ಸುದ್ದಿ ಪ್ರಕಾಶಕರು, ಒಟಿಟಿ ಪ್ಲಾಟ್‌ಫಾರ್ಮ್, ಡಿಜಿಟಲ್ ಮಾಧ್ಯಮಕ್ಕೆ ನೀತಿ ಸಂಹಿತೆ

ಸಂಹಿತೆ’ ಮತ್ತು ಮೂರು ಹಂತದ ಕುಂದುಕೊರತೆ ಪರಿಹಾರ ಕಾರ್ಯವಿಧಾನವು ಅನ್ವಯವಾಗಲಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಒಟಿಟಿ ಹಾಗೂ ಡಿಜಿಟಲ್‌ ಮಾಧ್ಯಮಗಳಿಗೆ ಸಾಫ್ಟ್ ಟಚ್ ರೆಗ್ಯುಲೇಟರಿ ಫ್ರೇಮ್‌ವರ್ಕ್ ಸ್ಥಾಪಿಸಲು ಪ್ರಯತ್ನಿಸುತ್ತಿರುವ ಸರ್ಕಾರ, ಒಟಿಟಿ ಪ್ಲಾಟ್‌ಫಾರ್ಮ್‌ಗಳು ವಿಷಯವನ್ನು ಯು (ಯುನಿವರ್ಸಲ್), ಯು / ಎ 7+ (ವರ್ಷಗಳು), ಯು / ಎ 13+, ಯು / ಎ … Continued

ಪುದುಚೆರಿ ಮಾಜಿ ಸಿಎಂ ನಾರಾಯಣಸ್ವಾಮಿ ಕಾಂಗ್ರೆಸ್‌ ಮುಖಂಡರ ಚಪ್ಪಲಿ ಎತ್ತೋದ್ರಲ್ಲಿ ಪರಿಣಿತ: ಮೋದಿ ಟೀಕೆ

ಪುದುಚೆರಿಯ ಹಿಂದಿನ ಮುಖ್ಯಮಂತ್ರಿ ನಾರಾಯಣಸ್ವಾಮಿ ಪಕ್ಷದ ಮುಖಂಡ ಚಪ್ಪಲಿಗಳನ್ನು ಎತ್ತುವಲ್ಲಿ ಪರಿಣಿತರಾಗಿದ್ದರೇ ಹೊರತು ಪುದುಚೆರಿಯ ಜನರನ್ನು ಬಡತನದಿಂದ ಮೇಲೆತ್ತುವಲ್ಲಿ ಪರಿಣಿತರಾಗಿರಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಪುದುಚೇರಿಯಲ್ಲಿ ಮಾತನಾಡಿದ ವರು,  ನಡೆಯುವ ಚುನಾವಣೆಯಲ್ಲಿ ಜನರು ಎನ್‌ಡಿಎ ಪರ ಮತಚಲಾಯಿಸಿದರೆ ಇಲ್ಲಿನ ಜನರನ್ನೇ ಹೈಕಮಾಂಡ್‌ ಎಂದು ಪರಿಗಣಿಸಲಾಗುವುದು. ರಾಜ್ಯದ ಜನರು ಕಾಂಗ್ರೆಸ್‌ ದುರಾಡಳಿತದಿಂದ ಮುಕ್ತರಾಗಿದ್ದಾರೆ. ಪುದುಚೇರಿಯಲ್ಲಿ … Continued

