ಸಿಡಿಗಾಗಿ ೧೫ ಕೋಟಿ ರೂ.ಖರ್ಚು, ನಾಲ್ಕು ತಂಡಗಳಿಂದ ಕೆಲಸ: ಬಾಲಚಂದ್ರ ಜಾರಕಿಹೊಳಿ ಮತ್ತೊಂದು ಬಾಂಬ್..!
ಬೆಂಗಳೂರು:ರಮೇಶ್ ಜಾರಕಿಹೊಳಿ ವಿರುದ್ಧ ರಾಸಲೀಲೆ ಸಿಡಿ ಬಿಡುಗಡೆ ಮಾಡಿದ್ದ ದೂರುದಾರ ದಿನೇಶ್ ಕಲ್ಲಹಳ್ಳಿ ದೂರು ವಾಪಸ್ ಪಡೆದ ಬೆನ್ನಲ್ಲೇ ಮಾಜಿ ಸಚಿವ ಹಾಗೂ ರಮೇಶ ಜಾರಕಿಹೊಳಿ ಸಹೋದರ ಬಾಲಚಂದ್ರ ಜಾರಕಿಹೊಳಿ ತುರ್ತು ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಕೆಕೆ ಗೆಸ್ಟ್ ಹೌಸ್ ನಲ್ಲಿ ತುರ್ತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಿಡಿ ನಂಟು ಬೆಳಗಾವಿಯಿಂದ ಬೆಂಗಳೂರಿನ ವರೆಗೂ ಇರುವ … Continued