ಸಿಡಿಗಾಗಿ ೧೫ ಕೋಟಿ ರೂ.ಖರ್ಚು, ನಾಲ್ಕು ತಂಡಗಳಿಂದ ಕೆಲಸ: ಬಾಲಚಂದ್ರ ಜಾರಕಿಹೊಳಿ ಮತ್ತೊಂದು ಬಾಂಬ್‌..!

ಬೆಂಗಳೂರು:ರಮೇಶ್ ಜಾರಕಿಹೊಳಿ ವಿರುದ್ಧ ರಾಸಲೀಲೆ ಸಿಡಿ ಬಿಡುಗಡೆ ಮಾಡಿದ್ದ ದೂರುದಾರ ದಿನೇಶ್ ಕಲ್ಲಹಳ್ಳಿ ದೂರು ವಾಪಸ್ ಪಡೆದ ಬೆನ್ನಲ್ಲೇ ಮಾಜಿ ಸಚಿವ ಹಾಗೂ ರಮೇಶ ಜಾರಕಿಹೊಳಿ ಸಹೋದರ ಬಾಲಚಂದ್ರ ಜಾರಕಿಹೊಳಿ ತುರ್ತು ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಕೆಕೆ ಗೆಸ್ಟ್ ಹೌಸ್ ನಲ್ಲಿ ತುರ್ತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಿಡಿ ನಂಟು ಬೆಳಗಾವಿಯಿಂದ ಬೆಂಗಳೂರಿನ ವರೆಗೂ ಇರುವ … Continued

ರಾವಣ, ರಾಕ್ಷಸ, ಗೂಂಡಾ ಎಂದೆಲ್ಲ  ಹೀಯಾಳಿಸಿದಿರಿ… ನನ್ನ ಮೇಲೆ ನಿಮಗೆ ಇಷ್ಟೊಂದು ಕೋಪವೇಕೆ ದೀದಿ?: ಬಿಜೆಪಿ ಸಮಾವೇಶದಲ್ಲಿ ಮೋದಿ ಪ್ರಶ್ನೆ

  ಕೊಲ್ಕತ್ತಾ:ದೀದಿ (ಮಮತಾ ಬ್ಯಾನರ್ಜಿ) ನನ್ನ ಬಗ್ಗೆ ಬಹಳಷ್ಟು ಮಾತನಾಡಿದ್ದಾರೆ. ನನ್ನ ಮೇಲೆ ಅವರಿಗೆ ಕೋಪ ಎಷ್ಟಿತ್ತೆಂದರೆ ಅನೇಕ ಸಲ ರಾವಣ, ರಾಕ್ಷಸ, ಗೂಂಡಾ ಎಂದೆಲ್ಲ ಕರೆದು ನನ್ನನ್ನು ಹೀಯಾಳಿಸಿದ್ದೀರಿ. ದೀದಿಯವರೇ ನನ್ನ ಮೇಲೆ ನಿಮಗೆ ಯಾಕಿಷ್ಟು ಕೋಪ? ಅಂಥದ್ದನ್ನು ನಾನೇನು ಮಾಡಿದ್ದೇನೆ ಎಂದು ಮಾರ್ಮಿಕವಾಗಿ ಕೇಳಿದರು. ಬೃಹತ್‌ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ … Continued

ದೂರು ಹಿಂಪಡೆದಿದ್ದಕ್ಕೆ ಕಾರಣ ನೀಡಿದ ದಿನೇಶ ಕಲ್ಹಳ್ಳಿ

ಬೆಂಗಳೂರು: ರಮೇಶ್ ಜಾರಕಿಹೊಳಿ ವಿರುದ್ಧ ರಾಸಲೀಲೆ ಸಿಡಿ ಬಿಡುಗಡೆ ಮಾಡಿ  ಬೆಂಗಳೂರಿನ ಕಬ್ಬನ್‌ ಪಾರ್ಕ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಹಳ್ಳಿ ಕೇಸ್ ಹಿಂಪಡೆದಿದ್ದು, ಅದಕ್ಕೆ ಕಾರಣವನ್ನು ಅವರು ಬಹಿರಂಗ ಪಡಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ದಿನೇಶ್ ಕಲ್ಹಳ್ಳಿ, ನಾನು ನ್ಯಾಯಕ್ಕಾಗಿ ಹೋರಾಟ ಮಾಡಿದ್ದೆ. ಆದರೆ … Continued

