ಮೀಸಲಾತಿ ಹೋರಾಟ : ಕಾನೂನು ಚೌಕಟ್ಟಿನಲ್ಲಿ ಎಲ್ಲರಿಗೂ ಅವಕಾಶ

ದಾವಣಗೆರೆ:ರಾಜ್ಯದಲ್ಲಿ ವಿವಿಧ ಸಮುದಾಯಗಳು ಮೀಸಲಾತಿಗಾಗಿ ನಡೆಸುತ್ತಿರು ಹೋರಾಟ ನ್ಯಾಯಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ದಾವಣಗೆರೆಯಲ್ಲಿ ರವಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಾನೂನಿನ ಚೌಕಟ್ಟಿನಲ್ಲಿ ಅವರಿಗೆ ಹೇಗೆ ಮೀಸಲಾತಿ ಕಲ್ಪಿಸಬೇಕು ಎನ್ನುವ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಅವರು ಭರವಸೆ ನೀಡಿದ್ದಾರೆ. ವೀರಶೈವ- ಲಿಂಗಾಯತ, ವಾಲ್ಮೀಕಿ, ಕುರುಬ ಸಮುದಾಯ ಸೇರಿದಂತೆ ಮೀಸಲಾತಿಗಾಗಿ ಹೋರಾಟ … Continued

ಟೂಲ್‌ಕಿಟ್‌ ಸಂಪಾದನೆ ಆರೋಪ: ದಿಶಾ ರವಿ ೫ ದಿನ ಪೊಲೀಸ್‌ ವಶಕ್ಕೆ

ದೆಹಲಿ: ರೈತರ ಪ್ರತಿಭಟನೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಟೂಲ್‌ಕಿಟ್‌ ಹಂಚಿಕೆ ಹಾಗೂ ಸಂಪಾದನೆ ಆರೋಪಕ್ಕಾಗಿ ಬಂಧಿತ ಪರಿಸರ ಕಾರ್ಯಕರ್ತೆ ದಿಶಾ ರವಿ ಅವರನ್ನು ದೆಹಲಿ ನ್ಯಾಯಾಲಯ ೫ ದಿನಗಳ ಪೊಲೀಸ್‌ ವಶಕ್ಕೆ ನೀಡಿದೆ. ಬೆಂಗಳೂರಿನಿಂದ ದೆಹಲಿ ಪೊಲೀಸರ ಸೈಬರ್ ಸೆಲ್ ತಂಡವು ೨೧ರ ಹರೆಯದ ದಿಶಾ ರವಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿತು. ಕೇಂದ್ರ ಸರ್ಕಾರದ ವಿರುದ್ಧ … Continued

ಮನಸು ಮಾಡಿದ್ರೆ ೨೪ ಗಂಟೆಗಳಲ್ಲಿ ೫ ಕಾಂಗ್ರೆಸ್‌ ಶಾಸಕರ ರಾಜೀನಾಮೆ ಕೊಡಿಸಬಲ್ಲೆ

ಬೆಳಗಾವಿ: ನಾನು ಮನಸು ಮಾಡಿದರೆ ೨೪ ಗಂಟೆಗಳಲ್ಲಿ ಐದು ಕಾಂಗ್ರೆಸ್‌ ಶಾಸಕರ ರಾಜಿನಾಮೆ ಕೊಡಿಸಬಲ್ಲೆ ಎಂದು ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಕಾಂಗ್ರೆಸ್‌ನಿಂದ ಬಿಜೆಪಿಗೆ ೧೭ ಶಾಸಕರು ಖುಷಿಯಿಂದ ಇಲ್ಲ ಎಂದು ಕೆಲವರು ಹೇಳುತ್ತಾರೆ. ಆದರೆ ಬೇಕೆನಿಸಿದರೆ ೨೪ ತಾಸುಗಳಲ್ಲಿ ಐವರು ಕಾಂಗ್ರೆಸ್‌ ಶಾಸಕರ ರಾಜಿನಾಮೆ ಕೊಡಿಸಬಲ್ಲೆ ಎಂದರು. ಕಾಂಗ್ರೆಸ್ನ ಉನ್ನತ ಹಂತದ … Continued

ಉಪ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿಗಳು ಕಣಕ್ಕೆ: ಎಚ್‌ಡಿಕೆ

ಬೆಂಗಳೂರು: ಬಸವಕಲ್ಯಾಣ, ಮಸ್ಕಿ ಹಾಗೂ ಸಿಂದಗಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಜೆಡಿಎಸ್‌ ಮುಖಂಡ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು. ಅವರು ಅರಮನೆ ಮೈದಾನದಲ್ಲಿ ನಡೆದ ಪಕ್ಷದ ಸಮಾವೇಶದಲ್ಲಿ ಮಾತನಾಡಿ, ಆರ್ಥಿಕ ಸಾಮರ್ಥ್ಯದ ಕೊರತೆಯಿಂದಾಗಿ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಪಕ್ಷದಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸದಿರಲು ನಿರ್ಧರಿಸಲಾಗಿತ್ತು. ಆದರೆ ಈಗ ಮೂರು ಕ್ಷೇತ್ರಗಳಲ್ಲಿ ಜೆಡಿಎಸ್‌ ಅಭ್ಯರ್ಥಿಗಳು ಸೆಣೆಸಲಿದ್ದಾರೆ … Continued

