ಕೋವಿಡ್‌ ಕ್ರಮ..ಖಾಸಗಿ ಆಸ್ಪತ್ರೆಗಳ ಶೇ.50 ಹಾಸಿಗೆ ಸ್ವಾಧೀನಕ್ಕೆ ಮುಂದಾದ ಸರ್ಕಾರ: ಜಂಟಿ ಕಾರ್ಯಾಚರಣೆಗೆ ಖಡಕ್‌ ಸೂಚನೆ

ಬೆಂಗಳೂರು: ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳು ಹೆಚ್ಚುವುದರ ಜೊತೆಗೆ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಹಾಸಿಗೆಗಳ ಕೊರತೆಯೂ ತೀವ್ರವಾಗುತ್ತಿದ್ದು, ಹೀಗಾಗಿ ಖಾಸಗಿ ಆಸ್ಪತ್ರೆಗಳಲ್ಲಿನ ಶೇ. 50ರಷ್ಟು ಹಾಸಿಗೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಜಂಟಿ ಕಾರ್ಯಾಚರಣೆ ಮಾಡುವಂತೆ ಬಿಬಿಎಂಪಿ ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಗೃಹ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಕಟ್ಟುನಿಟ್ಟಿನ ಸೂಚನೆ … Continued

ಓಲಾದಿಂದ ಜುಲೈನಲ್ಲಿ ಇ-ಸ್ಕೂಟರ್ ಮಾರುಕಟ್ಟೆಗೆ..400 ನಗರಗಳಲ್ಲಿ ಚಾರ್ಜಿಂಗ್ ಕೇಂದ್ರ ಸ್ಥಾಪನೆ..!

ಓಲಾ ಎಲೆಕ್ಟ್ರಿಕ್ ತನ್ನ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಈ ವರ್ಷದ ಜುಲೈನಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲು ಯೋಜಿಸಿದೆ ಮತ್ತು 400 ನಗರಗಳಲ್ಲಿ ಒಂದು ಲಕ್ಷ ಚಾರ್ಜಿಂಗ್ ಪಾಯಿಂಟ್‌ಗಳನ್ನು ತೆರೆಯಲು ‘ಹೈಪರ್‌ ಚಾರ್ಜರ್ ನೆಟ್‌ವರ್ಕ್’ ಸ್ಥಾಪಿಸುವ ಕೆಲಸ ನಡೆಯುತ್ತಿದೆ ಎಂದು ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ ವರದಿ ಮಾಡಿದೆ. ಇ-ಸ್ಕೂಟರ್‌ನ ಬೆಲೆ ನಿಗದಿಯಂತಹ ವಿವರಗಳನ್ನು ಕಂಪನಿ … Continued

ರಾಜ್ಯಾದ್ಯಂತ ಭಾಗಶಃ ಲಾಕ್ ಡೌನ್ ಜಾರಿ..ಕೋವಿಡ್ ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ.. ಯಾವುದೆಲ್ಲ ಇರುತ್ತದೆ..ಇರುವುದಿಲ್ಲ..?

ಬೆಂಗಳೂರು: ರಾಜ್ಯ ಸರ್ಕಾರ 24 ಗಂಟೆಯಲ್ಲಿ ಕೋವಿಡ್ ಪರಿಷ್ಕೃತ ಮಾರ್ಗಚೂಚಿ ಬಿಡುಗಡೆ ಮಾಡಿದ್ದು, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಭಾಗಶಃ ಲಾಕ್ ಡೌನ್ ಜಾರಿ ಮಾಡಲಾಗಿದೆ. ರಾತ್ರಿ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ವಿಧಿಸಿ ರಾಜ್ಯ ಸರ್ಕಾರ ಬುಧವಾರ ಮಾರ್ಗಸೂಚಿ ಹೊರಡಿಸಿತ್ತು. ಆದರೆ ರಾಜ್ಯದಲ್ಲಿ ಮಾರ್ಗಸೂಚಿಯನ್ನು ಸಮಪರ್ಕವಾಗಿ ಪಾಲಿಸದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ … Continued

ನಾಸಿಕ್ ಆಸ್ಪತ್ರೆ ಆಮ್ಲಜನಕ ಸೋರಿಕೆ ಘಟನೆ: ಜನರು ಸತ್ತವರ ಆಮ್ಲಜನಕದ ಸಿಲಿಂಡರ್‌ ತೆಗೆದುಕೊಂಡರು, ತಮ್ಮ ರಕ್ತಸಂಬಂಧಿಗಳನ್ನು ಬದುಕಿಸಲು ಪ್ರಯತ್ನಿಸಿದರು….

