ಕೊವಿಡ್‌; ಸಾರ್ಕ್‌-ಸಿಒವಿ-2 ಮೇಲ್ಮೈ ಪ್ರೋಟೀನ್‌ಗಳ 5,600ಕ್ಕೂ ಹೆಚ್ಚು ರೂಪಾಂತರ…!

ಭೋಪಾಲ್: ಐಐಟಿ-ಇಂದೋರ್ ನಡೆಸಿದ ಅಧ್ಯಯನವು ವಿಶ್ವದ ಸಾರ್ಕ್‌-ಸಿಒವಿ-2 ಮೇಲ್ಮೈ ಪ್ರೋಟೀನ್‌ಗಳ 5,600 ಕ್ಕೂ ಹೆಚ್ಚು ರೂಪಾಂತರಗಳನ್ನು ಹೊಂದಿದೆ ಎಂದು ಹೇಳಿದೆ. ಈ ಕುರಿತು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ. ಡಾ.ಹೆಮ್ ಚಂದ್ರ ಝಾ (ಐಐಟಿ-ಇಂದೋರ್‌ನ ಜೈವಿಕ ವಿಜ್ಞಾನ ಮತ್ತು ಬಯೋಮೆಡಿಕಲ್ ಎಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕ) ನೇತೃತ್ವದ ಸಂಶೋಧಕರ ತಂಡವು ಏಪ್ರಿಲ್ 2020 ಮತ್ತು ಸೆಪ್ಟೆಂಬರ್ … Continued

ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲಿಸಿದ ಸಿಡಿ ಯುವತಿ

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಬೆಳವಣಿಗೆಯಾಗಿದ್ದು, ಸಂತ್ರಸ್ತ ಯುವತಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ವಿರುದ್ಧ ಶುಕ್ರವಾರ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ತನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಶುಕ್ರವಾರ (ಮಾ.೨೬) ಮಧ್ಯಾಹ್ನ ಯುವತಿ ಪರವಾಗಿ ವಕೀಲ ಕೆ.ಎನ್. ಜಗದೀಶ್ ಕುಮಾರ್ ಅವರು … Continued

ಮಹತ್ವದ ತೀರ್ಪು: ಟಾಟಾ ಸನ್ಸ್‌ನಿಂದ ಸೈರಸ್ ಮಿಸ್ತ್ರಿ ಉಚ್ಚಾಟನೆ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

ನವ ದೆಹಲಿ: ನ್ಯಾಷನಲ್ ಕಂಪನಿ ಲಾ ಅಪೀಲೆಟ್ ಟ್ರಿಬ್ಯೂನಲ್ (ಎನ್‌ಸಿಎಲ್‌ಎಟಿ) ಆದೇಶದ ವಿರುದ್ಧ ಟಾಟಾ ಸನ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು ಸೈರಸ್ ಇನ್ವೆಸ್ಟ್‌ಮೆಂಟ್ಸ್ ಪ್ರೈವೇಟ್ ಲಿಮಿಟೆಡ್ ಸಲ್ಲಿಸಿದ ಮೇಲ್ಮನವಿ ಕುರಿತು ಸುಪ್ರೀಂ ಕೋರ್ಟ್ ಶುಕ್ರವಾರ ಟಾಟಾ ಸನ್ಸ್ ಪರವಾಗಿ ತೀರ್ಪು ನೀಡಿದೆ. ರತನ್ ಟಾಟಾ ಅವರ ನಂತರ ಸೈರಸ್‌ ಮಿಸ್ತ್ರಿ 2012 ರಲ್ಲಿ 100 ಶತಕೋಟಿಗಿಂತಲೂ … Continued

ಭಾರತ ಬಂದ್‌: ಹಲವೆಡೆ ರೈಲು ಸಂಚಾರ, ಸಾರಿಗೆ ವ್ಯತ್ಯಯ

ನವ ದೆಹಲಿ: ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟಿಸುತ್ತಿರುವ ರೈತರು ದೆಹಲಿಯ ಗಡಿಯಲ್ಲಿ ನಾಲ್ಕು ತಿಂಗಳ ಆಂದೋಲನದ ಹಿನ್ನೆಲೆಯಲ್ಲಿ ಇಂದು ಭಾರತ್ ಬಂದ್ ನಡೆಯುತ್ತಿದ್ದು, ಇಂದು ಬೆಳಿಗ್ಗೆಯಿಂದಲೇ ರೈಲು ಸಂಚಾರಕ್ಕೆ ತೊಂದರೆಯಾಗಿದೆ. ದೆಹಲಿಯಿಂದ ಚಂಡೀಗಡ, ಅಮೃತಸರ, ಕಲ್ಕಾಗೆ ಹೋಗುವ ಕೆಲವು ರೈಲುಗಳನ್ನು ಬೆಳಿಗ್ಗೆ ರದ್ದುಪಡಿಸಲಾಗಿದೆ. ಕೆಲವು ಭಾಗಗಳಲ್ಲಿ ರಸ್ತೆ ಸಂಚಾರಕ್ಕೂ ತೊಂದರೆಯಾಗಿದೆ. ರಾಷ್ಟ್ರ ರಾಜಧಾನಿ … Continued

