ಆಮ್ಲಜನಕದ ಕೊರತೆಯಿಂದ ಅಮೃತಸರದ ಖಾಸಗಿ ಆಸ್ಪತ್ರೆಯಲ್ಲಿ ಆರು ರೋಗಿಗಳು ಸಾವು

ಚಂಡೀಗಡ: ವೈದ್ಯಕೀಯ ಆಮ್ಲಜನಕದ ಕೊರತೆಯಿಂದಾಗಿ ಅಮೃತಸರದ ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ -19 ಸೋಂಕಿತ ಐದು ರೋಗಿಗಳು ಸೇರಿದಂತೆ ಆರು ರೋಗಿಗಳು ಶನಿವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಈ ಕುರಿತು ವರದಿ ಮಾಡಿರುವ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌, ನೀಲಕಂಠ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೃತಪಟ್ಟ ಆರು ಗಂಭೀರ ರೋಗಿಗಳಲ್ಲಿ ಮೂವರು ಅಮೃತಸರದವರು, ಇಬ್ಬರು ಗುರುದಾಸ್‌ಪುರದವರು ಮತ್ತು ಒಬ್ಬರು ತರಣ್ ತಾರ್ನ್‌ಗೆ … Continued

ಆಮ್ಲಜನಕ ಪೂರೈಕೆ ತಡೆದರೆ ಗಲ್ಲಿಗೇರಿಸ್ತೇವೆ: ದೆಹಲಿ ಹೈಕೋರ್ಟ್ ಎಚ್ಚರಿಕೆ

ನವ ದೆಹಲಿ: ದೆಹಲಿಯಲ್ಲಿ ಆಮ್ಲಜನಕ ಬಿಕ್ಕಟ್ಟು ಕುರಿತಾದ ವಿಚಾರಣೆಯ ವೇಳೆ ದೆಹಲಿ ಹೈಕೋರ್ಟ್‌ ದೆಹಲಿಯಲ್ಲಿನ ಆಸ್ಪತ್ರೆಗಳಲ್ಲಿನ ಆಮ್ಲಜನಕದ ಕೊರತೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಈ ಕುರಿತಾದ ಅರ್ಜಿಯ ವಿಚಾರಣೆ ವೇಳೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಹೈಕೋರ್ಟ್‌ ಆಮ್ಲಜನಕ ಪೂರೈಕೆಯನ್ನು ಯಾರಾದರು ಅಡ್ಡಿಪಡಿಸಿದರೆ ಅವರನ್ನು ಗಲ್ಲಿಗೇರಿಸಲಾಗುವುದು ಎಂದು ಹೇಳಿದೆ. ಜಸ್ಟಿಸ್ ವಿಪಿನ್ ಸಾಂಘಿ ಹಾಗೂ ಜಸ್ಟಿಸ್ … Continued

ಏನ್ರೀ ಇದು… ಭಾರತದಲ್ಲಿ ಮುಂದಿನ‌ ತಿಂಗಳು ಪ್ರತಿದಿನ 8 ಲಕ್ಷ ಕೊರೋನಾ ಸೋಂಕು ಸಾಧ್ಯತೆ: ಅಮೆರಿಕ ಸಂಸ್ಥೆ ಅಧ್ಯಯನ ವರದಿ..!!

ನವ ದೆಹಲಿ: ದೇಶದಲ್ಲಿ ಎರಡನೇಕೊರೊನಾ ಅಲೆ ವೇಗವಾಗಿ ಹರಡುತ್ತಿದ್ದು ತಲ್ಲಣವನ್ನೇ ಸೃಷ್ಟಿಸುತ್ತಿದೆ. ಹಲವು ನಿರ್ಬಂಧಗಳ ನಡುವೆಯೂ ಇಷ್ಟು ದೊಡ್ಡ ಪ್ರಮಾಣದಲ್ಲಿ ಕೊರೊನಾ ಸೋಂಕಿತರು ಪತ್ತೆ ಆಗುತ್ತಿದ್ದಾರೆ‌.‌ ಪ್ರತಿದಿನ ಮೂರು ಲಕ್ಷಕ್ಕೂ ಹೆಚ್ಚು ದೈನಂದಿನ ಕೊರೊನಾ ಸೋಂಕುಗಳು ದಾಖಲಾಗುತ್ತಿವೆ. ಈ ನಡುವೆ ಮುಂದಿನ‌ ತಿಂಗಳು ಕೊರೊನಾ ಸೋಂಕು ಮತ್ತಷ್ಟು ಹೆಚ್ಚಳವಾಗಲಿದೆ ಎಂದು ಅಧ್ಯಯನವೊಂದು ಬಹಿರಂಗ ಪಡಿಸಿದೆ. ಭಾರತದಲ್ಲಿ … Continued

