ತಿರುಪತಿ ದೇವಸ್ಥಾನದ ಉಚಿತ ದರ್ಶನ ಟಿಕೆಟ್‌ ಈ ದಿನದಿಂದ ಬಂದ್‌..

ಆಂಧ್ರಪ್ರದೇಶದಲ್ಲಿ ಕೊವಿಡ್‌-19 ಪ್ರಕರಣಗಳ ಉಲ್ಬಣದಿಂದ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಏಪ್ರಿಲ್ 12 ರಿಂದ ತಿರುಪತಿಯ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ಉಚಿತ ಸರ್ವ ದರ್ಶನ ಟಿಕೆಟ್ಟುಗಳನ್ನು ಅಮಾನತುಗೊಳಿಸುವುದಾಗಿ (ಸಸ್ಪೆಂಡ್‌) ಪ್ರಕಟಿಸಿದೆ. ಮುಂದಿನ ಆದೇಶ ಮಾಡುವ ವರೆಗೆ ಏಪ್ರಿಲ್ 11 ರ ಸಂಜೆ ವರೆಗೆ ಮಾತ್ರ ಟೋಕನ್ ನೀಡಲಾಗುವುದು ಎಂದು ತಿಳಿಸಿದೆ. ಬುಧವಾರ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ … Continued

ಕೊವಿಡ್‌-19 ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ, ಕೆಲವು ರಾಜ್ಯಗಳಲ್ಲಿ ಲಸಿಕೆ ಕೊರತೆ ಮಾತು

ಭಾರತದಾದ್ಯಂತ ಕೋವಿಡ್ -19 ಪ್ರಕರಣಗಳು ಹೆಚ್ಚುತ್ತಿರುವ ಮಧ್ಯೆ, ಮಹಾರಾಷ್ಟ್ರದಂತಹ ಕೆಟ್ಟ ಪೀಡಿತ ರಾಜ್ಯಗಳ ಹಲವಾರು ಜಿಲ್ಲೆಗಳು ಲಸಿಕೆ ಕೊರತೆಯ ಬಗ್ಗೆ ದೂರು ನೀಡುತ್ತಿವೆ. ವಿಶೇಷವಾಗಿ ಮಹಾರಾಷ್ಟ್ರದಲ್ಲಿ ಲಸಿಕೆ ಕೊರತೆ ಬಗ್ಗೆ ಆರೋಗ್ಯ ಸಚಿವ ರಾಜೇಶ್‌ ತೋಪೆ ಹಾಗೂ ಎನ್‌ಸಿಪಿ ನಾಯಕಿ ಹಾಗೂ ಸಂಸದೆ ಸುಪ್ರಿಯಾ ಸುಳೆ ಮಾತನಾಡಿದ್ದಾರೆ. ಮಾರ್ಚ್ ಮಧ್ಯದ ವೇಳೆಗೆ ಭಾರತವು ದೇಶದಲ್ಲಿ ನೀಡುತ್ತಿದ್ದ … Continued

ಭಾರತದಲ್ಲಿ ಗುರುವಾರ ಮತ್ತೊಂದು ದಾಖಲೆ ಮಾಡಿದ ದೈನಂದಿನ ಕೊರೊನಾ ಪ್ರಕರಣ.. …!!

ನವ ದೆಹಲಿ: ಭಾರತವು 24 ಗಂಟೆಗಳ ಅವಧಿಯಲ್ಲಿ ಗುರುವಾರ 1,26,789 ಹೊಸ ಕೋವಿಡ್ -19 ಪ್ರಕರಣಗಳನ್ನು ದಾಖಲಿಸಿದೆ. ಇದು ಸಾಂಕ್ರಾಮಿಕ ರೋಗ ಪ್ರಾರಂಭವಾದಾಗಿನಿಂದ ಇದುವರೆಗೆ ಅತಿ ಹೆಚ್ಚು ದೈನಂದಿನ ಪ್ರಕರಣಗಳಾಗಿವೆ. ಕೇಂದ್ರ ಆರೋಗ್ಯ ಸಚಿವಾಲಯ ನವೀಕರಿಸಿದ ಅಂಕಿಅಂಶಗಳ ಪ್ರಕಾರ ದೇಶದ ಒಟ್ಟಾರೆ ಸೋಂಕಿನ ಸಂಖ್ಯೆ ಈಗ 1,29,28,574 ಆಗಿದೆ. ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 685 … Continued

