೭ ಅಧಿಕಾರಿಗಳ ಗುರಿಯಾಗಿಸಿ ೩೦ ಕಡೆ ಎಸಿಬಿ ದಾಳಿ

  ಬೆಂಗಳೂರು/ಹುಬ್ಬಳ್ಳಿ/ಧಾರವಾಡ/ಚಿತ್ರದುರ್ಗ/ಮಂಗಳೂರು/ಕೋಲಾರ: ಭ್ರಷ್ಟರ  ವಿರುದ್ಧ ಕಾರ್ಯಾಚರಣೆ ಕೈಗೊಂಡಿರುವ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಅಧಿಕಾರಿಗಳು ಏಕಕಾಲದಲ್ಲಿ ರಾಜ್ಯದ  ಏಳು ಅಧಿಕಾರಿಗಳು ಹಾಗೂ ಅವರ ಸಂಬಂಧಿಕರಿಗೆ ಸೇರಿದ ೩೦ ಕಡೆ  ದಾಳಿ ನಡೆಸಿದ್ದಾರೆ. ಬೆಂಗಳೂರು ನಗರ, ಬಳ್ಳಾರಿ, ಕೋಲಾರ, ಧಾರವಾಡ, ದಕ್ಷಿಣ ಕನ್ನಡ, ಚಿತ್ರದುರ್ಗ ಹಾಗೂ ಬೀದರ್‌ನಲ್ಲಿ ಈ ಅಧಿಕಾರಿಗಳ ಕಚೇರಿ ನಿವಾಸ ಇನ್ನಿತರ ಸ್ಥಳಗಳು ಸೇರಿದಂತೆ  ೩೦ … Continued

ಬಿಎಸ್ ವೈ ಸಿಂಹ ಘರ್ಜನೆ ಎಲ್ಲಿ ಅಡಗಿಹೋಯಿತು?

  ಅರುಣಕುಮಾರಹಬ್ಬು ಕರ್ನಾಟಕದ ರಾಜಕೀಯದಲ್ಲಿ ನಿರಂತರ ಸಿಂಹ ಘರ್ಜನೆ ಮಾಡುತ್ತಾ ಮೆರೆಯುತ್ತಿದ್ದ ಸಿಂಹದ ಧ್ವನಿ ಅಡಗಿ ಹೋಯಿತೇ? ಏನಾಯಿತು ಈ ಸಿಂಹಕ್ಕೆ? ಉತ್ಸಾಹ ಕುಸಿಯಿತೇ? ಇಲ್ಲವೇ ರಾಜಕೀಯದ ಒಳಸುಳಿಗಳಿಗೆ ಸಿಕ್ಕು ದುರ್ಬಲಗೊಂಡಿತೇ? ರಾಜಕೀಯದ ಓಘ ಹೀಗೇ ಎಂದು ಹೇಳುವಂತಿಲ್ಲ. ಅದು ಎಂದಿಗಾದರೂ ಯಾವುದಾದರೂ ತಿರುವು ಪಡೆಯಬಹುದು ಎನ್ನುವುದಕ್ಕೆಈಗಿನ ರಾಜಕೀಯ ಬೆಳವಣಿಗೆಗಳುಉದಾಹರಣೆ. ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗ … Continued