ರಾಜ್ಯ ಬಜೆಟ್‌ನಲ್ಲಿ ಮಹಿಳೆಯರಿಗೆ ಬಂಪರ್‌ ‌: ಮಹಿಳಾ ಉದ್ದೇಶಿತ ಯೋಜನೆಗಳಿಗೆ 37,188 ಕೋಟಿ ರೂ ಅನುದಾನ

  ಬೆಂಗಳೂರು; 2021-22ನೇ ಸಾಲಿನ ಬಜೆಟ್ನಲ್ಲಿ ಅಂತಾರಾಷ್ಟ್ರೀಯ ಮಹಿಳೆಯರ ದಿನವಾದ ಕಾರಣ ಮಹಿಳೆಯರಿಗಾಗಿ ಹಲವು ಯೋಜನೆಗಳನ್ನು ಪ್ರಕಟಿಸಲಾಗಿದೆ.ಮಹಿಳಾ ಉದ್ದೇಶಿತ ಯೋಜನೆಗಳಿಗೆ 37,188 ಕೋಟಿ ರೂ ಅನುದಾನ, ಸರ್ಕಾರದ ಮಹಿಳಾ ಉದ್ಯೋಗಿಗಳಿಗೆ ಆರು ತಿಂಗಳ ಮಕ್ಕಳ ಆರೈಕೆ ರಜೆಯನ್ನು ಸಹ ಬಜೆಟ್‌ನಲ್ಲಿ ಮುಖ್ಯಮಂತ್ರಿ ಯಡಯೂರಪ್ಪ ಘೋಷಣೆ ಮಾಡಿದ್ದಾರೆ. ರಾಜ್ಯಾದ್ಯಂತ 60 ಸಾವಿರ ಮಹಿಳೆಯರಿಗೆ ಉದ್ಯೋಗ, ಶೇ.4 ರಷ್ಟು … Continued

ರಾಜ್ಯ ಬಜೆಟ್‌ ಪ್ರಮುಖ ಹೈಲೈಟ್‌ಗಳು

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರು, ೨೦೨೧-೨೨ನೇ ಸಾಲಿಗಾಗಿ ಆರ್ಥಿಕ ಬಿಕ್ಕಟ್ಟಿನ ನಡುವೆಯೂ ೨,೪೩,೭೩೪ ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಿದ್ದಾರೆ. ಮಂಕು ತಿಮ್ಮನ ಕಗ್ಗದ ‘ಕಲ್ಲಾಗು ಬೆಟ್ಟದಡಿ ಮನದಿ ಮಲ್ಲಿಗೆಯಾಗು.’ಸಾಲುಗಳನ್ನು ಸ್ಮರಿಸಿ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಯಡಿಯೂರಪ್ಪ ಬಜೆಟ್‌ ಮಂಡಿಸಿದರು. ಒಟ್ಟು ಸ್ವೀಕೃತಿ- 2,43,734 ಕೋಟಿ ರೂ.; ರಾಜಸ್ವ ಸ್ವೀಕೃತಿ- 1,72,271 ಕೋಟಿ ರೂ.; … Continued

ರಾಜ್ಯ ಬಜೆಟ್‌: ಕಳಸಾ-ಬಂಡೂರಿ ಯೋಜನೆಗೆ 1,677 ಕೋಟಿ ರೂ. ಮೀಸಲು

ಬೆಂಗಳೂರು : ಮಹದಾಯಿ ಕಳಸಾ ಬಂಡೂರಿ ನಾಲಾ ತಿರುವು ಯೋಜನೆಗೆ ಬಜೆಟ್‌ನಲ್ಲಿ 1,677 ಕೋಟಿ ರೂ. ಅನುದಾನ ನೀಡುವ ಮೂಲಕ ಮುಖ್ಯಮಂತ್ರಿಗಳು ಉತ್ತರ ಕರ್ನಾಟಕ ಭಾಗದ ರೈತರ ಬೇಡಿಕೆ ಈಡೇರಿಸಿದ್ದಾರೆ. ಬೆಳಗಾವಿ, ಗದಗ, ಧಾರವಾಡ ಸೇರಿದಂತೆ ಉತ್ತರ ಕರ್ನಾಟಕದ ನಾಲ್ಕು ಜಿಲ್ಲೆಗಳ ರೈತರು ಕಳಸಾ ಬಂಡೂರಿ ನಾಲಾ ತಿರುವು ಯೋಜನೆಗೆ ಆಗ್ರಹಿಸಿ ಕಳೆದ 20 ವರ್ಷಗಳಿಂದ … Continued