ಭಾರತದಲ್ಲಿ 159 ದಿನಗಳ ನಂತರ ಅತಿ ಹೆಚ್ಚು ದೈನಂದಿನ ಕೊರೊನಾ ಉಲ್ಬಣ…!!

ನವ ದೆಹಲಿ : ದೇಶದಲ್ಲಿ ಕೊರೋನಾ ಉಲ್ಬಣ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ ದೇಶಾದ್ಯಂತ 59,118 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದೆ. 257 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಅಕ್ಟೋಬರ್ 17ರ ನಂತರ 159 ದಿನಗಳಲ್ಲಿ ದೈನಂದನ ಅತಿ ಹೆಚ್ಚು ಪ್ರಕರಣ ದಾಖಲಾಗಿರುವುದಾಗಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 32,987 … Continued

ಮುಂಬೈ: ಕೊವಿಡ್‌ ಆಸ್ಪತ್ರೆಯಲ್ಲಿ ಬೆಂಕಿ ಅವಘಡ, ಏರಿದ ಸಾವಿನ ಸಂಖ್ಯೆ, 9 ಜನರ ಮರಣ

ಮುಂಬೈ: ಮುಂಬಯಿಯ ಭಂಡಪ್ ಪ್ರದೇಶದ ಖಾಸಗಿ ಕೊವಿಡ್‌ -19 ಆಸ್ಪತ್ರೆಯಲ್ಲಿ ಶುಕ್ರವಾರ ಮುಂಜಾನೆ ಬೆಂಕಿ ಅನಾಹುತದಲ್ಲಿ  ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, 9 ಜನ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಉಪ ಪೊಲೀಸ್ ಆಯುಕ್ತ (ಡಿಸಿಪಿ) ಪ್ರಶಾಂತ್ ಕದಮ್ ಅವರ ಪ್ರಕಾರ, ಸುಮಾರು 22 ಅಗ್ನಿಶಾಮಕ ದಳಗಳು ಆಸ್ಪತ್ರೆಗೆ ತಲುಪಿ ಬೆಂಕಿ ನಂದಿಸುತ್ತಿವೆ. ಮಾಲ್‌ನ ಮೂರನೇ ಮಹಡಿಯಲ್ಲಿರುವ ಆಸ್ಪತ್ರೆಗೆ … Continued

ಮಹಾರಾಷ್ಟ್ರ: ಬುಧವಾರದ ದಾಖಲೆಯನ್ನೂ ಮೀರಿ ದಾಖಲೆ ಮಾಡಿದ ದೈನಂದಿನ ಕೊರೊನಾ ಪ್ರಕರಣ..!

ಮುಂಬೈ: ಮಹಾರಾಷ್ಟ್ರದಲ್ಲಿ ಗುರುವಾರ (ಮಾರ್ಚ್ 25) 35,952 ಹೊಸ ಕೊವಿಡ್‌-19 ಪ್ರಕರಣಗಳು ದಾಖಲಾಗಿವೆ. ಕಳೆದ ವರ್ಷ ಸಾಂಕ್ರಾಮಿಕ ರೋಗ ಹರಡಿದ ನಂತರ ಇದು ರಾಜ್ಯದ ಅತಿ ಹೆಚ್ಚು ಏಕದಿನದ ಉಲ್ಬಣವಾಗಿದೆ. ಈ ಹಿಂದಿನ ಏಕೈಕ ಏಕದಿನ ಉಲ್ಬಣವು 31,855 ಪ್ರಕರಣಗಳಾಗಿದ್ದು, ಮಾರ್ಚ್ 24 ರ ಬುಧವಾರ ದಾಖಲಾಗಿತ್ತು. ದಿನದಲ್ಲಿ 111 ಕೊರೊನಾ ಸಾವುಗಳು ದಾಖಲಾಗಿದ್ದು, ಸಾವಿನ … Continued

