ಸ್ವಯಂ ಘೋಷಿತ ಖಾಲಿಸ್ತಾನಿ ನಾಯಕ ಅಮೃತಪಾಲ್ ಸಿಂಗ್ ಪರಾರಿಯಾಗುವ ಮೊದಲು ಗುರುದ್ವಾರಕ್ಕೆ ನುಗ್ಗಿ ಬಂದೂಕು ತೋರಿಸಿ ಆಹಾರ-ಬಟ್ಟೆಗೆ ಬೇಡಿಕೆಯಿಟ್ಟಿದ್ದ : ವರದಿ

ನವದೆಹಲಿ: ಪರಾರಿಯಾದ ಸ್ವಯಂ ಘೋಷಿತ ಖಾಲಿಸ್ತಾನಿ ನಾಯಕ ಅಮೃತಪಾಲ್ ಸಿಂಗ್ ಮಾರ್ಚ್ 18 ರಂದು ಪರಾರಿಯಾದ ನಂತರ ಜಲಂಧರ್ ಬಳಿಯ ಗುರುದ್ವಾರದಲ್ಲಿ ಆಹಾರ ಮತ್ತು ಬಟ್ಟೆಗಳನ್ನು ನೀಡುವಂತೆ ಅಲ್ಲಿದ್ದ ಜನರಿಗೆ ಬೆದರಿಕೆ ಹಾಕಿದ್ದ ಎಂದು ವರದಿಯಾಗಿದೆ. ಅಮೃತಪಾಲ್ ಸಿಂಗ್ ನನ್ನು ಬಂಧಿಸಲು ಪಂಜಾಬ್ ಪೊಲೀಸರು ನಡೆಸಿದ ಬೃಹತ್ ಶೋಧ ಕಾರ್ಯಾಚರಣೆಯು ಬುಧವಾರ ಐದನೇ ದಿನಕ್ಕೆ ಕಾಲಿಟ್ಟಿದೆ. … Continued