ಮೀಸಲಾತಿ ಹೋರಾಟ : ಕಾನೂನು ಚೌಕಟ್ಟಿನಲ್ಲಿ ಎಲ್ಲರಿಗೂ ಅವಕಾಶ
ದಾವಣಗೆರೆ:ರಾಜ್ಯದಲ್ಲಿ ವಿವಿಧ ಸಮುದಾಯಗಳು ಮೀಸಲಾತಿಗಾಗಿ ನಡೆಸುತ್ತಿರು ಹೋರಾಟ ನ್ಯಾಯಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ದಾವಣಗೆರೆಯಲ್ಲಿ ರವಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಾನೂನಿನ ಚೌಕಟ್ಟಿನಲ್ಲಿ ಅವರಿಗೆ ಹೇಗೆ ಮೀಸಲಾತಿ ಕಲ್ಪಿಸಬೇಕು ಎನ್ನುವ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಅವರು ಭರವಸೆ ನೀಡಿದ್ದಾರೆ. ವೀರಶೈವ- ಲಿಂಗಾಯತ, ವಾಲ್ಮೀಕಿ, ಕುರುಬ ಸಮುದಾಯ ಸೇರಿದಂತೆ ಮೀಸಲಾತಿಗಾಗಿ ಹೋರಾಟ … Continued