ಮಹತ್ವದ ಸುದ್ದಿ.. ಪ್ರಾಥಮಿಕ-ಪ್ರೌಢ ಶಾಲೆಗಳಿಗೆ ರಜೆ-ಶಾಲಾ ಆರಂಭದ ವೇಳಾಪಟ್ಟಿ ಪ್ರಕಟ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿನ ಹೆಚ್ಚಳದ ಕಾರಣ 1 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೇ, ಹಿಂದಿನ ಶೈಕ್ಷಣಿಕ ದಾಖಲೆಗಳ ಆಧಾರದಲ್ಲಿ ಮುಂದಿನ ತರಗತಿಗೆ ಪಾಸ್ ಮಾಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶಿಸಿದೆ. ಇದರ ಜೊತೆಗೆ ಮುಂದಿನ 2021-22ನೇ ಸಾಲಿನ ಶೈಕ್ಷಣಿಕ ವರ್ಷಾರಂಭದ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಈ ಕುರಿತಂತೆ ಸಾರ್ವಜನಿಕ … Continued

ಕರ್ನಾಟಕದಲ್ಲಿ 1 ರಿಂದ 9ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆ ಇಲ್ಲದೆ ಪಾಸ್‌

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಹೆಚ್ಚಳವಾಗುತ್ತಿರುವುದರಿಂದ ರಾಜ್ಯದಲ್ಲಿ 1 ರಿಂದ 9ನೇ ತರಗತಿ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆ ಉತ್ತೀರ್ಣ (ಪಾಸ್‌) ಮಾಡಲು ನಿರ್ಧರಿಸಲಾಗಿದೆ. ಕೋವಿಡ್‌ ಹೆಚ್ಚಳದ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳಿಗೆ ಪರೀಮ್ಷೆ ನಡೆಸುವುದು ಕಷ್ಟ ಎಂದು ತಜ್ಞರು ಅಭಿಪ್ರಯಾ ಪಟ್ಟ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, 1 ರಿಂದ 9ನೇ ತರಗತಿ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ಪಾಸ್ … Continued

ಏಪ್ರಿಲ್-ಮೇ ತಿಂಗಳಲ್ಲಿ ಭಾರತದಲ್ಲಿ ಕೋವಿಡ್‌-19 ಎರಡನೇ ಅಲೆ ಕೆಟ್ಟ ಪರಿಣಾಮ..: ಡೇಟಾ ತಜ್ಞರು ಏನು ಊಹಿಸಿದ್ದಾರೆ..?

ಕೋವಿಡ್‌-19 ರ ಎರಡನೇ ಅಲೆ ಹೆಚ್ಚಳ ಮಾಡುತ್ತರುವುದು ಯಾವುದು ಎಂಬ ಪ್ರಶ್ನೆಗೆ ವಿಜ್ಞಾನಿಗಳು ಮತ್ತು ಸಾರ್ವಜನಿಕ ಆರೋಗ್ಯ ತಜ್ಞರು ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದಾರೆ. ಸಾರ್ವಜನಿಕರು ಕೋವಿಡ್‌-19 ಸೂಕ್ತ ನಡವಳಿಕೆಯನ್ನು ಕಟ್ಟುನಿಟ್ಟಾಗಿ ಅನುಸರಿಸುತ್ತಿಲ್ಲ ಎಂಬುದು ಕಾರಣವೇ (ಮುಖವಾಡಗಳನ್ನು ಧರಿಸುವುದು ಮತ್ತು ಸುರಕ್ಷಿತ ದೂರವನ್ನು ಕಾಪಾಡಿಕೊಳ್ಳುವುದು) ಅಥವಾ ಕೋವಿಡ್‌-19 ವೈರಸ್‌ನ ಹೊಸ ರೂಪಾಂತರಿಗಳು ಅಥವಾ ಎರಡರ ಸಂಯೋಜನೆಯಿಂದಾಗಿ ಹೆಚ್ಚಳವಾಗುತ್ತಿದೆಯೇ ಎಂಬ … Continued

