ರಮೇಶ್ ಜಾರಕಿಹೊಳಿ ಪಾಪ ಅಮಾಯಕರು, ರಾಜಕಾರಣಕ್ಕಾಗಿ ಈ ಮಟ್ಟಕ್ಕೆ ಇಳಿಯಬಾರದು:ಎಚ್‌ಡಿಕೆ

ಬೆಂಗಳೂರು: ರಮೇಶ್ ಜಾರಕಿಹೊಳಿ ಪಾಪ ಅಮಾಯಕರಿದ್ದಾರೆ, ರಾಜಕಾರಣಕ್ಕಾಗಿ ಯಾರೂ ಈ ಮಟ್ಟಕ್ಕೆ ಇಳಿಯಬಾರದು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 12 ಜನ ಮುಂಬೈಗೆ ಹೋಗಿದ್ದರು. ಮುಂಬೈಗೆ ಹೋಗಿ ಆ ಪುಣ್ಯಾತ್ಮರು ಏನು ಮಾಡಿದ್ದಾರೋ? ರಾಜಕಾರಣಕ್ಕಾಗಿ ಯಾರೂ ಈ ಮಟ್ಟಕ್ಕೆ ಇಳಿಯಬಾರದು. ಇಂಥದನ್ನು ಯಾರೂ ಮಾಡಬಾರದು. 6 ಸಚಿವರು ನ್ಯಾಯಾಲಯಕ್ಕೆ ಹೋಗಿದ್ದಾರೆ. … Continued

ನಂದಿಗ್ರಾಮ ಸಭೆಯಲ್ಲಿ ಹಿಂದೂ ಮಂತ್ರ ಜಪಿಸಿದ ಮಮತಾ ಬ್ಯಾನರ್ಜಿ..!

ನಂದಿಗ್ರಾಮ್‌ನ ಟಿಎಂಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ, ಹಲವಾರು ಹಿಂದೂ ಮಂತ್ರಗಳನ್ನು 10 ನಿಮಿಷಗಳ ಕಾಲ ಪಠಿಸಿದರು. “ನಾನು ಪ್ರತಿದಿನ ಹೊರಹೋಗುವ ಮೊದಲು ಚಂಡಿಪಾಥ್‌ ಮಠಣ ಮಾಡುತ್ತೇನೆ” ಎಂದು ಮಮತಾ ಬ್ಯಾನರ್ಜಿ ಹೇಳಿದರು, ಬಿಜೆಪಿ ತನ್ನ ಹಿಂದೂ ಕಾರ್ಡ್ ಅನ್ನು ನನ್ನೊಂದಿಗೆ ಆಡಬಾರದು “ಎಂದು ಮಮತಾ ಬ್ಯಾನರ್ಜಿ ಹೇಳಿದರು.“ನಾನು ಕೂಡ ಹಿಂದೂ. ನನ್ನೊಂದಿಗೆ ಹಿಂದೂ … Continued

ರಾಜಕೀಯ ಪ್ರವೇಶ: ಆ ಸಮಯ ಬಂದಾಗ ಹೇಳುತ್ತೇನೆ ಎಂದ ಸೌರವ ಗಂಗೂಲಿ

ಸೋಮವಾರ, ಭಾರತದ ಮಾಜಿ ಕ್ರಿಕೆಟ್‌ ನಾಯಕ ಮತ್ತು ಪ್ರಸ್ತುತ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ರಾಜಕೀಯಕ್ಕೆ ಸೇರುವ ಯೋಜನೆಗಳ ಬಗ್ಗೆ ಮಾತನಾಡಿದ್ದಾರೆ. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಚುನಾವಣೆ ಸಂದರ್ಭದಲ್ಲಿ ಕ್ರಿಕೆಟಿಗ ಸೌರವ್ ಗಂಗೂಲಿ ಬಿಜೆಪಿಗೆ ಸೇರುತ್ತಾರೋ ಇಲ್ಲವೋ ಎಂಬ ಬಗ್ಗೆ ಭಾರಿ ಊಹಾಪೋಹಗಳಿವೆ. ರಿಪಬ್ಲಿಕ್ ಬಾಂಗ್ಲಾದ ಅರ್ನಾಬ್ ಗೋಸ್ವಾಮಿ ಅವರೊಂದಿಗಿನ ಸಂದರ್ಶನದಲ್ಲಿ, ಸೌರವ್ ಅವರು … Continued

