ಆಂಟಿಲಿಯಾ ಬಳಿ ಎಸ್‌ಯುವಿಯಲ್ಲಿ ಸ್ಫೋಟಕ ಪತ್ತೆ ಪ್ರಕರಣ: ಪೊಲೀಸ್‌ ಅಧಿಕಾರಿ ಸಚಿನ್ ವಾಝೆ ಮಾ.25ರ ವರೆಗೆ ಎನ್‌ಐಎ ಕಸ್ಟಡಿಗೆ

ಮುಂಬೈ: ಉದ್ಯಮಿ ಮುಕೇಶ್ ಅಂಬಾನಿ ಅವರ ಮುಂಬೈ ನಿವಾಸದ ಬಳಿ ಸ್ಫೋಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮುಂಬೈ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಅವರನ್ನು ನ್ಯಾಯಾಲಯ ಮಾರ್ಚ್ 25ರವರೆಗೂ ರಾಷ್ಟ್ರೀಯ ತನಿಖಾ ದಳದ (ಎನ್ವ‌ಐಎ)ಶಕ್ಕೆ ನೀಡಿದೆ. ಶನಿವಾರ ಮಧ್ಯರಾತ್ರಿ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಅವರನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. … Continued

ಎಫ್ಐಆರ್ ದಾಖಲಾಗುತ್ತಿದ್ದಂತೆ ಯುವತಿ ಹೇಳಿಕೆ ವಿಡಿಯೋ ಬಿಡುಗಡೆ..!

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೋಳಿ ಅವರ   ಸಿಡಿ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೋಳಿ ಅವರ ಸಿಡಿ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ಬೆಂಗಳೂರಿನ ಸದಾಶಿವ ನಗರದಲ್ಲಿ ರಮೇಶ ಜಾರಕಿಹೊಳಿ ಪ್ರಕರಣ ದಾಖಲಿಸುತ್ತಿದ್ದಂತೆ ವಿಡಿಯೋದಲ್ಲಿರುವವಳು ಎನ್ನಲಾದ  ಯುವತಿ ಮೊದಲ ಬಾರಿಗೆ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು, ರಮೇಶ್ ಜಾರಕಿಹೊಳಿ ಅವರೇ … Continued

2022ರ ಏಪ್ರಿಲ್ 1ರ ನಂತರ ಹಳೆ ವಾಹನಗಳ ನೋಂದಣಿ ಮಾಡುವಂತಿಲ್ಲ

ರಾಜ್ಯ ಸಾರಿಗೆ ಸಂಸ್ಥೆ ಒಡೆತನದ ಬಸ್ʼಗಳು ಸೇರಿದಂತೆ 15 ವರ್ಷ ಮೇಲ್ಪಟ್ಟ ಸರ್ಕಾರಿ ವಾಹನಗಳನ್ನ 2022ರ ಏಪ್ರಿಲ್ 1ರ ನಂತರ ನೋಂದಾಣಿ ಮಾಡುವಂತಿಲ್ಲ ಎಂದು ಕರಡು ಅಧಿಸೂಚನೆಗೆ ಕೇಂದ್ರ  ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಒಪ್ಪಿಗೆ ಸೂಚಿಸಿದೆ. ಹೊಸ ನಿಯಮಗಳನ್ನ ಪರಾಮರ್ಶಿಸಿ ತಿದ್ದುಪಡಿಗಳನ್ನ ಮಾಡಲು ಮಧ್ಯಸ್ಥಗಾರರ ಅಭಿಪ್ರಾಯಗಳನ್ನು ಸಚಿವಾಲಯ ಹುಡುಕುತ್ತಿದ್ದು, ಈ ಸಂಬಂಧ ಸಾರಿಗೆ … Continued

ಸಿಡಿ ಪ್ರಕರಣದಲ್ಲಿ ಗಟ್ಟಿ ಸಾಕ್ಷ್ಯ ಸಂಗ್ರಹ ಮಾಡಿಕೊಂಡೇ ಮೂವರು ಕಿಂಗ್‌ ಪಿನ್‌ ವಿರುದ್ಧ ದೂರು: ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ : ರಮೇಶ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಪಕ್ಕಾ ಸಾಕ್ಷ್ಯ ಸಂಗ್ರಹ ಮಾಡಿದ ನಂತರ ಈ ಪ್ರಕರಣದ ಮೂವರು ಕಿಂಗ್‌ ಪಿನ್‌ಗಳ ಬಗ್ಗೆ ದೂರು ನೀಡಲಾಗುತ್ತದೆ ಎಂದು ಮಾಜಿ ಸಚಿವ ಹಾಗೂ ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ. ಎಸ್‌ಐಟಿ ತನಿಖೆ ಬಗ್ಗೆ ಶನಿವಾರ ಪ್ರತಿಕ್ರಿಯೆ ನೀಡಿರುವ ಅವರು, ನಾವು ಗಾಳಿಯಲ್ಲಿ ಗುಂಡು ಹೊಡೆಯುತ್ತಿಲ್ಲ. ಕಾನೂನು … Continued