ಡಬಲ್‌ ಮಾಸ್ಕ್‌ ಯಾಕೆ ಸುರಕ್ಷಿತ..ಹೊಸ ಅಧ್ಯಯನದಲ್ಲಿ ಬೆಳಕಿಗೆ

ಕೊರೊನಾ ವೈರಸ್​ ವಿರುದ್ಧ ರಕ್ಷಿಸಿಕೊಳ್ಳಲು ಮಾಸ್ಕ್‌ ಈಗ ಅನಿವಾರ್ಯ ಸಾಧನವಾಗಿದೆ. ಈಗ ಮಾಸ್ಕ್​ಗಳ ಸಂಬಂಧಕೂಡ ಅಧ್ಯಯನ ನಡೆದಿದ್ದು, ಎರಡು ಮಾಸ್ಕ್‌ ಒಟ್ಟಿಗೆ ಧರಿಸುವುದರಿಂದ ಕೊರೊನಾದಂತಹ ವೈರಸ್​ಗಳಿಂದ ನಾವು ಹೆಚ್ಚಿನ ಪ್ರಮಾಣದಲ್ಲಿ ರಕ್ಷಿಸಿಕೊಳ್ಳಬಹುದು ಎಂದು ಅಧ್ಯಯನ ತಿಳಿಸಿದೆ. ಜಾಮಾ ಇಂಟರ್ನಲ್​ ಮೆಡಿಸಿನ್​ ಜರ್ನಲ್​ನಲ್ಲಿ ಪ್ರಕಟವಾದ ಬರಹದಲ್ಲಿ ಎರಡು ಮಾಸ್ಕ್​ಗಳ ಬಳಕೆಯಿಂದ ಪರದೆಗಳ ಸಂಖ್ಯೆ ಹೆಚ್ಚಾಗುತ್ತವೆ. ಇದರಿಂದಾಗಿ ಗಾಳಿ … Continued

ಭಾರತದಲ್ಲಿ ಏರುತ್ತಿರುವ ಕೊರೊನಾ ಸಾವಿನ ಸಂಖ್ಯೆ..!

ದೆಹಲಿ: ಕಳೆದ 24ಗಂಟೆಗಳಲ್ಲಿ ಭಾರತದಲ್ಲಿ 2,59,170 ಹೊಸ ಕೊರೊನಾ ಸೋಂಕು ಪತ್ತೆಯಾಗಿದೆ. ಇದೇ ಸಮಯದಲ್ಲಿ ಸೋಂಕಿನಿಂದ 1,761 ರೋಗಿಗಳು ಮೃತ ಪಟ್ಟಿದ್ದಾರೆ. ಅಲ್ಲದೆ, ಸೋಂಕಿನಿಂದ 1,54,761 ಮಂದಿ ಚೇತರಿಸಿಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಆರೋಗ್ಯ ಸಚಿವಾಲಯದ ಅಂಕಿ ಅಂಶಗಳ ಪ್ರಕಾರ ದೇಶದಲ್ಲಿರುವ ಒಟ್ಟು ಕೊವಿಡ್ ಪ್ರಕರಣಗಳ ಸಂಖ್ಯೆ 1,53,21,089 ಆಗಿದೆ. ಈವರೆಗೆ 1,80,530 … Continued

ನಾಸಾ ಮಿಶನ್‌ ಮಂಗಳ; ಮತ್ತೊಂದು ಗ್ರಹದ ಮೇಲೆ ಹೆಲಿಕಾಪ್ಟರ್ ಹಾರಾಟ ನಡೆಸಿ ಇತಿಹಾಸ ಬರೆದ ನಾಸಾ

ವಾಷಿಂಗ್ಟನ್ : ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾದ ಪರ್ಸೆವರೆನ್ಸ್ ರೋವರ್ (Perseverance Rover) ಮೂಲಕ ಮಂಗಳನ ಅಂಗಳಕ್ಕೆ ತಲುಪಿದ್ದ ಇಂಜೆನ್ಯುಟಿ ಹೆಲಿಕ್ಯಾಪ್ಟರ್ (Ingenuity Helicopter)ಮೊದಲ ಹಾರಾಟ ಕೈಗೊಳ್ಳುವ ಮೂಲಕ ಇತಿಹಾಸ ಸೃಷ್ಟಿಸಿದೆ. ಸತತ ಆರು ವರ್ಷಗಳ ಪರಿಶ್ರಮದ ಬಳಿಕ ನಾಸಾ ಮಂಗಳ ಗ್ರಹದ ಮೇಲೆ ಫ್ಲೈಟ್ ಪರೀಕ್ಷೆ ನಡೆಸುವಲ್ಲಿ ಯಶಸ್ವಿಯಾಗಿದೆ. ನಾಸಾ ಈ ಐತಿಹಾಸಿಕ ಘಟನೆಯ … Continued

ಮಹತ್ವದ ಸುದ್ದಿ…ವ್ಯಾಕ್ಸಿನೇಷನ್ ಮೂರನೇ ಹಂತ: ಉತ್ಪಾದಕರಿಂದ 50% ಕೋವಿಡ್ ಲಸಿಕೆ ನೇರ ಖರೀದಿಗೆ ರಾಜ್ಯಗಳಿಗೆ-ಖಾಸಗಿ ಆಸ್ಪತ್ರೆಗಳಿಗೆ ಅವಕಾಶ..!

