59% ಭಾರತೀಯ ಉದ್ಯೋಗದಾತರು ರಿಮೋಟ್‌ ವರ್ಕಿಂಗ್‌ ಪರ ಇಲ್ಲ: ಸಮೀಕ್ಷೆಯಲ್ಲಿ ಬೆಳಕಿಗೆ

ನವ ದೆಹಲಿ: ಸಾಂಕ್ರಾಮಿಕ ರೋಗವು ಕಚೇರಿಯಿಂದ ಕೆಲಸ ಮಾಡುವುದಕ್ಕೆ ಅಡ್ಡಿಪಡಿಸುತ್ತಿದ್ದರೂ ಭಾರತದಲ್ಲಿ ಶೇ 59 ರಷ್ಟು ಉದ್ಯೋಗದಾತರು ದೂರಸ್ಥ (ರಿಮೋಟ್‌ ವರ್ಕಿಂಗ್‌) ಕೆಲಸದ ಪರ ಇಲ್ಲ ಎಂದು ಹೊಸ ಸಮೀಕ್ಷೆಯೊಂದು ಬಹಿರಂಗಪಡಿಸಿದೆ. ಜಾಬ್ ಸೈಟ್ ನಡೆಸಿದ ಸಮೀಕ್ಷೆಯ ಪ್ರಕಾರ, 67 ಪ್ರತಿಶತದಷ್ಟು ದೊಡ್ಡದಾದ ಮತ್ತು 70 ಪ್ರತಿಶತದಷ್ಟು ಮಧ್ಯಮ ಗಾತ್ರದ ಭಾರತೀಯ ಸಂಸ್ಥೆಗಳು ತಮ್ಮ ಜಾಗತಿಕ … Continued

೧೦ ನಿಮಿಷಗಳಲ್ಲಿ ಎಲೆಕ್ಟ್ರಿಕ್ ಕಾರ್ ಚಾರ್ಜ್: ಹೀಗೆಂದು ಸ್ಟಾರ್ಟಪ್ ಕಂಪನಿಯೊಂದು ಹೇಳುತ್ತದೆ…!

ಸ್ಯಾನ್ ಫ್ರಾನ್ಸಿಸ್ಕೋ ಮೂಲದ ಸ್ಟಾರ್ಟ್ಅಪ್ ಆಂಪಲ್ ಎಲೆಕ್ಟ್ರಿಕ್ ಕಾರ್ ಚಾರ್ಜಿಂಗ್ ನೆಟ್‌ವರ್ಕ್ ಪ್ರಾರಂಭಿಸಿದ್ದು, ಹತ್ತು ನಿಮಿಷಕ್ಕಿಂತ ಕಡಿಮೆ ಅವಧಿಯಲ್ಲಿ ಕಾರನ್ನು ಪೂರ್ಣ ಚಾರ್ಜ್‌ನೊಂದಿಗೆ ಒದಗಿಸಬಹುದಾಗಿದೆ ಎಂದು ಹೇಳಿದೆಯೆಂದು ಬಿಸಿನೆಸ್ ಇನ್ಸೈಡರ್ ವರದಿ ಮಾಡಿದೆ. ಇದು ಪ್ರಸ್ತುತ ಉಬರ್‌ನೊಂದಿಗಿನ ಸಹಭಾಗಿತ್ವ ಹೊಂದಿದ್ದು, ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ರೈಡ್-ಹೇಲಿಂಗ್ ಅಪ್ಲಿಕೇಶನ್‌ನ ಫ್ಲೀಟ್ ಕಾರುಗಳನ್ನು ಚಾರ್ಜ್ ಮಾಡುವ ಉಸ್ತುವಾರಿಯನ್ನು ಹೊಂದಿದೆ. ಮತ್ತು … Continued

ಭಾರತದಲ್ಲಿ 40 ಸಾವಿರ ಸನಿಹಕ್ಕೆ ಬಂದ ದೈನಂದಿನ ಕೊರೊನಾ ಸೋಂಕು..!

ನವ ದೆಹಲಿ: ಶುಕ್ರವಾರ ಬೆಳಿಗ್ಗೆ 8 ಕ್ಕೆ ಕೊನೆಗೊಂಡ ಕೊನೆಯ 24 ಗಂಟೆಗಳಲ್ಲಿ ಭಾರತದಲ್ಲಿ 39,726 ಕೊರೊನಾ ಪ್ರಕರಣಗಳು ವರದಿಯಾಗಿವೆ. ಕಳೆದ 24 ಗಂಟೆಯಲ್ಲಿ 154 ಜನರು ಇದಕ್ಕೆ ಮೃತಪಟ್ಟಿದ್ದಾರೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,15,14,331ಕ್ಕೆ ಏರಿಕೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಮೃತಪಟ್ಟವರ ಸಂಖ್ಯೆ 1,59,370 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 2,71,282 … Continued

ಮತ್ತೆ ಏರಿಕೆ..ಕರ್ನಾಟಕದಲ್ಲಿ 1488 ದೈನಂದಿನ ಕೊರೊನಾ ಸೋಂಕು..!

