ರಾಜ್ಯ ಸರ್ಕಾರದಿಂದ ಪರಿಷ್ಕೃತ ದರ ನಿಗದಿ ; ಪ್ರತಿ ಟನ್‌ ಕಬ್ಬಿಗೆ 3,300 ರೂ. ದರ ನೀಡಲು ನಿರ್ಧಾರ

ಬೆಂಗಳೂರು : ಕಬ್ಬು ಬೆಳೆಗಾರರ ಪ್ರತಿಭಟವೆ ತೀವ್ರಗೊಂಡ ಬೆನ್ನಲ್ಲೇ ಪ್ರತಿ ಟನ್‌ (1 ಸಾವಿರ ಕೆಜಿ) ಕಬ್ಬಿನ ಪರಿಷ್ಕೃತ ಬೆಲೆಯನ್ನು 3,300 ರೂ.ಗಳಿಗೆ ನಿಗದಿ ಮಾಡಿದೆ. ವಿಧಾನಸೌಧದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿದ ಬಳಿಕ ಈ ಮಹತ್ವದ ನಿರ್ಧಾರಕ್ಕೆ ಬರಲಾಗಿದೆ. ಸರ್ಕಾರದ ಈ ನಿರ್ಧಾರಕ್ಕೆ ಕಬ್ಬು ಬೆಳೆಗಾರರು ಒಪ್ಪಿಗೆ ನೀಡಿದ್ದಾರೆ. … Continued

ಕಬ್ಬು ಬೆಳೆಗಾರರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ : ಕಬ್ಬಿನ ಖರೀದಿ ದರ ಹೆಚ್ಚಳಕ್ಕೆ ಕ್ಯಾಬಿನೆಟ್ ಅನುಮೋದನೆ

ನವದೆಹಲಿ : ಕೇಂದ್ರ ಸರ್ಕಾರ ಕಬ್ಬು ಬೆಳೆಗಾರರಿಗೆ ಸಿಹಿ ಸುದ್ದಿ ನೀಡಿದೆ. ಕಬ್ಬಿನ (sugarcane) ಖರೀದಿ ದರ ಹೆಚ್ಚಳಕ್ಕೆ ಕೇಂದ್ರ ಸಂಪುಟ ಸಭೆ ಅನುಮತಿ ನೀಡಿದ್ದು, ಪ್ರತಿ ಕ್ವಿಂಟಲ್‌ಗೆ 315 ರೂಪಾಯಿಗಳಿಂದ 340 ರೂ.ಗಳಿಗೆ ಏರಿಕೆ ಮಾಡಿದೆ. ಇದರೊಂದಿಗೆ ಕಬ್ಬಿನ ಎಫ್​ಆರ್​ಪಿ ಪ್ರತಿ ಕ್ವಿಂಟಲ್​ಗೆ 25 ರೂ. ಹೆಚ್ಚಿಸಿದೆ. ಅಲ್ಲದೆ, ಇದು ಬಾಹ್ಯಾಕಾಶ ಕ್ಷೇತ್ರದಲ್ಲಿ ಎಫ್‌ಡಿಐಗೆ … Continued

ಕಬ್ಬು ಕಟಾವು ದರ, ಎಫ್‌ಆರ್‌ಪಿ ಹೆಚ್ಚಳಕ್ಕೆ ಸಮಿತಿ ರಚನೆ

ಬೆಂಗಳೂರು: ಕಬ್ಬು ಬೆಳೆಗಾರರ ದರದ ಹೆಚ್ಚಳ ಬೇಡಿಕೆ ಬಗ್ಗೆ ಗುರುವಾರ ವಿಕಾಸ ಸೌಧದಲ್ಲಿ ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಸಭೆ ನಡೆಸಿ, ಕಬ್ಬು ಕಟಾವು ದರ, ಎಫ್‌ಆರ್‌ಪಿ ಹೆಚ್ಚಳ ಸೇರಿದಂತೆ ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಸಿದರು. ಸಕ್ಕರೆ ನಿಯಂತ್ರಣ ಮಂಡಳಿ, ರೈತ ಹೋರಾಟಗಾರರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರನ್ನು (ಸರ್ಕಾರಿ ಹಾಗೂ ಖಾಸಗಿ) … Continued