ಭಾರತದಲ್ಲಿ ಮಂಗಳವಾರ ಒಂದು ಲಕ್ಷಕ್ಕಿಂತ ತುಸು ಕಡಿಮೆ ವರದಿಯಾದ ದೈನಂದಿನ ಕೊರೊನಾ ಪ್ರಕರಣ

ನವ ದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 96,982 ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಂಕಿ-ಅಂಶಗಳು ಮಂಗಳವಾರ ತಿಳಿಸಿವೆ. ಇದೇ ಅವಧಿಯಲ್ಲಿ, 446 ಸಂಬಂಧಿತ ಸಾವುಗಳು ಸಹ ಸಂಭವಿಸಿವೆ. ಕಳೆದ 24 ಗಂಟೆಗಳಲ್ಲಿ ಭಾರತವು 96,982 ಹೊಸ ಪ್ರಕರಣಗಳು (ಕೋವಿಡ್ -19) ಮತ್ತು 446 ಸಂಬಂಧಿತ ಸಾವುಗಳನ್ನು … Continued

ಮೋದಿ ಸರ್ಕಾರದಿಂದ ‘ಟಚ್‌ಲೆಸ್’ ಲಸಿಕೆ ನೀಡಲು ಚಿಂತನೆ ..ಆಧಾರ್ ಮೂಲದ ಮುಖ ಗುರುತಿಸುವಿಕೆಗೆ ಪೈಲಟ್‌ ಯೋಜನೆ..!!

ನವ ದೆಹಲಿ: ಕೊರೊನಾ ಸೋಂಕು ತಪ್ಪಿಸಲು ಆಧಾರ್ ಮೂಲದ ಮುಖ ಗುರುತಿಸುವಿಕೆ ವ್ಯವಸ್ಥೆಯು ಶೀಘ್ರದಲ್ಲೇ ದೇಶಾದ್ಯಂತದ ಕೋವಿಡ್ -19 ವ್ಯಾಕ್ಸಿನೇಷನ್ ಕೇಂದ್ರಗಳಲ್ಲಿ ಬಯೋಮೆಟ್ರಿಕ್ ಫಿಂಗರ್‌ಪ್ರಿಂಟ್ ಅಥವಾ ಐರಿಸ್ ಸ್ಕ್ಯಾನ್ ಯಂತ್ರಗಳನ್ನು ಬದಲಾಯಿಸಬಹುದಾಗಿದೆ. ಆಧಾರ್ ಡೇಟಾ ಬಳಸಿಕೊಂಡು ಮುಖ ಗುರುತಿಸುವಿಕೆಯ ಸತ್ಯಾಸತ್ಯತೆ ಪರಿಶೀಲಿಸಲು ಕೇಂದ್ರದ ನರೇಂದ್ರ ಮೋದಿ ಸರ್ಕಾರ ಪ್ರಾಯೋಗಿಕ ಯೋಜನೆಯಲ್ಲಿ ಕೆಲಸ ಮಾಡುತ್ತಿದೆ. ರಾಷ್ಟ್ರೀಯ ಆರೋಗ್ಯ … Continued

ಯಾದಗಿರಿಯಲ್ಲಿ 4 ತಾಸು ಸುರಿದ ಗುಡುಗು-ಮಿಂಚು ಸಹಿತ ಅಬ್ಬರದ ಮಳೆ

ಯಾದಗಿರಿ: ಕರ್ನಾಟಕದ ಬಿಸಿಲು ನಾಡು ಎಂದು ಖ್ಯಾತಿ ಹೊಂದಿರುವ ಯಾದಗಿರಿಯಲ್ಲಿ ಮಧ್ಯಾಹ್ನ 4 ಗಂಟೆಗೂ ಹೆಚ್ಚು ಕಾಲ ಅಕಾಲಿಕ ಗುಡುಗು-ಮಿಂಚು ಭಾರಿ ಮಳೆ ಸುರಿಯಿತು. ಸುರಿದ ಬಾರಿ ಮಳೆಯಿಂದ ನಗರದಲ್ಲಿ ರಸ್ತೆ ಹಾಗೂ ಚರಂಡಿಗಳಲ್ಲಿ ಅಪಾರ ಪ್ರಮಾಣದಲ್ಲಿ ನೀರು ತುಂಬಿ ಹರಿದು ಜನಜೀವನ ಅಸ್ತವ್ಯಸ್ತಗೊಂಡಿತು. ಬಾರಿ ಗಾಳಿ-ಮಳೆಗೆ ನಗರಸಭೆ ಎರಡನೇ ಅಂತಸ್ತಿನ ಸಭಾಂಗಣದ ಮೇಲ್ಛಾವಣಿ ಕುಸಿದು … Continued

