ಪಿಎಸ್‌ಯುಗಳ ಖಾಸಗೀಕರಣಕ್ಕೆ ಪಿಎಂ ಮೋದಿ ಪ್ರಬಲ ಪ್ರತಿಪಾದನೆ

ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಯತಂತ್ರರಹಿತ ಸಾರ್ವಜನಿಕ ವಲಯದ ಉದ್ದಿಮೆಗಳನ್ನು (ಪಿಎಸ್‌ಯು) ಖಾಸಗೀಕರಣಗೊಳಿಸಲು ಪ್ರಬಲ ಪ್ರತಿಪಾದನೆ ಮಾಡಿದ್ದಾರೆ. ಸರ್ಕಾರಕ್ಕೆ ವ್ಯವಹಾರದಲ್ಲಿ ಯಾವುದೇ ವ್ಯವಹಾರವಿಲ್ಲ ಎಂದು ಹೇಳಿದ ಅವರು, ತೆರಿಗೆದಾರರ ಹಣದ ಮೇಲೆ ನಷ್ಟವನ್ನುಂಟು ಮಾಡುವ ಘಟಕಗಳನ್ನು ಉಳಿಸಿಕೊಳ್ಳುವುದು ಸಾರ್ವಜನಿಕ ಕಲ್ಯಾಣ ಯೋಜನೆಗಳಿಗೆ ಖರ್ಚು ಮಾಡಬಹುದಾದ ಸಂಪನ್ಮೂಲಗಳನ್ನು ಬರಿದಾಗಿಸುತ್ತದೆ . ತೈಲ ಮತ್ತು ಅನಿಲ,ವಿದ್ಯುತ್ ಕ್ಷೇತ್ರಗಳಲ್ಲಿರುವಂತಹ ಸಾರ್ವಜನಿಕ … Continued

೧೫೦೦ ಸಮಾವೇಶಗಳು, ೧೫,೦೦೦ ವಾಟ್ಸಾಪ್‌ ಗ್ರುಪ್‌ಗಳು: ಪಶ್ಚಿಮ ಬಂಗಾಳ ಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿ…!

ನವ ದೆಹಲಿ: ಮುಂಬರುವ ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ 1,500 ಕ್ಕೂ ಹೆಚ್ಚು ಬೃಹತ್‌ ಸಮಾವೇಶಗಳು, 15,000 ವಾಟ್ಸಾಪ್ ಗುಂಪುಗಳು ಮತ್ತು ಪಕ್ಷದ ಪ್ರಮುಖ ಮುಖಂಡರು ಶಿಬಿರ ನಡೆಸಲು ಬಿಜೆಪಿ ತಯಾರಿ ನಡೆಸುತ್ತಿದೆ. ಪಶ್ಚಿಮ ಬಂಗಾಳದ ಪಕ್ಷದ ಹಿರಿಯ ಕಾರ್ಯಕರ್ತರೊಬ್ಬರ ಪ್ರಕಾರ, ಮತದಾರರನ್ನು ತಲುಪಲು ಕನಿಷ್ಠ 1,500 ದೊಡ್ಡ ಮತ್ತು ಸಣ್ಣ ಸಮಾವೇಶಗಳನ್ನು ನಡೆಸುವಂತೆ ಬಿಜೆಪಿ ಕೇಂದ್ರ … Continued

ಕೊರೊನಾ ಕ್ರಮ: ಬೆಂಗಳೂರಲ್ಲಿ ಎರಡು ಮದುವೆಗೆ ಬಂದ ಮಾರ್ಷಲ್‌ಗಳು…!