ಸಿಡಿ ಪ್ರಕರಣಕ್ಕೆ ಅಚ್ಚರಿ ತಿರುವು: ದಿಢೀರ್ ದೂರು ಹಿಂಪಡೆದ ದಿನೇಶ್ ಕಲ್ಹಳ್ಳಿ..!!

ಬೆಂಗಳೂರು: ರಮೇಶ ಜಾರಕಿಹೊಳಿಗೆ ಸಂಬಂಧಿಸದ್ದು ಎನ್ನಲಾದ ಅಶ್ಲೀಲ ಸಿಡಿ ಪ್ರಕರಣ ಈಗ ಮತ್ತೊಂದು ತಿರುವು ಪಡೆದಿದೆ. ಈ ಕುರಿತು ಕಬ್ಬನ್‌ ಪಾರ್ಕ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದ ಸಾಮಾಜಿಕ ಹೋರಾಟಗಾರ ದಿನೇಶ್ ಕಲ್ಲಹಳ್ಳಿ ನೀಡಿದ್ದ ದೂರನ್ನು ವಾಪಸ್ ಪಡೆಯಲು ನಿರ್ಧರಿಸಿದ್ದಾರೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿವೆ. ದಿನೇಶ ಕಲ್ಹಳ್ಳಿ ಅವರ ವಕೀಲರನ್ನು ಉಲ್ಲೇಖಿಸಿ ಅವರು … Continued

ಶ್ರೀಲಂಕಾದಲ್ಲೂ ಬಿಜೆಪಿ ಶಾಖೆ ತೆರೆದಿದೆಯೇ? ಶ್ರೀಲಂಕಾ ಭಾರತೀಯ ಜನತಾ ಪಕ್ಷಕ್ಕೂ ಬಿಜೆಪಿಗೂ ಸಂಬಂಧವಿದೆಯೇ..?

ಕೇಂದ್ರದ ಆಡಳಿರೂಢ ಪಕ್ಷವಾದ ಭಾರತೀಯ ಜನತಾ ಪಕ್ಷವು ಶ್ರೀಲಂಕಾದಲ್ಲಿ ‘ಶಾಖೆ’ ಪ್ರಾರಂಭಿಸಿದೆ ಎಂಬ ಹೇಳಿಕೆಯೊಂದಿಗೆ ಒಂದು ಚಿತ್ರ ಅಂತರ್ಜಾಲದಲ್ಲಿ ಭಾರೀ ವೈರಲ್ ಆಗಿದೆ…! ಈ ಚಿತ್ರವು ವಿ.ಮುತ್ತುಸ್ವಾಮಿಯವರಾಗಿದ್ದು, ಅವರನ್ನು ಶ್ರೀಲಂಕಾ ಭಾರತೀಯ ಜನತಾ ಪಕ್ಷದ ನಾಯಕ ಎಂದು ಬಣ್ಣಿಸಲಾಗಿದೆ. ಇದರಿಂದ ಶ್ರೀಲಂಕಾದಲ್ಲಿ ಬಿಜೆಪಿ ಶಾಖೆ ತೆರೆದಿದೆಯೇ ಎಂದು ಹಲವರು ಆಶ್ಚರ್ಯಪಡುವಷ್ಟರ ಮಟ್ಟಿಗೆ ಈ ಚಿತ್ರ ವೈರಲ್‌ … Continued

