ಕೋರ್ಟ್‌ ಮೊರೆ ಹೋದ ಆರು ಸಚಿವರ ನಿರ್ಧಾರಕ್ಕೆ ಸದಾನಂದ ಗೌಡ ಅತೃಪ್ತಿ

ಬೆಂಗಳೂರು: ಸಿಡಿ ವಿವಾದಕ್ಕೆ ಸಂಬಂಧಿಸಿದಂತೆ ಕೋರ್ಟ್ ಮೊರೆ ಹೋಗಿರುವ ಕರ್ನಾಟಕದ ಸಚಿವರ ವಿರುದ್ಧ ಕೇಂದ್ರ ಸಚಿವ ಡಿವಿ ಸದಾನಂದಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಅತನಾಡಿರುವ ಡಿ.ವಿ.ಸದಾನಂದ ಗೌಡ ಅವರು, ಅನವಶ್ಯಕವಾಗಿ ಕೋರ್ಟ್​ಗೆ ಹೋಗಿ ವಿಚಾರವನ್ನು ಇನ್ನಷ್ಟು ಗೋಜಲು ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ. ರಮೇಶ್ ಜಾರಿಕಿಹೊಳಿ ಅವರ ಸಿಡಿ ವಿಚಾರ ಮಾಧ್ಯಮಗಳಲ್ಲಿ ವ್ಯಾಪಕ ಸುದ್ದಿಗೆ … Continued

ಒಂದು ವರ್ಷದಲ್ಲಿ ಅತಿ ಹೆಚ್ಚು ಇಂಟರ್ನೆಟ್‌ ಸ್ಥಗಿತ: ವಿಶ್ವದಲ್ಲಿ ಭಾರತ ನಂ.೧…!

ಒಂದು ವರ್ಷದಲ್ಲಿ ವಿಶ್ವದಲ್ಲಿ ಅತಿ ಹೆಚ್ಚು ಸಲ ಇಂಟರ್‌ನೆಟ್‌ ಸ್ಥಗಿತಗೊಳಿಸಿದ್ದು ಮಾಡಿದ್ದು ಭಾರತ…! ಲಾಭರಹಿತ ಸಂಸ್ಥೆ ಆಕ್ಸೆಸ್ ನೌ ಅವರ ವರದಿಯ ಪ್ರಕಾರ, 2020ರ ಅವಧಿಯಲ್ಲಿ 29 ದೇಶಗಳಲ್ಲಿ ಕನಿಷ್ಠ 155 ಸಲ ಅಂತರ್ಜಾಲ ಸ್ಥಗಿತಗೊಳಿಸುವಿಕೆ ದಾಖಲಿಸಲಾಗಿದೆ. ಮತ್ತು ಒಟ್ಟಾರೆ ಸಂಖ್ಯೆ 2019ಕ್ಕಿಂತ ಕಡಿಮೆಯಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದ್ದರೂ, ಎರಡೂ ವರ್ಷಗಳಲ್ಲಿ ಭಾರತವು ಅಗ್ರಸ್ಥಾನದಲ್ಲಿದೆ ಎಂದು … Continued

ಮಗನಿಗೆ ಪದವಿ ವರೆಗೆ ಶಿಕ್ಷಣ ನೀಡುವುದು ತಂದೆ ಹೊಣೆ: ಸುಪ್ರೀಂಕೋರ್ಟ್ ತೀರ್ಪು

ಮಗನಿಗೆ ಪದವಿ ವರೆಗೆ ಶಿಕ್ಷಣ ನೀಡುವುದು ತಂದೆಯ ಜವಾಬ್ದಾರಿ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ತಂದೆಯಾದವನು ಪುತ್ರನಿಗೆ 18 ವರ್ಷ ವಯಸ್ಸಾಗುವ ವರೆಗೆ ಆತನ ಖರ್ಚಿನ ಜೊತೆಗೆ ಮಗ ಮೊದಲ ಪದವಿ ಪಡೆಯುವವರೆಗೂ ಆತನ ಖರ್ಚನ್ನು ನೋಡಿಕೊಳ್ಳಬೇಕು ಎಂದು ತೀರ್ಪು ನೀಡಿದೆ. ನ್ಯಾಯಮೂರ್ತಿ ಧನಂಜಯ್ ಚಂದ್ರಚೂಡ ಹಾಗೂ ಎಂ ಆರ್ ಶಾ ನೇತೃತ್ವದ ನ್ಯಾಯಪೀಠ … Continued