ರಾಜ್ಯ ಬಜೆಟ್: ಕೃಷಿ ಪೂರಕ ಚಟುವಟಿಕೆಗಳಿಗೆ ೩೧೦೨೮ ಕೋಟಿ ರೂ. ಅನುದಾನ

ಬೆಂಗಳೂರು: ೨೦೨೧-೨೨ನೇ ನೇ ಸಾಲಿನ ರಾಜ್ಯ ಬಜೆಟ್​ನಲ್ಲಿ ಕೃಷಿ ಮತ್ತು ಪೂರಕ ಚಟುವಟಿಕೆಗಳ ವಲಯಕ್ಕೆ ಸರ್ಕಾರ ೩೧,೦೨೮ ಕೋಟಿ ರೂ. ಅನುದಾನವನ್ನು ಮೀಸಲಿಟ್ಟಿದೆ. ಅಲ್ಲದೆ, ಸಾವಯವ ಕೃಷಿ ಉತ್ತೇಜನಕ್ಕೆ ೫೦೦ ಕೋಟಿ ರೂ.ಗಳ ವೆಚ್ಚದಲ್ಲಿ ಯೋಜನೆ ಜಾರಿ ಮಾಡಲಾಗುವುದು ಎಂದು ಯಡಿಯೂರಪ್ಪ ತಿಳಿಸಿದ್ದಾರೆ. ವಿಜಯಪುರ ಜಿಲ್ಲೆ ಇಟ್ಟಂಗಿಹಾಳ ಗ್ರಾಮದಲ್ಲಿ ಆತ್ಮನಿರ್ಭರ ಭಾರತ ಅಭಿಯಾನ ಯೋಜನೆಯಡಿ ಆಹಾರ … Continued

ತಮಿಳುನಾಡಿನಲ್ಲಿ ಒಂದು ಸಾವಿರ ಕೋಟಿ ರೂ.ಕಪ್ಪು ಹಣ ಪತ್ತೆ

ನವ ದೆಹಲಿ: ತಮಿಳುನಾಡಿನ ಚಿನ್ನದ ವ್ಯಾಪಾರಿಗಳು 1 ಸಾವಿರ ಕೋಟಿ ರೂ.ಗಳಿಗೂ ಹೆಚ್ಚು ಕಪ್ಪು ಹಣ ವ್ಯವಹಾರ ನಡೆಸಿರುವುದನ್ನು ಆದಾಯ ತೆರಿಗೆ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಮಾ.4ರಂದು ಐಟಿ ಅಧಿಕಾರಿಗಳು ಚೆನ್ನೈ , ಮುಂಬೈ, ಕೊಯಮತ್ತೂರು, ಮಧುರೈ, ತಿರುಚಿನಾಪಳ್ಳಿ, ತ್ರಿಶೂರ್, ನೆಲ್ಲೂರು ಸೇರಿದಂತೆ 27ಕ್ಕೂ ಹೆಚ್ಚು ಚಿನ್ನದ ಮಳಿಗೆಗಳ ಮೇಲೆ ದಾಳಿ ನಡೆಸಿದ್ದರು. ದಾಳಿ ಸಂದರ್ಭದಲ್ಲಿ … Continued

ದೂರು ವಾಪಸ್‌, ಸರ್ಕಾರ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಬಹುದು: ಎಚ್‌ಡಿಕೆ

ಕೋಲಾರ: ದಿನೇಶ್ ಕಲ್ಹಳ್ಳಿ ಯಾವ ಕಾರಣಕ್ಕಾಗಿ ದೂರು ಹಿಂಪಡೆದಿದ್ದಾರೆ ಎಂಬುದು ತಿಳಿದಿಲ್ಲ. ಮಾಜಿ ಮುಖ್ಯಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಪ್ರಕರಣದ ಬಗ್ಗೆ ಸರ್ಕಾರಕ್ಕೆ ಹೊಣೆಗಾರಿಕೆಯಿದ್ದು, ಸರ್ಕಾರವೇ ಈ ಪ್ರಕರಣದಲ್ಲಿ ಸ್ವಯಂಪ್ರೇರಿತ ದೂರು ದಾಖಲಿಸಬಹುದು. ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಅಸಹ್ಯಕರ ಘಟನೆಗಳು‌ ನಡೆಯುತ್ತಿವೆ. ಸರ್ಕಾರವು ಜನತೆಗೆ ವಿಶ್ವಾಸ ಮೂಡಿಸುವ‌ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ. ದಿನೇಶ … Continued

ದಯವಿಟ್ಟು ಆಕೆಯನ್ನು ಸಂತ್ರಸ್ತೆ ಎಂದು ಕರೆಯಬೇಡಿ

ಬೆಂಗಳೂರು: ದಯವಿಟ್ಟು ಆಕೆಯನ್ನು ಸಂತ್ರಸ್ತೆ ಎಂದು ಕರೆಯಬೇಡಿ ಎಂದು ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮಾಧ್ಯಮದವರಿಗೆ ಮನವಿ ಮಾಡಿದರು. ಸಿಡಿ ಪ್ರಕರಣ ಸಂಬಂಧ ಬೆಂಗಳೂರಿನಲ್ಲಿ  ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಮನವಿ ಮಾಡಿಕೊಂಡಿದ್ದಾರೆ. ​ ಸಿಡಿ ಪ್ರಕರಣ ಸಂಬಂಧ ನೀಡಿದ್ದ ದೂರನ್ನು ದಿನೇಶ್​ ಕಲ್ಲಹಳ್ಳಿ ವಾಪಸ್ ಪಡೆದಿದ್ದಾರೆ. ಹೀಗಾಗಿ ಆಕೆಯನ್ನು ಸಂತ್ರಸ್ತೆ ಎಂದು ಕರೆಯಬೇಡಿ … Continued