ಕೊರೊನಾ 2ನೇ ಅಲೆ ಭೀತಿ: ಹಬ್ಬಗಳ ಸಾರ್ವಜನಿಕ ಆಚರಣೆ-ಕಾರ್ಯಕ್ರಮಗಳಿಗೆ ಸರ್ಕಾರ ನಿಷೇಧ

ಕರ್ನಾಟಕದಲ್ಲಿ ಕೊವಿಡ್‌ -19 ಪ್ರಕರಣಗಳ ಉಲ್ಬಣದ ಹಿನ್ನೆಲೆಯಲ್ಲಿ, ಮುಂಬರುವ ಹಬ್ಬಗಳಾದ ಹೋಳಿ, ಯುಗಾದಿ, ಶಾಬ್-ಎ-ಬರಾತ್ ಮತ್ತು ಶುಭ ಶುಕ್ರವಾರದಂದು ಸಾರ್ವಜನಿಕ ಸಮಾರಂಭ ಹಾಗೂ ಕಾರ್ಯಕ್ರಮವನ್ನು ರಾಜ್ಯದಾದ್ಯಂತ ರಾಜ್ಯ ಸರ್ಕಾರ ನಿಷೇಧಿಸಿದೆ. ಸಾರ್ವಜನಿಕ ಮೈದಾನಗಳು, ಉದ್ಯಾನವನಗಳು, ಮಾರುಕಟ್ಟೆಗಳು ಮತ್ತು ಧಾರ್ಮಿಕ ಸ್ಥಳಗಳಲ್ಲಿನ ಸಭೆ-ಸಮಾರಂಭಗಳು ಇವುಗಳಲ್ಲಿ ಸೇರಿವೆ. ತನ್ನ ಆದೇಶದಲ್ಲಿ, ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಯುಕ್ತರು … Continued

ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ: ದಿ. ಸುರೇಶ ಅಂಗಡಿ ಪತ್ನಿ ಬಿಜೆಪಿ ಅಭ್ಯರ್ಥಿ

ಬೆಳಗಾವಿ: ಪ್ರತಿಷ್ಠಿತ ಬೆಳಗಾವಿ ಲೋಕಸಭಾ ಮತಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿ ಘೋಷಣೆ ಮಾಡಿದ್ದು, ಕೇಂದ್ರ ಸಚಿವರಾಗಿದ್ದ ದಿವಂಗತ ಸುರೇಶ ಅಂಗಡಿ ಅವರ ಪತ್ನಿ ಮಂಗಲಾ ಅಂಗಡಿ ಅವರಿಗೆ ಟಿಕೆಟ್ ನೀಡಲಾಗಿದೆ. ಕೇಂದ್ರ ಸಚಿವರಾಗಿದ್ದ ದಿ.ಸುರೇಶ ಅಂಗಡಿ ಅವರ ನಿಧನದಿಂದ ತೆರವಾಗಿರುವ ಬೆಳಗಾವಿ ಮತ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿಯು ದಿವಂಗತ ಸುರೇಶ ಅಂಗಡಿ ಪುತ್ರಿ ಶ್ರದ್ಧಾ ಶೆಟ್ಟರ … Continued

ಕೊವಿಡ್‌ ಎರಡನೇ ಅಲೆ ಅವಧಿ 100 ದಿನಗಳ ವರೆಗೆ, ಏಪ್ರಿಲ್‌ನಲ್ಲಿ ಹೆಚ್ಚು ಉಲ್ಬಣ : ಎಸ್‌ಬಿಐ ಅಧ್ಯಯನ ವರದಿ

ಫೆಬ್ರವರಿಯಿಂದ ದೈನಂದಿನ ಹೊಸ ಕೊವಿಡ್‌-19 ಪ್ರಕರಣಗಳಲ್ಲಿ ಭಾರತವು ತೀವ್ರತೆ ಎದುರಿಸುತ್ತಿದೆ, ಇದು ಎರಡನೇ ಅಲೆಯನ್ನುಸ್ಪಷ್ಟವಾಗಿ ಸೂಚಿಸುತ್ತದೆ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಸಂಶೋಧನಾ ವರದಿ ತಿಳಿಸಿದೆ. ಸಂಶೋಧನಾ ವರದಿಯ ಪ್ರಕಾರ, ಎರಡನೇ ಅಲೆಯು 100 ದಿನಗಳ ವರೆಗೆ ಇರುತ್ತದೆ. ಸ್ಥಳೀಯ ಲಾಕ್‌ಡೌನ್‌ಗಳು “ನಿಷ್ಪರಿಣಾಮಕಾರಿಯಾಗಿದೆ” ಮತ್ತು ಕೊವಿಡ್‌ ವಿರುದ್ಧದ ಯುದ್ಧವನ್ನು ಗೆಲ್ಲುವ ಏಕೈಕ ಮಾರ್ಗವೆಂದರೆ … Continued