ಕೋವಿಡ್ ಲಸಿಕೆಯಿಂದ ಆಸ್ಪತ್ರೆಗೆ ದಾಖಲಾಗುವುದು ಕಡಿಮೆಯಾಗಿದ್ದರೆ ಬಗ್ಗೆ ಐಸಿಎಂಆರ್‌ ಡಿಜಿ ಹೇಳಿದ್ದೇನು?

ನವ ದೆಹಲಿ: ಪ್ರಸ್ತುತ ಲಭ್ಯವಿರುವ ಕೋವಿಡ್‌ ಲಸಿಕೆಗಳನ್ನು ರೋಗ-ಮಾರ್ಪಡಿಸುವ (ಸೌಮ್ಯಗೊಳಿಸುವ) ಲಸಿಕೆಗಳೆಂದು ಉಲ್ಲೇಖಿಸಿ, ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಡೈರೆಕ್ಟರ್ ಜನರಲ್ ಮಂಗಳವಾರ, ಎರಡೂ ಪ್ರಮಾಣವನ್ನು ತೆಗೆದುಕೊಂಡ ನಂತರ ಸೋಂಕಿನ ಸಾಧ್ಯತೆಗಳು ಕಡಿಮೆಯಾಗುತ್ತವೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. ಈ ಲಸಿಕೆಗಳು ರೋಗ-ಮಾರ್ಪಡಿಸುವ ಲಸಿಕೆಗಳು ಎಂದು ನೀವು ಅರ್ಥಮಾಡಿಕೊಳ್ಳಬೇಕಾಗುತ್ತದೆ. ಎರಡೂ ಪ್ರಮಾಣಗಳನ್ನು ನೀಡಿದ … Continued

ಹೆಚ್ಚುತ್ತಿರುವ ಪ್ರಕರಣಗಳು.. ಕೋವಿಡ್ -19 ಆರೈಕೆ ರೈಲ್ವೆ ಬೋಗಿಗಳಿಗೆ ಮತ್ತೆ ಬೇಡಿಕೆ

ಸ್ಟ್ಯಾಂಡ್‌ ಬೈನಲ್ಲಿ ಇರಿಸಲ್ಪಟ್ಟ ತಿಂಗಳುಗಳ ನಂತರ, ಹೆಚ್ಚುತ್ತಿರುವ ಪ್ರಕರಣಗಳ ನಡುವೆ ಭಾರತೀಯ ರೈಲ್ವೆಯ ಕೋವಿಡ್ -19 ಪ್ರತ್ಯೇಕ ಬೋಗಿಗಳಿಗೆ ಮತ್ತೆ ಬೇಡಿಕೆ ಬಂದಿದೆ . ರೈಲ್ವೆಯ ಪಶ್ಚಿಮ ವಲಯಕ್ಕೆ ಗುಜರಾತ್ ಗಡಿಯ ಸಮೀಪವಿರುವ ಮಹಾರಾಷ್ಟ್ರ ಜಿಲ್ಲೆಯಾದ ನಂದೂರ್‌ಬಾರ್‌ನಿಂದ ಸುಮಾರು 95 ಬೋಗಿಗಳು ಮತ್ತು 1,500 ಹಾಸಿಗೆಗಳ ಬೇಡಿಕೆ ಬಂದಿದೆ. ಪ್ರತಿ ಕೋವಿಡ್ -19 ಕೇರ್ ರೇಕ್‌ … Continued

ಕೊರೊನಾ ಸೋಂಕಿನ ಭೀತಿ…ಆದರೂ ಥರ್ಮಲ್ ಸ್ಕ್ರೀನಿಂಗ್ ಇಲ್ಲ, ಮಾಸ್ಕ್ ಇಲ್ಲ, ಹರಿದ್ವಾರದ ಕುಂಭ ಮೇಳದಲ್ಲಿ ಲಕ್ಷಾಂತರ ಜನ

ಹರಿದ್ವಾರ: ಭಾರತದಲ್ಲಿ ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಲೇ ಇದ್ದು, ಇದೇ ಸಮಯದಲ್ಲಿ ಉತ್ತರಾಖಂಡದ ಹರಿದ್ವಾರದಲ್ಲಿ ಕುಂಭ ಮೇಳ ನಡೆಯುತ್ತಿದೆ. ಹೀಗಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದ್ದರೆ ಅಲ್ಲಿ ಕೋವಿಡ್‌ ಸಾಂಕ್ರಾಮಿಕ ಹರಡುವ ಸಾಧ್ಯತೆ ಹೆಚ್ಚಿದೆ. ಸೋಮವಾರ ಇಲ್ಲಿ ಭಾಗವಹಿಸಿದ 102 ಮಂದಿಗೆ ಕೊವಿಡ್ ದೃಢಪಟ್ಟಿದೆ. ಕುಂಭ ಮೇಳದ ಪವಿತ್ರ ಸ್ನಾನಕ್ಕಾಗಿ ಲಕ್ಷಾಂತರ ಜನರು ಹರಿದ್ವಾರಕ್ಕೆ ಆಗಮಿಸುತ್ತಿದ್ದಾರೆ. ಇಲ್ಲಿ ಸಾಮಾಜಿಕ … Continued