ಇಂದಿನಿಂದ ಐದು ದಿನಗಳ ಕಾಲ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ ಸಂಭವ

ಬೆಂಗಳೂರು: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಏಪ್ರಿಲ್ 6 ರಿಂದ 10ರ ವರೆಗೆ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ 6ರಂದು ಮೈಸೂರು, ಹಾಸನ, ಕೊಡಗು, ಚಾಮರಾಜನಗರ, ಚಿಕ್ಕಮಗಳೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದ್ದು, ಏಪ್ರಿಲ್ 7 ರಂದು ಕರಾವಳಿ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡು ಭಾಗದ ಚಾಮರಾಜನಗರ, ಹಾಸನ, … Continued

ಐಟಿಆರ್ 1 ಮತ್ತು 4ಕ್ಕೆ ಆದಾಯ ತೆರಿಗೆ ಇಲಾಖೆಯಿಂದ ಆಫ್‌ಲೈನ್ ಯುಟಿಲಿಟಿ (utility) ಆರಂಭ

2020-21ರ ಆರ್ಥಿಕ ವರ್ಷಕ್ಕೆ ಐಟಿಆರ್ – 1 ಮತ್ತು 4 ಅನ್ನು ಸಲ್ಲಿಸುವ ತೆರಿಗೆದಾರರಿಗೆ ಆದಾಯ ತೆರಿಗೆ ಇಲಾಖೆ ಆಫ್‌ಲೈನ್ ಯುಟಿಲಿಟಿ (utility) ಪ್ರಾರಂಭಿಸಿದೆ. ಆನ್‌ಲೈನ್ ಇ-ಫೈಲಿಂಗ್ ಪೋರ್ಟಲ್ ಪ್ರಕಾರ, “ಬಳಕೆದಾರರು ಈಗ ಐಟಿಆರ್ 1 ಮತ್ತು 4 (ಎವೈ 2021-22) ಗಾಗಿ ಆಫ್‌ಲೈನ್ ಯುಟಿಲಿಟಿ(utility) ಡೌನ್‌ಲೋಡ್ ಮಾಡಿಕೊಳ್ಳಬಹುದು ಮತ್ತು ಭರ್ತಿ ಮಾಡಬಹುದು. ಇತರ ಐಟಿಆರ್‌ಗಳ … Continued

ಕರ್ನಾಟಕದಲ್ಲಿ 5 ಸಾವಿರ ದಾಟಿದ ದೈನಂದಿನ ಕೊರೊನಾ ಸೋಂಕು..ಬೆಂಗಳೂರಿನದೇ ಸಿಂಹಪಾಲು..!

ಬೆಂಗಳೂರು: ರಾಜ್ಯದಲ್ಲಿ ಸೋಮವಾರ ಕೊರೋನಾ ಹೆಚ್ಚಳ ಮುಂದುವರಿದಿದೆ. ಒಂದೇ ದಿನ 5279 ಜನರಿಗೆ ಸೋಂಕು ದೃಢಪಟ್ಟಿದೆ. ಸೋಮವಾರ ಒಂದೇ ದಿನಕ್ಕೆ 32 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 10,20,434 ಕ್ಕೆ ಏರಿಕೆಯಾಗಿದೆ.ಹಾಗೂ ಒಟ್ಟು ಮೃತಪಟ್ಟವರ ಸಂಖ್ಯೆ ಮೃತಪಟ್ಟ ಸೋಂಕಿತರ ಸಂಖ್ಯೆ 12,657 ಕ್ಕೆ ಏರಿಕೆಯಾಗಿದೆ. ಒಂದೇ ದಿನ 1856 ಜನ ಗುಣಮುಖರಾಗಿ … Continued

ಕೋಲಾರ: ಅನಾಥಾಶ್ರಮದ 26 ವಿದ್ಯಾರ್ಥಿಗಳು , ಗಾರ್ಮೆಂಟ್‌ ಫ್ಯಾಕ್ಟರಿ 33 ಕಾರ್ಮಿಕರಿಗೆ ಕೊರೊನಾ ಸೋಂಕು..!