ನೀರವ್‌ ಮೋದಿ ಭಾರತ ಹಸ್ತಾಂತರಕ್ಕೆ ಬ್ರಿಟನ್‌ ಕೋರ್ಟ್‌ ಅನುಮತಿ

ಲಂಡನ್: 14,000 ಕೋಟಿ ರೂ.ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್‌ಬಿ) ಬಹುಕೋಟಿ ಹಗರಣದಲ್ಲಿ ವಂಚನೆ ಮತ್ತು ಹಣ ವರ್ಗಾವಣೆಗೆ ಬಯಸಿದ್ದ ಆರೋಪ ಎದುರಿಸುತ್ತಿರುವ ಜ್ಯುವೆಲರ್ ನೀರವ್ ಮೋದಿ ಅವರನ್ನು ಭಾರತಕ್ಕೆ ಹಸ್ತಾಂತರಿಸಬಹುದು ಎಂದು ಬ್ರಿಟನ್‌ ನ್ಯಾಯಾಧೀಶರು ಗುರುವಾರ ತೀರ್ಪು ನೀಡಿದ್ದಾರೆ. ಸಾಂಕ್ರಾಮಿಕ ರೋಗ ಮತ್ತು ಭಾರತೀಯ ಜೈಲಿ ಪರಿಸ್ಥಿತಿಯಿಂದ ತನ್ನ ಮಾನಸಿಕ ಆರೋಗ್ಯ ಹದಗೆಡುತ್ತದೆ ಎಂಬ ನೀರವ್‌ … Continued

ತಿಂಗಳಿಗೊಮ್ಮೆ ರಾಜ್ಯದಲ್ಲಿ ಸ್ಫೋಟಕಗಳ ಆಡಿಟ್:ಬೊಮ್ಮಾಯಿ

ದಾವಣಗೆರೆ:ರಾಜ್ಯದಲ್ಲಿನ ಸ್ಫೋಟಕಗಳನ್ನು ಪತ್ತೆ ಹಚ್ಚಲು ಎಲ್ಲ ಗಣಿಗಾರಿಕೆ ಕೇಂದ್ರಗಳ ಮೇಲೆ ವಿಶೇಷ ಕಾರ್ಯಾಚರಣೆ ಮಾಡಿ ಒಟ್ಟಾರೆ ಸ್ಪೋಟಕಗಳ ಆಡಿಟ್ ಮಾಡಲಾಗುವುದು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಗುರುವಾರ ದಾವಣಗೆರೆಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಗಣಿ ಮತ್ತು ಗೃಹ ಇಲಾಖೆ ಅಧಿಕಾರಿಗಳ ತಂಡಗಳು ಜಂಟಿಯಾಗಿ ಈ … Continued

ತಮಿಳುನಾಡು:೯,೧೦, ೧೧ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯದೇ ಉತ್ತೀರ್ಣ..!‌

ತಮಿಳುನಾಡಿನಲ್ಲಿ 9, 10 ಮತ್ತು 11ನೇ ತರಗತಿಗಳಲ್ಲಿ ಕಲಿಯುತ್ತಿರುವ (ರಾಜ್ಯ ಪಠ್ಯಕ್ರಮ) ಎಲ್ಲ ವಿದ್ಯಾರ್ಥಿಗಳು ಪರೀಕ್ಷೆಗಳನ್ನು ತೆಗೆದುಕೊಳ್ಳಬೇಕಾಗಿಲ್ಲ ಎಂದು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಗುರುವಾರ ಪ್ರಕಟಿಸಿದ್ದಾರೆ. ಈ ಶೈಕ್ಷಣಿಕ ವರ್ಷದಲ್ಲಿ ಅವರನ್ನು ‘ಆಲ್ ಪಾಸ್’ ಎಂದು ಘೋಷಿಸಿದ್ದಾರೆ. ಮೇ 3 ಮತ್ತು ಮೇ 21 ರ ನಡುವೆ ಸರ್ಕಾರ 12 ನೇ ತರಗತಿ ಪರೀಕ್ಷೆಗಳನ್ನು ಘೋಷಿಸಿದ … Continued