ಬೆಂಗಳೂರು:ಕೊರೊನಾ ಉಲ್ಬಣಗೊಳ್ಳದಂತೆ ತಡೆಯುವ ನಿಟ್ಟಿನಲ್ಲಿ ಸರ್ಕಾರ ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮಕ್ಕೆ ಮುಂದಾಗಿದ್ದು, ಈಗ ಬೆಂಗಲೂರಲ್ಲಿ ಮದುವೆ ಮನೆಗಳು ಅಥವಾ ಮದುವೆ ನಡಯುವ ಹಾಲ್‌ಗಳಿಗೆ ಮಾರ್ಷಲ್‌ಗಳು ಬರಲಿದ್ದಾರೆ ಅಲ್ಲ, ಬಂದಿದ್ದಾರೆ. ಬೆಂಗಳೂರಿನಲ್ಲಿ ಎರಡು ಕಡೆ ಮದುವೆ ಸಮಾರಂಭಕ್ಕೆ ಮಾರ್ಷಲ್‌ಗಳು ಬಂದ ಬಗ್ಗೆ ವರದಿಯಾಗಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಒಂದು ಕ್ಲಯಾಣ ಮಂಟಪ ಹಾಗೂ ಬಾಣಸವಾಡಿ ರಸ್ತೆಯಲ್ಲಿರುವ ಒಂದು … Continued

ಮೈಸೂರು ಮೇಯರ್‌ ಪಟ್ಟಕ್ಕಾಗಿ ಬಿಜೆಪಿಗೆ ಶಾಕ್‌ ಕೊಟ್ಟ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ

ಮೈಸೂರು: ಅಚ್ಚರಿಯ ಬೆಳವಣಿಗೆಯಲ್ಲಿ ಜೆಡಿಎಸ್‌-ಕಾಂಗ್ರೆಸ್‌ ಒಂದಾಗಿ ಮೈಸೂರು ಮಹಾನಗರ ಪಾಲಿಕೆಯಲ್ಲಿ ಜೆಡಿಎಸ್ ಅಭ್ಯರ್ಥಿ ರುಕ್ಮಿಣಿ ಮಾದೇಗೌಡ ಮೇಯರ್‌ ಆಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಉಪಮೇಯರ್‌ ಆಗಿ  ಅನ್ವರ್‌ ಬೇಗ್‌ ಆಯ್ಕೆಯಾಗಿದ್ದಾರೆ. ಅಚ್ಚರಿಯ ಬೆಳವಣಿಗೆಯಲ್ಲಿ ರಾಜ್ಯದಲ್ಲಿ ಹಾವು ಮುಂಗುಸಿಯಂತಾಗಿದ್ದ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಕೊನೆಯ ಕ್ಷಣದಲ್ಲಿ ಹೊಂದಾಣಿಕೆ ಮಾಡಿಕೊಂಡಿದ್ದು, ಬಿಜೆಪಿಗೆ ಈ ಬೆಳವಣಿಗೆಯಿಂದ ಹಿನ್ನಡೆಯಾಗಿದೆ. ರಾಜ್ಯದಲ್ಲಿ ಕೆಲವು … Continued

ಟೆಸ್ಲಾ ಶೇರಿನ ಮಹಾಕುಸಿತಕ್ಕೆ ಬಿಟ್‌ ಕಾಯಿನ್‌ ಕುಸಿತ ಕಾರಣ..?

ಸೆಪ್ಟೆಂಬರ್ ನಂತರದ ಟೆಸ್ಲಾ ಷೇರುಗಳು 10% ಕ್ಕಿಂತಲೂ ಹೆಚ್ಚು ಕುಸಿದಿವೆ: ಟೆಸ್ಲಾ ಅವರ ಪತನವು ಬಿಟ್‌ಕಾಯಿನ್‌ನ ಕುಸಿತದೊಂದಿಗೆ ಸಂಬಂಧ ಹೊಂದಿದೆಯೇ ಎಂಬ ಪ್ರಶ್ನೆ ಎದ್ದಿದೆ. ಮಂಗಳವಾರ (ಫೆ.23ರಂದು), ಎಲೋನ್ ಮಸ್ಕ್-ಸ್ಥಾಪಿತ ಟೆಸ್ಲಾ ಕಂಪೆನಿಯ ಶೇರುಗಳು ಆರಂಭಿಕ ಅವಧಿಯಲ್ಲಿಯೇ ಶೇ 13 ರಷ್ಟು ಕುಸಿತ ಕಂಡಿದೆ. ಈ ನಷ್ಟವು ಟೆಸ್ಲಾಕ್ಕೆ ಮಾತ್ರ ಸೀಮಿತವಾಗಿಲ್ಲ ಇತರ ಐಟಿ ಸಂಸ್ಥೆಗಳಿಗೂ … Continued