ರೈತರ ಹೋರಾಟಕ್ಕೆ ಮಹಾತ್ಮ ಗಾಂಧಿ ಮೊಮ್ಮಗಳು ತಾರಾ ಭಟ್ಟಾಚಾರ್ಜಿ ಬೆಂಬಲ

ಗಾಜಿಯಾಬಾದ್‌: ಮಹಾತ್ಮಾ ಗಾಂಧಿ ಮೊಮ್ಮಗಳು ತಾರಾ ಭಟ್ಟಾಚಾರ್ಜಿ ಕೇಂದ್ರ ಸರಕಾರದ ವಿವಾದಾತ್ಮಕ ಮೂರು ಕೃಷಿ ಕಾನೂನುಗಳ ವಿರುದ್ಧ ರೈತರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ. ಗಾಜಿಯಾಬಾದ್‌ನಲ್ಲಿ ರೈತರು ನಡೆಸುತ್ತಿರುವ ಹೋರಾಟ ಸ್ಥಳಕ್ಕೆ ಭೇಟಿ ನೀಡಿದ ಅವರು, ಶಾಂತಿಯುತವಾಗಿ ಹೋರಾಟ ನಡೆಸುವಂತೆ ರೈತರಿಗೆ ಕರೆ ನೀಡಿದರು. ನಾನು ಯಾವುದೇ ರಾಜಕೀಯ ಪಕ್ಷದ ಪರವಾಗಿ ಇಲ್ಲಿಗೆ ಬಂದಿಲ್ಲ. ರೈತರು … Continued

ಉತ್ತರಾಖಂಡ ದುರಂತ: ೪೧ ಶವಗಳ ಪತ್ತೆ

ಉತ್ತರಾಖಂಡದ ಚಮೋಲಿಯಲ್ಲಿ ಹಿಮಬಂಡೆ ಕುಸಿದು ಉಂಟಾದ ಪ್ರವಾಹ ದುರಂತದಲ್ಲಿ ಈವರೆಗೆ ೪೧ ಶವಗಳನ್ನು ಹೊರತೆಗೆಯಲಾಗಿದೆ. ರವಿವಾರ ಮಧ್ಯಾಹ್ನದ ವೇಳೆಗೆ ೪೧ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ರಕ್ಷಣಾ ಕಾರ್ಯ ತೀವ್ರಗೊಳಿಸಲಾಗಿದೆ. ಫೆ.೭ರಂದು ಹಿಮಬಂಡೆ ಕುಸಿದು ಪ್ರವಾಹ ಉಂಟಾಗಿತ್ತು. ಪ್ರವಾಹದಿಂದಾಗಿ ಋಷಿಗಂಗಾ ವಿದ್ಯುತ್‌ ಯೋಜನೆ ಕಾಮಗಾರಿ ಹಾನಿಗೊಳಗಾಗಿದೆ. ಇಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕಾರ್ಮಿಕರು ಸುರಂಗದಲ್ಲಿ ಸಿಲುಕಿಕೊಂಡಿದ್ದಾರೆ. ಅವರನ್ನು ರಕ್ಷಣೆ ಮಾಡುವ … Continued

ಮೊದಲ ಕೋವಿಡ್‌ ಪ್ರಕರಣಗಳ ಕಚ್ಚಾ ದತ್ತಾಂಶ ಡಬ್ಲುಎಚ್‌ಒ ತಂಡಕ್ಕೆ ನೀಡಲು ನಿರಾಕರಿಸಿದ ಚೀನಾ: ತಂಡದ ಸದಸ್ಯ

ಆರಂಭಿಕ ಕೋವಿಡ್ ಪ್ರಕರಣಗಳ ಬಗ್ಗೆ ಡಬ್ಲ್ಯುಎಚ್‌ಒ ತಂಡಕ್ಕೆ ಕಚ್ಚಾ ಡೇಟಾವನ್ನು ನೀಡಲು ಚೀನಾ ನಿರಾಕರಿಸಿದೆ ಎಂದು ತಂಡದ ಸದಸ್ಯರೊಬ್ಬರು ಹೇಳಿದ್ದಾರೆ. 2019 ರ ಡಿಸೆಂಬರ್‌ನಲ್ಲಿ ಚೀನಾದ ನಗರವಾದ ವುಹಾನ್‌ನಲ್ಲಿ ಏಕಾಏಕಿ ಉಂಟಾದ ಆರಂಭಿಕ ಹಂತದಿಂದ ಚೀನಾ ಗುರುತಿಸಿದ ಕೋವಿಡ್‌-19 174 ಪ್ರಕರಣಗಳ ಬಗ್ಗೆ ರೋಗಿಗಳ ದತ್ತಾಂಶವನ್ನು ತಂಡವು ಕೋರಿತ್ತು, ಆದರೆ ಅವರಿಗೆ ಸಾರಾಂಶವನ್ನು ಮಾತ್ರ ನೀಡಲಾಗಿದೆ, … Continued

