ಕೊವಿಡ್‌ ಸಂದರ್ಭದಲ್ಲಿ ಜೀವವಿಮೆ ಈಗ ಹೆಚ್ಚಿನ ಆದ್ಯತೆ ಪ್ರಾಡಕ್ಟ್‌: ಸಮೀಕ್ಷೆಯಲ್ಲಿ ಬೆಳಕಿಗೆ..!

ಆರೋಗ್ಯ ತುರ್ತು ಪರಿಸ್ಥಿತಿಗಳ ವಿರುದ್ಧ ಕುಟುಂಬ ರಕ್ಷಣೆಗೆ ವಿಮೆ ಹೆಚ್ಚು ಆದ್ಯತೆ ಹಣಕಾಸು ಉತ್ಪನ್ನವಾಗಿದೆ. ಈಗ ಕೊವಿಡ್‌-19 ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿ ಕುಟುಂಬದ ಹಿತರಕ್ಷಣೆಗೆ ಕಾಳಜಿ ತೋರಿರುವ ಹೆಚ್ಚಿನ ಜನರು ಮುಂದಿನ ಆರು ತಿಂಗಳಲ್ಲಿ ವಿಮಾ ಉತ್ಪನ್ನಗಳಲ್ಲಿ ಹೂಡಿಕೆ ಮಾಡಲು ಒಲವು ತೋರುತ್ತಿದ್ದಾರೆ ಎಂದು ಟಾಟಾ ಎಐಎ ಲೈಫ್ ಇನ್ಶುರೆನ್ಸ್‌ನ ಸಮೀಕ್ಷೆಯೊಂದು ತಿಳಿಸಿದೆ. ಸಂಶೋಧನಾ ಸಂಸ್ಥೆ … Continued

ಮುಕೇಶ ಅಂಬಾನಿ ಮನೆ ಸಮೀಪ ಕಾರಿನಲ್ಲಿ ಸ್ಫೋಟಕ: ಹೊಣೆ ಹೊತ್ತ ಜೈಶ್-ಉಲ್-ಹಿಂದ್ ಉಗ್ರ ಸಂಘಟನೆ

ಮುಂಬೈ: ರಿಲಯನ್ಸ್‌ ದಿಗ್ಗಜ ಮುಖೇಶ್ ಅಂಬಾನಿಯ ನಿವಾಸದ ಸಮೀಪ ಸ್ಫೋಟಕಗಳನ್ನು ಹೊಂದಿರುವ ವಾಹನ ಪತ್ತೆಯಾಗಿದ್ದ ಪ್ರಕರಣಕ್ಕೆ ಈಗ ಹೊಸ ತಿರುವು ಸಿಕ್ಕಿದೆ. ಉದ್ಯಮಿ ಮುಕೇಶ ಅಂಬಾನಿಯವರ ಮುಂಬೈ ನಿವಾಸದ ಬಳಿ ಸ್ಫೋಟಕಗಳನ್ನು ಇಟ್ಟಿರುವ ಬಗೆಗೆ ಜೈಶ್-ಉಲ್-ಹಿಂದ್ ಉಗ್ರ ಸಂಘಟನೆ ಜವಾಬ್ದಾರಿ ಹೊತ್ತಿದೆ. ಟೆಲಿಗ್ರಾಮ್ ಅಪ್ಲಿಕೇಶನ್‌ನ ಸಂದೇಶದ ಮೂಲಕ ಉಗ್ರ ಸಾಂಘಟನೆ ಸ್ಫೋಟಕಗಳನ್ನು ಇಟ್ಟಿದ್ದು ತಾವೇ ಎಂದು … Continued

