Continued

ಅಯೋಧ್ಯೆಯಲ್ಲಿ ಭಗವಾನ್‌ ರಾಮ್ ವಿವಿ ಸ್ಥಾಪನೆಗೆ ಉತ್ತರ ಪ್ರದೇಶ ಸರ್ಕಾರ ಚಿಂತನೆ

ಅಯೋಧ್ಯೆಯಲ್ಲಿ ಭಗವಾನ್ ರಾಮ್ ಹೆಸರಿನ ವಿಶ್ವವಿದ್ಯಾಲ ಸ್ಥಾಪಿಸಲು ಉತ್ತರ ಪ್ರದೇಶ ಸರ್ಕಾರ ಯೋಜಿಸುತ್ತಿದೆ ಎಂದು ವರದಿಯಾಗಿದೆ. ಪ್ರಸ್ತಾವಿತ ವಾರ್ಸಿಟಿ ಅಧ್ಯಯನಗಳು ಮತ್ತು ನಂಬಿಕೆ, ಧರ್ಮಗ್ರಂಥಗಳು ಮತ್ತು ಭಗವಾನ್ ರಾಮನಿಗೆ ಸಂಬಂಧಿಸಿದ ಧಾರ್ಮಿಕ ಸಂಗತಿಗಳ ಬಗ್ಗೆ ಇದು ಸಂಶೋಧನೆ ನಡೆಸಲಿದ. ಉನ್ನತ ಶಿಕ್ಷಣ ಖಾತೆಯನ್ನೂ ಹೊಂದಿರುವ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಡಾ.ದಿನೇಶ್ ಶರ್ಮಾ, ವಿಶ್ವವಿದ್ಯಾಲಯವು ಭಗವಾನ್ ರಾಮನ … Continued

ನಾನೂ ಇಲ್ಲೇ ಜನಿಸಿದ್ದು: ತನ್ನ ಪಾಲಕರಿಗೆ ಬೈದಾಡಿದವರಿಗೆ ನಟ ಯಶ್ ಉತ್ತರ

ಹಾಸನ: ಹಾಸನ ಜಿಲ್ಲೆ ದುದ್ದ ಸಮೀಪದ ತಿಮ್ಲಾಪುರ ಬಳಿ ನಟ ರಾಕಿಂಗ್ ಸ್ಟಾರ್ ಯಶ್ ಅವರ ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ಅವರ ತಂದೆ, ತಾಯಿ ಹಾಗೂ ಗ್ರಾಮಸ್ಥರ ನಡುವೆ ಜಗಳವಾಗಿದೆ. ಜಮೀನಿಗೆ ಕೆಲವರು ಅಕ್ರಮವಾಗಿ ಪ್ರವೇಶಿಸಿದ್ದಾರೆನ್ನಲಾಗಿದ್ದು, ಇದನ್ನು ಪ್ರಶ್ನಿಸಿದ ಕೆಲಸ ಮಾಡುವ ಹುಡಗರ ಮೇಲೆ ಹಲ್ಲೆ ಮಾಡಿದ್ದಾರೆ. ಇದಕ್ಕೆ ಆಕ್ಷೇಪಿಸಿದ್ದಕ್ಕೆ ಯಶ್ ಅವರ ತಂದೆ, ತಾಯಿ … Continued

ರಮೇಶ್ ಜಾರಕಿಹೊಳಿ ಪಾಪ ಅಮಾಯಕರು, ರಾಜಕಾರಣಕ್ಕಾಗಿ ಈ ಮಟ್ಟಕ್ಕೆ ಇಳಿಯಬಾರದು:ಎಚ್‌ಡಿಕೆ

ಬೆಂಗಳೂರು: ರಮೇಶ್ ಜಾರಕಿಹೊಳಿ ಪಾಪ ಅಮಾಯಕರಿದ್ದಾರೆ, ರಾಜಕಾರಣಕ್ಕಾಗಿ ಯಾರೂ ಈ ಮಟ್ಟಕ್ಕೆ ಇಳಿಯಬಾರದು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 12 ಜನ ಮುಂಬೈಗೆ ಹೋಗಿದ್ದರು. ಮುಂಬೈಗೆ ಹೋಗಿ ಆ ಪುಣ್ಯಾತ್ಮರು ಏನು ಮಾಡಿದ್ದಾರೋ? ರಾಜಕಾರಣಕ್ಕಾಗಿ ಯಾರೂ ಈ ಮಟ್ಟಕ್ಕೆ ಇಳಿಯಬಾರದು. ಇಂಥದನ್ನು ಯಾರೂ ಮಾಡಬಾರದು. 6 ಸಚಿವರು ನ್ಯಾಯಾಲಯಕ್ಕೆ ಹೋಗಿದ್ದಾರೆ. … Continued

ನಂದಿಗ್ರಾಮ ಸಭೆಯಲ್ಲಿ ಹಿಂದೂ ಮಂತ್ರ ಜಪಿಸಿದ ಮಮತಾ ಬ್ಯಾನರ್ಜಿ..!

ನಂದಿಗ್ರಾಮ್‌ನ ಟಿಎಂಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ, ಹಲವಾರು ಹಿಂದೂ ಮಂತ್ರಗಳನ್ನು 10 ನಿಮಿಷಗಳ ಕಾಲ ಪಠಿಸಿದರು. “ನಾನು ಪ್ರತಿದಿನ ಹೊರಹೋಗುವ ಮೊದಲು ಚಂಡಿಪಾಥ್‌ ಮಠಣ ಮಾಡುತ್ತೇನೆ” ಎಂದು ಮಮತಾ ಬ್ಯಾನರ್ಜಿ ಹೇಳಿದರು, ಬಿಜೆಪಿ ತನ್ನ ಹಿಂದೂ ಕಾರ್ಡ್ ಅನ್ನು ನನ್ನೊಂದಿಗೆ ಆಡಬಾರದು “ಎಂದು ಮಮತಾ ಬ್ಯಾನರ್ಜಿ ಹೇಳಿದರು.“ನಾನು ಕೂಡ ಹಿಂದೂ. ನನ್ನೊಂದಿಗೆ ಹಿಂದೂ … Continued

ರಾಜಕೀಯ ಪ್ರವೇಶ: ಆ ಸಮಯ ಬಂದಾಗ ಹೇಳುತ್ತೇನೆ ಎಂದ ಸೌರವ ಗಂಗೂಲಿ

ಸೋಮವಾರ, ಭಾರತದ ಮಾಜಿ ಕ್ರಿಕೆಟ್‌ ನಾಯಕ ಮತ್ತು ಪ್ರಸ್ತುತ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ರಾಜಕೀಯಕ್ಕೆ ಸೇರುವ ಯೋಜನೆಗಳ ಬಗ್ಗೆ ಮಾತನಾಡಿದ್ದಾರೆ. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಚುನಾವಣೆ ಸಂದರ್ಭದಲ್ಲಿ ಕ್ರಿಕೆಟಿಗ ಸೌರವ್ ಗಂಗೂಲಿ ಬಿಜೆಪಿಗೆ ಸೇರುತ್ತಾರೋ ಇಲ್ಲವೋ ಎಂಬ ಬಗ್ಗೆ ಭಾರಿ ಊಹಾಪೋಹಗಳಿವೆ. ರಿಪಬ್ಲಿಕ್ ಬಾಂಗ್ಲಾದ ಅರ್ನಾಬ್ ಗೋಸ್ವಾಮಿ ಅವರೊಂದಿಗಿನ ಸಂದರ್ಶನದಲ್ಲಿ, ಸೌರವ್ ಅವರು … Continued