ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಏಕದಿನದ ಕೊರೊನಾ ಸೋಂಕು ಬುಧವಾರ ದಾಖಲು..!..!

ಮುಂಬೈ: ಮಹಾರಾಷ್ಟ್ರದಲ್ಲಿ ಬುಧವಾರ (ಮಾರ್ಚ್ 24) 31,855 ಹೊಸ ಕೊವಿಡ್‌ -19 ಪ್ರಕರಣಗಳು ದಾಖಲಾಗಿವೆ. ಕಳೆದ ವರ್ಷ ಸಾಂಕ್ರಾಮಿಕ ರೋಗ ಹರಡಿದ ನಂತರ ಇದು ರಾಜ್ಯದ ಅತಿ ಹೆಚ್ಚು ಏಕದಿನದ ಕೊರೊನಾ ಉಲ್ಬಣವಾಗಿದೆ. ಮೊದಲು ಇದೇ 21 ರ ಶನಿವಾರ ಏಕದಿನದ ಅತಿ ಹೆಚ್ಚು 30,535 ಪ್ರಕರಣಗಳು ದಾಖಲಾಗಿತ್ತು. ಅದಾದ ಮೂರು ದಿನಗಳ ನಂತರ ಈಗ … Continued

ಕರ್ನಾಟಕದಲ್ಲಿ ದೈನಂದಿನ ಕೊರೊನಾ ಸೋಂಕು ಬುಧವಾರವೂ ಹೆಚ್ಚಳ..

ಬೆಂಗಳೂರು : ಕರ್ನಾಟಕದಲ್ಲಿ ಬೂದವಾರವೂ ಕೊರೊನಾ ಪ್ರಕರನ ಹೆಚ್ಚಳ ಕಂಡಿದೆ. ಕಳೆದ 24 ತಾಸಿನಲ್ಲಿ ಬರೋಬ್ಬರಿ 2,298 ಕೊರೊನಾ ಸೋಂಕು ದಾಖಲಾಗಿದೆ.. ಸೋಂಕಿನಿಂದ 12 ಜನ ಮೃತಪಟ್ಟಿದ್ದು, ಇಲ್ಲಿಯವರೆಗೆ ಮೃತಪಟ್ಟವರ ಸಂಖ್ಯೆ 12,461ಕ್ಕೆ ಏರಿದೆ.ರಾಜ್ಯದಲ್ಲಿ ಒಟ್ಟು ಕೊರಪೊನಾ ಸೋಂಕಿತರ ಸಂಖ್ಯೆ 9,75,955 ಕ್ಕೆ ಏರಿದೆ. ಬುಧವಾರ 995 ಗುಣಮುಖರಾಗಿದ್ದು, ಸೋಂಕಿನ ಸಕ್ರಿಯ ಪ್ರಕರಣಗಳು 16,886 ಕ್ಕೆ … Continued

ಬೇಡ್ತಿ, ಅಘನಾಶಿನಿ, ವರದಾ ನದಿ ಜೋಡಣೆ ಕೈಬಿಡಲು ಒತ್ತಾಯಿಸಿ ಕಾಗೇರಿ, ಹೆಬ್ಬಾರ ನೇತೃತ್ವದಲ್ಲಿ ಸಿಎಂ ಬಳಿ ನಿಯೋಗ:ನಿರ್ಣಯ