ಮಹತ್ವದ ಬೆಳವಣಿಗೆ…ಜಾಗತಿಕವಾಗಿ ಅಂಗೀಕರಿಸಲ್ಪಟ್ಟ ಕೋವಿಡ್‌-19 ಲಸಿಕೆಗಳಿಗೆ ಭಾರತದಲ್ಲಿ ತುರ್ತು ಬಳಕೆಗೆ ತುರ್ತು ಅನುಮೋದನೆ

ಭಾರತದಲ್ಲಿ ಲಸಿಕಾ ಅಭಿಯಾನ ವೇಗಗೊಳಿಸುವ ಪ್ರಮುಖ ಕ್ರಮವಾಗಿ ಕೇಂದ್ರ ಸರ್ಕಾರವು ವಿದೇಶಿ-ಉತ್ಪಾದಿತ ಕೋವಿಡ್‌ -19 ಲಸಿಕೆಗಳಿಗೆ ತ್ವರಿತವಾಗಿ ಪರಿಶೀಲನೆ ನಡೆಸಿ ತುರ್ತು ಅನುಮೋದನೆಗಳನ್ನು ನೀಡಲಿದೆ ಎಂದು ಸರ್ಕಾರ ಮಂಗಳವಾರ ತಿಳಿಸಿದೆ. ದೇಶೀಯ ಬಳಕೆಗಾಗಿ ಲಸಿಕೆಗಳ ವ್ಯಾಪ್ತಿ ವಿಸ್ತರಿಸಲು ಮತ್ತು ಚುಚ್ಚುಮದ್ದಿನ ವೇಗ ಮತ್ತು ವ್ಯಾಪ್ತಿಯನ್ನು ತ್ವರಿತಗೊಳಿಸಲು ಇತರ ದೇಶಗಳಲ್ಲಿ ತುರ್ತು ಬಳಕೆಯ ಅನುಮತಿ ನೀಡಲಾಗಿರುವ ಲಸಿಕೆಗೆ … Continued

ಮುಷ್ಕರಕ್ಕೆ ಬಗ್ಗುವುದಿಲ್ಲ, ಪರ್ಯಾಯ ವ್ಯವಸ್ಥೆ ಮಾಡ್ತೇವೆ, ಕೆಲಸಕ್ಕೆ ಗೈರಾದವ್ರಿಗೆ ಸಂಬಳ ಕೊಡಲ್ಲ: ಸಿಎಂ ಖಡಕ್‌ ಎಚ್ಚರಿಕೆ

ಬೆಂಗಳೂರು: ಸಾರಿಗೆ ನೌಕರರು ಯುಗಾದಿ ಸಮಯದಲ್ಲೂ ಮುಷ್ಕರ ಹಿಂತೆಗೆದುಕೊಂಡಿಲ್ಲ, ಇದೇ ಸಮಯದಲ್ಲಿ ಸರ್ಕಾರ ಯಾವುದೇ ಕಾರಣಕ್ಕೂ ಬಗ್ಗುವುದಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಅವರು ಮಂಗಳವಾರ ನಗರದಲ್ಲಿ ಮಾತನಾಡಿದ ಅವರು, ಮುಷ್ಕರ ಮುಂದುವರಿಸಿರುವ ಸಾರಿಗೆ ನೌಕರರ ಜೊತೆ ಮಾತುಕತೆ ನಡೆಸುವ ಪ್ರಶ್ನೆಯೇ ಇಲ್ಲ. ಮುಷ್ಕರ ನಡೆಸಿದವರಿಗೆ ಮಾರ್ಚ್‌ ತಿಂಗಳ ಸಂಬಳವನ್ನೂ ಕೊಡುವುದಿಲ್ಲ. ಜೊತೆಗೆ ಕೆಲಸಕ್ಕೆ ಗೈರಾದವರ … Continued

ಲಸಿಕೆ ಹಾಕಲಾಗಿದೆಯೇ? ನೀವು ಕೋವಿಡ್‌-19 ಲಸಿಕೆ ಪಡೆದರೆ ಈ ಬ್ಯಾಂಕ್ ಸ್ಥಿರ ಠೇವಣಿಗೆ ಹೆಚ್ಚಿನ ಬಡ್ಡಿ ನೀಡುತ್ತದೆ…!!!