ಅತಿ ಹೆಚ್ಚು ಸಕ್ರಿಯ ಕೊರೊನಾ ಪ್ರಕರಣ: ಬೆಂಗಳೂರು ಈಗ ದೇಶದಲ್ಲೇ ನಂ.1… !!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ವೈರಸ್ ಉಲ್ಬಣ ಮುಂದುವರೆದಿದೆ. ಈಗ ಬೆಂಗಳೂರು ದೇಶದಲ್ಲೇ ಅತೀ ಹೆಚ್ಚು ಸಕ್ರಿಯ ಕೊರೊನಾ ಪ್ರಕರಣಗಳನ್ನು ಹೊಂದಿದ ಜಿಲ್ಲೆಗಳ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೆ ಏರಿದೆ. ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ 16,662 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗುವ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 1,49,624ಕ್ಕೆ ತಲುಪಿತ್ತು. ಹೀಗಾಗಿ ದೇಶದಲ್ಲೇ ಅತೀ … Continued

ದೆಹಲಿ ಜೈಪುರ ಗೋಲ್ಡನ್ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆ ಮಧ್ಯೆ 20 ಮಂದಿ ಕೋವಿಡ್‌ ಸೋಂಕಿತರು ಸಾವು

ನವ ದೆಹಲಿ: ಗಂಭೀರ ಆಮ್ಲಜನಕ ಬಿಕ್ಕಟ್ಟಿನ ಮಧ್ಯೆ ದೆಹಲಿಯ ಜೈಪುರ ಗೋಲ್ಡನ್ ಆಸ್ಪತ್ರೆಯಲ್ಲಿ ತೀವ್ರವಾಗಿ ಅನಾರೋಗ್ಯಕ್ಕೀಡಾದ 20 ರೋಗಿಗಳು ರಾತ್ರೋರಾತ್ರಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಸ್ಟಾಕ್ ಖಾಲಿಯಾಗಿರುವುದರಿಂದ ಆಮ್ಲಜನಕ ಕಡಿಮೆಯಾಗಿದೆ” ಎಂದು ಜೈಪುರ ಗೋಲ್ಡನ್ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಡಿ ಕೆ ಬಲೂಜಾ ತಿಳಿಸಿದ್ದಾರೆ ಎಂದು ಸುದ್ದಿಸಂಸ್ಥೆಯೊಂದು ಮಾಡಿದೆ ಆಸ್ಪತ್ರೆಯಲ್ಲಿ 200 … Continued

ಭಾರತದಲ್ಲಿ 3.46 ಲಕ್ಷ ದಾಟಿದ ದೈನಂದಿನ ಕೊರೊನಾ ಸೋಂಕು…ಸಾವಿನ ಸಂಖ್ಯೆ ಹೆಚ್ಚಳ

ನವ ದೆಹಲಿ:ಕಳೆದ 24 ಗಂಟೆಗಳಲ್ಲಿ 3,46,786 ಜನರಿಗೆ ಕೋವಿಡ್ -19 ಸೋಂಕು ದೃಢಪಟ್ಟಿರುವುದು ದಾಖಲಾಗಿದೆ. ಇದೇ ವೇಳೆ 2,624 ಜನರು ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ1,66,10,481ಕ್ಕೆ ಏಋಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಬೆಳಿಗ್ಗೆ ತಿಳಿಸಿದೆ. ಭಾರತ ಸತತ ನಾಲ್ಕು ದಿನಗಳಿಂದ ಮೂರು ಲಕ್ಷ ಪ್ರಕರಣಗಳನ್ನು ದಾಖಲಿಸಿದೆ. ಒಂದೇ ದಿನದ … Continued

ಉತ್ತರಾಖಂಡ: ಮುರಿದುಬಿದ್ದ ಚಮೋಲಿ ಹಿಮನದಿ ಸಿಡಿ, ಎರಡು ಶವ ಪತ್ತೆ, 300 ಜನರ ರಕ್ಷಣೆ

ಉತ್ತರಾಖಂಡದ ನೀತಿ ಕಣಿವೆಯ ಬಳಿ ಹಿಮನದಿ ಶುಕ್ರವಾರ ಮುರಿದುಬಿದ್ದ ನಂತರ, ಸೇನೆಯ ರಕ್ಷಣಾ ಕಾರ್ಯಾಚರಣೆ ವೇಳೆ ಎರಡು ಮೃತ ದೇಹಗಳು ಪತ್ತೆಯಾಗಿವೆ. ಮತ್ತು ಸಂಜೆಯ ತನಕ ಈ ಪ್ರದೇಶದ ಗಡಿ ರಸ್ತೆಗಳ ಸಂಘಟನಾ ಶಿಬಿರದಲ್ಲಿ ಕೆಲಸ ಮಾಡುತ್ತಿದ್ದ ಸುಮಾರು 300 ಜನರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದೆ. ಕೆಟ್ಟ ಹವಾಮಾನ ಪರಿಸ್ಥಿತಿಗಳು ಕಾರ್ಯಾಚರಣೆ ನಿರ್ಬಂಧಿಸಿರುವುದರಿಂದ ರಕ್ಷಣಾ ಕಾರ್ಯವು ಶನಿವಾರ … Continued