ಭಾರತೀಯ ಮಹಿಳೆಯರು ಹೆಚ್ಚು ಮಾತನಾಡುವ ವಿಷಯ ಟ್ವಿಟರ್ ಸಮೀಕ್ಷೆಯಲ್ಲಿ ಬೆಳಕಿಗೆ

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಟ್ವಿಟರ್ ನಡೆಸಿದ ಸಮೀಕ್ಷೆಯಲ್ಲಿ ಭಾರತೀಯ ಮಹಿಳೆಯರು ಯಾವುದರ ಬಗ್ಗೆ ಹೆಚ್ಚು ಆಸಕ್ತಿ ಕೊಟ್ಟು ಮಾತನಅಡುತ್ತಾರೆ ಎಂಬ ಕುತೂಹಲಕಾರಿ ಮಾಹಿತಿ ಬೆಳಕಿಗೆ ಬಂದಿದೆ. ಟ್ವಿಟರಿನ ಸ್ವತಂತ್ರ ಸಮೀಕ್ಷೆ ಇದಾಗಿದ್ದು, ಮಹಿಳಾ ಟ್ವಿಟ್ಟರ್ ಖಾತೆಗಳಿಂದ ಜನವರಿ 2019 ಮತ್ತು ಫೆಬ್ರವರಿ 2021ರ ನಡುವೆ 10 ಭಾರತೀಯ ನಗರಗಳಲ್ಲಿ ಮಹಿಳೆಯರು ಕಳುಹಿಸಿದ 5, 22,992 … Continued

ನನಗೆ ಯುವತಿ ಪರಿಚಯವಿಲ್ಲ, ಕುಟುಂಬದ ಸದಸ್ಯರೊಬ್ಬರು ಸಿಡಿ ಕೊಟ್ಟಿದ್ದಾರೆ

ಬೆಂಗಳೂರು: ನನಗೆ ಯುವತಿ ಪರಿಚಯ ಇಲ್ಲ,ಅವರ ಜೊತೆ ಯಾವುದೇ ಸಂಪರ್ಕವೂ ಇಲ್ಲ. ನನಗೆ ಸಂತ್ರಸ್ತ ಯುವತಿಯ ಕುಟುಂಬದ ಸದಸ್ಯರೊಬ್ಬರ ಪರಿಚಯವಿದೆ. ಅವರೇ ನನಗೆ ಸಿಡಿ ಕೊಟ್ಟಿದ್ದರು ಎಮದು ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಳ್ಳಿ ತಿಳಿಸಿದ್ದಾರೆ. ಶುಕ್ರವಾರ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ರಾಸಲೀಲೆ ಸಿಡಿ ಸಂಬಂಧವಿಚಾರಣೆಗೆ ಹಾಜರಾಗಿದ್ದ ಅವರನ್ನು ಇಂತಹ ಅವರನ್ನು ಡಿಸಿಪಿ ಅನುಚೇತ್ ನೇತೃತ್ವದಲ್ಲಿ … Continued

ರೂಪಾಂತರಿ ಕೊರೊನಾ ಸೋಂಕಿನ ವೇಗ ವಿಶ್ವದ ಎಲ್ಲೆಡೆಗಿಂತ ಬೆಂಗಳೂರಿನಲ್ಲಿಯೇ ಹೆಚ್ಚು

ಬೆಂಗಳೂರು: ರೂಪಾಂತರಿ ಕೊರೊನಾ ಸೋಂಕು ಇಡೀ ವಿಶ್ವ, ದೇಶಕ್ಕಿಂತ ಬೆಂಗಳೂರಿನಲ್ಲಿಯೇ ಹೆಚ್ಚು ವೇಗವಾಗಿ ಹರಡುತ್ತಿದೆ ಎಂದು ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ಅಧ್ಯಯನದಿಂದ ಬೆಳಿಕಿಗೆ ಬಂದಿದೆ. ರೂಪಾಂತರಿ ಸಾರ್ಸ್ ಕೋವಿಡ್-2 ರೂಪಾಂತರಗಳು ಎಷ್ಟು ಆಗಿದೆ ಎಂದು ಇನ್ನೂ ತಿಳಿದುಬಂದಿಲ್ಲ. ಅಧ್ಯಯನದ ನೇತೃತ್ವ ವಹಿಸಿದ್ದ ಐಐಎಸ್‌ಸಿಯ ಬಯೋಕೆಮಿಸ್ಟ್ರಿ ವಿಭಾಗದ ಪ್ರಾಧ್ಯಾಪಕ ಉತ್ಪಾಲ್ ಟಾಟು, ಮಾತನಾಡಿ, ರೂಪಾಂತರಿ ಸ್ಥಿರವಾದಾಗ … Continued

ಚಿನ್ನ ಕಳ್ಳಸಾಗಣೆ ಪ್ರಕರಣ: ಕಸ್ಟಮ್ಸ್‌ ಅಧಿಕಾರಿಗಳ ಅಫಿಡ್‌ವಿಟ್‌ನಲ್ಲಿ ಸಿಎಂ ಪಿಣರಾಯಿ ವಿಜಯನ್‌, ಸ್ಪೀಕರ್‌ ಹೆಸರು