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಆರ್ಭಟ ಹೆಚ್ಚಾಗುತ್ತಿದ್ದು ಕಳೆದ 24 ತಾಸಿನಲ್ಲಿ ಕೊರೊನಾ ದೈನಂದಿನ ಸೋಂಕು ಗುರುವಾರ ಹೊಸ ಒಂದುಸಾವಿರದ ಸಮೀಪ ಬಂದಿದ್ದು, 1488 ಜನರಿಗೆ ಸೊಂಕು ದೃಢ ಪಟ್ಟಿದೆ. ಕೊರೊನಾದಿಂದ ಕಳೆದ 24 ಗಂಟೆಗಳಲ್ಲಿ 8 ಸೋಂಕಿತರು ಮೃತಪಟ್ಟಿದ್ದು ಬೆಂಗಳೂರು ನಗರ ದಲ್ಲಿ 7 ಜನರು ಹಾಗೂ ಬೀದರಿನಲ್ಲಿ ಒಬ್ಬರು ಕೊರನಾದಿಂದ ಮೃತಪಟ್ಟಿದ್ದಾರೆ. ಸಕ್ರಿಯ … Continued

ಕೊರೊನಾ ಋತುಮಾನಕ್ಕೆ ತಕ್ಕಂತೆ ಕಾಣಿಸಿಕೊಳ್ಳುವ ಕಾಯಿಲೆಯಾಗುವ ಸಾಧ್ಯತೆ: ವಿಶ್ವಸಂಸ್ಥೆ

ಜೆನಿವಾ: ಕೊರೊನಾ ಋತುಮಾನಕ್ಕೆ ತಕ್ಕಂತೆ ಕಾಣಿಸಿಕೊಳ್ಳುವ ಕಾಯಿಲೆಯ ರೂಪ ಪಡೆಯುವ ಸಾಧ್ಯತೆಯಿದೆ ಎಂದು ವಿಶ್ವಸಂಸ್ಥೆ ತಿಳಿಸಿದೆ. ಹವಾಮಾನ ಬದಲಾವಣೆಯನ್ನು ಆಧಾರವಾಗಿಟ್ಟುಕೊಂಡು ಕೊವಿಡ್‌-೧೯ ಪ್ರಸಾರ ತಡೆಯಲು ಜಾರಿಗೊಳಿಸಿರುವ ಮಾರ್ಗಸೂಚಿಗಳ ಪಾಲನೆ ಅಗತ್ಯವಾಗಿದೆ ಎಂದು ತಿಳಿಸಿದೆ. ವಿಶ್ವಸಂಸ್ಥೆಯ ಹವಾಮಾನ ಸಂಘಟನೆ, ಕೊರೊನಾ ಪ್ರಸರಣದ ಮೇಲೆ ಹವಾಮಾನ ಬದಲಾವಣೆ ಹಾಗೂ ವಾಯುವಿನ ಗುಣಮಟ್ಟ ಯಾವ ರೀತಿ ಪ್ರಭಾವ ಬೀರುತ್ತದೆ ಎಂದು … Continued

ಕರ್ನಾಟಕ ಉಪಚುನಾವಣೆ: ಎರಡು ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿ ಹೆಸರು ಪ್ರಕಟ

ಬೆಂಗಳೂರು: ಉಪಚುನಾವಣೆ ನಡೆಯಲಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಹೆಸರು ಪ್ರಕಟಿಸಿದೆ. ಆದರೆ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ  ಅಭ್ಯರ್ಥಿ ಹೆಸರು ಇನ್ನೂ ಪ್ರಕಟಿಸಬೇಕಿದೆ. ಬೀದರ್ ಜಿಲ್ಲೆಯ ಬಸವಕಲ್ಯಾಣ ಕ್ಷೇತ್ರ ವಿಧಾನಸಬಾ ಕ್ಷೇತ್ರದಿಂದ ದಿವಂಗತ ನಾರಾಯಣರಾವ್ ಅವರ ಪತ್ನಿ ಮಲ್ಲಮ್ಮ ಅವರಿಗೆ ಟಿಕೆಟ್‌ ನೀಡಲಾಗಿದೆ. ಮಸ್ಕಿ ವಿಧಾನಸಭಾ ಕ್ಷೇತ್ರಕ್ಕೆ ಬಸವನಗೌಡ ಆರ್. ತಿರುವಿಹಾಳ ಅವರಿಗೆ … Continued