ಮಾ.೧ರಿಂದ ಎರಡನೇ ಹಂತದ ಲಸಿಕೆಗೆ ಭಾರತ ಸಜ್ಜು

60 ವರ್ಷ ಮೇಲ್ಪಟ್ಟ ವೃದ್ಧರು ಹಾಗೂ 45 ವರ್ಷ ಮೇಲ್ಪಟ್ಟ ಅನಾರೋಗ್ಯ ಹೊಂದಿರುವವರಿಗೆ ಮಾ.೧ರಿಂದ ಕೊರೊನಾ ಲಸಿಕೆ ನೀಡಲು ಭಾರತ ಸಜ್ಜಾಗುತ್ತಿದೆ. ಸೋಮವಾರದಿಂದ ನಡೆಯಲಿರುವ ಕೊರೊನಾ ಲಸಿಕೆ ನೋಂದಣಿ ನಾಳೆ ಬೆಳಗ್ಗೆ 9 ಗಂಟೆಯಿಂದ ಆರಂಭವಾಗಲಿದೆ. https://www.cowin.gov.in/home ಲಿಂಕ್​ ಮೂಲಕ ಕೋವಿನ್​ ಪೋರ್ಟಲ್​ನ್ನು ಪ್ರವೇಶಿಸಬಹುದಾಗಿದೆ.ಇ ಪೋರ್ಟಲ್​​ ಅಥವಾ ಆರೋಗ್ಯ ಸೇತು ಮುಂತಾದ ಅಪ್ಲಿಕೇಶನ್​ಗಳ ಮೂಲಕ ಸಾರ್ವಜನಿಕರು … Continued

ಬಿಪಿಎಫ್‌ ಕಾಂಗ್ರೆಸ್‌ ತೆಕ್ಕೆಗೆ: ತಮಗೆ ಲಾಭ ಎಂದ ಕಾಂಗ್ರೆಸ್‌, ತಲೆಕೆಡಿಸಿಕೊಳ್ಳದ ಬಿಜೆಪಿ

ಪ್ರಾದೇಶಿಕ ಪಕ್ಷವಾದ ಬೋಡೋಲ್ಯಾಂಡ್ ಪೀಪಲ್ಸ್ ಫ್ರಂಟ್ (ಬಿಪಿಎಫ್) ಬಿಜೆಪಿಯಿಂದ ಬಿಟ್ಟು ಮತ್ತೆ ಕಾಂಗ್ರೆಸ್‌ ಜೊತೆ ಕೈಜೋಡಿಸುವ ನಿರ್ಧಾರವನ್ನು ಶನಿವಾರ ಪ್ರಕಟಿಸಿದೆ. ಇದು ಅಸ್ಸಾಂ ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ಮೊದಲ ಮಹತ್ವ ಬೆಳವಣಿಗೆ ಎಂದು ಹೇಳಲಾಗುತ್ತಿದೆ. ಆದರೆ ಕೆಲವು ಚುನಾವಣಾ ವಿಶ್ಲೇಷಕರು ಮಾತ್ರ ಇದಕ್ಕೆ ಅಷ್ಟೊಂದು ಮಹತ್ವವನ್ನು ಕೊಡುತ್ತಿಲ್ಲ ಹಾಗೂ ಬಿಜೆಪಿಯು ಈ ಬಗ್ಗೆ ಜಾಸ್ತಿ … Continued

ವಿಚಾರಣೆಯ ವಿಡಿಯೋ ಕಾನ್ಫರೆನ್ಸ್‌ ಹಂಚಿಕೊಳ್ಳಲು ವ್ಯಾಟ್ಸಾಪ್‌ ಗುಂಪು ಬಳಸುವಂತಿಲ್ಲ: ಸುಪ್ರಿಂ ಕೋರ್ಟ್‌

ನ್ಯಾಯಾಲಯದ ವಿಚಾರಣೆಯ ವಿಡಿಯೋ ಕಾನ್ಫರೆನ್ಸ್ ಲಿಂಕ್‌ಗಳನ್ನು ಹಂಚಿಕೊಳ್ಳಲು ಇನ್ನು ಮುಂದೆ ವಾಟ್ಸಾಪ್ ಗುಂಪುಗಳನ್ನು ಬಳಸುವಂತಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯ ಸೂಚನೆ ನೀಡಿದೆ. ವಾಟ್ಸಾಪ್ ಬದಲಿಗೆ, ನೋಂದಾಯಿತ ಇಮೇಲ್ ಐಡಿಗಳಲ್ಲಿ ಮತ್ತು ಸಂಬಂಧಪಟ್ಟ ವಕೀಲರ ನೋಂದಾಯಿತ ಮೊಬೈಲ್ ಸಂಖ್ಯೆಗಳು, ರೆಕಾರ್ಡ್ ಮತ್ತು ಪಾರ್ಟಿ-ಇನ್-ಪರ್ಶನ್‌ನಲ್ಲಿ ಸರ್ವೋಚ್ಚ ನ್ಯಾಯಾಲಯದ ವಿಡಿಯೋಕಾನ್ಫೆರೆನ್ಸ್‌ ಲಿಂಕ್‌ಗಳನ್ನು ಹಂಚಿಕೊಳ್ಳಲಾಗುವುದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಹೊಸ ಅಧಿಸೂಚನೆಯನ್ವಯ … Continued