ಶಿರಸಿ:ನಗರದ ಟಿಆರ್‌ ಸಿ ಸಭಾಂಗಣದಲ್ಲಿ ಬುಧವಾರ ಬೇಡ್ತಿ, ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ ವತಿಯಿಂದ ಆಯೋಜಿಸಿದ್ದ ಬೇಡ್ತಿ, ಅಘನಾಶಿನಿ, ವರದಾ ನದಿ ಜೋಡಣೆ ಯೋಜನೆಗಳ ಸಾಧಕ- ಬಾಧಕ ಕುರಿತ ಸಮಾಲೋಚನಾ ಕಾರ್ಯಾಗಾರದಲ್ಲಿ ಸ್ವರ್ಣವಲ್ಲಿ ಮಠಾಧೀಶರಾದ ಶ್ರೀ ಗಂಗಾಧರೇಂದ್ರ ಸ್ವಾಮೀಜಿ ಉಪಸ್ಥಿತಿಯಲ್ಲಿ ನದಿ ಜೋಡಣೆ ಯೋಜನೆ ಕೈಬಿಡುವಂತೆ ರಾಜ್ಯ ಸರ್ಕಾರಕ್ಕೆ ಹಕ್ಕೊತ್ತಾಯ ಮಾಡಿ ನಿರ್ಣಯ ಸ್ವೀಕರಿಸಲಾಯಿತು. ಅಲ್ಲದೆ, … Continued

ಭಾರತದಲ್ಲಿ ಕಂಡುಬಂದ ಕೊರೊನಾದ ಹೊಸ ಡಬಲ್ ರೂಪಾಂತರಿ…ಏನಿದರ ಗುಣಲಕ್ಷಣ..?

ಮಹಾರಾಷ್ಟ್ರ, ಕೇರಳ, ಆಂಧ್ರಪ್ರದೇಶ ಮತ್ತು ತೆಲಂಗಾಣ ಸೇರಿದಂತೆ 18 ರಾಜ್ಯಗಳಲ್ಲಿ ಕೊರೊನಾ ವೈರಸ್‌ ಹೊಸ ‘ಡಬಲ್ ವೇರಿಯಂಟ್’ (ಎರಡು ರೂಪಾಂತರಿ) ಪತ್ತೆಯಾಗಿದೆ ಎಂದು ಕೇಂದ್ರ ಸರ್ಕಾರ ಬುಧವಾರ ತಿಳಿಸಿದೆ . ಹಲವಾರು ರಾಜ್ಯಗಳಲ್ಲಿ ಇತ್ತೀಚಿನ ಕೊವಿಡ್‌-19 ಪ್ರಕರಣಗಳಲ್ಲಿನ ಹೆಚ್ಚಳ ವಿವರಿಸಲು ಸಾಕಷ್ಟು ಸಂಖ್ಯೆಯಲ್ಲಿ ಈ ರೂಪಾಂತರಗಳು ಪತ್ತೆಯಾಗಿಲ್ಲ. ರೂಪಾಂತರಗಳು ಸಂಭವಿಸುವುದು ವೈರಸ್‌ಗಳಲ್ಲಿ ಸ್ವಾಭಾವಿಕವಾಗಿದೆ ಮತ್ತು ತಜ್ಞರ … Continued

ಭಾರತದ 18 ರಾಜ್ಯಗಳಲ್ಲಿ ಕೋವಿಡ್ -19ರ ಹೊಸ ರೂಪಾಂತರಿ ವೈರಸ್‌ ಪತ್ತೆ: ಆರೋಗ್ಯ ಸಚಿವಾಲಯ

ಕೊರೊನಾ ವೈರಸ್ಸಿನ ಡಬಲ್ ರೂಪಾಂತರ”ವನ್ನು ದೇಶದ 18 ರಾಜ್ಯಗಳಲ್ಲಿ ಪತ್ತೆ ಮಾಡಲಾಗಿದೆ ಎಂದು ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ. ಐಎನ್‌ಎಸ್‌ಎಸಿಒಜಿ (INSACOG ) ತನ್ನ ಕೆಲಸ ಪ್ರಾರಂಭಿಸಿದಾಗಿನಿಂದ, ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಹಂಚಿಕೊಂಡ ಒಟ್ಟು 10 787 ಕೊರೊನಾ ಪಾಸಿಟಿವ್‌ ಮಾದರಿಗಳಲ್ಲಿ 771 ರೂಪಾಂತರಿ ವೈರಸ್‌ ಪತ್ತೆಯಾಗಿವೆ. ಇವುಗಳಲ್ಲಿ ಬ್ರಿಟನ್‌ (ಬಿ .1.1.7) ವಂಶಾವಳಿಯ … Continued