ಮಹತ್ವದ ಸುದ್ದಿ … ಏಪ್ರಿಲ್ 28ರಿಂದ ಕಾಲೇಜುಗಳ ಹಂತದಲ್ಲೇ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ

ಬೆಂಗಳೂರು: ಏಪ್ರಿಲ್ 28ರಿಂದ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳನ್ನು ಕಾಲೇಜುಗಳ ಹಂತದಲ್ಲೇ ನಡೆಸಲು ಪಿಯು ಬೋರ್ಡ್ ಮಾರ್ಗಸೂಚಿ ಬಿಡುಗಡೆಗೊಳಿಸಿದೆ. ಪ್ರಾಯೋಗಿಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೋವಿಡ್ ರಿಪೋರ್ಟ್ ಕಡ್ಡಾಯವಲ್ಲ, ದೇಹದ ಉಷ್ಣಾಂಶ ಪರಿಶೀಲಿಸಿ ಒಳಗೆ ಪ್ರವೇಶ ನೀಡಬೇಕು ಎಂದು ಮಾರ್ಗಸೂಚಿ ತಿಳಿಸಿದೆ. ಏಪ್ರಿಲ್ 28ರಿಂದ ಮೇ 18ರ ವರೆಗೆ ಪ್ರಾಯೋಗಿಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆ ಬಳಿಕ … Continued

ಬೆಂಗಳೂರು ಆಸ್ಪತ್ರೆಯಲ್ಲಿ ಹಾಸಿಗೆಗಾಗಿ ಪರದಾಡಿದ ಸಾಲುಮರದ ತಿಮ್ಮಕ್ಕ..!

ಬೆಂಗಳೂರು: ಇತ್ತೀಚೆಗೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ತಿಮ್ಮಕ್ಕ ಮತ್ತೆ ಬೆನ್ನು ನೋವಿಗೆ ಒಳಗಾಗಿದ್ದು, ನಾನ್ ಕೋವಿಡ್ ಹಾಸಿಗೆಗಾಗಿ ಅವರು ಬೆಂಗಳೂರಿನಲ್ಲಿ ಪರದಾಡಬೇಕಾಯಿತು. ಕಳೆದ ಡಿಸೆಂಬರ್‌ನಲ್ಲಿ ಮನೆಯಲ್ಲಿ ಜಾರಿ ಬಿದ್ದು ಬೆನ್ನುಮೂಳೆ ಮುರಿತಕ್ಕೆ ಒಳಗಾಗಿದ್ದ ಅವರಿಗೆ ಬೆಂಗಳೂರಿನ ಜಯನಗರದ ಅಪೋಲೊ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಇದೀಗ ಮತ್ತೆ ಅದೇ ಜಾಗದಲ್ಲಿ ತೀವ್ರ ಬೆನ್ನು ನೋವು … Continued

ದೆಹಲಿಯಲ್ಲಿ ಕೋವಿಡ್ ಉಲ್ಬಣಕ್ಕೆ ಬ್ರಿಟನ್‌ ಸ್ಟ್ರೈನ್, ಡಬಲ್ ರೂಪಾಂತರಿತ ರೂಪಾಂತರವೂ ಕಾರಣ ಇರಬಹುದು..!

ದೆಹಲಿಯಲ್ಲಿ ಕೋವಿಡ್ -19 ಸಾಂಕ್ರಾಮಿಕ ರೋಗದ ಪ್ರಸ್ತುತ ಅಲೆಯು ಬ್ರಿಟನ್‌ ರೂಪಾಂತರದಿಂದ ಉತ್ತೇಜಿಸಲ್ಪಟ್ಟಿದೆ, ಏಕೆಂದರೆ ಅದರ ಜೀನೋಮ್‌ಗಳ ಹರಡುವಿಕೆಯು ಮಾರ್ಚ್‌ನಿಂದ ಎರಡನೇ ವಾರದಿಂದ ಕೊನೆಯ ವಾರದ ವರೆಗೆ ದ್ವಿಗುಣಗೊಂಡಿದೆ ಎಂದು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರದ (ಎನ್‌ಸಿಡಿಸಿ) ನಿರ್ದೇಶಕ ಸುಜೀತ್ ಸಿಂಗ್ ಶುಕ್ರವಾರ ತಿಳಿಸಿದ್ದಾರೆ. ಎನ್‌ಸಿಡಿಸಿ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ ಬ್ರಿಟನ್‌ ಸ್ಟ್ರೈನ್‌ನ 400 … Continued