ಕೋಲಾರ: ಕೋಲಾರ ಜಿಲ್ಲೆಯಲ್ಲಿ ಎರಡು ಕೊರೊನಾ ಕ್ಲಸ್ಟರ್‌ಗಳು ವರದಿಯಾಗಿದ್ದು, ಅಥಿಗಿರಿಕುಪ್ಪ ಗ್ರಾಮದಲ್ಲಿ ಟ್ರಸ್ಟ್ ನಿರ್ವಹಿಸುತ್ತಿರುವ ಅನಾಥಾಶ್ರಮದ 26 ವಿದ್ಯಾರ್ಥಿಗಳು ಹಾಗೂ ಬೆಂಗಳೂರು-ನರಸಪುರ ಹೆದ್ದಾರಿಯಲ್ಲಿರುವ ಫ್ಯಾಕ್ಟರಿಯ 33 ಗಾರ್ಮೆಂಟ್ ಕಾರ್ಮಿಕರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಕೋಲಾರ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಅನಾಥಾಶ್ರಮದ ಎಲ್ಲಾ ವಿದ್ಯಾರ್ಥಿಗಳು ಪ್ರತ್ಯೇಕರಾಗಿದ್ದಾರೆ. ಬಂಗಾರ್‌ಪೇಟ್‌ದಿಂದ ಐದು ಕಿಲೋಮೀಟರ್ ದೂರದಲ್ಲಿರುವ ಅಥಿಗಿರಿಕುಪ್ಪ ಗ್ರಾಮದಲ್ಲಿ ಟ್ರಸ್ಟ್ ನಿರ್ವಹಿಸುತ್ತಿರುವ ಅನಾಥಾಶ್ರಮಕ್ಕೆ … Continued

ಭ್ರಷ್ಟಾಚಾರ ಆರೋಪದ ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್‌ ಆದೇಶ: ಮಹಾರಾಷ್ಟ್ರ ಗೃಹ ಸಚಿವ ದೇಶ್ಮುಖ್‌ ರಾಜೀನಾಮೆ

ಮುಂಬೈ: ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್‌ ಬೀರ್‌ ಸಿಂಗ್‌ ಸಲ್ಲಿಸಿದ್ದ ಪ್ರಕರಣದಲ್ಲಿ 15 ದಿನಗಳಲ್ಲಿ ಪ್ರಾಥಮಿಕ ತನಿಖೆ ನಡೆಸುವಂತೆ ಬಾಂಬೆ ಹೈಕೋರ್ಟ್ ಸಿಬಿಐಗೆ ನಿರ್ದೇಶನ ನೀಡಿದ ನಂತರ ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶ್ಮುಖ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಂಬೈ ಹೈಕೋರ್ಟ್‌ ಆದೇಶ ನೀಡಿದ ಸುಮಾರು ಒಂದು ತಾಸಿನಲ್ಲಿ  ಅವರು ಮುಖ್ಯಮಂತ್ರಿ … Continued

ಡಿನೋಟಿಫಿಕೇಷನ್ ಪ್ರಕರಣದ ತನಿಖೆಗೆ ‘ಸುಪ್ರೀಂಕೋರ್ಟ್’ ತಡೆ :ಸಿಎಂ ಬಿಎಸ್ ವೈಗೆ ಬಿಗ್ ರಿಲೀಫ್;

ನವ ದೆಹಲಿ: ಅಕ್ರಮ ಡಿನೋಟಿಫಿಕೇಷನ್ ಪ್ರಕರಣದಡಿ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ಎದುರಿಸುತ್ತಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸುಪ್ರೀಂ ಕೋರ್ಟ್ ರಿಲೀಫ್ ನೀಡಿದೆ. ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧದ ಬೆಂಗಳೂರಿನ ಬೆಳ್ಳಂದೂರು ಬಳಿಯ 24 ಎಕರೆ ಭೂಮಿಯ ಡಿನೋಟಿಫಿಕೇಷನ್ ಪ್ರಕರಣದ ವಿಚಾರಣೆಗೆ ಸುಪ್ರೀಂಕೋರ್ಟ್ ಸಿಜೆಐ ಪೀಠ ತಡೆಯಾಜ್ಞೆ ನೀಡಿದೆ. ಈ ಹಿಂದೆ ಇದೇ ಪ್ರಕರಣದ ವಿಚಾರಣೆ … Continued

ಮಾಜಿ ಸಚಿವ ರಮೇಶ ಜಾರಕಿಹೊಳಿಗೆ ಕೊರೊನಾ ಸೋಂಕು ದೃಢ:ಗೋಕಾಕ ಟಿಎಚ್ಒ‌

ಗೋಕಾಕ್ : ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರಿಗೂ ಏಪ್ರಿಲ್ 1ರಂದು ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಭಾನುವಾರ ಗೋಕಾಕ್ ತಾಲೂಕು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು ಎಂಬುದಾಗಿ ಗೋಕಾಕ್ ತಾಲೂಕು ವೈದ್ಯಾಧಿಕಾರಿ ಡಾ.ರವೀಂದ್ರ ಸ್ಪಷ್ಟ ಪಡಿಸಿದ್ದಾರೆ. ಈ ಕುರಿತು ಮಾಧ್ಯಮದವರಿಗೆ ಮಾಹಿತಿ ನೀಡಿದ ಅವರು, ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ಏಪ್ರಿಲ್ … Continued