ಪಾಲಕರೇ ಎಚ್ಚರ: ಕೊರೊನಾ ಎರಡನೇ ಅಲೆಯಲ್ಲಿ ಭಾರತದ 5 ರಾಜ್ಯಗಳ 79 ಸಾವಿರಕ್ಕೂ ಹೆಚ್ಚು ಮಕ್ಕಳಿಗೆ ಸೋಂಕು…!!

ಎರಡನೇ ಕೊವಿಡ್‌-19 ತರಂಗವು ತೀವ್ರವಾಗಿ ಹರಡುತ್ತಿದೆ ಮತ್ತು ಪ್ರತಿದಿನವೂ ಭಾರತದ ಅನೇಕ ರಾಜ್ಯಗಳಲ್ಲಿ ಪ್ರಕರಣಗಳ ಸಂಖ್ಯೆ ತೀವ್ರ ವೇಗದಲ್ಲಿ ಹೆಚ್ಚಳವಾಗುತ್ತಿದೆ.ವೈರಸ್‌ನಿಂದ ಹೆಚ್ಚು ಹಾನಿಗೊಳಗಾದ ಐದು ರಾಜ್ಯಗಳಲ್ಲಿ 79,688 ಮಕ್ಕಳು ಸೋಂಕಿಗೆ ಒಳಗಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳು ತಿಳಿಸಿವೆ…!! ಈಗಿನ ವರೆಗೆ ಮಕ್ಕಳಿಗೆ ಯಾವುದೇ ಲಸಿಕೆ ಅಭಿವೃದ್ಧಿಪಡಿಸಲಾಗಿಲ್ಲ. ರಕ್ತ ಹೆಪ್ಪುಗಟ್ಟುವಿಕೆಗೆ ಲಸಿಕೆ ಸಂಬಂಧಿಸಿದೆ … Continued

ವಾಝೆ ಎನ್ಐಎ ಕೋರ್ಟಿಗೆ ಕೊಡಲು ಮುಂದಾಗಿದ್ದ ಪತ್ರದಲ್ಲಿ ಸ್ಫೋಟಕ ಆರೋಪ.. ಕೋಟ್ಯಂತರ ರೂ. ವಸೂಲಿ ಮಾಡಲು ಸಚಿವರುಗಳಿಂದ ಆದೇಶದ ಬಗ್ಗೆ ಪ್ರಸ್ತಾಪ..!!

ಮುಂಬೈ: ಆಂಟಿಲಿಯಾ ಬಾಂಬ್ ಬೆದರಿಕೆ ಪ್ರಕರಣದ ಮತ್ತೊಂದು ಸ್ಫೋಟಕ ಬೆಳವಣಿಗೆಯಲ್ಲಿ, ಪ್ರಧಾನ ಆರೋಪಿ ಸಚಿನ್ ವಾಝೆ ಈಗ ಅನಿಲ್ ದೇಶ್ಮುಖ್ ಮತ್ತು ಅನಿಲ್ ಪರಬ್ ಸುಲಿಗೆ ಮಾಡಿದ್ದಾರೆ ಎಂದು ಆರೋಪಿಸಿ ಎನ್ಐಎ ನ್ಯಾಯಾಲಯಕ್ಕೆ ಪತ್ರ ಬರೆದಿದ್ದಾರೆ. ಸಹಾಯಕ ಪೊಲೀಸ್ ಇನ್ಸ್‌ಪೆಕ್ಟರ್ ಸಚಿನ್ ವಾಝೆ ವಿಶೇಷ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ನ್ಯಾಯಾಲಯಕ್ಕೆ ಬುಧವಾರ ಸಲ್ಲಿಸಲು ಯತ್ನಿಸಿದ … Continued

ಕರ್ನಾಟಕದಲ್ಲಿ ಬುಧವಾರ 7 ಸಾವಿರದ ಸಮೀಪ ಬಂದ ದೈನಂದಿನ ಕೊರೊನಾ ಸೋಂಕು..!

