ಬೇಕಾದರೆ ನನ್ನ ತಲೆ ಮೇಲೆ ಕಾಲಿಟ್ಟು ಒದೆಯಿರಿ, ಆದರೆ ಬಂಗಾಳಿ ಜನರ ಕನಸನ್ನು ಒದೆಯಲು ಬಿಡುವುದಿಲ್ಲ: ಮಮತಾ ವಿರುದ್ಧ ಮೋದಿ ವಾಗ್ದಾಳಿ
ಕೊಲ್ಕತ್ತಾ :ಬೇಕಿದ್ದರೆ ನನ್ನ ತಲೆಯ ಮೇಲೆ ನಿಮ್ಮ ಕಾಲಿಟ್ಟು ನನ್ನನ್ನು ಒದೆಯಿರಿ, ಆದರೆ, ನೀವು ಬಂಗಾಳದ ಅಭಿವೃದ್ಧಿ ಮತ್ತು ಅದರ ಜನರ ಕನಸುಗಳನ್ನು ಕಾಲಿನಿಂದ ಒದೆಯುವುದಕ್ಕೆ ನಾನು ಬಿಡುವುದಿಲ್ಲ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಬಂಕುರಾದಲ್ಲಿ ಭಾನುವಾರ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, ಮಮತಾ ಬ್ಯಾನರ್ಜಿ ವಿರುದ್ಧ ಮೇಲೆ ವಾಗ್ದಾಳಿ ನಡೆಸಿದರು. ಬಂಗಾಳದ ಬೀದಿಗಳಲ್ಲಿ … Continued