ರೈತ ಹೋರಾಟದಲ್ಲಿ ಭಿನ್ನಾಭಿಪ್ರಾಯ

ಲಖನೌ: ರೈತರ ಆಂದೋಲನವನ್ನು ಇನ್ನಷ್ಟು ತೀವ್ರಗೊಳಿಸುವ ದಿಸೆಯಲ್ಲಿ ರೈತ ಸಂಘಟನೆಗಳ ಮಧ್ಯೆ ಭಿನ್ನಾಭಿಪ್ರಾಯ ಸ್ಫೋಟಗೊಂಡಿದ್ದು, ಭಾರತೀಯ ಕಿಸಾನ್‌ ಯೂನಿಯನ್‌ ರೈಲ್‌ ರೋಕೊ ಕರೆ ನೀಡಿದ್ದರೆ, ಇದಕ್ಕೆ ಸಂಯುಕ್ತ ಕಿಸಾನ್‌ ಮೋರ್ಚಾ ವಿರೋಧ ವ್ಯಕ್ತಪಡಿಸಿದೆ. ನಾವು ರೈಲು ಅಥವಾ ಬಸ್ಸುಗಳ ಸಂಚಾರ ಸ್ಥಗಿತಗೊಳಿಸಲು ಇಚ್ಛಿಸುವುದಿಲ್ಲ. ಸಾರ್ವಜನಿಕರಿಗೆ ತೊಂದರೆ ನೀಡುವುದು ನಮ್ಮ ಉದ್ದೇಶವಲ್ಲ. ನಮ್ಮದು ಶಾಂತಿಯುತ ಹೋರಾಟ ಎಂದು … Continued

ವ್ಯಾಲೆಂಟೈನ್ ಡೇ ಆಚರಣೆ: ವಿಕೃತಿಯ ವ್ಯಾಪಾರೀಕರಣದ ಹುನ್ನಾರ, ಹಿಂದೂ ಸಂಸ್ಕೃತಿಗೆ ಧಕ್ಕೆ,

ಫೆ.೧೪ರಂದು ವಿಶ್ವದಾದ್ಯಂತ ವ್ಯಾಲೈಂಟೇನ್‌ ಡೇ ಆಚರಿಸುತ್ತಾರೆ. ಇದರ ಹಾವಳಿ ವಿರುದ್ಧ ಕಳೆದ ಅನೇಕ ವರ್ಷಗಳಿಂದ ಹೋರಾಡುತ್ತ ಜನಜಾಗೃತಿ ಮೂಡಿಸುತ್ತ ಬರುತ್ತಿರುವ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ ಅವರು ಇದರ ಬದಲು ತಂದೆ-ತಾಯಿ  ಪೂಜಾದಿನ ಆಚರಿಲು ಜಾಗೃತಿ ಮೂಡಿಸುತ್ತಿದ್ದಾರೆ. ವ್ಯಾಲೆಂಟೈನ್‌ ಡೇ ಹಿಂದಿರುವ ಹುನ್ನಾರ, ಸಂಸ್ಕೃತಿ ನಾಶ, ವ್ಯಾಪಾರೀಕರಣ, ಡ್ರಗ್‌ ಮಾಫಿಯಾ ಇತ್ಯಾದಿಗಳ ಕುರಿತು ಜಾಗೃತಿ … Continued

ಪ್ರತಿಭಟಿಸುವ ಸ್ವಾತಂತ್ರ್ಯ ಎಲ್ಲ ಸಮಯದಲ್ಲಿ ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ನವದೆಹಲಿ: ಪ್ರತಿಭಟಿಸುವ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕು ಎಲ್ಲ ಸಮಯದಲ್ಲಿ ಮತ್ತು ಎಲ್ಲೆಡೆ ಇರಲು ಸಾಧ್ಯವಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯ ತಿಳಿಸಿದೆ. ಪೌರತ್ವ ಕಾಯಿದೆ ವಿರೋಧಿಸಿ ದೆಹಲಿಯ ಶಹೀನ್‌ಭಾಗ್‌ನಲ್ಲಿ ನಡೆಯುತ್ತಿದ್ದ ಪ್ರತಿಭಟನೆಯನ್ನು ಈ ಹಿಂದೆ ಸರ್ವೋಚ್ಚ ನ್ಯಾಯಾಲಯ ಕಾನೂನುಬಾಹಿರ ಎಂದು ಹೇಳಿತ್ತು. ಇದನ್ನು ಮರುಪರಿಶೀಲನೆ ಮಾಡುವಂತೆ ಕೋರಿ 12 ಸಾಮಾಜಿಕ ಕಾರ್ಯಕರ್ತರು ಸುಪ್ರೀಂ ಕೋರ್ಟ್‌ ಮೊರೆ … Continued