ಬೆಜೋಸ್‌‌ ಹಿಂದಿಕ್ಕಿದ ಎಲೋನ್‌ ಮಸ್ಕ್‌ ಈಗ ಪ್ರಪಂಚದ ಅತ್ಯಂತ ಶ್ರೀಮಂತ ವ್ಯಕ್ತಿ

  ಸ್ಪೇಸ್‌ಎಕ್ಸ್ ಮತ್ತು ಟೆಸ್ಲಾ ಸಂಸ್ಥಾಪಕ ಎಲೋನ್ ಮಸ್ಕ್ ಅಮೆಜಾನ್‌ನ ಜೆಫ್ ಬೆಜೋಸ್ ಅವರನ್ನು ಹಿಂದಿಕ್ಕಿ ವಿಶ್ವದ ಅತಿ ಶ್ರೀಮಂತ ವ್ಯಕ್ತಿ (ಫೆಬ್ರವರಿ 25 ರಂದು) ಎನಿಸಿಕೊಂಡಿದ್ದಾರೆ. ಫೆಬ್ರವರಿ 25 ರಂದು ಬ್ಲೂಮ್‌ಬರ್ಗ್ ಬಿಲಿಯನೇರ್ಸ್ ಸೂಚ್ಯಂಕದ ಪ್ರಕಾರ ಬಿಲಿಯನೇರ್ ಮಸ್ಕ್ ಒಂದೇ ದಿನದಲ್ಲಿ ತನ್ನ ನಿವ್ವಳ ಮೌಲ್ಯ $ 9.81 ಬಿಲಿಯನ್ ಏರಿಕೆಯಾಗಿದೆ. ಅಮರಿಕನ್ ಹೂಡಿಕೆದಾರ … Continued

ಪಿಎಸ್‌ಯುಗಳ ಖಾಸಗೀಕರಣಕ್ಕೆ ಪಿಎಂ ಮೋದಿ ಪ್ರಬಲ ಪ್ರತಿಪಾದನೆ

ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಯತಂತ್ರರಹಿತ ಸಾರ್ವಜನಿಕ ವಲಯದ ಉದ್ದಿಮೆಗಳನ್ನು (ಪಿಎಸ್‌ಯು) ಖಾಸಗೀಕರಣಗೊಳಿಸಲು ಪ್ರಬಲ ಪ್ರತಿಪಾದನೆ ಮಾಡಿದ್ದಾರೆ. ಸರ್ಕಾರಕ್ಕೆ ವ್ಯವಹಾರದಲ್ಲಿ ಯಾವುದೇ ವ್ಯವಹಾರವಿಲ್ಲ ಎಂದು ಹೇಳಿದ ಅವರು, ತೆರಿಗೆದಾರರ ಹಣದ ಮೇಲೆ ನಷ್ಟವನ್ನುಂಟು ಮಾಡುವ ಘಟಕಗಳನ್ನು ಉಳಿಸಿಕೊಳ್ಳುವುದು ಸಾರ್ವಜನಿಕ ಕಲ್ಯಾಣ ಯೋಜನೆಗಳಿಗೆ ಖರ್ಚು ಮಾಡಬಹುದಾದ ಸಂಪನ್ಮೂಲಗಳನ್ನು ಬರಿದಾಗಿಸುತ್ತದೆ . ತೈಲ ಮತ್ತು ಅನಿಲ,ವಿದ್ಯುತ್ ಕ್ಷೇತ್ರಗಳಲ್ಲಿರುವಂತಹ ಸಾರ್ವಜನಿಕ … Continued

೧೫೦೦ ಸಮಾವೇಶಗಳು, ೧೫,೦೦೦ ವಾಟ್ಸಾಪ್‌ ಗ್ರುಪ್‌ಗಳು: ಪಶ್ಚಿಮ ಬಂಗಾಳ ಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿ…!

ನವ ದೆಹಲಿ: ಮುಂಬರುವ ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ 1,500 ಕ್ಕೂ ಹೆಚ್ಚು ಬೃಹತ್‌ ಸಮಾವೇಶಗಳು, 15,000 ವಾಟ್ಸಾಪ್ ಗುಂಪುಗಳು ಮತ್ತು ಪಕ್ಷದ ಪ್ರಮುಖ ಮುಖಂಡರು ಶಿಬಿರ ನಡೆಸಲು ಬಿಜೆಪಿ ತಯಾರಿ ನಡೆಸುತ್ತಿದೆ. ಪಶ್ಚಿಮ ಬಂಗಾಳದ ಪಕ್ಷದ ಹಿರಿಯ ಕಾರ್ಯಕರ್ತರೊಬ್ಬರ ಪ್ರಕಾರ, ಮತದಾರರನ್ನು ತಲುಪಲು ಕನಿಷ್ಠ 1,500 ದೊಡ್ಡ ಮತ್ತು ಸಣ್ಣ ಸಮಾವೇಶಗಳನ್ನು ನಡೆಸುವಂತೆ ಬಿಜೆಪಿ ಕೇಂದ್ರ … Continued