೨೫ ಸಾವಿರದ ಸಮೀಪ ತಲುಪಿದ ದೇಶದ ದಿನವೊಂದರ ಕೊರೋನಾ ಪ್ರಕರಣಗಳ ಸಂಖ್ಯೆ ..!

ನವದೆಹಲಿ: ಕಳೆದ 24 ತಾಸಿನಲ್ಲಿ ದೇಶದಲ್ಲಿ 24,882 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ಇದು ಈ ವರ್ಷದಲ್ಲಿ ದಿನವೊಂದಕ್ಕೆ ದಾಖಲಾಗಿರುವ ಅತೀ ಹೆಚ್ಚು ಸಂಖ್ಯೆಯ ಪ್ರಕರಣಗಳಾಗಿವೆ. ಇದರಲ್ಲಿ ಮಾಹಾರಷ್ಟ್ರದ ಪ್ರಕರಣಗಳೇ ಅಧಿಕ. ಕಳೆದ ಒಂದು ದಿನದಲ್ಲಿ 140 ಸೋಂಕಿತರುಮೃತಪಟ್ಟಿದ್ದಾರೆ. ಈವರೆಗೆ ವರದಿಯಾದ ಒಟ್ಟಾರೆ ಕೊರೊನಾ ಪ್ರಕರಣಗಳ ಸಂಖ್ಯೆ 1,13,33,728 … Continued

ಬೆಳಗಾವಿಯಿಂದ ಕೊಲ್ಲಾಪುರಕ್ಕೆ ಬಸ್‌ ಸಂಚಾರ ಸ್ಥಗಿತ‌

ಬೆಳಗಾವಿ: ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಶಿವಸೇನಾ ಕಾರ್ಯಕರ್ತರು ಶುಕ್ರವಾರ ರಾತ್ರಿ ಕರ್ನಾಟಕದ ಬಸ್‌ಗಳಿಗೆ ಮಸಿ ಬಳಿಯಲು ಶುರು ಮಾಡಿದ್ದು, ಈ ಹಿನ್ನೆಲೆಯಲ್ಲಿ ಶನಿವಾರ ಬೆಳಿಗ್ಗೆಯಿಂದ ಬೆಳಗಾವಿಯಿಂದ ಕೊಲ್ಲಾಪುರಕ್ಕೆ ಸಾರಿಗೆ ಸಂಸ್ಥೆ ಬಸ್‌ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ  ಸ್ಥಗಿತಗೊಳಿಸಲಾಗಿದೆ. ಮಹಾರಾಷ್ಟ್ರದಿಂದಲೂ ಬಸ್‌ಗಳು ಬೆಳಗಾವಿಗೆ ಬರುತ್ತಿಲ್ಲ. ಕೆಲ ದಿನಗಳ ಹಿಂದೆ ಕೊಲ್ಲಾಪುರದಲ್ಲಿ ಶಿವಸೇನಾ ಕಾರ್ಯಕರ್ತರು ಅಂಗಡಿಗಳು, ಮಳಿಗೆಗಳಲ್ಲಿದ್ದ ಕನ್ನಡದ ನಾಮಫಲಕಗಳಿಗೆ ಮಸಿ … Continued

ಸಿಡಿಗೂ ನನಗೆ ಸಂಬಂಧವೇ ಇಲ್ಲ, ನಾನು ಪ್ರಕರಣ ಹಿಂಪಡೆದಿದ್ದೇನೆ: ಕಲ್ಲಹಳ್ಳಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ರಾಸಲೀಲೆ ಸಿಡಿ ಬಿಡುಗಡೆ ಮಾಡಿ, ಸಚಿವ ಸ್ಥಾನದಿಂದ ಅವರು ಕೆಳಗಿಳಿಯಲು ಪ್ರಮುಖ ಕಾರಣರಾಗಿದ್ದ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಇದೀಗ ತಮಗೂ ಸಿಡಿ ಪ್ರಕರಣಕ್ಕೂ ಸಂಬಂಧವಿಲ್ಲ ಎಂದು ಉಲ್ಟಾ ಹೊಡೆದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ದಿನೇಶ್ ಕಲ್ಲಹಳ್ಳಿ, ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೂ ನನಗೂ … Continued

