ಮತ್ತೊಂದು ಆಘಾತಕಾರಿ ಸುದ್ದಿ..ಕೊರೊನಾ ಪ್ರಧಾನವಾಗಿ ಹರಡುವುದೇ ಗಾಳಿಯ ಮೂಲಕ ಎಂದ ಅಧ್ಯಯನ ವರದಿ..!!

ಕೆಮ್ಮದ ಅಥವಾ ಸೀನದ ಜನರಿಂದಲೂ ಕೋವಿಡ್‌-19 ಕನಿಷ್ಠ ಶೇ.40ರಷ್ಟು ಹರಡುತ್ತದೆ ನವ ದೆಹಲಿ: ಕೋವಿಡ್‌-19 ಸಾಂಕ್ರಾಮಿಕದ ಹಿಂದಿರುವ SARS-CoV-2 ವೈರಸ್ ಪ್ರಧಾನವಾಗಿ ಗಾಳಿಯ ಮೂಲಕ ಹರಡುತ್ತದೆ ಎಂದು ಸಾಬೀತು ಪಡಿಸಲು ಸ್ಥಿರವಾದ, ಬಲವಾದ ಪುರಾವೆಗಳಿವೆ ಎಂದು ದಿ ಲ್ಯಾನ್ಸೆಟ್ ಜರ್ನಲ್‌ನಲ್ಲಿ ಶುಕ್ರವಾರ ಪ್ರಕಟವಾದ ಹೊಸ ಅಧ್ಯಯನ ಹೇಳಿದೆ. ಬ್ರಿಟನ್‌, ಅಮೆರಿಕ ಮತ್ತು ಕೆನಡಾದ ಆರು ತಜ್ಞರ … Continued

ಭಾರತದಲ್ಲಿ ಮುಂದುವರಿದ ದೈನಂದಿನ ಕೊರೊನಾ ಸೋಂಕಿನ ದಾಖಲೆ ಏರಿಕೆ ಗ್ರಾಫ್‌..ಸಾವಿನ ಸಂಖ್ಯೆಯೂ ಏರಿಕೆ..!

ನವ ದೆಹಲಿ: ಭಾರತದಲ್ಲಿ ಕಳೆದ ಇಪ್ಪತ್ನಾಲ್ಕು ತಾಸಿನಲ್ಲಿ ದಾಖಲೆಯ ದೈನಂದಿನ 2,34,692 ಕೊರೊನಾ ಸೋಂಕು ದಾಖಲಾಗಿದೆ, ಮತ್ತು 1,341 ಸಾವುಗಳು ವರದಿಯಾಗಿವೆ. ಭಾರತದ ಕೋವಿಡ್ -19 ಸಂಖ್ಯೆ 1,45,26,609 ಕ್ಕೆ ಏರಿದ್ದು, ಮತ್ತು ಮೃತಪಟ್ಟವರ ಸಂಖ್ಯೆ 1,75,649 ಕ್ಕೆ ತಲುಪಿದೆ ಎಂದು ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ. . ದೇಶದಲ್ಲಿ ಸಕ್ರಿಯ ಕಕೊರೊನಾ ವೈರಸ್ ಪ್ರಕರಣಗಳ … Continued

ಗುಜರಾತ್‌ :ಕೊರೊನಾ ಸೋಂಕಿನಿಂದ ಜನಿಸಿದ್ದ 15 ದಿನದ ನವಜಾತ ಶಿಶು ಸಾವು..!!

ಸೂರತ್: ಗುಜರಾತಿನ ಸೂರತ್ ನಗರದ ಆಸ್ಪತ್ರೆಯೊಂದರಲ್ಲಿ ಕೋವಿಡ್-19 ಸೋಂಕಿತ ಮಹಿಳೆಗೆ ಜನಿಸಿದ 15 ದಿನದ ಹಸುಗೂಸು ಹೆಣ್ಣು ಮಗುವೊಂದು ಮೃತಪಟ್ಟಿದೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಏಪ್ರಿಲ್ 1ರಂದು ಕೋವಿಡ್‌ ಸೋಂಕಿನೊಂದಿಗೆ ಈ ಶಿಶು ಜನಿಸಿತ್ತು, ಆ ಮಗುವಿನ ತಾಯಿ ಕೂಡ ಸೋಂಕಿಗೆ ಒಳಗಾಗಿದ್ದರು ಎಂದು ಡೈಮಂಡ್ ಆಸ್ಪತ್ರೆಯ ಟ್ರಸ್ಟಿ ದಿನೇಶ್ ನವಾಡಿಯಾ ಹೇಳಿದ್ದಾರೆ. ಈ … Continued

ಕರ್ನಾಟಕದಲ್ಲಿ ಶುಕ್ರವಾರವೂ ಹದಿನೈದು ಸಾವಿರ ಸಮೀಪಕ್ಕೇ ಬಂದ ದೈನಂದಿನ ಕೊರೊನಾ ಸೋಂಕು, 78 ಜನರ ಸಾವು

