ಭಾರತೀಯ ಅಮೆರಿಕನ್ನರು ಅಮೆರಿಕವನ್ನೇ ಸ್ವಾಧೀನ ಪಡಿಸಿಕೊಳ್ಳುತ್ತಿದ್ದಾರೆ: ಸ್ವಾತಿ ಮೋಹನ್‌ ಜೊತೆ ಹಾಸ್ಯ ಮಾಡಿದ ಅಮೆರಿಕ ಅಧ್ಯಕ್ಷ ಬೈಡನ್‌

ಭಾರತೀಯ-ಅಮೆರಿಕನ್ನರು ದೇಶವನ್ನು ಸ್ವಾಧೀನಪಡಿಸಿಕೊಳ್ಳುತ್ತಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಗುರುವಾರ ಹೇಳಿದ್ದಾರೆ. ಸಮುದಾಯದ ಹೆಚ್ಚಿನ ಸಂಖ್ಯೆಯ ಜನರು ತಮ್ಮ ಆಡಳಿತದಲ್ಲಿ ಸ್ಥಾನ ಪಡೆಯುತ್ತಿದ್ದಾರೆ ಎಂದು ಉಲ್ಲೇಖಿಸಿದ್ದಾರೆ. ತಮ್ಮ ಅಧ್ಯಕ್ಷತೆಯ 50 ದಿನಗಳಿಗಿಂತ ಕಡಿಮೆ ಅವಧಿಯಲ್ಲಿ, ಬೈಡೆನ್ ತಮ್ಮ ಭಾಷಣ ಬರಹಗಾರರಿಂದ ಹಿಡಿದು ನಾಸಾವರೆಗಿನ ಸರ್ಕಾರದ ಪ್ರತಿಯೊಂದು ವಿಭಾಗದ ವರೆಗಿನ ಆಡಳಿತದ ಪ್ರಮುಖ ನಾಯಕತ್ವ ಸ್ಥಾನಗಳಿಗೆ … Continued

ಅಯೋಧ್ಯಾ ರಾಮಮಂದಿರ ಸಂಕೀರ್ಣ ವಿಸ್ತರಣೆಗೆ ಹೆಚ್ಚುವರಿ ಭೂಮಿ ಖರೀದಿ

ಅಯೋಧ್ಯೆ(ಉತ್ತರ ಪ್ರದೇಶ): ಪೂರ್ವ ಯೋಜನೆಯಂತೆ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರ ದೇವಾಲಯ ಸಂಕೀರ್ಣ ವಿಸ್ತರಿಸುವ ಕಾರ್ಯ ಆರಂಭವಾಗಿದೆ. ಇದರ ಅಂಗವಾಇಗಿ ಪ್ರಥಮ ಹೆಜ್ಜೆಯಾಗಿ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ರಾಮಜನ್ಮಭೂಮಿ ಪಕ್ಕದಲ್ಲಿರುವ 7,285 ಚದರ ಅಡಿಯಷ್ಟು ಭೂಮಿ ಖರೀದಿ ಮಾಡಿದೆ. ರಾಮಮಂದಿರ ದೇವಾಲಯ ಸಂಕೀರ್ಣವನ್ನು 70 ಎಕರೆ ಪ್ರದೇಶದಿಂದ 107 ಎಕರೆ ಪ್ರದೇಶಕ್ಕೆ ವಿಸ್ತರಿಸಬೇಕೆಂಬ ಯೋಜನೆಗೆ … Continued