ಶೀಘ್ರದಲ್ಲಿ ಹುಕ್ಕಾ ಪಾರ್ಲರ್ ಬಂದ್, ಎಂಟಿ ಡ್ರಗ್ ಪಾಲಿಸಿ : ಬೊಮ್ಮಾಯಿ

ಬೆಂಗಳೂರು: ಶೀಘ್ರದಲ್ಲೇ ಹುಕ್ಕಾ ಪಾರ್ಲರ್ ಗಳನ್ನು ಬಂದ್ ಮಾಡಲಾಗುವುದು ಮತ್ತು ಎಂಟಿ ಡ್ರಗ್ ಪಾಲಿಸಿ ಜಾರಿಗೆ ತರಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ಮಹಾಂತೇಶ್ ಕವಟಗಿಮಠ ಪ್ರಶ್ನೆಗೆ ಉತ್ತರಿಸಿದ ಅವರು, ಮಾದಕ ವಸ್ತು ಸೇವನೆ ಸಂಪೂರ್ಣವಾಗಿ ನಿಷೇಧ ಆಗಬೇಕಾಗಿದೆ.  ಸಿಂಥೆಟಿಕ್‌ ಡ್ರಗ್ ಅನ್ನು ವಿದ್ಯಾರ್ಥಿಗಳಿಗೆ ಕೊಡುವ ಕೆಲಸವಾಗುತ್ತಿದೆ, … Continued

ಮಹಾರಾಷ್ಟ್ರ: 26 ಸಾವಿರ ಸಮೀಪ ಬಂದ ಕೊರೊನಾ ಪ್ರಕರಣಗಳ ಸಂಖ್ಯೆ..!

ಮುಂಬೈ: ಮಹಾರಾಷ್ಟ್ರವು ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ದಿನೇ ದಿನೇ ಉಲ್ಬಣಗೊಳ್ಳುತ್ತಿದ್ದು, ಕಳೆದ 24 ತಾಸಿನಲ್ಲಿ 25 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣಗಳನ್ನು ದಾಖಲಿಸಿದೆ ಮಹಾರಾಷ್ಟ್ರದಲ್ಲಿ ಗುರುವಾರ ಒಂದೇ ದಿನದಲ್ಲಿ 25,833 ಸೋಂಕುಗಳು ವರದಿಯಾಗಿವೆ, ಬುಧವಾರ ರಾಜ್ಯವು 23,000ಕ್ಕೂ ಹೆಚ್ಚು ಹೊಸ ಪ್ರಕರಣಗಳ ಹೆಚ್ಚಳವನ್ನು ವರದಿ ಮಾಡಿತ್ತು. ಆದಾಗ್ಯೂ, ವೈರಸ್ ಸಂಬಂಧಿತ ಸಾವುನೋವುಗಳು ಇಳಿಮುಖವಾಗಿವೆ. ಗುರುವಾರ … Continued

ಕರ್ನಾಟಕದಲ್ಲಿ ಎರಡನೇ ಅಲೆ ಭೀತಿ: ಆರೋಗ್ಯ ಸಿಬ್ಬಂದಿಗೆ 50 ದಿನ ರಜೆ ಇಲ್ಲ ಎಂದ ಆರೋಗ್ಯ ಸಚಿವರು

ಬೆಂಗಳೂರು:ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ಮುನ್ಸೂಚನೆ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗೆ ಇನ್ನು 50 ದಿನಗಳು ರಜೆ ನೀಡದಿರಲು ತೀರ್ಮಾನಿಸಲಾಗಿದೆ. ಎಲ್ಲರೂ ಇದಕ್ಕೆ ಸ್ಪಂದಿಸಬೇಕು ಎಂದು ಆರೋಗ್ಯ ಖಾತೆ ಸಚಿವ ಡಾ.ಆರ್‌.ಸುಧಾಕರ ಮನವಿ ಮಾಡಿದ್ದಾರೆ. ಗುರುವಾರ ಆರೋಗ್ಯ ಇಲಾಖೆ ಅಧಿಕಾರಿಗಳು, ಮುಖ್ಯ ಆಸ್ಪತ್ರೆ ವೈದ್ಯರ ನೇತೃತ್ವದಲ್ಲಿ ಸಭೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ … Continued

7 ರಾಷ್ಟ್ರೀಯ- 41 ಪ್ರಾದೇಶಿಕ ಪಕ್ಷಗಳ ಆಸ್ತಿ ವಿವರ ಬಹಿರಂಗ

ನವ ದೆಹಲಿ: ಚುನಾವಣಾ ಆಯೋಗಕ್ಕೆ 7 ರಾಷ್ಟ್ರೀಯ ಹಾಗೂ 41 ಪ್ರಾದೇಶಿಕ ಪಕ್ಷಗಳು ಸಲ್ಲಿಸಿರುವ ಪ್ರಕಾರ ಈ ಪಕ್ಷಗಳು 7372.96 ಕೋಟಿ ರೂ. ಆಸ್ತಿ ಹೊಂದಿರುವುದು ಬಹಿರಂಗವಾಗಿದೆ. 7 ರಾಷ್ಟ್ರೀಯ ಪಕ್ಷಗಳು 5349.25 ಕೋಟಿ ರೂ. ಹಾಗೂ 41 ಪ್ರಾದೇಶಿಕ ಪಕ್ಷಗಳು 2023.71 ಕೋಟಿ ರೂ. ಆಸ್ತಿ ಹೊಂದಿವೆ ಎನ್ನಲಾಗಿದೆ. ಬಿಜೆಪಿ ಅತಿ ಹೆಚ್ಚು ಆಸ್ತಿ … Continued