ಸಭೆ-ಸಮಾರಂಭ, ಕಾರ್ಯಕ್ರಮಗಳಿಗೆ ಕಡಿವಾಣ: ಜಿಲ್ಲಾಡಳಿತಕ್ಕೆ ಆರೋಗ್ಯ ಸಚಿವರ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಮುಂದಿನ ಒಂದು ತಿಂಗಳು ಮುಂದುವರಿಯುವ ಸಾಧ್ಯತೆ ಇದ್ದು, ಜಿಲ್ಲಾಡಳಿತ ಸಭೆ-ಸಮಾರಂಭ, ಮನರಂಜನೆ, ಧಾರ್ಮಿಕ ಕಾರ್ಯಕ್ರಮಗಳಿಗೆ ಕಡಿವಾಣ ಹಾಕಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸೂಚಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಒಂದು ತಿಂಗಳು ಅತ್ಯಂತ ಸವಾಲಿನ ಪರಿಸ್ಥಿತಿ ಎದುರಾಗಬಹುದು. ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಶೇ.2ರಷ್ಟು ಹೆಚ್ಚಾಗುತ್ತಿದ್ದು, ಹೀಗಾಗಿ … Continued

47,262 ಜನರಿಗೆ ಸೋಂಕು.. ಭಾರತ 130 ದಿನಗಳಲ್ಲಿ ಕಂಡ ದೈನಂದಿನ ಅತಿದೊಡ್ಡ ಏರಿಕೆ..!!

ನವ ದೆಹಲಿ: ಕಳೆದ 24 ತಾಸಿನಲ್ಲಿ ದೇಶದಲ್ಲಿ 47,262 ಜನರು ಕೊರೊನಅ ಸೋಂಕು ದಾಖಲಾದ ವರದಿಯಾಗಿದೆ. ಇದೇ ಅವಧಿಯಲ್ಲಿ 275 ಜನರು ಈ ಕಾಯಿಲೆಗೆ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಇದು 130 ದಿನಗಳಲ್ಲಿ ದೇಶವು ಕಂಡ ದೈನಂದಿನ ಪ್ರಕರಣಗಳಲ್ಲಿ ಇದು ಅತಿದೊಡ್ಡ ಏರಿಕೆಯಾಗಿದೆ.. ಭಾರತವು ಕೊನೆಯದಾಗಿ 2020ರ ನವೆಂಬರ್‌ನಲ್ಲಿ 47,000 ಕ್ಕೂ … Continued

ಕರ್ನಾಟಕದಲ್ಲಿ 2 ಸಾವಿರ ದಾಟಿದ ದೈನಂದಿನ ಕೊರೊನಾ ಪ್ರಕರಣಗಳ ಸಂಖ್ಯೆ..ಬೇಕಿದೆ ಕಟ್ಟೆಚ್ಚರ..!!

ಬೆಂಗಳೂರು: ಕಳೆದ 24 ತಾಸಿನಲ್ಲಿ ಕರ್ನಾಟಕದಲ್ಲಿ 2,000ಕ್ಕು ಹೆಚ್ಚು ಪ್ರಕರನಗಳು ದಾಖಲಾಗಿವೆ. ಸೋಮವಾರ ಏರಿಕೆಗೆ ಬ್ರೇಕ್‌ ಬಿದ್ದಿದ್ದರಿಂದ ಕೊಂಚ ನಿಟ್ಟುಸಿರು ಬಿಟ್ಟಿದ್ದ ಜನರಿಗೆ ಮಂಗಳವಾರದ ದೈನಂದಿನ ಸೋಂಕು ಆತಂಕಕ್ಕೆ ಕಾರಣವಾಗಿದೆ. ಕರ್ನಾಕಟದ ಆರೋಗ್ಯ ಇಲಾಖೆ ಬುಲೆಟಿನ್ ಪ್ರಕಾರ ಕಳೆದ 24 ಗಂಟೆಗಳಲ್ಲಿ ರಾಜ್ಯವು 2,000 ಕ್ಕೂ ಹೆಚ್ಚು ಪ್ರಕರಣಗಳನ್ನು ಸೇರಿಸಿದ್ದರಿಂದ ಕರಣಾಟಕ ಮಂಗಳವಾರ ದೈನಂದಿನ ಕೋವಿಡ್ … Continued