ಮುಂಬೈ ಸ್ಫೋಟದ ಆರೋಪಿ ಬಳಿ ಸಿಕ್ಕ ಅಂಬಾನಿಗೆ ಬೆದರಿಕೆ ಹೊಣೆ ಸಂದೇಶದ ಮೊಬೈಲ್..!‌

ಇಂಡಿಯನ್‌ ಮುಜಾಹಿದ್ದೀನ್ (ಭಾರತೀಯ ಮುಜಾಹಿದ್ದೀನ್‌) ಮುಖ್ಯಸ್ಥ ಮತ್ತು 2011ರ ಮುಂಬೈ ಸ್ಫೋಟ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ತೆಹ್ಸೀನ್ ಅಖ್ತರ್ ಸೇರಿದಂತೆ ನಾಲ್ವರು ಭಯೋತ್ಪಾದಕರು ತಿಹಾರ್ ಜೈಲಿನ ಒಳಗಿನಿಂದ ಸೆಲ್‌ಫೋನ್ ಬಳಸಿದ್ದಾರೆ ಎಂದು ಆರೋಪಿಸಲಾಗಿದೆ. ಕೆಲ ಆಂಗ್ಲ ಮಾಧ್ಯಮಗಳು ಈ ಕುರಿತು ವರದಿ ಮಾಡಿವೆ. ಕಳೆದ ತಿಂಗಳು ಮುಂಬೈನ ಮುಖೇಶ್ ಅಂಬಾನಿಯ ನಿವಾಸದ ಹೊರಗೆ ಜೆಲೆಟಿನ್ ತುಂಡುಗಳೊಂದಿಗೆ … Continued

ಹಂಪಿಯಲ್ಲಿ ಐತಿಹಾಸಿಕ ಕೋಟೆ ಗೋಡೆ ಕುಸಿತ

ಹೊಸಪೇಟೆ: ವಿಶ್ವವಿಖ್ಯಾತ ಹಂಪಿಯಲ್ಲಿನ ಕಮಲ ಮಹಲ್ ಬಳಿ ವಿಜಯ ನಗರದ ರಾಮರಾಯನ ಕೋಟೆ ಅರಮನೆಯ ( ಕಮಲ ಮಹಲ್) ಗೋಡೆ ಕುಸಿದಿದೆ. ಕಮಲ ಮಹಲ್ ಕೋಟೆಯ ಹೊರ ಭಾಗ ಕುಸಿದಿದ್ದು, ಆದರೂ ಯಾವುದೇ ಹೆಚ್ಚಿನ ಹಾನಿ ಸಂಭವಿಸಿಲ್ಲ. ಒಂದು ವೇಳೆ ಒಳಭಾಗದಲ್ಲಿ ಕುಸಿತವಾಗಿದ್ದರೆ ಮತ್ತಷ್ಟು ಸ್ಮಾರಕಗಳಿಗೆ ಹಾನಿಯಾಗುವ ಸಂಭವವಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ಇಲ್ಲಿ ಶೌಚಾಲಯ … Continued

ವೀರಪ್ಪ ಮೊಯ್ಲಿಯವರ ಮಹಾಕಾವ್ಯ ‘ಶ್ರೀ ಬಾಹುಬಲಿ ಅಹಿಂಸಾ ದಿಗ್ವಿಜಯಂಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕಾರ

ನವ ದೆಹಲಿ: 2020ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳು ಪ್ರಕಟಗೊಂಡಿವೆ. ರಾಜಕಾರಣಿ-ಬರಹಗಾರ ವೀರಪ್ಪ ಮೊಯ್ಲಿ, ಕವಿ ಅರುಂಧತಿ ಸುಬ್ರಮಣಿಯನ್ ಸೇರಿದಂತೆ 20 ಬರಹಗಾರರು 2020ನೇ ಸಾಲಿನ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ವೀರಪ್ಪ ಮೊಯ್ಲಿ ಅವರ ಕನ್ನಡದ ಶ್ರೀ ಬಾಹುಬಲಿ ಅಹಿಂಸಾ ದಿಗ್ವಿಜಯಂ ಮಹಾಕಾವ್ಯ ಈ ಪ್ರಶಸ್ತಿಗೆ ಆಯ್ಕೆಯಾಗಿದೆ. ವಿವಿಧ ಭಾಷೆಗಳ ಏಳು ಕವನ … Continued