ತಮಿಳುನಾಡು: ಚಿನ್ನಮ್ಮ (ಶಶಿಕಲಾ) ದಿಢೀರ್‌ ರಾಜಕೀಯ ನಿವೃತ್ತಿ ಘೋಷಣೆ

ಎಐಎಡಿಎಂಕೆ ಮಾಜಿ ನಾಯಕಿ ಹಾಗೂ ಮಾಜಿ ಮುಖ್ಯಮಂತ್ರಿ ಜಯಲಲಿತಾ ಆಪ್ತರಾದ ವಿ.ಕೆ. ಶಶಿಕಲಾ ನಟರಾಜನ್ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಬರೋಬ್ಬರಿ ನಾಲ್ಕು ವರ್ಷಗಳ ಜೈಲು ವಾಸದ ಬಳಿಕ ಎಐಎಡಿಎಂಕೆ ಮಾಜಿ ನಾಯಕಿ ವಿ.ಕೆ. ಶಶಿಕಲಾ ಇತ್ತೀಚೆಗೆ ಬಿಡುಗಡೆಯಾಗಿದ್ದರು.ಬಿಡುಗಡೆಯಾದ ನಂತರ ಸಕ್ರಿಯವಾಗಿ ರಾಜಕೀಯಕ್ಕೆ ಬರುವುದಕ್ಕಾಗಿ ಘೋಷಿಸಿದ್ದ ಶಶಿಕಲಾ ಅವರು ದಿಢೀರ್‌ ನಿವೃತ್ತಿ ಘೋಷಿಸಿದ್ದಾರೆ. ವಿ,ಕೆ ಶಶಿಕಲಾ ನಟರಾಜನ್ … Continued

ನನ್ನ ಬಳಿ ಇನ್ನೂ ಮೂವರು ಪ್ರಭಾವಿಗಳ ಸಿಡಿ ಇದೆ: ಕಲ್ಲಹಳ್ಳಿ ಮತ್ತೊಂದು ಬಾಂಬ್‌

ಬೆಂಗಳೂರು: ನನ್ನ ಬಳಿ ಮೂವರು ಪ್ರಭಾವಿ ವ್ಯಕ್ತಿಗಳ ಸಿಡಿ ಇದೆ ಎಂದು ಸಾಮಾಜಿಕ ಕಾರ್ಯಕರ್ತ, ರಮೇಶ್ ಜಾರಕಿಹೊಳಿ ರಾಸಲೀಲೆ ಎನ್ನಲಾದ ಸಿಡಿ ಪ್ರಕರಣದ ದೂರುದಾರ ದಿನೇಶ್ ಕಲ್ಲಹಳ್ಳಿ ಹೇಳಿದ್ದಾರೆ. ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಮಾತನಾಡಿದ ಅವರು, ನಾನು ಆರೋಪಿಸುತ್ತಿರುವ ಮೂವರ ಪೈಕಿ ಒಬ್ಬರು ಸಚಿವ ಸಂಪುಟದಲ್ಲಿದ್ದಾರೆ. ಇಬ್ಬರು ಉನ್ನತ ಹುದ್ದೆಯಲ್ಲಿದ್ದಾರೆ. … Continued

ಬೆಳಗಾವಿ: ರಮೇಶ ಜಾರಕಿಹೊಳಿ ರಾಜೀನಾಮೆ ಅಂಗೀಕಾರದ ಬೆನ್ನಲ್ಲೇ ಬೆಂಬಲಿಗರಿಂದ ಬಸ್‌ಗಳಿಗೆ ಕಲ್ಲು ತೂರಾಟ

ಬೆಳಗಾವಿ: ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಬೆಳಗಾವಿ ಜಿಲ್ಲೆಯಲ್ಲಿ ಅವರ ಬೆಂಬಲಿಗರ ಆಕ್ರೋಶ ಭುಗಿಲೆದ್ದಿದೆ. ಅವರು ಯಾವುದೇ ಕಾರಣಕ್ಕೂ ರಮೇಶ ಜಾರಕಿಹೊಳಿ ರಾಜೀನಾಮೆ ಅಂಗೀಕಾರ ಮಾಡಬಾರದು ಹಾಗೂ ಅವರು ರಾಜೀನಾಮೆ ಹಿಂಪಡೆಯಬೇಕೆಂದು ಪ್ರತಿಭಟನೆ ನಡೆಸಿ ಒತ್ತಾಯಿಸುತ್ತಿದ್ದಾರೆ. ಬೆಳಗಾವಿ, ಗೋಕಾಕಿನ ಕೆಲವೆಡೆ ಮಾರ್ಕೆಟ್ ಬಂದ್ ಮಾಡಿಸುತ್ತಿದ್ದರೆ, ಇನ್ನು ಹಲವಡೆ ಬಸ್ ಗಳ ಮೇಲೆ … Continued

ತಮಿಳುನಾಡು ಚುನಾವಣೆ: ಕಳೆದ ಸಲದಷ್ಟುಸೀಟು ಕೊಡಲೊಪ್ಪದ ಡಿಎಂಕೆ, ಕಾಂಗ್ರೆಸ್‌ಗೆ ಆರಂಭದಲ್ಲೇ ಹಿನ್ನಡೆ?