ತಮಿಳುನಾಡು ಚುನಾವಣೆ; ಮತಯಾಚನೆ ವೇಳೆ ಮಹಿಳೆಯೊಬ್ಬರ ಬಟ್ಟೆ ಒಗೆದ ಎಐಎಡಿಎಂಕೆ ಅಭ್ಯರ್ಥಿ…!

ನಾಗಪಟ್ಟಣಂ: ನಾಗಪಟ್ಟಣಂ ವಿಧಾನಸಭಾ ಕ್ಷೇತ್ರದ ಎಐಎಡಿಎಂಕೆ ಅಭ್ಯರ್ಥಿ ಸೋಮವಾರ ಮಹಿಳೆಯೊಬ್ಬರ ಬಟ್ಟೆಗಳನ್ನು ಸಾರ್ವಜನಿಕವಾಗಿ ತೊಳೆದು ಮತಯಾಚನೆ ಮಾಡಿದ್ದಾರೆ..!! ನಾಗಪಟ್ಟಣಂ ವಿಧಾನಸಭಾ ಕ್ಷೇತ್ರದ ಎಐಎಡಿಎಂಕೆ ಅಭ್ಯರ್ಥಿ ತಂಗಾ ಕತಿರಾವನ್ ಎಂದು ಕರೆಯಲ್ಪಡುವ ಟಿ. ಕತಿರಾವನ್ ಅವರು ಸೋಮವಾರ ನಾಗೋರ್ ಬಳಿ ಮತ ಚಲಾಯಿಸಲು ಹೋದಾಗ ಸಾಕಷ್ಟು ಸಂಚಲನ ಮೂಡಿಸಿದರು. ಅವರು ಮತ್ತು ಪಕ್ಷದ ಕಾರ್ಯಕರ್ತರು ವಂಡಿಪೆಟ್ಟೈನಲ್ಲಿ ಮನೆ … Continued

ಪಂಜಾಬ್‌: ಜೀನೋಮ್ ಅನುಕ್ರಮಕ್ಕಾಗಿ ಕಳುಹಿಸಿದ 401 ಮಾದರಿಗಳಲ್ಲಿ ಶೇ. 81 ಬ್ರಿಟನ್‌ ರೂಪಾಂತರಿ ಕೊರೊನಾ..!

ಚಂಡಿಗಡ: ಜೀನೋಮ್ ಅನುಕ್ರಮಕ್ಕಾಗಿ ಸರ್ಕಾರ ಕಳುಹಿಸಿದ 401 ಮಾದರಿಗಳಲ್ಲಿ ಶೇಕಡಾ 81ರಷ್ಟು ಬ್ರಿಟನ್‌ ರೂಪಾಂತರಿ ಕೋವಿಡ್ -19 ಎಂದು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಮಂಗಳವಾರ ಹೇಳಿದ್ದಾರೆ. ಕೋವಿಡ್ -19 ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, 60 ವರ್ಷಕ್ಕಿಂತ ಕಡಿಮೆ ವಯಸ್ಸಿನವರನ್ನು ಒಳಗೊಳ್ಳಲು ವ್ಯಾಕ್ಸಿನೇಷನ್ ವ್ಯಾಪ್ತಿಯನ್ನು ವಿಸ್ತರಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಒತ್ತಾಯಿಸಿದರು, ಏಕೆಂದರೆ … Continued