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಹಿಂದಿನ ಯುನೈಟೆಡ್ ಅರಬ್ ಎಮಿರೇಟ್ಸ್ ಕಾನ್ಸುಲ್ ಜನರಲ್ (ಯುಎಇ) ಯೊಂದಿಗೆ ನಿಕಟ ಸಂಪರ್ಕ ಹೊಂದಿದ್ದರು ಮತ್ತು ಅಕ್ರಮ ವಿತ್ತೀಯ ವಹಿವಾಟು ನಡೆಸಿದ್ದಾರೆ ಎಂದು ಚಿನ್ನದ ಕಳ್ಳಸಾಗಣೆ ಪ್ರಕರಣದ ಪ್ರಧಾನ ಆರೋಪಿ ಸ್ವಪ್ನಾ ಸುರೇಶ್ ಹೇಳಿದ್ದಾರೆ ಎಂದು ಕಸ್ಟಮ್ಸ್ ಇಲಾಖೆ ಕೇರಳ ಹೈಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಹೇಳಿದೆ. ಆಕೆಯ ಹೇಳಿಕೆ … Continued

ರಮೇಶ ಜಾರಕಿಹೊಳಿ ಸಿಡಿ ಪ್ರಸಾರ ಮಾಡದಂತೆ ಕೋರ್ಟ್‌ ತಡೆ

ಬೆಂಗಳೂರು : ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾದ ಸಿಡಿ ಪ್ರಕರಣ ಸಂಬಂಧ, ಸಿಡಿಯಲ್ಲಿನ ದೃಶ್ಯಗಳನ್ನು ಮಾಧ್ಯಮಗಳಲ್ಲಿ ಪ್ರಸಾರ ಮಾಡದಂತೆ ರಮೇಶ್ ಜಾರಕಿಹೊಳಿ ನ್ಯಾಯಾಲಯದಿಂದ ತಡೆ ತಂದಿದ್ದಾರೆ. ಸಿಡಿ ದೃಶ್ಯಾವಳಿಗಳನ್ನು ಪ್ರಸಾರ ಮಾಡದಂತೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ತಡೆ ನೀಡಿದೆ. ಜಾರಕಿಹೊಳಿ ಅವರದ್ದು ಎನ್ನಲಾದ ರಾಸಲೀಲೆ ಸಿಡಿ ಬಿಡುಗಡೆಯಾದ ನಂತರದಲ್ಲಿ ರಮೇಶ ಜಾರಕಿಹೊಳಿ ಸಚಿವ ಸ್ಥಾನಕ್ಕೆ … Continued

ರಾಸಲೀಲೆ ಸಿಡಿ ಪ್ರಕರಣದಲ್ಲಿ 5 ಕೋಟಿ ರೂ. ಡೀಲ್ ನಡೆದ ಮಾಹಿತಿಯಿದೆ: ಎಚ್‌ಡಿಕೆ ಬಾಂಬ್‌…!

ಮೈಸೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣದಲ್ಲಿ 5 ಕೋಟಿ ರೂ. ಡೀಲ್ ನಡೆದಿರುವ ಬಗ್ಗೆ ನನಗೆ ಮಾಹಿತಿ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಬಾಂಬ್‌ ಸಿಡಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮೂರು ತಿಂಗಳಿಂದ ಈ‌ ಡೀಲ್ ವ್ಯವಹಾರ ನಡೆದಿದೆ. ದೊಡ್ಡ ದೊಡ್ಡವರೇ ಈ ಪ್ರಕರಣದಲ್ಲಿ … Continued

ಕೊವಿಡ್‌-೧೯: ಸಾಂಪ್ರದಾಯಿಕ ಔಷಧ ಬಳಕೆಗೆ ಚೀನಾ ಅನುಮೋದನೆ

  ಚೀನಾ ದೇಶವು ಕೊರೊನಾ ವೈರಸ್ (ಕೋವಿಡ್ -19) ಚಿಕಿತ್ಸೆಗಾಗಿ ಮೂರು ಸಾಂಪ್ರದಾಯಿಕ ಚೀನೀ ಔಷಧಿ (ಟಿಸಿಎಂ) ಉತ್ಪನ್ನಗಳನ್ನು ಮಾರಾಟ ಮಾಡಲು ಅನುಮೋದನೆ ನೀಡಿದೆ. ” ಕೋವಿಡ್ -19 ಚಿಕಿತ್ಸೆಗೆ ಹೆಚ್ಚಿನ ಆಯ್ಕೆಗಳನ್ನು ಒದಗಿಸುವ” ಉತ್ಪನ್ನಗಳಿಗೆ ವಿಶೇಷ ಅನುಮೋದನೆ ವಿಧಾನ ಬಳಸಲಾಗಿದೆ ಎಂದು ದೇಶದ ರಾಷ್ಟ್ರೀಯ ವೈದ್ಯಕೀಯ ಉತ್ಪನ್ನಗಳ ಆಡಳಿತವು ಘೋಷಿಸಿದೆ ಎಂದು ಸಿಎನ್‌ಎನ್‌ ಸುದ್ದಿ … Continued