ಕೋವಿಡ್‌-19 ರ ಅಡಿಯಲ್ಲಿ ವ್ಯಾಕ್ಸಿನೇಷನ್ ಅನ್ನು ಉತ್ತೇಜಿಸಲು, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ 1,111 ದಿನಗಳ ವರೆಗಿನ ವಿಶೇಷ ಠೇವಣಿ ಉತ್ಪನ್ನ” ಇಮ್ಯೂನ್ ಇಂಡಿಯಾ ಠೇವಣಿ ಯೋಜನೆ “ಯನ್ನು ಜಾರಿಗೆ ತಂದಿದೆ. ಲಸಿಕೆ ಪಡೆದ ನಾಗರಿಕರಿಗೆ ಅನ್ವಯವಾಗುವಂತೆ ಕಾರ್ಡ್ ದರಕ್ಕಿಂತ 25 ಬೇಸಿಸ್ ಪಾಯಿಂಟ್‌ಗಳ ಆಕರ್ಷಕ ಹೆಚ್ಚುವರಿ ಬಡ್ಡಿದರದಲ್ಲಿ 1111 ದಿನಗಳ ವರೆಗೆ ಪ್ರಾರಂಭಿಸುತ್ತದೆ” ಎಂದು … Continued

ನಿಲ್ಲದ ಕೊರೊನಾ ಸೋಂಕಿನ ಉಲ್ಬಣ…ಸಾವಿನಲ್ಲಿ 4ನೇ ಸ್ಥಾನದಲ್ಲಿ ಭಾರತ

ನವ ದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತವು ಮಂಗಳವಾರ 1,61,736 ಹೊಸ ಕೊರೊನಾ ಪ್ರಕರಣಗಳನ್ನು ದಾಖಲಿಸಿದೆ. ಇದರೊಂದಿಗೆ, ಒಟ್ಟು ಪ್ರಕರಣಗಳ ಸಂಖ್ಯೆ 1,36,89,453 ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳು ಮಂಗಳವಾರ ಬೆಳಿಗ್ಗೆ ತಿಳಿಸಿವೆ. ಕಳೆದ 24 ಗಂಟೆಗಳಲ್ಲಿ 879 ಸಾವುಗಳು ದಾಖಲಾಗಿದ್ದು, ವೈರಸ್‌ನಿಂದ ಉಂಟಾಗುವ ಸಾವುನೋವುಗಳ ಸಂಖ್ಯೆಯೂ ಹೆಚ್ಚಾಗಿದೆ ಎಂದು … Continued

ಮಹಾರಾಷ್ಟ್ರದ ಮಾಜಿ ಗೃಹ ಸಚಿವ ದೇಶ್ಮುಖ್ ಅವರನ್ನು ವಿಚಾರಣೆಗೆ ಕರೆದ ಸಿಬಿಐ

ಮುಂಬೈ: ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರು ಮಾಡಿರುವ ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ಬುಧವಾರ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ಮುಖ್ ಅವರನ್ನು ವಿಚಾರಣೆಗೆ ಕರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಕ್ಷಿಣ ಮುಂಬೈನ ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ ಅವರ ನಿವಾಸದ ಹೊರಗೆ ಪತ್ತೆಯಾದ ಸ್ಫೋಟಕ ತುಂಬಿದ ಎಸ್‌ಯುವಿ ಪ್ರಕರಣದಲ್ಲಿ … Continued

ಕರ್ನಾಟಕದಲ್ಲಿ ಸೋಮವಾರ ಹತ್ತು ಸಾವಿರಕ್ಕಿಂತ ತುಸು ಕಡಿಮೆ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಉಲ್ಬಣ ಮುಂದುವರೆದಿದ್ದು, ಸೋಮವಾರ 9,579 ಕೊರೊನಾ ಪ್ರಕರಣಗಳು ವರದಿಯಾಗಿವೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 52 ಸೋಂಕಿತರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 10,74,869ಕ್ಕೆ ಏರಿಕೆಯಾಗಿದೆ. ಸಾವಿನ ಸಂಖ್ಯೆ 12,941ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಬೆಂಗಳೂರಿನಲ್ಲಿ ಸೋಮವಾರ 6,387 … Continued

ಕೊರೊನಾ ಉಲ್ಬಣ: ಸರ್ವಪಕ್ಷಗಳ ಸಭೆ ಕರೆದ ಸಿಎಂ, ಲಾಕ್‌ಡೌನ್‌ ಆಗುತ್ತಾ..?

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಕೊರೊನಾ ತಡೆಗಟ್ಟಲು ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಿ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಯಡಿಯೂರಪ್ಪ ಸರ್ವ ಪಕ್ಷಗಳ ಸಭೆ ಕರೆದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಸರ್ವಪಕ್ಷ ಸಭೆ ಕರೆಯಲಾಗುವುದು. ಏಪ್ರಿಲ್ 18, 19ರಂದು ಸಭೆ ಕರೆದು ಚರ್ಚಿಸಲಾಗುವುದು ಎಂದು ತಿಳಿಸಿದರು.ರಾಜ್ಯದಲ್ಲಿ ಕೊರೊನಾ ಸೋಂಕು … Continued