ನಮಗೆ ಶರಿಯತ್ ಮೊದಲು, ನಂತರ ಸಂವಿಧಾನ ಎಂದ ಜಾರ್ಖಂಡ್ ಸಚಿವ ; ಭುಗಿಲೆದ್ದ ವಿವಾದ

ರಾಂಚಿ: ಜಾರ್ಖಂಡ್ ಸಚಿವ ಹಫೀಜುಲ್ ಹಸನ್ ಅವರು ಮುಸ್ಲಿಮರಿಗೆ modlu ಶರಿಯತ್ ಮತ್ತು ನಂತರ ದೇಶದ ಸಂವಿಧಾನ ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದಾರೆ. ಬಿಜೆಪಿಯ ಜಾರ್ಖಂಡ್ ಘಟಕ ಹಂಚಿಕೊಂಡಿರುವ ವಿಡಿಯೋದಲ್ಲಿ ಜಾರ್ಖಂಡ್‌ನ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಹಫೀಜುಲ್ ಹಸನ್, ಶ “ಶರಿಯತ್ ನಮಗೆ ಮುಖ್ಯವಾಗಿದೆ. ಕುರಾನ್ ನಮ್ಮ ಹೃದಯದಲ್ಲಿದೆ ಮತ್ತು ಸಂವಿಧಾನ ನಮ್ಮ ಕೈಯಲ್ಲಿದೆ. … Continued