ಶ್ವಾಸಕೋಶದ ಕ್ಯಾನ್ಸರ್‌:ಧೂಮಪಾನಿಗಳಲ್ಲದವರ ತಪಾಸಣೆಯೂ ಮುಖ್ಯ – ಪರಿಣಾಮಕಾರಿ, ತೈವಾನ್ ಅಧ್ಯಯನದಲ್ಲಿ ಬೆಳಕಿಗೆ

ಎಂದಿಗೂ ಧೂಮಪಾನ ಮಾಡದವರಲ್ಲಿ ಶ್ವಾಸಕೋಶದ ಕ್ಯಾನ್ಸರ್ ಹೆಚ್ಚುತ್ತಿರುವುದು ಕಳವಳಕಾರಿಯಾಗಿದೆ. ತೈವಾನ್‌ನ ಹೊಸ ಅಧ್ಯಯನವು ಈ ರೋಗವನ್ನು ಮೊದಲೇ ಗುರುತಿಸಲು ಕೆಲವು ಅಪಾಯಕಾರಿ ಗುಂಪುಗಳ ತಪಾಸಣೆಯ ಮಹತ್ವವನ್ನು ಒತ್ತಿಹೇಳಿದೆ. ಈ ಅಧ್ಯಯನದ ಬಗ್ಗೆ ದಿ ಪ್ರಿಂಟ್‌ ವಿಸ್ತೃತವಾಗಿ ವರದಿ ಮಾಡಿದೆ. ತೈಪೆಯ ನ್ಯಾಷನಲ್ ತೈವಾನ್ ಯೂನಿವರ್ಸಿಟಿ ಕಾಲೇಜ್ ಆಫ್ ಮೆಡಿಸಿನ್‌ನ ಸಂಶೋಧಕರ ಪ್ರಕಾರ, ಕಡಿಮೆ-ಪ್ರಮಾಣದ ಕಂಪ್ಯೂಟೆಡ್ ಟೊಮೊಗ್ರಫಿ … Continued

ಕೊನೆಗೂ ಶವ ಸ್ವೀಕರಿಸಿದ ಹಿರೆನ್‌ ಕುಟುಂಬ , ಫಾರೆನ್ಸಿಕ್‌ಗೆ ವಿಸೆರಾ ಸಂರಕ್ಷಣೆ

ಥಾಣೆ: ಉದ್ಯಮಿ ಮನ್ಸುಖ್ ಹಿರೆನ್ ಅವರ ಶವಪರೀಕ್ಷೆಯ ಸುಮಾರು 18 ಗಂಟೆಗಳ ನಂತರ – ಅವರ ದೇಹವನ್ನು ಥಾಣೆ ಕ್ರೀಕ್ ಜವುಗು ಪ್ರದೇಶದಿಂದ ಹೊರತೆಗೆಯಲಾಯಿತು.ಅವರ ವಿಚಲಿತ ಕುಟುಂಬವು ಶನಿವಾರ ಸಂಜೆಯ ನಂತರ ಕೊನೆಯ ವಿಧಿಗಳಿಗಾಗಿ ಅವರ ಶವವನ್ನು ಸ್ವೀಕರಿಸಿತು, ಅವರ ಸಹೋದರ ಸೇರಿದಂತೆ ನಿಕಟ ಸಂಬಂಧಿಗಳು ಆಸ್ಪತ್ರೆಗೆ ತೆರಳಿ ಔಪಚಾರಿಕತೆಗಳನ್ನು ಪೂರ್ಣಗೊಳಿಸಿ ನಂತರ ಹಿರೆನ್ ಶವವನ್ನು … Continued