ತನ್ವೀರ್‌ ಸೇಠ್‌ಗೆ ಜೆಡಿಎಸ್‌ಗೆ‌ ಆಹ್ವಾನ ನೀಡಿದ ಸಾ.ರಾ.ಮಹೇಶ

ಮೈಸೂರು: ಶಾಸಕ ತನ್ವೀರ್ ಸೇಠ್ ಅವರನ್ನು ಕಾಂಗ್ರೆಸ್ ವಜಾ ಮಾಡಿದರೆ ಅವರನ್ನು ಜೆಡಿಎಸ್‍ಗೆ ಸ್ವಾಗತಿಸುತ್ತೇವೆ ಎಂದು ಜೆಡಿಎಸ್‌ ಮುಖಂಡ ಹಾಗೂ ಶಾಸಕ ಸಾ.ರಾ. ಮಹೇಶ ಹೇಳಿದರು. ತನ್ವೀರ್ ಸೇಠ್ ಒಬ್ಬ ಅಲ್ಪಸಂಖ್ಯಾತ ಮುಖಂಡ, ನಮಗೆ ಅವರ ಬಗ್ಗೆ ಗೌರವವಿದೆ. ನಾವು ಯಾರ ಪಕ್ಷದಲ್ಲೂ ಬೆಂಕಿ ಹಚ್ಚಿಲ್ಲ. ಎಲ್ಲವು ಆ ಕ್ಷಣದಲ್ಲಿ ಆದ ನಿರ್ಧಾರ. ಇದರಿಂದ ತನ್ವೀರ್ … Continued

ದೆಹಲಿಗೂ ತಲುಪಲಿದೆಯೇ ಕಾಂಗ್ರೆಸ್‌ ಬಣ ರಾಜಕೀಯದ ಜಗಳ..?

ಬೆಂಗಳೂರು:  ಮೈಸೂರು ಮಹಾನಗರ ಪಾಲಿಕೆಯ ಮೇಯರ್-ಉಪಮೇಯರ್ ಚುನಾವಣೆಯಲ್ಲಿ ಜೆಡಿಎಸ್ ಜತೆ ಕಾಂಗ್ರೆಸ್ ಕೊನೆಕ್ಷಣದಲ್ಲಿ ಮಾಡಿಕೊಂಡ ಮೈತ್ರಿ ಕಾಂಗ್ರೆಸ್‌ನಲ್ಲಿ ಆಂತರಿಕ ಜಗಳಕ್ಕೆ ಕಾರಣವಾಗಿದೆ. ಶುಕ್ರವಾರ ಶಾಸಕ ತನ್ವೀರ್‌ ಸೇಠ್‌ ಸಿದ್ದರಾಮಯ್ಯ ವಿರುದ್ಧ ಅಸಮಾದಾನ ವ್ಯಕ್ತಪಡಿಸಿದ ಬೆನ್ನಲ್ಲೇ ಏಕಪಕ್ಷೀಯವಾಗಿ ಮೈತ್ರಿ ನಿರ್ಧಾರ ತೆಗೆದುಕೊಂಡ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಹೈಕಮಾಂಡ್‌ಗೆ ದೂರು … Continued

ಪುದುಚೇರಿ: ಕಾಂಗ್ರೆಸ್‌ಗೆ‌ ಮೊದಲ ಶಾಂಕಿಂಗ್‌ ನ್ಯೂಸ್‌…!

