ಬದಾಮಿಯಲ್ಲಿ ನನ್ನ ಸೋಲಿಗೆ ಕೆಲ ಬಿಜೆಪಿ ಮುಖಂಡರ ಷಡ್ಯಂತ್ರವೇ ಕಾರಣ: ಸಚಿವ ಶ್ರೀರಾಮುಲು
ಮೊಳಕಾಲ್ಮೂರು: ಬದಾಮಿಯಲ್ಲಿ ಸಿದ್ದರಾಮಯ್ಯ ವಿರುದ್ಧ ನಾನು ಸೋಲನುಭವಿಸಲು ಮತದಾರರಲ್ಲ, ಕೆಲ ಬಿಜೆಪಿ ಮುಖಂಡರ ಷಡ್ಯಂತ್ರವೇ ಕಾರಣ ಎಂದು ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮಲು ಹೇಳಿದರು. ಕೆಲವು ಬಿಜೆಪಿ ನಾಯಕರ ಷಡ್ಯಂತ್ರವೇ ನನ್ನ ಸೋಲಿಗೆ ಕಾರಣ. ನಾನು ಬದಾಮಿ ಕ್ಷೇತ್ರದಲ್ಲಿ ಗೆದ್ದರೆ ಎಲ್ಲಿ ತಮಗೆ ಮುಳುವಾಗಬಹುದೆಂದು ಕೆಲವರು ಷಡ್ಯಂತ್ರ ಮಾಡಿ ನನ್ನನ್ನು ಸೋಲಿಸಿದರು. ಪ್ರಧಾನಿ ನರೇಂದ್ರ ಮೋದಿ … Continued