ಜನರು ತಮ್ಮ ಸ್ವಂತ ಕುಟುಂಬ ಸದಸ್ಯರನ್ನು ಬದುಕಿಸಲು ಅಥವಾ ಪುನರುಜ್ಜೀವನಗೊಳಿಸಲು ಸತ್ತ ರೋಗಿಗಳ ಹಾಸಿಗೆಯಿಂದ ಆಮ್ಲಜನಕ ಸಿಲಿಂಡರ್‌ಗಳನ್ನು ಕಸಿದುಕೊಳ್ಳುವುದನ್ನು ನೋಡುವುದು, ಮತ್ತು ತನ್ನ ಸ್ವಂತ ಸಾಯುತ್ತಿರುವ ಅಜ್ಜಿಗೆ ಅದೇ ರೀತಿ ಮಾಡುವುದು “ಅಮಾನವೀಯ” ಕ್ಷಣವಾಗಿದೆ ಎಂದು 23 ವರ್ಷದ ವಿಕಿ ಜಾಧವ್ ನೆನಪಿಸಿಕೊಂಡಿದ್ದಾರೆ. ಈ ಬಗ್ಗೆ ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ. ನಾಸಿಕದ ಡಾ ಝಕಿರ್ … Continued

ಏಕದಿನದ ಕೋವಿಡ್‌ ಉಲ್ಬಣ: ಅಮೆರಿಕವನ್ನೂ ಹಿಂದಿಕ್ಕಿದ ಭಾರತ, 3 ಲಕ್ಷಕ್ಕೂ ಹೆಚ್ಚು ಜನರಿಗೆ ಸೋಂಕು..!!

ನವ ದೆಹಲಿ : ದೇಶದಲ್ಲಿ ಕೊರೊನಾ ಉಲ್ಬಣ ಜೋರಾಗಿಯೇ ಮುಂದುವರಿದಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಗುರುವಾರ ಬೆಳಿಗ್ಗೆ ನೀಡಿದ ದತ್ತಾಂಶದ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಭಾರತವು ದಾಖಲೆಯ 3,14, 835 ಕೋವಿಡ್-19 ಪ್ರಕರಣಗಳನ್ನು ದಾಖಲಿಸಿದೆ.ಇದು ಇಲ್ಲಿವರೆಗಿನ ಅತಿ ಹೆಚ್ಚು ಏಕದಿನ ಏರಿಕೆಯಾಗಿದೆ. ಭಾರತವು ಗುರುವಾರ ದಿನಕ್ಕೆ 3,14,835 ಹೊಸ ಕೊರೊನಾ ವೈರಸ್‌ … Continued

ಮಹತ್ವದ ಸುದ್ದಿ.. ಮೇ 31ರ ವರೆಗೂ ಕರ್ನಾಟಕದಲ್ಲಿ ಬ್ಯಾಂಕಿಂಗ್ ಸೇವೆ ಸಮಯ ಬದಲು

ಬೆಂಗಳೂರು: ಕೋವಿಡ್‌ ಎರಡನೇ ಅಲೆ ರಾಜ್ಯಾದ್ಯಂತ ಹರಡುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಬ್ಯಾಂಕಿಂಗ್ ಸಮಯ ಬದಲಿಸಲಾಗಿದೆ ಎಂದು ಎಸ್‌ಎಲ್‌ಬಿಸಿ (ಸ್ಟೇಟ್ ಲೆವೆಲ್ ಬ್ಯಾಂಕ್ ಕಮಿಟಿ ಕನ್ವೈನರ್) ತಿಳಿಸಿದೆ. ರಾಜ್ಯದಲ್ಲಿ ಕೊರೊನಾ ವ್ಯಾಪಕವಾಗಿ ಹರಡುತ್ತಿರುವುದನ್ನು ತಡೆಗಟ್ಟಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಬೆಂಬಲಕ್ಕೆ ನಿಲ್ಲುತ್ತೇವೆ ಹಾಗೂ ನಮ್ಮ ಬ್ಯಾಂಕ್ ಸಿಬ್ಬಂದಿ ಆರೋಗ್ಯದ ಹಿತದೃಷ್ಟಿ ಕಾಪಾಡಿಕೊಳ್ಳುವ ದೃಷ್ಟಿಯಿಂದ ಸಮಯ ಬದಲಿಸಲಾಗಿದೆ … Continued