ಉತ್ತರಾಖಂಡದ ಸಿಎಂ ಸ್ಥಾನಕ್ಕೆ ರಾವತ್‌ ರಾಜೀನಾಮೆ

ಡೆಹರಾಡೂನ್: ಉತ್ತರಾಖಂಡದ ಬಿಜೆಪಿ ಸರ್ಕಾರದಲ್ಲಿ ಉಂಟಾಗಿರುವ ರಾಜಕೀಯ ಬಿಕ್ಕಟ್ಟಿನ ಉಲ್ಬಣಿಸಿದ್ದು, ವಿಧಾನಸಭೆ ಚುನಾವಣೆಗೆ ವರ್ಷವಷ್ಟೇ ಬಾಕಿ ಉಳಿದಿರುವಾಗ ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್‌ ರಾವತ್‌ ಮಂಗಳವಾರ ಸಂಜೆ ರಾಜೀನಾಮೆ ಸಲ್ಲಿಸಿದ್ದಾರೆ. ಹೈಕಮಾಂಡ್‌ ಸೂಚನೆ ಮೇರೆಗೆ ಅವರು ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗಿದೆ. ಮಂಗಳವಾರ ಸಂಜೆ ರಾಜಭವನದಲ್ಲಿ ರಾಜ್ಯಪಾಲರಾದ ಬೇಬಿ ರಾಣಿ ಮೌರ್ಯ ಅವರನ್ನು ಭೇಟಿ ಮಾಡಿ ತಮ್ಮ … Continued

ಭಾರತ-ಬಾಂಗ್ಲಾದೇಶದ ನಡುವಿನ ಮೈತ್ರಿ ಸೇತು ಉದ್ಘಾಟಿಸಿದ ಮೋದಿ

ಭಾರತ ಮತ್ತು ಬಾಂಗ್ಲಾದೇಶ ನಡುವಿನ ‘ಮೈತ್ರಿ ಸೇತು’ವನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಉದ್ಘಾಟಿಸಿದರು. “ಬಾಂಗ್ಲಾದೇಶ ಸಂಪರ್ಕವು ಭಾರತದ ಈಶಾನ್ಯ ಪ್ರದೇಶಕ್ಕೆ ಬೆಳೆಯುತ್ತದೆ. ಮತ್ತು ಭಾರತ ಮತ್ತು ಬಾಂಗ್ಲಾದೇಶದ ವ್ಯಾಪಾರಕ್ಕೂ ಬಹಳ ಮುಖ್ಯ. ಇದು ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಹೊಸ ವ್ಯಾಪಾರ ಕಾರಿಡಾರ್ ಆಗಿದೆ” ಎಂದು ಮೋದಿ ಹೇಳಿದರು. ತ್ರಿಪುರ ಮತ್ತು ಬಾಂಗ್ಲಾದೇಶದ ಭಾರತದ … Continued

ಪಶ್ಚಿಮ ಬಂಗಾಳದಲ್ಲಿ ೮ ಹಂತದ ಚುನಾವಣೆ: ಆಯೋಗದ ನಿರ್ಧಾರ ಪ್ರಶ್ನಿಸಿದ್ದ ಅರ್ಜಿ ವಜಾ ಮಾಡಿದ ಸುಪ್ರೀಂಕೋರ್ಟ್‌

  ನವ ದೆಹಲಿ: ಪಶ್ಚಿಮ ಬಂಗಾಳದಲ್ಲಿ ಎಂಟು ಹಂತಗಳಲ್ಲಿ ವಿಧಾನಸಭಾ ಚುನಾವಣೆ ನಡೆಸುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ನ್ಯಾಯವಾದಿ ಮನೋಹರ್ ಲಾಲ್ ಶರ್ಮಾ ಅವರು ಸಲ್ಲಿಸಿದ್ದ ಅರ್ಜಿಯನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ ಮತ್ತು ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಮತ್ತು ವಿ ರಾಮಸುಬ್ರಮಣಿಯನ್ ಅವರ ನ್ಯಾಯಪೀಠವು ಮಂಗಳವಾರ … Continued

ಇದು ನೂರಕ್ಕೆ ನೂರು ನಕಲಿ ಸಿಡಿ, ಯುವತಿಗೆ ೫ ಕೋಟಿ, ವಿದೇಶದಲ್ಲಿ ಎರಡು ಫ್ಲ್ಯಾಟ್ ‌ಆಮಿಷ: ರಮೇಶ ಜಾರಕಿಹೊಳಿ