ಬೆಂಗಳೂರು: ಕರ್ನಾಟಕದಲ್ಲಿ ಕೊರೋನಾ ಎರಡನೇ ಅಲೆಯಲ್ಲಿ ಸೋಂಕು ದಿನದಿಂದ ದಿನ್ಕೆ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 6,976 ಜನರಿಗೆ ಹೊಸ ಕೊರೊನಾ ಸೋಂಕು ದೃಢಪಟ್ಟ ವರದಿಯಾಗಿದೆ. ಇದೇವೇಳೆ ಸೋಂಕಿನಿಂದ 35 ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಈಗ ಕೊರೋನಾ ಸೋಂಕಿತರ ಒಟ್ಟು ಸಂಖ್ಯೆ 10,33,560ಕ್ಕೆ ಏರಿಕೆಯಾಗಿದೆ. ಸಾವಿನ ಸಂಖ್ಯೆ 12,731ಕ್ಕೆ ತಲುಪಿದೆ ಎಂದು ಆರೋಗ್ಯ ಮತ್ತು ಕುಟುಂಬ … Continued

ಮಹತ್ವದ ಸುದ್ದಿ…ಕರ್ನಾಟಕದಲ್ಲಿ ಏಪ್ರಿಲ್‌ ಈ ದಿನದಿಂದ ಕೆಲಸ ಸ್ಥಳದಲ್ಲಿಯೇ ಲಸಿಕೆ..! 

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹವಾಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಸಿಕೆ ಅಭಿಯಾನವನ್ನ ಮತ್ತಷ್ಟು ಚುರುಕುಗೊಳಿಸಲು ಸರ್ಕಾರ ನಿರ್ಧರಿಸಿದೆ. ಮಹತ್ವದ ನಿರ್ಧಾರದಲ್ಲಿ ಕೇಂದ್ರ ಸರ್ಕಾರವು ಕೆಲಸದ ಸ್ಥಳದಲ್ಲಿಯೇ ಲಸಿಕೆ ನೀಡಬಹುದು ಎಂದು ರಾಜ್ಯಗಳಿಗೆ ಅನುಮತಿ ನೀಡಿದ ನಂತರ ಕರ್ನಾಟಕ ಸರ್ಕಾರವು ಏಪ್ರಿಲ್ 11 ರಿಂದ ಕಚೇರಿಗಳಲ್ಲಿ ಮತ್ತು ಇತರೆ ಉದ್ಯೋಗ ಸ್ಥಳಗಳಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು … Continued

ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ…ಕೆಲಸದ ಸ್ಥಳದಲ್ಲಿಯೇ ಕೋವಿಡ್ -19 ಲಸಿಕೆ ನೀಡಲು ಅನುಮತಿ..!!

ಮಹತ್ವದ ಬೆಳವಣಿಗೆಯಲ್ಲಿ ದೇಶದಲ್ಲಿ ಕೋವಿಡ್ -19 ಲಸಿಕಾ ಅಭಿಯಾನವನ್ನು ಹೆಚ್ಚಿಸುವ ಸಲುವಾಗಿ, ಕೆಲಸದ ಸ್ಥಳಗಳಲ್ಲಿ (ಸಾರ್ವಜನಿಕ ಮತ್ತು ಖಾಸಗಿ ಕಚೇರಿಗಳು) ವ್ಯಾಕ್ಸಿನೇಷನ್ ಅಧಿವೇಶನಗಳನ್ನು ಆಯೋಜಿಸಲು ಅವಕಾಶ ನೀಡಬಹುದು ಎಂದು ಕೇಂದ್ರ ಸರ್ಕಾರ ಬುಧವಾರ ಹೇಳಿದೆ. ಅಸ್ತಿತ್ವದಲ್ಲಿರುವ ಕೋವಿಡ್ ಲಸಿಕಾ ಕೇಂದ್ರದೊಂದಿಗೆ ಈ ಕೆಲಸದ ಸ್ಥಳಗಳನ್ನು ಟ್ಯಾಗ್ ಮಾಡುವ ಮೂಲಕ ಸುಮಾರು 100 ಅರ್ಹ ಮತ್ತು ಸಿದ್ಧ … Continued