ಸಿಡಿಗಾಗಿ ೧೫ ಕೋಟಿ ರೂ.ಖರ್ಚು, ನಾಲ್ಕು ತಂಡಗಳಿಂದ ಕೆಲಸ: ಬಾಲಚಂದ್ರ ಜಾರಕಿಹೊಳಿ ಮತ್ತೊಂದು ಬಾಂಬ್‌..!

ಬೆಂಗಳೂರು:ರಮೇಶ್ ಜಾರಕಿಹೊಳಿ ವಿರುದ್ಧ ರಾಸಲೀಲೆ ಸಿಡಿ ಬಿಡುಗಡೆ ಮಾಡಿದ್ದ ದೂರುದಾರ ದಿನೇಶ್ ಕಲ್ಲಹಳ್ಳಿ ದೂರು ವಾಪಸ್ ಪಡೆದ ಬೆನ್ನಲ್ಲೇ ಮಾಜಿ ಸಚಿವ ಹಾಗೂ ರಮೇಶ ಜಾರಕಿಹೊಳಿ ಸಹೋದರ ಬಾಲಚಂದ್ರ ಜಾರಕಿಹೊಳಿ ತುರ್ತು ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಕೆಕೆ ಗೆಸ್ಟ್ ಹೌಸ್ ನಲ್ಲಿ ತುರ್ತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಿಡಿ ನಂಟು ಬೆಳಗಾವಿಯಿಂದ ಬೆಂಗಳೂರಿನ ವರೆಗೂ ಇರುವ … Continued

ರಾವಣ, ರಾಕ್ಷಸ, ಗೂಂಡಾ ಎಂದೆಲ್ಲ  ಹೀಯಾಳಿಸಿದಿರಿ… ನನ್ನ ಮೇಲೆ ನಿಮಗೆ ಇಷ್ಟೊಂದು ಕೋಪವೇಕೆ ದೀದಿ?: ಬಿಜೆಪಿ ಸಮಾವೇಶದಲ್ಲಿ ಮೋದಿ ಪ್ರಶ್ನೆ

  ಕೊಲ್ಕತ್ತಾ:ದೀದಿ (ಮಮತಾ ಬ್ಯಾನರ್ಜಿ) ನನ್ನ ಬಗ್ಗೆ ಬಹಳಷ್ಟು ಮಾತನಾಡಿದ್ದಾರೆ. ನನ್ನ ಮೇಲೆ ಅವರಿಗೆ ಕೋಪ ಎಷ್ಟಿತ್ತೆಂದರೆ ಅನೇಕ ಸಲ ರಾವಣ, ರಾಕ್ಷಸ, ಗೂಂಡಾ ಎಂದೆಲ್ಲ ಕರೆದು ನನ್ನನ್ನು ಹೀಯಾಳಿಸಿದ್ದೀರಿ. ದೀದಿಯವರೇ ನನ್ನ ಮೇಲೆ ನಿಮಗೆ ಯಾಕಿಷ್ಟು ಕೋಪ? ಅಂಥದ್ದನ್ನು ನಾನೇನು ಮಾಡಿದ್ದೇನೆ ಎಂದು ಮಾರ್ಮಿಕವಾಗಿ ಕೇಳಿದರು. ಬೃಹತ್‌ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ … Continued

ದೂರು ಹಿಂಪಡೆದಿದ್ದಕ್ಕೆ ಕಾರಣ ನೀಡಿದ ದಿನೇಶ ಕಲ್ಹಳ್ಳಿ

ಬೆಂಗಳೂರು: ರಮೇಶ್ ಜಾರಕಿಹೊಳಿ ವಿರುದ್ಧ ರಾಸಲೀಲೆ ಸಿಡಿ ಬಿಡುಗಡೆ ಮಾಡಿ  ಬೆಂಗಳೂರಿನ ಕಬ್ಬನ್‌ ಪಾರ್ಕ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಹಳ್ಳಿ ಕೇಸ್ ಹಿಂಪಡೆದಿದ್ದು, ಅದಕ್ಕೆ ಕಾರಣವನ್ನು ಅವರು ಬಹಿರಂಗ ಪಡಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ದಿನೇಶ್ ಕಲ್ಹಳ್ಳಿ, ನಾನು ನ್ಯಾಯಕ್ಕಾಗಿ ಹೋರಾಟ ಮಾಡಿದ್ದೆ. ಆದರೆ … Continued