ಕೊರೊನಾ ಕ್ರಮ: ಬೆಂಗಳೂರಲ್ಲಿ ಎರಡು ಮದುವೆಗೆ ಬಂದ ಮಾರ್ಷಲ್‌ಗಳು…!

ಬೆಂಗಳೂರು:ಕೊರೊನಾ ಉಲ್ಬಣಗೊಳ್ಳದಂತೆ ತಡೆಯುವ ನಿಟ್ಟಿನಲ್ಲಿ ಸರ್ಕಾರ ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮಕ್ಕೆ ಮುಂದಾಗಿದ್ದು, ಈಗ ಬೆಂಗಲೂರಲ್ಲಿ ಮದುವೆ ಮನೆಗಳು ಅಥವಾ ಮದುವೆ ನಡಯುವ ಹಾಲ್‌ಗಳಿಗೆ ಮಾರ್ಷಲ್‌ಗಳು ಬರಲಿದ್ದಾರೆ ಅಲ್ಲ, ಬಂದಿದ್ದಾರೆ. ಬೆಂಗಳೂರಿನಲ್ಲಿ ಎರಡು ಕಡೆ ಮದುವೆ ಸಮಾರಂಭಕ್ಕೆ ಮಾರ್ಷಲ್‌ಗಳು ಬಂದ ಬಗ್ಗೆ ವರದಿಯಾಗಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಒಂದು ಕ್ಲಯಾಣ ಮಂಟಪ ಹಾಗೂ ಬಾಣಸವಾಡಿ ರಸ್ತೆಯಲ್ಲಿರುವ ಒಂದು … Continued

ಮೈಸೂರು ಮೇಯರ್‌ ಪಟ್ಟಕ್ಕಾಗಿ ಬಿಜೆಪಿಗೆ ಶಾಕ್‌ ಕೊಟ್ಟ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ

ಮೈಸೂರು: ಅಚ್ಚರಿಯ ಬೆಳವಣಿಗೆಯಲ್ಲಿ ಜೆಡಿಎಸ್‌-ಕಾಂಗ್ರೆಸ್‌ ಒಂದಾಗಿ ಮೈಸೂರು ಮಹಾನಗರ ಪಾಲಿಕೆಯಲ್ಲಿ ಜೆಡಿಎಸ್ ಅಭ್ಯರ್ಥಿ ರುಕ್ಮಿಣಿ ಮಾದೇಗೌಡ ಮೇಯರ್‌ ಆಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಉಪಮೇಯರ್‌ ಆಗಿ  ಅನ್ವರ್‌ ಬೇಗ್‌ ಆಯ್ಕೆಯಾಗಿದ್ದಾರೆ. ಅಚ್ಚರಿಯ ಬೆಳವಣಿಗೆಯಲ್ಲಿ ರಾಜ್ಯದಲ್ಲಿ ಹಾವು ಮುಂಗುಸಿಯಂತಾಗಿದ್ದ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಕೊನೆಯ ಕ್ಷಣದಲ್ಲಿ ಹೊಂದಾಣಿಕೆ ಮಾಡಿಕೊಂಡಿದ್ದು, ಬಿಜೆಪಿಗೆ ಈ ಬೆಳವಣಿಗೆಯಿಂದ ಹಿನ್ನಡೆಯಾಗಿದೆ. ರಾಜ್ಯದಲ್ಲಿ ಕೆಲವು … Continued