ಕಾರಿನಲ್ಲಿ ಒಬ್ಬರೇ ಪ್ರಯಾಣಿಸುವಾಗ ಮಾಸ್ಕ್​ ಬೇಕೇ?: ದೆಹಲಿ ಹೈಕೋರ್ಟ್​ ಮಹತ್ವದ ಆದೇಶ

ನವ ದೆಹಲಿ: ಕೊವಿಡ್‌ ಸಾಂಕ್ರಾಮಿಕಕ್ಕೆ ಸಂಬಂಧಿಸಿದಂತೆ ಮಾಸ್ಕ್‌ ಧರಿಸುವ ಬಗ್ಗೆ ದೆಹಲಿಯ ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ವ್ಯಕ್ತಿಯೊಬ್ಬ ಒಬ್ಬರೇ ಕಾರನ್ನು ಚಲಾಯಿಸುತ್ತಿರುವಾಗಲೂ ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಹೇಳಿರುವ ದೆಹಲಿ ದಿಲ್ಲಿ ಹೈಕೋರ್ಟ್, ಕಾರು ಸಾರ್ವಜನಿಕ ಸ್ಥಳ’ ಎಂದು ಅಭಿಪ್ರಾಯಪಟ್ಟಿದೆ. ಮಾಸ್ಕ್’ ಅದನ್ನು ಧರಿಸಿರುವ ವ್ಯಕ್ತಿಗಷ್ಟೇ ಅಲ್ಲ, ಸುತ್ತಮುತ್ತಲಿನವರಿಗೂ ಸುರಕ್ಷತಾ ರಕ್ಷಾ ಕವಚ ಎಂದು … Continued

ಲಸಿಕೆ ಪಡೆದ ಬಳಿಕವೂ ಕೊರೊನಾ ಸೋಂಕು: ಮಾಹಿತಿ ಸಂಗ್ರಹಿಸಲು ಮುಂದಾದ ಕೇಂದ್ರ

ನವ ದೆಹಲಿ:ದೇಶದಲ್ಲಿ ಎರಡನೇ ಅಲೆಯ ಕೊರೊನಾ ಸಾಂಕ್ರಾಮಿಕ ವ್ಯಾಪಕವಾಗಿ ಹರಡುತ್ತಿದೆ.‌ ಈಗ ಪ್ರತಿ ದಿನ ಲಕ್ಷಕ್ಕೂ ಹೆಚ್ಚು ಪ್ರಕರಣಗಳು ಕಂಡು ಬರಲು ಆರಂಭಿಸಿವೆ. ಲಸಿಕೆ ಪಡೆದವರಲ್ಲಿಯೂ ಕೂಡ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದೆ. ಹೀಗಾಗಿ ಕೇಂದ್ರ ಸರ್ಕಾರವು ಲಸಿಕೆ ಪಡೆದ ಬಳಿಕವೂ ಕೊರೊನಾ ಸೋಂಕುದೃಢಪಟ್ವರೆಷ್ಟು ಎಂದು ಮಾಹಿತಿ ಕಲೆಹಾಕಲು ಮುಂದಾಗಿದೆ. ಕೇಂದ್ರ ಆರೋಗ್ಯ ಇಲಾಖೆಯು ಈ ಬಗ್ಗೆ … Continued