೮೦ ಕೋಟಿ ರೂ.ವಿದ್ಯುತ್‌ ಬಿಲ್‌ ಕಂಡು ರಕ್ತದೊತ್ತಡ ಹೆಚ್ಚಾಗಿ ವ್ಯಕ್ತಿ ಆಸ್ಪತ್ರೆಗೆ

ಮುಂಬೈ: ಸುಮಾರು 80 ಕೋಟಿ ರೂ.ಗಳ ವಿದ್ಯುತ್ ಬಿಲ್ ಪಡೆದು ಆಘಾತಕ್ಕೊಳಗಾದ ನಲಸೋಪರಾದ 80 ವರ್ಷದ ವ್ಯಕ್ತಿಯನ್ನು ಅಧಿಕ ರಕ್ತದೊತ್ತಡದ ಕಾರಣಕ್ಕೆ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಇಂಡಿಯಾ ಟುಡೆ ವರದಿ ಪ್ರಕಾರ, ನಲಸೋಪರಾದ ನಿರ್ಮಲ್ ಗ್ರಾಮದಲ್ಲಿ ಅಕ್ಕಿ ಗಿರಣಿ ನಡೆಸುತ್ತಿರುವ ಗಣಪತ್ ನಾಯಕ್ ಹೃದಯ ರೋಗಿಯಾಗಿದ್ದು, ಸುಮಾರು ೮೦ ಕೋಟಿ ರೂ.ಗಳ ವಿದ್ಯುತ್‌ ಪಡೆದ ನಂತರ ಅಧಿಕ … Continued

ರಾಜ್ಯಪಾಲರ ಬಳಿ ಶಬ್ನಮ್‌ ಕ್ಷಮಾದಾನದ ಅರ್ಜಿ: ಗಲ್ಲಿಗೆ ವಿಳಂಬ

ಲಕ್ನೋ: ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು ಗಲ್ಲುಶಿಕ್ಷಗೆ ಒಳಗಾಗಿರುವ ಮಹಿಳೆ ಶಬ್ನಮ್‌ ಕ್ಷಮಾದಾನದ ಮನವಿಯ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ವರೆಗೂ ಅವಳನ್ನು ಗಲ್ಲಿಗೇರಿಸುವುದನ್ನು ಮುಂದೂಡಲಾಗಿದೆ. .ಏಪ್ರಿಲ್ 2008 ರಲ್ಲಿ ತನ್ನ ಕುಟುಂಬದ ಏಳು ಸದಸ್ಯರನ್ನು ನಿದ್ರಾಹೀನಗೊಳಿಸಿದ ನಂತರ ಅವರನ್ನು ಕೊಂದ ಆರೋಪದಲ್ಲಿ ಗಲ್ಲುಶಿಕ್ಷೆಗೆ ಒಳಗಾಗಿರುವ ಶಬ್ನಮ್ ಕ್ಷಮಾದಾನ ಕೋರಿ ಸಲ್ಲಿಸಿದ ಅರ್ಜಿಯು ಉತ್ತರ … Continued