ಕೋವಿಡ್‌ ಲಸಿಕೆ ಪಡೆದ 10,000 ಜನರಲ್ಲಿ 2 ರಿಂದ 4 ಜನರಿಗೆ ಮಾತ್ರ ಸೋಂಕು: ಐಸಿಎಂಆರ್

ನವ ದೆಹಲಿ: ಕೋವಿಡ್‌ ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದ ಮಧ್ಯೆಯೇ ಲಸಿಕೆ ಪಡೆದ ಅನೇಕರು ಕೋವಿಡ್‌ ಸೋಂಕಿಗೆ ಒಳಗಾಗುತ್ತಿದ್ದಾರೆ. ಆದರೆ ಕೇಂದ್ರ ಸರ್ಕಾರ ಬುಧವಾರ ಬಿಡುಗಡೆಗೊಳಿಸಿದ ದತ್ತಾಂಶ ಲಸಿಕೆ ಪಡೆದವರಿಗೆ ಕೊರೊನಾ ಸೊಂಕು ತಗುಲಿರುವುದು ತೀರಾ ಕಡಿಮೆ ಪ್ರಮಾಣದಲ್ಲಿದೆ. ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಐಸಿಎಂಆರ್ ಮಹಾನಿರ್ದೇಶಕ ಬಲರಾಮ್ ಭಾರ್ಗವ, ಭಾರತದಲ್ಲಿ ಈವರೆಗೆ ಲಸಿಕೆ ಪಡೆದ 10,000 … Continued

ಕರ್ನಾಟಕದಲ್ಲಿ ಬುಧವಾರ ಏಕದಿನದ ಅತಿ ಹೆಚ್ಚು ಕೊರೊನಾ ಸೋಂಕು ದಾಖಲು.. 116 ಸಾವು

ಬೆಂಗಳೂರು: ಕರ್ನಾಟಕವು ತನ್ನ ಅತಿದೊಡ್ಡ ದೈನಂದಿನ 23,558 ಕೊರೊನಾ ಸೋಂಕನ್ನು ದಾಖಲಿಸಿದೆ.ಇದೇ ಸಮಯದಲ್ಲಿ 116 ಕೊರೊನಾ ಸಂಬಂಧಿತ ಸಾವುಗಳನ್ನು ವರದಿ ಮಾಡಿದೆ, ಒಟ್ಟು ಕೊರೊನಾ ಸೋಂಕು 12.22 ಲಕ್ಷ ತಲುಪಿದರೆ ಒಟ್ಟು ಕೊರೊನಾ ಸಂಬಂಧಿ ಸಾವುಗಳ ಸಂಖ್ಯೆ 13,762ಕ್ಕೆ ತಲುಪಿದೆ ಎಂದು ಆರೋಗ್ಯ ಇಲಾಖೆ ಮಂಗಳವಾರ ತಿಳಿಸಿದೆ. ರಾಜ್ಯವು ಈ ಹಿಂದೆ ಮಂಗಳವಾರ ತನ್ನ ಅತಿದೊಡ್ಡ … Continued

ಕೋವಿಡ್‌ ಹೊರತು ಪಡಿಸಿದ ಗಂಭೀರ-ತುರ್ತು ಚಿಕಿತ್ಸೆ ಅಗತ್ಯದ ರೋಗಿಗಳನ್ನು ಮಾತ್ರ ದಾಖಲು ಮಾಡಿಕೊಳ್ಳಿ:ಎಲ್ಲ ಸರ್ಕಾರಿ-ಖಾಸಗಿ ಆಸ್ಪತ್ರೆಗಳಿಗೆ ಸೂಚನೆ

ಬೆಂಗಳೂರು: ಕರ್ನಾಟಕ ರಾಜ್ಯಾದ್ಯಂತ ಕೋವಿಡ್‌ ಎರಡನೇ ಅಲೆ ಉಲ್ಬಣದಿಂದ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದು, ಸಾವಿನ ಪ್ರಮಾಣವೂ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು ಕೋವಿಡ್‌ ಹೊರತು ಪಡಿಸಿದ ಕಾಯಿಲೆಗಳ ಗಂಭೀರ ಹಾಗೂ ತುರ್ತು ಚಿಕಿತ್ಸೆ ಅವಶ್ಯವಿರುವ ರೋಗಿಗಳನ್ನು ಮಾತ್ರ ದಾಖಲಿಸಿಕೊಳ್ಳಬೇಕು ಎಂದು ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ … Continued

ಹೈಕೋರ್ಟ್‌ ಸೂಚನೆ: ಸಾರಿಗೆ ನೌಕರರ ಮುಷ್ಕರ ವಾಪಸ್‌

ಬೆಂಗಳೂರು: ಸತತ 15 ದಿನಗಳ ನಂತರ 1.2 ಲಕ್ಷ ಸಾರಿಗೆ ನೌಕರರು ತಮ್ಮ ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆಯುತ್ತಿದ್ದಾರೆ ಎಂದು ಬೆಂಗಳೂರಿನಲ್ಲಿ ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್​ ಪ್ರಕಟಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೋಡಿಹಳ್ಳಿ, ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗುವಂತೆ ಹೈಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಸಾರಿಗೆ ಸಿಬ್ಬಂದಿಗಳು ಅನಿರ್ಧಿಷ್ಟಾವಧಿ ಮುಷ್ಕರವನ್ನು ಕೈಬಿಡುತ್ತಿದ್ದು, ನಾಳೆಯಿಂದ ಸಾರಿಗೆ ಸಿಬ್ಬಂದಿ … Continued