ಬೆಂಗಳೂರು: ರಾಜ್ಯದಲ್ಲಿ ಗುರುವಾರವೂ ಕೊರೊನಾ  ಸೋಂಕಿನ ಉಲ್ಬಣ ಮುಂದುವರಿದಿದ್ದು, ಹೊಸದಾಗಿ 14,859 ಜನರಿಗೆ ಕೊರೊನಾ ಸೋಂಕು ದೃಢಪಟ್ಟ ವರದಿಯಾಗಿದೆ.ಇದೇ ಸಮಯದಲ್ಲಿ ರಾಜ್ಯದಲ್ಲಿ 78 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 11,24,509 ಕ್ಕೆ ಏರಿಕೆಯಾಗಿದೆ. ಇದುವರೆಗೆ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 13,190 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 1,07,315 ಸಕ್ರಿಯ ಪ್ರಕರಣಗಳಿದ್ದು, 577 ಜನ … Continued

ಮುಷ್ಕರ ಬಿಟ್ಟು ಕೆಲಸಕ್ಕೆ ಹಾಜರಾದ ಚಾಲಕನಿಗೆ ಕಲ್ಲಿನಿಂದ ಹೊಡೆದು ಪ್ರಾಣ ತೆಗೆದ ದುಷ್ಕರ್ಮಿಗಳು..!

ಬಾಗಲಕೋಟೆ: 6ನೇ ವೇತನ ಆಯೋಗ ಜಾರಿಗೊಳಿಸುವಂತೆ ಒತ್ತಾಯಿಸಿ ರಾಜ್ಯದಲ್ಲಿ ನಡೆಯುತ್ತಿರುವ ಸಾರಿಗೆ ನೌಕರರ ಮುಷ್ಕರದ ವೇಳೆಯೂ ಕರ್ತವ್ಯಕ್ಕೆ ಹಾಜರಾಗಿ ಬಸ್‌ ಓಡಿಸುತ್ತಿದ್ದ ಸಾರಿಗೆ ಸಂಸ್ಥೆಯ ಚಾಲಕ ಕಿಡಿಗೇಡಿಗಳ ಕಲ್ಲೇಟಿಗೆ ಮೃತಪಟ್ಟಿದ್ದಾರೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಾಗಲಕೋಟೆ ವಿಭಾಗದ ಜಮಖಂಡಿ ಘಟಕದ ಚಾಲಕ ನಭಿರಸೂಲ ಅವಟಿ (59) ಶುಕ್ರವಾರ ದುಷ್ಕರ್ಮಿಗಳು ಬಸ್‌ಗೆ ಎಸೆದ ಕಲ್ಲೇಟಿಗೆ … Continued

ಕರ್ನಾಟಕದಲ್ಲಿ ಸಾರ್ವಜನಿಕ ಸಮಾರಂಭಗಳಿಗೆ ನಿರ್ಬಂಧ, ಬೆಂಗಳೂರಿನ 10 ಹೋಟೆಲ್‌ಗಳು ಕೋವಿಡ್‌-19 ಆಸ್ಪತ್ರೆಗಳಾಗಿ ಪರಿವರ್ತನೆ..!

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್‌ -19 ಪ್ರಕರಣಗಳ ಕುರಿತು ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಸಭೆ ನಡೆಸಿದ್ದು, ರಾಜ್ಯಾದ್ಯಂತ ಸಾರ್ವಜನಿಕ ಸಭೆಗಳನ್ನು ನಿರ್ಬಂಧಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ. ಒಳಾಂಗಣ ಕಾರ್ಯಗಳಲ್ಲಿ ಕೇವಲ 100 ಮಂದಿ ಪಾಲ್ಗೊಳ್ಳಲು ಅವಕಾಶ ನೀಡಲಾಗುತ್ತದೆ, ಮತ್ತು ಹೊರಾಂಗಣ ಕಾರ್ಯಗಳಲ್ಲಿ 200 ಮಂದಿ ಮಾತ್ರ ಪಾಲ್ಗೊಳ್ಳಲು ಅವಕಾಶ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಶುಕ್ರವಾರ … Continued

ಸಿಎಂ ಯಡಿಯೂರಪ್ಪಗೆ ಮತ್ತೆ ಕೊರೊನಾ ಪಾಸಿಟಿವ್‌: ಮಣಿಪಾಲ್‌ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮತ್ತೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕಳೆದೆರಡು ದಿನಗಳಿಂದ ಜ್ವರ, ಸುಸ್ತಿನಿಂದ ಬಳಲುತ್ತಿದ್ದ ಅವರನ್ನು ಶುಕ್ರವಾರ ಆಸ್ಪತ್ರೆಗೆ ದಾಖಲಿಸಿ ಕೊರೋನಾ ಪರೀಕ್ಷೆಗೆ ಒಳಪಡಿಸಿದಾಗ ಕೊರೋನಾ ಪಾಸಿಟಿವ್ ಬಂದಿದೆ. ಶುಕ್ರವಾರ ಮಧ್ಯಾಹ್ನ ಬೆಂಗಳೂರಿನ ಎಂ. ಎಸ್. ರಾಮಯ್ಯ ಆಸ್ಪತ್ರೆಗೆ ತಪಾಸಣೆಗೆ ಹಾಜರಾಗಿದ್ದರು. ಅಲ್ಲಿ ನಿಗದಿಯಂತೆ ಅವರಿಗೆ ಕೊರೋನಾ ಪರೀಕ್ಷೆಗೆ ಒಳಪಡಿಸಲಾಯಿತು. ಆಗ … Continued