ನೇಪಾಳ: ಸಂಸತ್ತು ವಿಸರ್ಜನೆ ರದ್ದುಗೊಳಿಸಿದ ಸುಪ್ರೀಂಕೋರ್ಟ್‌:ಓಲಿಗೆ ಮುಖಭಂಗ

ನೇಪಾಳ ಸುಪ್ರೀಂ ಕೋರ್ಟ್  ವಿಸರ್ಜಿಸಿದ ಜನಪ್ರತಿನಿಧಿ ಸಭೆ ವಿಸರ್ಜಿಸಿದ್ದನ್ನು ಮಂಗಳವಾರ ರದ್ದುಗೊಳಿಸಿ ತೀರ್ಪು ನೀಡಿದೆ.. ನೇಪಾಳಿ ಪ್ರಧಾನಿ ಕೆ.ಪಿ.ಶರ್ಮಾ ಓಲಿ ಆಡಳಿತಾರೂ ಕಮ್ಯುನಿಸ್ಟ್ ಪಕ್ಷದಲ್ಲಿ ತಮ್ಮ ಪ್ರತಿಸ್ಪರ್ಧಿಗಳೊಂದಿಗೆ ಅಧಿಕಾರಕ್ಕಾಗಿ ನಡೆದ ಜಗಳದ ನಡುವೆ ಕ್ಷಿಪ್ರ ಬೆಳವಣಿಗೆಯಲ್ಲಿ ನೇಪಾಳಿ ಸಂಸತ್ತನ್ನು ವಿಸರ್ಜಿಸಿದ್ದರು. ಮುಖ್ಯ ನ್ಯಾಯಮೂರ್ತಿ ಕೋಲೆಂದ್ರ ಶುಮ್ಶರ್ ನೇತೃತ್ವದ ಐದು ಸದಸ್ಯರ ಸಾಂವಿಧಾನಿಕ ಪೀಠವು 275 ಸದಸ್ಯರ … Continued

ಕೋವಿಡ್‌ನಿಂದ ಹೆಚ್ಚುತ್ತಿರುವ ಆತ್ಮಹತ್ಯೆ: ಒಂಟಿತನ (ಲೋನ್ಲಿನೆಸ್) ಸಚಿವರ ನೇಮಕ..!

ಟೋಕಿಯೊ: ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ 11 ವರ್ಷಗಳಲ್ಲಿ ದೇಶದ ಆತ್ಮಹತ್ಯೆ ಪ್ರಮಾಣ ಮೊದಲ ಬಾರಿಗೆ ಹೆಚ್ಚಾದ ನಂತರ ಜಪಾನ್ ಈ ತಿಂಗಳು ತನ್ನ ಮೊದಲ ಒಂಟಿತನ (ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ 11 ವರ್ಷಗಳಲ್ಲಿ ದೇಶದ ಆತ್ಮಹತ್ಯೆ ಪ್ರಮಾಣ ಮೊದಲ ಬಾರಿಗೆ ಹೆಚ್ಚಾದ ನಂತರ ಜಪಾನ್ ಈ ತಿಂಗಳು ತನ್ನ ಮೊದಲ ಒಂಟಿತನ ( … Continued

ದಿಶಾ ರವಿಗೆ ಜಾಮೀನು ನೀಡುವಾಗ ಋಗ್ವೇದ ಉಲ್ಲೇಖಿಸಿದ ನ್ಯಾಯಾಧೀಶರು

ನವ ದೆಹಲಿ:  ಹವಾಮಾನ ಕಾರ್ಯಕರ್ತೆ ದಿಶಾ ರವಿ ಅವರಿಗೆ ಮಂಗಳವಾರ ಜಾಮೀನು ನೀಡಿದ ದೆಹಲಿ ನ್ಯಾಯಾಲಯದ ನ್ಯಾಯಾಧೀಶರು ಋಗ್ವೇದವನ್ನು ಉಲ್ಲೇಖಿಸಿದ್ದಾರೆ. ನಮ್ಮ 5000 ವರ್ಷಗಳಷ್ಟು ಹಳೆಯದಾದ ಈ ನಾಗರಿಕತೆಯು ವೈವಿಧ್ಯಮಯ ಭಾಗಗಳಿಂದ ಬಂದ ವಿಚಾರಗಳಿಗೆ ಎಂದಿಗೂ ಹಿಂಜರಿಯಲಿಲ್ಲ. ನಮ್ಮ ರಾಷ್ಟ್ರ ನಿರ್ಮಾತೃರು ನಮ್ಮ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು, ಉಲ್ಲಂಘಿಸಲಾಗದ ಮೂಲಭೂತ ಹಕ್ಕು ಎಂದು ಗುರುತಿಸುವ ಮೂಲಕ ಅಭಿಪ್ರಾಯದ … Continued