ತಮಿಳುನಾಡಿನಲ್ಲಿ ಡಿಎಂಕೆ ನೇತೃತ್ವದ ಮೈತ್ರಿಕೂಟದಲ್ಲಿ ಕಾಂಗ್ರೆಸ್‌ಗೆ ಮತ್ತೆ ಹಿನ್ನಡೆಯಾದ ಲಕ್ಷಣಗಳು ಗೋಚರಿಸುತ್ತಿವೆ. ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಡಿಎಂಕೆ ಮೈತ್ರಿಕೂಟದ ಭಾಗವಾಗಿರುವ ಕಾಂಗ್ರೆಸ್‌ಗೆ ಈ ಸಲ ಕಳೆದ ಸಲದಷ್ಟು ಸೀಟುಗಳನ್ನು ನಿಡಲು ಡಿಎಂಕೆ ಸಿದ್ಧವಿಲ್ಲ ಎನ್ನಲಾಗಿದೆ. ಆದರೂ ಕಾಂಗ್ರೆಸ್‌ ಪ್ರಯತ್ನ ಮುಂದುವರಿಸಿದೆ. ರಾಷ್ಟ್ರೀಯ ಪಕ್ಷಕ್ಕೆ ನೀಡುತ್ತಿರುವ ಕ್ಷೇತ್ರಗಳ ಸಂಖ್ಯೆಯನ್ನು ಹೆಚ್ಚಿಸಲು ಡಿಎಂಕೆ ಸಿದ್ಧವಿಲ್ಲ. ೨೦೧೬ರ ವಿದಾನಸಭೆ ಚುನಾವಣೆಯಲ್ಲಿ … Continued

ಕಾಂಗ್ರೆಸ್ಸಿನಲ್ಲೀಗ ಕಾಂಗ್ರೆಸ್‌ ವರ್ಸಸ್‌ ಕಾಂಗ್ರೆಸ್‌…!

ಪಂಚ ರಾಜ್ಯಗಳ ರಾಜ್ಯಗಳ ವಿಧಾನಸಭೆ ಚುನಾವಣೆ ಘೋಷಣೆಯಅಗುತ್ತಿದ್ದಂತೆಯೇ ಕಾಂಗ್ರೆಸ್‌ನಲ್ಲಿದ್ದ ಒಳಬೇಗುದಿಯೂ ಕೂಡ ಇದೇ ಸಮಯದಲ್ಲಿ ಹೊರಗೆ ಕಾಣಿಸಿಕೊಳ್ಳಲು ಆರಂಭಿಸಿದ್ದು, ಚುನಾವಣೆ ಸಂಸರ್ಭದಲ್ಲಿ ಇದು ಕಾಂಗ್ರೆಸ್‌ಗೆ ತಲೆ ನೋವೂ ಆಗಬಹುದಾಗಿದೆ. ಕಾಂಗ್ರೆಸ್‌ನಲ್ಲಿ 23 (ಜಿ 23) ಭಿನ್ನಮತೀಯರ ಗುಂಪು ಇತ್ತೀಚೆಗೆ ಜಮ್ಮುವಿನಲ್ಲಿ ನಡೆದ ಸಭೆಯ ಪ್ರಕಾರ ಇತರ ರಾಜ್ಯಗಳಲ್ಲಿ ಸರಣಿ ಸಭೆಗಳನ್ನು ಆಯೋಜಿಸುವ ಮೂಲಕ ಹೈಕಮಾಂಡ್ಗೆ ಸಡ್ಡು … Continued