ನೈಋತ್ಯ ಮಾನ್ಸೂನ್ ಈ ವರ್ಷ ಸಾಮಾನ್ಯ: ಹವಾಮಾನ ಇಲಾಖೆ

ನವ ದೆಹಲಿ: ದೇಶಕ್ಕೆ ಶೇಕಡಾ 75 ಕ್ಕಿಂತ ಹೆಚ್ಚು ಮಳೆಯಾಗುವ ನೈಋತ್ಯ ಮಾನ್ಸೂನ್ ಈ ವರ್ಷ ಸಾಮಾನ್ಯವಾಗಲಿದೆ ಎಂದು ಭಾರತ ಹವಾಮಾನ ಇಲಾಖೆ ಶುಕ್ರವಾರ ತಿಳಿಸಿದೆ. ಜೂನ್‌ನಿಂದ ಸೆಪ್ಟೆಂಬರ್ ವರೆಗಿನ ಮಳೆಗಾಲದಲ್ಲಿ ಒಟ್ಟು ಮಳೆ ದೀರ್ಘಾವಧಿಯ ಸರಾಸರಿಗಿಂತ 98% ಆಗುವ ಸಾಧ್ಯತೆಯಿದೆ ಎಂದು ಭೂ ವಿಜ್ಞಾನ ಸಚಿವಾಲಯದ ಕಾರ್ಯದರ್ಶಿ ಮಾಧವನ್ ನಾಯರ್ ರಾಜೀವನ್ ಶುಕ್ರವಾರ ಆನ್‌ಲೈನ್ … Continued

ಭಾರತದಲ್ಲಿ 2.17 ಲಕ್ಷ ದಾಟಿದ ದೈನಂದಿನ ಕೊರೊನಾ ಸೋಂಕು..ಏರುತ್ತಲೇ ಇದೆ ಗ್ರಾಫ್‌

ನವ ದೆಹಲಿ: ಭಾರತದಲ್ಲಿ ಹೊಸ ಕೊರೊನಾ ವೈರಸ್ (ಕೋವಿಡ್ -19) ಪ್ರಕರಣಗಳು ಶುಕ್ರವಾರ ದಾಖಲೆಯ ಹೆಚ್ಚಳದ ವರದಿಮಾಡಿದೆ. ಕಳೆದ 24 ಗಂಟೆಗಳಲ್ಲಿ 2,17,353 ಹೊಸ ಸೋಂಕುಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. ಇದೇ ಅವಧಿಯಲ್ಲಿ ಕೊರೊನಾ ಸೋಂಕಿನಿಂದ 1185 ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಆರೋಗ್ಯ ಸಚಿವಾಲಯದ ಡ್ಯಾಶ್‌ಬೋರ್ಡ್ … Continued

ಕೋವಿಡ್ -19: ಕೊವಾಕ್ಸಿನ್ ಉತ್ಪಾದಿಸಲು ಮುಂಬೈ ಹ್ಯಾಫ್ಕಿನ್ ಸಂಸ್ಥೆಗೆ ಅನುಮತಿ ನೀಡಿದ ಕೇಂದ್ರ

  ಮುಂಬೈ: ಭಾರತ್ ಬಯೋಟೆಕ್‌ನ ಕೋವಿಡ್‌ -19 ಲಸಿಕೆ ‘ಕೋವಾಕ್ಸಿನ್’ ಅನ್ನು ಮುಂಬೈನ ಹ್ಯಾಫ್‌ಕೈನ್ ಬಯೋ ಫಾರ್ಮಾಸ್ಯುಟಿಕಲ್ ಕಾರ್ಪೊರೇಶನ್‌ಗೆ ಉತ್ಪಾದಿಸುವ ತಂತ್ರಜ್ಞಾನ ವರ್ಗಾವಣೆ ಮಾಡಲು ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಗುರುವಾರ ಅನುಮೋದನೆ ನೀಡಿದೆ. ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದ ಕಾರ್ಯದರ್ಶಿ ರೇಣು ಸ್ವರೂಪ್ ಮಹಾರಾಷ್ಟ್ರ ಮುಖ್ಯ ಕಾರ್ಯದರ್ಶಿ ಸೀತಾರಾಮ್ ಕುಂಟೆ ಅವರಿಗೆ … Continued