ನವ ದೆಹಲಿ: ಮೇ 1 ರಿಂದ 18 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬರೂ ಕೋವಿಡ್‌-19 ವಿರುದ್ಧ ಲಸಿಕೆ ಪಡೆಯಲು ಅರ್ಹರಾಗುತ್ತಾರೆ ಎಂದು ಕೇಂದ್ರ ಸರ್ಕಾರ ಸೋಮವಾರ ಹೇಳಿದೆ. ರಾಜ್ಯಗಳು, ಖಾಸಗಿ ಆಸ್ಪತ್ರೆಗಳು ಮತ್ತು ಕೈಗಾರಿಕಾ ಸಂಸ್ಥೆಗಳು ಉತ್ಪಾದಕರಿಂದ ನೇರವಾಗಿ ಡೋಸೇಜ್‌ಗಳನ್ನು ಪಡೆಯಲು ವ್ಯಾಕ್ಸಿನೇಷನ್ ಅಭಿಯಾನವನ್ನು ಸರ್ಕಾರ ಉದಾರೀಕರಣಗೊಳಿಸಿದೆ. ಮೂರನೇ ಹಂತದ ವ್ಯಾಕ್ಸಿನೇಷನ್ ಕಾರ್ಯಕ್ರಮದ ಮುಖ್ಯ ಮುಖ್ಯಾಂಶಗಳು: ಲಸಿಕೆ … Continued

3000 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ಮಾದಕ ವಸ್ತು ವಶ..!

ನವ ದೆಹಲಿ: ಅರಬ್ಬಿ ಸಮುದ್ರದಲ್ಲಿ ದೋಣಿಯ ಮೂಲಕ ಸಾಗಾಟ ಮಾಡುತಿದ್ದ 3000 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ಮಾದಕ ವಸ್ತುವನ್ನು ಭಾರತೀಯ ನೌಕಾ ದಳ ವಶ ಪಡಿಸಿಕೊಂಡಿದೆ. ಮೀನುಗಾರಿಕೆ ಮಾಡುತ್ತಿದ್ದ ದೋಣಿಯಲ್ಲಿ ಸಾಗಾಟ ಮಾಡುತಿದ್ದ 300 ಕೆಜಿ ಮಾದಕ ವಸ್ತುವನ್ನು ಭಾರತೀಯ ನೌಕಾಪಡೆ ಸಿಬ್ಬಂದಿ ಪತ್ತೆಹಚ್ಚಿದ್ದಾರೆ. ಅರಬ್ಬಿ ಸಮುದ್ರದಲ್ಲಿ ಐಎನ್‌ಎಸ್ ಸುವರ್ಣ ಹಡಗು ಗಸ್ತು ತಿರುಗುತ್ತಿದ್ದ … Continued

ಕರ್ನಾಟಕದಲ್ಲಿ ಸೋಮವಾರ 146 ಜನರು ಸಾವು, ಸಾವಿನ ಸಂಖ್ಯೆಯೂ ಏರುತ್ತಿದೆ..!

ಬೆಂಗಳೂರು :ರಾಜ್ಯದಲ್ಲಿ ಮತ್ತೆ ಕೊರೋನಾ ಆರ್ಭಟಿಸಿದೆ. ಕಳೆದ 24 ಗಂಟೆಯಲ್ಲಿ ರಾಜ್ಯಾದ್ಯಂತ 15,785 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದೇ ಸಮಯದಲ್ಲಿ 146 ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ರಾಜ್ಯ ಆರೋಗ್ಯ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ 9,618 ಜನರು ಸೇರಿದಂತೆ ರಾಜ್ಯಾದ್ಯಂತ 15,785 ಜನರಿಗೆ … Continued

ಮಹತ್ವದ ನಿರ್ಧಾರ… ಮೇ 1ರಿಂದ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಲಸಿಕೆ..!!

ನವ ದೆಹಲಿ:ದೇಶದಲ್ಲಿ ಹೆಚ್ಚುತ್ತಿರುವ ಸಿಒವಿಐಡಿ -19 ಪ್ರಕರಣಗಳ ದೃಷ್ಟಿಯಿಂದ, ಮೇ 1 ರಿಂದ 18 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬರೂ ವೈರಸ್ ವಿರುದ್ಧ ಲಸಿಕೆ ಪಡೆಯಲು ಅರ್ಹರು ಎಂದು ಸರ್ಕಾರ ಸೋಮವಾರ ಪ್ರಕಟಿಸಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಭೆಯಲ್ಲಿ, ಮೇ 1 ರಿಂದ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಹಾಕಲು ಅವಕಾಶ … Continued