ಮಧ್ಯಪ್ರದೇಶ ಮುಸ್ಲಿಂ ಹುಡುಗಿಯ ಭಗವದ್ಗೀತೆ ಪ್ರೀತಿ…೫೦೦ಶ್ಲೋಕಗಳು ಈಕೆಗೆ ಸಲೀಸು

ಭೋಪಾಲ್: ಅಧ್ಯಾತ್ಮಿಕ ಜ್ಞಾನವನ್ನು ಪಡೆಯಲು ಧರ್ಮದ ಚೌಕಟ್ಟಿಲ್ಲ, ಧರ್ಮ ಅಡ್ಡಿಯಲ್ಲ ಎಂಬುದಕ್ಕೆ ಮಧ್ಯಪ್ರದೇಶದ ಚಿಂದ್ವಾರ ಜಿಲ್ಲೆಯ ಮುಷಾರಿಫ್ ಖಾನ್ ಉತ್ತಮ ಉದಾಹರಣೆಯಾಗಿದ್ದಾರೆ. ಎಂಟನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಈಕೆ ಭಗವದ್ಗೀತೆ ಶ್ಲೋಕಗಳನ್ನು ಬಹಳ ಸ್ಫುಟವಾಗಿ ಪಠಿಸುತ್ತಾಳೆ. ಇದು ಅವಳ ಹೆತ್ತವರು ಮತ್ತು ಶಿಕ್ಷಕರ ಸಂತೋಷಕ್ಕೆ ಕಾರಣವಾಗಿದೆ. ಇದನ್ನು ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ. ಜ್ಞಾಪಕ ಶಕ್ತಿಯ … Continued

ಅರೆರೆರೆ…ಈಗ ಸೀರಂ ಇನ್ಸ್ಟಿಟ್ಯೂಟ್‌, ಭಾರತ ಬಯೋಟೆಕ್‌ಗೂ ಒಳನುಸುಳುವ ಚೀನಾ ಹ್ಯಾಕರ್‌ಗಳು…!!

ಮುಂಬೈ: ಚೀನಾದ ವಿಚ್ಛಿದ್ರಕಾರಕ ಪ್ರಯತ್ನಗಳು ವಿದ್ಯುತ್ ಕಡಿತ ಉಂಟು ಮಾಡುವುದಕ್ಕಷ್ಟೇ ಸೀಮಿತವಾಗಿಲ್ಲ. ಅದು ಭಾರತೀಯ ಲಸಿಕೆ ತಯಾರಕರ ಐಟಿ ವ್ಯವಸ್ಥೆಗಳನ್ನೂ ಹ್ಯಾಕಿಂಗ್ ಮಾಡುತ್ತವೆ…! ಇತ್ತೀಚಿನ ದಿನಗಳಲ್ಲಿ ಚೀನಿಯರು ಹೊಂಚು ಹಾಕಿರುವ ಇಂತಹ ಎರಡು ಕಂಪನಿಗಳು ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಮತ್ತು ವಿಶ್ವದ ಅತಿದೊಡ್ಡ ಲಸಿಕೆ ತಯಾರಕ ಪುಣೆ ಮೂಲದ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ … Continued

ಬಂಗಾಳದಲ್ಲಿ ಮುಸ್ಲಿಂ ಧರ್ಮಗುರು ಸಿದ್ದಿಕಿ ಪಕ್ಷದ ಜೊತೆ ಮೈತ್ರಿ: ಕಾಂಗ್ರೆಸ್‌ ನಾಯಕತ್ವದ ವಿರುದ್ಧ ತಿರುಗಿಬಿದ್ದ ಶರ್ಮಾ

ಪಶ್ಚಿಮ ಬಂಗಾಳದ ಮುಸ್ಲಿಂ ಧರ್ಮಗುರು ಅಬ್ಬಾಸ್ ಸಿದ್ದಿಕಿ ನೇತೃತ್ವದ ಇಂಡಿಯನ್ ಸೆಕ್ಯುಲರ್ ಫ್ರಂಟ್ (ಐಎಸ್ಎಫ್) ಒಂದಿಗೆ ಕಾಂಗ್ರೆಸ್‌ ಪಸ್ಚಿಮ ಬಂಗಾಳ ಚುನಾವಣೆಗೆ ಮೈತ್ರಿ ಮಾಡಿಕೊಂಡಿರುವುದನ್ನು ಕಾಂಗ್ರೆಸ್ಸಿನ ಹಿರಿಯ ಮುಖಂಡ ಆನಂದ್ ಶರ್ಮಾ ಸೋಮವಾರ ಖಂಡಿಸಿದ್ದು, ಇದು ಪಕ್ಷದ ಪ್ರಮುಖ ಸಿದ್ಧಾಂತ, ಗಾಂಧಿ ಮತ್ತು ನೆಹರೂ ಜಾತ್ಯತೀತತೆಗೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ. ಪಕ್ಷವು ಕೋಮುವಾದಿಗಳ ವಿರುದ್ಧ ಹೋರಾಡುವಲ್ಲಿ … Continued