ಬೆಂಗಳೂರು: ಇದು ನೂರಕ್ಕೆ ನೂರರಷ್ಟು ನಕಲಿ ಸಿಡಿ. ಸಿಡಿ ವಿದ್ಯಮಾನದಲ್ಲಿ ನಾನು ನಿರಪರಾಧಿ, ನಾನು ಯಾವುದೇ ತಪ್ಪು ಮಾಡಿಲ್ಲ. ಇದು ನನ್ನ ತೇಜೋವಧೆ ಮಾಡಲು ರೂಪಿಸಿದ ಷಡ್ಯಂತ್ರ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿದ್ದಾರೆ. ಮಂಗಳವಾರ (ಮಾ.೯) ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾತನಾಡುತ್ತ ಕೆಲಕಾಲ ತೀವ್ರವಾಗಿ ಗದ್ಗದಿತರಾದರು. ರಮೇಶ್ ಜಾರಕಿಹೊಳಿಯವರು ಯುವತಿಗೆ ಕೆಲಸದ ಆಮಿಷವೊಡ್ಡಿ … Continued

“ಇತನಾ ಗುಸ್ಸಾ ಕ್ಯೋಂ, ದೀದಿ?: ಇದು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಚುನಾವಣಾ ಪ್ರಚಾರದ ಹಾಡು

ಇತನಾ ಗುಸ್ಸಾ ಕ್ಯೋಂ, ದೀದಿ?(ಇಷ್ಟೊಂದು ಕೋಪ ಏಕೆ, ದೀದಿ), ಇದು ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ಹೊಸ ಪ್ರಚಾರದ ಜಾಹೀರಾತು. ಪ್ರಧಾನಿ ನರೇಂದ್ರ ಮೋದಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮನ್ನು ‘ರಾವಣ’, ‘ರಾಕ್ಷಸ’, ದೈತ್ಯ ಮತ್ತು ‘ಗೂಂಡಾ’ ಎಂದು ಕರೆದಿದ್ದಕ್ಕೆ ಕೊಲ್ಕತ್ತಾದಲ್ಲಿ ನಡೆದ ಬೃಹತ್‌ ಸಮಾವೇಶದಲ್ಲಿ ಇತನಾ ಗುಸ್ಸಾ ಕ್ಯೋಂ ದೀದಿ (ಇಷ್ಟೊಂದು ಕೋಪ … Continued

ಟೈಮ್ಸ್ ನೌ-ಸಿ ವೋಟರ್‌ ಸಮೀಕ್ಷೆ: ಪಶ್ಚಿಮ ಬಂಗಾಳದಲ್ಲಿ ಟಿಂಎಂಸಿ ಮತ್ತೆ ಅಧಿಕಾರಕ್ಕೆ, ಬಿಜೆಪಿಯೂ ಅದರ ಹಿಂದೆಯೇ ..!

  ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪಶ್ಚಿಮ ಬಂಗಾಳದಲ್ಲಿ ಅಧಿಕಾರ ಉಳಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಟೈಮ್ಸ್ ನೌ-ಸಿ ವೋಟರ್‌ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಅಂದಾಜಿಸಲಾಗಿದೆ. ಸಮೀಕ್ಷೆ ಪ್ರಕಾರ, 294 ಸದಸ್ಯರ ವಿಧಾನಸಭೆಯಲ್ಲಿ ಟಿಎಂಸಿ ಸುಮಾರು 146 ರಿಂದ 162 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ, 2016 ರ ವಿಧಾನಸಭಾ ಚುನಾವಣೆಯಲ್ಲಿ ಬ್ಯಾನರ್ಜಿಯವರ ಪಕ್ಷವು ಗೆದ್ದ … Continued

ಟೈಮ್ಸ್‌ ನೌ-ಸಿ ವೋಟರ್‌ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಡಿಎಂಕೆ ಮೈತ್ರಿಕೂಟಕ್ಕೆ ಮತದಾರ ಜೈ…

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಡಿಎಂಕೆ ನೇತೃತ್ವದ ಮೈತ್ರಿಕೂಟದ ಗೆಲುವು ಸಾಧಿಸಲಿದೆ ಎಂದು ಟೈಮ್ಸ್ ನೌ-ಸಿ ವೋಟರ್‌ ಸಮೀಕ್ಷೆ ಸೋಮವಾರ ಭವಿಷ್ಯ ನುಡಿದಿದೆ. ಅವರ ಚುನಾವಣಾ ಪೂರ್ವ ಸಮೀಕ್ಷೆಯ ಸಮೀಕ್ಷೆಯ ಪ್ರಕಾರ, ಡಿಎಂಕೆ ಮೈತ್ರಿಕೂಟವು 158 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ. ಎಐಎಡಿಎಂಕೆ ಮೈತ್ರಿಕೂಟವು 65 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ ಎಂದು ಹೇಳಿದೆ. ನಟ- ರಾಜಕಾರಣಿ ಕಮಲ್ … Continued