ಪುದುಚೇರಿ: ತನ್ನ ಆಂತರಿಕ ಭಿನ್ನಮತದಿಂದಾಗಿ ಇತ್ತೀಚೆಗೆ ಸರ್ಕಾರ ಕಳೆದುಕೊಂಡ ಕಾಂಗ್ರೆಸ್ ಏ.೬ರಂದು ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲೂ ಹಿನ್ನಡೆ ಅನುಭವಿಸಲಿದೆ ಎಂದು ಚುನಾವಣಾ ಪೂರ್ವ ಸಮೀಕ್ಷೆಯೊಂದು ಹೇಳಿದೆ. ಚುನಾವಣಾಪೂರ್ವ ಸಮೀಕ್ಷೆ ನಡೆಸಿರುವ ಎಬಿಪಿ-ವೋಟರ್ಸ್ ಸಮೀಕ್ಷೆ ಪಾಂಡಿಚೇರಿಯಲ್ಲಿ ಬಿಜೆಪಿ ಅಧಿಕಾರ ಹಿಡಿಯುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಿದೆ. ಒಟ್ಟು ೩೦ ವಿಧಾಸಭಾ ಕ್ಷೇತ್ರವಿರುವ ಪುದುಚೇರಿ ಕೇಂದ್ರಾಡಳಿತ ಪ್ರದೇಶವಾಗಿರುವ ಏಪ್ರಿಲ್ … Continued

ಪಿಎಸ್‌ಎಲ್‌ವಿಸಿ-೫೧ ಉಪಗ್ರಹ ಯಶಸ್ವಿ ಉಡಾವಣೆ: ಇಸ್ರೊ ಮತ್ತೊಂದು ಸಾಧನೆ

ಅಮೆಜೋನಿಯಾ-1 ಮತ್ತು ಇತರ 18 ಉಪಗ್ರಹಗಳನ್ನು ಹೊತ್ತ ಪಿಎಸ್ ಎಲ್ ವಿ-ಸಿ51 ಉಡಾವಣಾ ವಾಹಕವನ್ನು ಆಂಧ್ರ ಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಸ್ರೊ ಸಂಸ್ಥೆ ಭಾನುವಾರ ಯಶಸ್ವಿಯಾಗಿ ಉಡಾಯಿಸಿದೆ. ಬ್ರೆಜಿಲ್ ವಿನ್ಯಾಸಗೊಳಿಸಿ ಸಂಯೋಜಿಸಿರುವ ಮೊಟ್ಟಮೊದಲ ಉಪಗ್ರಹ ಇದಾಗಿದೆ. ಇದನ್ನು ಯಶಸ್ವಿಯಾಗಿ ಉಡಾಯಿಸಿರುವುದು ತೀವ್ರ ಸಂತಸ ಉಂಟುಮಾಡುತ್ತಿದೆ. ಉಪಗ್ರಹ ಉತ್ತಮ ಸ್ಥಿತಿಯಲ್ಲಿದ್ದು ಇದಕ್ಕಾಗಿ ನಾನು … Continued

ಮೈಸೂರು ಮೇಯರ್‌ ಆಯ್ಕೆ ಗೊಂದಲಕ್ಕೆ ಸಿದ್ದರಾಮಯ್ಯನವರೇ ಕಾರಣ: ಸಾ.ರಾ.ಮಹೇಶ ತೀವ್ರ ವಾಗ್ದಾಳಿ

ಮೈಸೂರು: ಮೈಸೂರು ಮೇಯರ್‌ ಆಯ್ಕೆ ಗೊಂದಲಕ್ಕೆ ಸಿದ್ಧರಾಮಯ್ಯ ಅವರೇ ನೇರ ಕಾರಣ ಎಂದು ಜೆಡಿಎಸ್‌ ಮುಖಂಡ ಹಾಗೂ ಮಾಜಿ ಸಚಿವ ಸಾ.ರಾ.ಮಹೇಶ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣದ ಬಗ್ಗೆ ಎಳೆಎಳೆಯಾಗಿ ಬಿಡಿಸಿಟ್ಟರು. ಸಿದ್ದರಾಮಯ್ಯ ಜೆಡಿಎಸ್‍ ಟೀಕಿಸಿದ್ದರಿಂದ ಇಂದು ನಮಗೆ ಮೇಯರ್ ಸ್ಥಾನ ಲಭಿಸಿದೆ. ನಾವಾಗಿ ಮೇಯರ್ ಸ್ಥಾನ ಬಯಸಿರಲಿಲ್ಲ. ಜೆಡಿಎಸ್‍ಅನ್ನು ಹಗುರವಾಗಿ ಕಂಡಿದ್ದರಿಂದ ನಾವು … Continued