ಮಾ.30ರ ವರೆಗೆ ‘6 ಸಚಿವರ ವಿರುದ್ಧ ಮಾನಹಾನಿ ವರದಿ ಪ್ರಸಾರಕ್ಕೆ ಕೋರ್ಟ್ ಮಧ್ಯಂತರ ತಡೆಯಾಜ್ಞೆ

ಬೆಂಗಳೂರು : ತಮ್ಮ ವಿರುದ್ಧ ಮಾನಹಾನಿಯಾಗುವಂತಹ ಯಾವುದೇ ಸುದ್ದಿಗಳನ್ನು ಪ್ರಸಾರ ಮಾಡದಂತೆ ತಡೆ ಕೋರಿ ಆರು ಸಚಿವರು ಸಿಟಿ ಸಿವಿಲ್ ಕೋರ್ಟ್ಗೆ ಸಲ್ಲಿಸಿದ್ದ ಅರ್ಜಿ ಮಾನ್ಯ ಮಾಡಿದ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಮಾರ್ಚ್ 30ರ ವರೆಗೆ ಮಾನಹಾರಿ ವರದಿ ಪ್ರಸಾರಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶಿಸಿದೆ. ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆಯ ನಂತರ ಹ … Continued

ಖ್ಯಾತ ಕವಿ ಎನ್‌.ಎಸ್‌.ಲಕ್ಷ್ಮೀನಾರಾಯಣ ಭಟ್‌ ವಿಧಿವಶ

ಬೆಂಗಳೂರು: ಕನ್ನಡದ ಖ್ಯಾತ ಕವಿ, ಲೇಖಕ ’ಎನ್‌ಎಸ್‌ಎಲ್’ ಎಂದೇ ಹೆಸರುವಾಸಿಯಾದ ಎನ್.ಎಸ್. ಲಕ್ಷ್ಮೀ ನಾರಾಯಣ ಭಟ್ಟ (೮೪) ಅವರು ಶನಿವಾರ ಮುಂಜಾನೆ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಶನಿವಾರ ಮುಂಜಾನೆ ೪.೪೫ ಗಂಟೆ ವೇಳೆಗೆ ಬೆಂಗಳೂರಿನ ಬನಶಂಕರಿಯ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು ಎಂದು ಅವರ ಕುಟುಂಬದ ಸದಸ್ಯರು ತಿಳಿಸಿದ್ದಾರೆ. ಆಧುನಿಕ ಕನ್ನಡ ಕಾವ್ಯ ಪರಂಪರೆಗೆ … Continued

ಆಂಟಿಲಿಯಾ ಬಳಿ ಎಸ್‌ಯುವಿಯಲ್ಲಿ ಸ್ಫೋಟಕ ಪತ್ತೆ ಪ್ರಕರಣ:  ಪೊಲೀಸರಿಗೆ ಮೃತ್‌ ಹಿರೆನ್‌ ಬರೆದ ಪತ್ರ ಬಹಿರಂಗ

ಮುಂಬೈ: ಕೆಲವು ದಿನಗಳ ಹಿಂದೆ ಮುಕೇಶ ಅಂಬಾನಿಯವರ ಆಂಟಿಲಿಯಾ ಸಮೀಪದಲ್ಲಿ ಪತ್ತೆಯಾದ ಸ್ಫೋಟಕ ತುಂಬಿದ ಎಸ್‌ಯುವಿ ‘ಮಾಲೀಕ’ ಮನ್ಸುಖ್ ಹಿರೆನ್ ಅವರ ಶವ ಶುಕ್ರವಾರ ಬೆಳಿಗ್ಗೆ ಥಾಣೆಯ ರೆಟಿ ಬಂದರ್ ಕ್ರೀಕ್ ನಲ್ಲಿ ಪತ್ತೆಯಾಗಿತ್ತು. ಆದರೆ ಈ ಪ್ರಕರಣದಕ್ಕೆ ಮತ್ತೊಂದು ತಿರುವು ಸಿಕ್ಕಿದ್ದು ಮನ್ಸುಖ್‌ ಹಿರೇನ್‌  ಪೊಲೀಸರು ಹಾಗೂ ಮಾಧ್ಯಮದವರು ಕಿರುಕುಳ ನೀಡುತ್ತಿದ್ದಾರೆಂದು  ಮುಂಬೈ ಮತ್ತು … Continued